ಕೊಪ್ಪಳದಲ್ಲಿ ಯೂರಿಯಾ ಗೊಬ್ಬರ ಕೊರತೆ: ತಡವಾಗಿ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ, ನಾಗಪಂಚಮಿ ಮರೆತ ರೈತರು! | Urea Shortage In Koppal Minister Shivaraj Thangadgi Meeting With Officials
ಕನಕಗಿರಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಹರಸಾಹಸಪಟ್ಟರು. ನಾಗರ ಪಂಚಮಿ ಹಬ್ಬವನ್ನೂ ಮರೆತು ರೈತರು ಗೊಬ್ಬರ ಖರೀದಿಗೆ ಮುಗಿಬಿದ್ದರು. ಪ್ರತಿ ಪಹಣಿಗೆ ಎರಡು ಚೀಲ ಯೂರಿಯಾ ವಿತರಿಸಲಾಗುತ್ತಿದೆ. ಕನಕಗಿರಿ (ಜು.29): ಪಟ್ಟಣದ ಎಪಿಎಂಸಿಯಲ್ಲಿನ ಖಾಸಗಿ ಅಂಗಡಿಯೊಂದರ ಮುಂದೆ ರೈತರು ರಸಗೊಬ್ಬರ ಪಡೆಯಲು ಹರಸಾಹಸಪಟ್ಟರು. ಸೋಮವಾರ ನಡೆಯುವ ವಾರದ ಸಂತೆಗೆ ಬಂದಿದ್ದ ನೂರಾರು ರೈತರು ತರಕಾರಿ, ಕಿರಾಣಿ ಜತೆಗೆ ಯೂರಿಯಾ ಗೊಬ್ಬರವನ್ನು ಮುಗಿಬಿದ್ದು ಖರೀದಿಸಿದರು. ಕೃಷಿ ಇಲಾಖೆ ಪರವಾನಗಿ ನೀಡಿದ ಮೂರು ಅಂಗಡಿಗಳು ಬೆಳಗ್ಗೆಯಿಂದ ಸಂಜೆ ವರೆಗೂ ರೈತರು ಸರದಿಯಲ್ಲಿ…