Headlines
Daily Devotional: ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ

Daily Devotional: ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ

ಬೆಂಗಳೂರು, ಆಗಸ್ಟ್ 07: ವ್ಯಾಪಾರದಲ್ಲಿ ಅಭಿವೃದ್ಧಿ ಹೊಂದಲು ಸರಳ ಡಾ. ಬಸವರಾಜ್ ತಿಳಿಸಿದ್ದಾರೆ. ಈ ವಿಧಾನವು ಹೋಮ, ಹವನ ಅಥವಾ ಧಾರ್ಮಿಕ. ಪ್ರತಿದಿನ ರಾತ್ರಿ 11 ರೂಪಾಯಿಗಳನ್ನು (11 ನಾಣ್ಯಗಳು) ಮನೆಯಲ್ಲಿ ಒಂದು ಸುರಕ್ಷಿತ ಸ್ಥಳದಲ್ಲಿ, ಬೆಳಿಗ್ಗೆ ವ್ಯಾಪಾರಕ್ಕೆ ಮೊದಲು ಅದನ್ನು ಹೋಗಿ, ಸಂಜೆ ವ್ಯಾಪಾರ ಮುಗಿದ ಆ ಭಿಕ್ಷುಕರು ಅಥವಾ ವೃದ್ಧರಿಗೆ ವೃದ್ಧರಿಗೆ. ಈ ವಿಧಾನವನ್ನು ಒಂಬತ್ತು ಕಾಲ ಕಟ್ಟುನಿಟ್ಟಾಗಿ ವ್ಯಾಪಾರದಲ್ಲಿ ಅಭಿವೃದ್ಧಿ, ಅದೃಷ್ಟ ಮತ್ತು ಹೆಚ್ಚಾಗಲಿದೆ. Source link

Read More
ವೀರರ ಕಥೆ ಹೇಳುವ ಹೂಗಳ ಮೆಲುಕು: ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ | Lalbagh Flower Show 2025 Kittur Chennamma Sangolli Rayanna Gvd

ವೀರರ ಕಥೆ ಹೇಳುವ ಹೂಗಳ ಮೆಲುಕು: ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ | Lalbagh Flower Show 2025 Kittur Chennamma Sangolli Rayanna Gvd

ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ (ಆ.7) ಆರಂಭಗೊಳ್ಳಲಿದ್ದು ಆ.18ರವರೆಗೆ ನಡೆಯಲಿದೆ. ಬೆಂಗಳೂರು (ಆ.07): ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಸ್ವಾತಂತ್ರೋತ್ಸವ 218ನೇ ಫಲಪುಷ್ಪ ಪ್ರದರ್ಶನ ಇಂದಿನಿಂದ (ಆ.7) ಆರಂಭಗೊಳ್ಳಲಿದ್ದು ಆ.18ರವರೆಗೆ ನಡೆಯಲಿದೆ. ಗುರುವಾರ ಬೆಳಗ್ಗೆ 9.15ಕ್ಕೆ ಲಾಲ್‌ಬಾಗ್‌ನಲ್ಲಿರುವ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್‌.ಎಸ್‌.ಮಲ್ಲಿಕಾರ್ಜುನ, ರಾಮಲಿಂಗಾರೆಡ್ಡಿ…

Read More
ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ. | Chicken Rice Scheme For Bengaluru Street Dogs Two Bids Received In Tender

ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ. | Chicken Rice Scheme For Bengaluru Street Dogs Two Bids Received In Tender

ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ.   ಬೆಂಗಳೂರು :  ವ್ಯಾಪಕ ವಿರೋಧದ ನಡುವೆ ನಗರದ ಬೀದಿ ನಾಯಿಗಳಿಗೆ ಚಿಕನ್‌ ರೈಸ್‌ ಪೂರೈಸಲು ಬಿಬಿಎಂಪಿ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಕೇವಲ ಇಬ್ಬರು ಗುತ್ತಿಗೆದಾರರು ಭಾಗವಹಿಸಿದ್ದಾರೆ. ನಗರದಲ್ಲಿರುವ 2.79 ಲಕ್ಷ ಬೀದಿ ನಾಯಿಗಳ ಪೈಕಿ ಸುಮಾರು 1 ನಾಯಿಗೆ ₹22.42 ವೆಚ್ಚದಲ್ಲಿ ದಿನಕ್ಕೆ 5000 ನಾಯಿಗಳಿಗೆ ಚಿಕನ್‌ ರೈಸ್‌ ಹಾಕಲು ಒಂದು ವರ್ಷಕ್ಕೆ ₹2.88…

Read More
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ

ಬೆಂಗಳೂರು, ಆಗಸ್ಟ್ 07: ವಿಶ್ವಾವಸು ಸಂವತ್ಸರದ, ವರ್ಷ ಋತು, ಶ್ರಾವಣ ಚಾಂದ್ರ, ಕರ್ಕಾಟಕ ಸೌರ, ಆಶ್ಲೇಷಾ, ಗುರುವಾರ, ಚತುರ್ದಶೀ, ಉತ್ತರಾಷಾಢ. ಪ್ರತಿಯೊಂದು ರಾಶಿಯವರಿಗೂ ಪ್ರಭಾವ, ಅದೃಷ್ಟ ಸಂಖ್ಯೆಗಳು ಮತ್ತು ಶುಭ. Source link

Read More
ಬೋಂಡಾ, ಬಜ್ಜಿ ಸವಿಯುವ ಮುನ್ನ ಎಚ್ಚರ: ಬೆಂಗಳೂರಿನ ಬಹುತೇಕ ಕಡೆ ಕಳಪೆ ಅಡುಗೆ ಎಣ್ಣೆ ಬಳಕೆ

ಬೋಂಡಾ, ಬಜ್ಜಿ ಸವಿಯುವ ಮುನ್ನ ಎಚ್ಚರ: ಬೆಂಗಳೂರಿನ ಬಹುತೇಕ ಕಡೆ ಕಳಪೆ ಅಡುಗೆ ಎಣ್ಣೆ ಬಳಕೆ

ಬೆಂಗಳೂರು, ಆಗಸ್ಟ್ 7: ಯಾವುದೇ ಸಾಮಾನ್ಯವಾಗಿ ಕುಕ್ಕಿಂಗ್ ಆಯಿಲ್ (ಅಡುಗೆ ಎಣ್ಣೆ) ಬಳಕೆ. ಅದರಲ್ಲೂ, ಕರಿದ ತಿಂಡಿಗಳಿಗಂತೂ ಅಡುಗೆ ಬೇಕೇ. ವಾತಾವರಣವೂ ವಾತಾವರಣವೂ ತಂಪಾಗಿರವುದರಿಂದ ಜನರು ಬಜ್ಜಿ, ಬೋಂಡಾ, ಕಬಾಬ್ನಂತಹ ಹೆಚ್ಚಾಗಿ. ಆದರೆ ಇವುಗಳನ್ನು ತಿನ್ನುವಾಗ ಎಷ್ಟು ಸುರಕ್ಷಿತ ಯಾರು ಕೂಡಾ ಯೋಚನೆ. ಆದರೆ, ಇನ್ಮುಂದೆ ನೀವು ಯೋಚಿಸಲೇ. ಅನೇಕ ಅನೇಕ ಕಡೆಗಳಲ್ಲಿ ಬಳಸುವ ಎಣ್ಣೆ ಸುರಕ್ಷಿತ ಅಲ್ಲ ಎಂಬುದು ಕಂಡು. ರಸ್ತೆ, ಹೋಟೆಲ್ಗಳಲ್ಲಿ ಕರಿಯುವ ಎಣ್ಣೆಯನ್ನು ಹೆಚ್ಚು ಬಾರಿ ಬಳಕೆ ಮಾಡಿರುವುದು ಕಂಡು. ಬಾರಿ ಬಾರಿ…

Read More
ದ್ವೇಷದ ರಾಜಕೀಯಕ್ಕೆ ಅಂತ್ಯ ಹಾಡುವ ದಿನ ದೂರವಿಲ್ಲ: ನಿಖಿಲ್‌ ಕುಮಾರಸ್ವಾಮಿ | The End Of Politics Of Hate Is Not Far Away Says Nikhil Kumaraswamy Gvd

ದ್ವೇಷದ ರಾಜಕೀಯಕ್ಕೆ ಅಂತ್ಯ ಹಾಡುವ ದಿನ ದೂರವಿಲ್ಲ: ನಿಖಿಲ್‌ ಕುಮಾರಸ್ವಾಮಿ | The End Of Politics Of Hate Is Not Far Away Says Nikhil Kumaraswamy Gvd

ರಾಜ್ಯ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ದ್ವೇಷದ ರಾಜಕೀಯಕ್ಕೆ ಅಂತ್ಯ ಹಾಡುವ ದಿನ ದೂರವಿಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ನೆಲಮಂಗಲ (ಆ.07): ರಾಜ್ಯ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ದ್ವೇಷದ ರಾಜಕೀಯಕ್ಕೆ ಅಂತ್ಯ ಹಾಡುವ ದಿನ ದೂರವಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯುವ ಕೆಲಸ ರಾಜ್ಯದ ಜನತೆ ಮಾಡಲಿದ್ದಾರೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಜೆಡಿಎಸ್ ಮುಖಂಡರು,…

Read More
ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, : ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಏರಿದ ಹೂವಿನ ಬೆಲೆ | Flower Prices Quadruple Ahead Of Varamahalakshmi Festival In Bengaluru

ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, : ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಏರಿದ ಹೂವಿನ ಬೆಲೆ | Flower Prices Quadruple Ahead Of Varamahalakshmi Festival In Bengaluru

ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಬುಧವಾರ ಹೂವಿನ ಬೆಲೆ ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಹೆಚ್ಚಾಗಿದ್ದು, ಹಣ್ಣು, ಇತರೆ ಪೂಜಾ ಸಾಮಗ್ರಿ ದರವೂ ಮತ್ತಷ್ಟು ಗಗನಕ್ಕೇರಿತ್ತು.   ಬೆಂಗಳೂರು :  ರಾಜಧಾನಿಯಲ್ಲಿ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿದ್ಧತೆ ಜೋರಾಗಿದ್ದು, ಬುಧವಾರ ಹೂವಿನ ಬೆಲೆ ಕಳೆದ ವಾರಕ್ಕಿಂತ ಮೂರ್ನಾಲ್ಕು ಪಟ್ಟು ಹೆಚ್ಚಾಗಿದ್ದು, ಹಣ್ಣು, ಇತರೆ ಪೂಜಾ ಸಾಮಗ್ರಿ ದರವೂ ಮತ್ತಷ್ಟು ಗಗನಕ್ಕೇರಿತ್ತು. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಬಾಳೆ ಕಂದು, ಪೂಜಾ ಸಾಮಗ್ರಿ, ಅಲಂಕಾರಿಕ ವಸ್ತುಗಳ ಖರೀದಿಯಲ್ಲಿ…

Read More
ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ | Fine For Not Dumping Garbage Even If Auto Arrives At Doorstep In Bengaluru

ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ | Fine For Not Dumping Garbage Even If Auto Arrives At Doorstep In Bengaluru

ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ. ವಿಶ್ವನಾಥ ಮಲೇಬೆನ್ನೂರು  ಬೆಂಗಳೂರು :  ಇನ್ನು ಮುಂದೆ ಪ್ರತಿದಿನ ಬೆಳಗ್ಗೆ ಮನೆ ಮುಂದೆ ಬರುವ ಬಿಬಿಎಂಪಿಯ ಆಟೋಕ್ಕೆ ಕಸ ನೀಡದಿದ್ದರೆ ನೋಟಿಸ್‌ನೊಂದಿಗೆ ದಂಡ ವಿಧಿಸಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಚಿಂತನೆ ನಡೆಸಿದೆ. ಇತ್ತೀಚಿಗೆ ಕೇಂದ್ರ ಸರ್ಕಾರದಿಂದ ನಡೆಸಲಾದ ಸ್ವಚ್ಛ ಸರ್ವೇಕ್ಷಣದ ವರದಿಯಲ್ಲಿ ರಾಜಧಾನಿ ಬೆಂಗಳೂರು ದೇಶದ 4ನೇ…

Read More
ಭಾರೀ ಮಳೆ: 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು | Heavy Rains Normal Life Disrupted In More Than 6 Districts Gvd

ಭಾರೀ ಮಳೆ: 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ, ಮನೆಗಳಿಗೆ ನುಗ್ಗಿದ ನೀರು | Heavy Rains Normal Life Disrupted In More Than 6 Districts Gvd

ಕಳೆದ 24 ಗಂಟೆಗಳಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ಬಳ್ಳಾರಿ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಬೆಂಗಳೂರು (ಆ.07): ಕಳೆದ 24 ಗಂಟೆಗಳಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ಬಳ್ಳಾರಿ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಮತ್ತೊಂದು ಪ್ರಕರಣದಲ್ಲಿ ಹಳ್ಳ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಬೈಕ್‌ ಸವಾರ ಅದೃಷ್ಟವಶಾತ್‌ ಬದುಕುಳಿದಿದ್ದಾನೆ. ಶಾಲೆಗಳಿಗೆ ನೀರು ನುಗ್ಗಿದೆ. ದೇವಸ್ಥಾನವೊಂದು ನೀರಿನಲ್ಲಿ ಮುಳುಗಿದೆ….

Read More
ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಸಲಿರುವ ಪ್ರತಿಭಟನೆ | Congress To Hold Vote Adhikar Rally In Bengaluru On August 8

ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಸಲಿರುವ ಪ್ರತಿಭಟನೆ | Congress To Hold Vote Adhikar Rally In Bengaluru On August 8

ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಸಲಿರುವ ಪ್ರತಿಭಟನೆ ಆಂದೋಲನದ ರೀತಿ ನಡೆಯಬೇಕು ಎಂಬ ಉದ್ದೇಶದೊಂದಿಗೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳಿಂದಲೂ ಕನಿಷ್ಠ 50 ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಬೆಂಗಳೂರು : ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಸಲಿರುವ ಪ್ರತಿಭಟನೆ ಆಂದೋಲನದ ರೀತಿ ನಡೆಯಬೇಕು ಎಂಬ ಉದ್ದೇಶದೊಂದಿಗೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳಿಂದಲೂ ಕನಿಷ್ಠ…

Read More