Headlines
ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ | Russia Launches Massive Airstrike On Kyiv Using 550 Drones And 11 Missiles

ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ | Russia Launches Massive Airstrike On Kyiv Using 550 Drones And 11 Missiles

ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ. ದಾಳಿಗೆ ಕೀವ್‌ನ 5 ಜಿಲ್ಲೆ ವ್ಯಾಪ್ತಿಯಲ್ಲಿ ಹಲವು ಮೂಲಸೌಕರ್ಯಗಳು ಭಾರೀ ಹಾನಿಗೊಳಗಾಗಿದ್ದು, 23 ಜನ ಗಾಯಗೊಂಡಿದ್ದಾರೆ. ಕೀವ್: ಉಕ್ರೇನ್‌ನ ರಾಜಧಾನಿ ಕೀವ್‌ ಮೇಲೆ 550 ಡ್ರೋನ್ ಹಾಗೂ 11 ಕ್ಷಿಪಣಿ ಬಳಸಿ ಗುರುವಾರ ತಡರಾತ್ರಿ ರಷ್ಯಾ ಬೃಹತ್ ವಾಯುದಾಳಿ ನಡೆಸಿದೆ. ದಾಳಿಗೆ ಕೀವ್‌ನ 5 ಜಿಲ್ಲೆ ವ್ಯಾಪ್ತಿಯಲ್ಲಿ ಹಲವು ಮೂಲಸೌಕರ್ಯಗಳು ಭಾರೀ ಹಾನಿಗೊಳಗಾಗಿದ್ದು, 23…

Read More
ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ | Aastha Poonia Becomes Indias First Woman Naval Fighter Pilot

ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ | Aastha Poonia Becomes Indias First Woman Naval Fighter Pilot

ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನೌಕಾಪಡೆಯ ಯುದ್ಧವಿಮಾನಗಳಲ್ಲಿ ಮಹಿಳಾ ಪೈಲಟ್‌ಗಳ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ. ನವದೆಹಲಿ: ಆಸ್ಥಾ ಪೂನಿಯಾ, ನೌಕಾ ಯುದ್ಧ ವಿಮಾನದ ಮೊಟ್ಟ ಮೊದಲ ಮಹಿಳಾ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನೌಕಾಪಡೆಯ ಯುದ್ಧವಿಮಾನಗಳಲ್ಲಿ ಮಹಿಳಾ ಪೈಲಟ್‌ಗಳ ಹೊಸ ಯುಗಕ್ಕೆ ನಾಂದಿ ಹಾಡಿದ್ದಾರೆ. ಭಾರತೀಯ ನೌಕಾಪಡೆಯು ಶುಕ್ರವಾರ ವಿಶಾಖಪಟ್ಟಣಂನ ಐಎನ್‌ಎಸ್ ದೇಗಾದಲ್ಲಿ 2ನೇ ಮೂಲ ಹಾಕ್ ಕನ್ವರ್ಷನ್ ಕೋರ್ಸ್‌ನ ಘಟಿಕೋತ್ಸವವನ್ನು…

Read More
ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪ : ಅಮೆರಿಕ ಸಂಸ್ಥೆಗೆ ಸೆಬಿ ನಿರ್ಬಂಧ | Sebi Bans Us Firm In Rs 4000 Crore Fraud Case

ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪ : ಅಮೆರಿಕ ಸಂಸ್ಥೆಗೆ ಸೆಬಿ ನಿರ್ಬಂಧ | Sebi Bans Us Firm In Rs 4000 Crore Fraud Case

ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್‌ ಕಂಪನಿ ಜೇನ್‌ ಸ್ಟ್ರೀಟ್‌ನ ಸಹಸಂಸ್ಥೆಗಳ ಮೇಲೆ ಸೆಬಿ ನಿರ್ಬಂಧ ವಿಧಿಸಿದೆ. ನವದೆಹಲಿ: ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್‌ ಕಂಪನಿ ಜೇನ್‌ ಸ್ಟ್ರೀಟ್‌ನ ಸಹಸಂಸ್ಥೆಗಳ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಸಂಸ್ಥೆಯಾದ ಸೆಬಿ ನಿರ್ಬಂಧ ವಿಧಿಸಿದೆ….

Read More
ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. | Allahabad Hc Dismisses Plea To Label Mathura Eidgah As Disputed Structure

ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. | Allahabad Hc Dismisses Plea To Label Mathura Eidgah As Disputed Structure

ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಲಹಾಬಾದ್: ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಲ್ಲದೆ, ಅಂತಹ ಘೋಷಣೆಯು ಇನ್ನೂ ವಿಚಾರಣೆಯಲ್ಲಿರುವ ಪ್ರಕರಣದ…

Read More
5 ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ 25 ನೇ ಅಂತಾರಾಷ್ಟ್ರೀಯ ಗೌರವ | Pm Modi Receives 25th International Award During Five Nation Tour

5 ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ 25 ನೇ ಅಂತಾರಾಷ್ಟ್ರೀಯ ಗೌರವ | Pm Modi Receives 25th International Award During Five Nation Tour

5 ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬಾಗೊ ದೇಶ ಶುಕ್ರವಾರ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿಗೆ ದೊರೆತ 25ನೇ ಅಂತಾರಾಷ್ಟ್ರೀಯ ಗೌರವ. ಪೋರ್ಟ್ ಆಫ್ ಸ್ಪೇನ್: 5 ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ರಿನಿಡಾಡ್ ಮತ್ತು ಟೊಬಾಗೊ ದೇಶ ಶುಕ್ರವಾರ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿಗೆ ದೊರೆತ 25ನೇ ಅಂತಾರಾಷ್ಟ್ರೀಯ ಗೌರವ….

Read More
ಮರಾಠಿ ಹೆಮ್ಮೆಯ ಹೆಸರಿನಲ್ಲಿ ನಡೆಸುವ ಗೂಂಡಾಗಿರಿಯನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಸಿದ್ದಾರೆ. | Fadnavis Warns Against Goondaism In Name Of Marathi Amid Attacks On Non Marathis

ಮರಾಠಿ ಹೆಮ್ಮೆಯ ಹೆಸರಿನಲ್ಲಿ ನಡೆಸುವ ಗೂಂಡಾಗಿರಿಯನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಸಿದ್ದಾರೆ. | Fadnavis Warns Against Goondaism In Name Of Marathi Amid Attacks On Non Marathis

ಮಹಾರಾಷ್ಟ್ರದಲ್ಲಿ ಮರಾಠಿಯೇತರ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮರಾಠಿ ಹೆಮ್ಮೆಯ ಹೆಸರಿನಲ್ಲಿ ನಡೆಸುವ ಗೂಂಡಾಗಿರಿಯನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಸಿದ್ದಾರೆ. ನವದೆಹಲಿ: ಮಹಾರಾಷ್ಟ್ರದಲ್ಲಿ ಮರಾಠಿಯೇತರ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮರಾಠಿ ಹೆಮ್ಮೆಯ ಹೆಸರಿನಲ್ಲಿ ನಡೆಸುವ ಗೂಂಡಾಗಿರಿಯನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮ ಸ್ವಂತ ಭಾಷೆಯ ಬಗ್ಗೆ ಹೆಮ್ಮೆ ಪಡಬೇಕು. ಆದರೆ ಅದನ್ನು ನೆಪವಾಗಿ ಬಳಸಿಕೊಂಡು ಗೂಂಡಾಗಿರಿಯಲ್ಲಿ ತೊಡಗಿದರೆ,…

Read More
ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿರುವ ಬ್ರಿಟನ್‌ನ ಅತ್ಯಾಧುನಿಕ ಯುದ್ಧ ವಿಮಾನವನ್ನು ರಿಪೇರಿ ಮಾಡಲು ಶನಿವಾರ ಬ್ರಿಟನ್‌ನಿಂದ 40 ತಂತ್ರಜ್ಞರು | British Warplane Stuck In Thiruvananthapuram For 20 Days

ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿರುವ ಬ್ರಿಟನ್‌ನ ಅತ್ಯಾಧುನಿಕ ಯುದ್ಧ ವಿಮಾನವನ್ನು ರಿಪೇರಿ ಮಾಡಲು ಶನಿವಾರ ಬ್ರಿಟನ್‌ನಿಂದ 40 ತಂತ್ರಜ್ಞರು | British Warplane Stuck In Thiruvananthapuram For 20 Days

ಕಳೆದ 20 ದಿನಗಳಿಂದ ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿರುವ ಬ್ರಿಟನ್‌ನ ಅತ್ಯಾಧುನಿಕ ಯುದ್ಧ ವಿಮಾನವನ್ನು ರಿಪೇರಿ ಮಾಡಲು ಶನಿವಾರ ಬ್ರಿಟನ್‌ನಿಂದ 40 ತಂತ್ರಜ್ಞರು ಆಗಮಿಸಲಿದ್ದಾರೆ. ತಿರುವನಂತಪುರ: ಕಳೆದ 20 ದಿನಗಳಿಂದ ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಂತಿರುವ ಬ್ರಿಟನ್‌ನ ಅತ್ಯಾಧುನಿಕ ಯುದ್ಧ ವಿಮಾನವನ್ನು ರಿಪೇರಿ ಮಾಡಲು ಶನಿವಾರ ಬ್ರಿಟನ್‌ನಿಂದ 40 ತಂತ್ರಜ್ಞರು ಆಗಮಿಸಲಿದ್ದಾರೆ.  ಇವರು ಎಫ್‌-35 ಯುದ್ಧ ವಿಮಾನದ ಕಡೇ ಯತ್ನವನ್ನು ಮಾಡಲಿದ್ದಾರೆ. ಒಂದು ವೇಳೆ ಇದೂ ವಿಫಲವಾದರೆ, ವಿಮಾನದ ಬಿಡಿ ಭಾಗಗಳನ್ನು…

Read More
ಆರ್ಥಿಕಾಭಿವೃದ್ಧಿಯಲ್ಲಿ ಭಾರತ ನಾಗಾಲೋಟ ಸಾಧಿಸಿದ್ದರೂ 35 ಕೋಟಿ ಭಾರತೀಯರಿಗೆ ಗುಣಮಟ್ಟದ ಜೀವನವಿಲ್ಲ : ವಿಶ್ವಬ್ಯಾಂಕ್‌ | Despite Economic Growth 350 Million Indians Still Deprived Of Quality Life

ಆರ್ಥಿಕಾಭಿವೃದ್ಧಿಯಲ್ಲಿ ಭಾರತ ನಾಗಾಲೋಟ ಸಾಧಿಸಿದ್ದರೂ 35 ಕೋಟಿ ಭಾರತೀಯರಿಗೆ ಗುಣಮಟ್ಟದ ಜೀವನವಿಲ್ಲ : ವಿಶ್ವಬ್ಯಾಂಕ್‌ | Despite Economic Growth 350 Million Indians Still Deprived Of Quality Life

ಆರ್ಥಿಕಾಭಿವೃದ್ಧಿಯಲ್ಲಿ ಭಾರತ ನಾಗಾಲೋಟ ಸಾಧಿಸಿದ್ದರೂ, ಕಡುಬಡತನದ ಪ್ರಮಾಣ ಇಳಿದಿದ್ದರೂ ಈಗಲೂ ದೇಶದ ಪ್ರತಿ ನಾಲ್ವರಲ್ಲಿ ಒಬ್ಬರು ಅಂದರೆ 35 ಕೋಟಿ ಜನರು ಗುಣಮಟ್ಟದ ಜೀವನದಿಂದ ವಂಚಿತರಾಗಿ ಬದುಕುತ್ತಿದ್ದಾರೆ. ನವದೆಹಲಿ: ಆರ್ಥಿಕಾಭಿವೃದ್ಧಿಯಲ್ಲಿ ಭಾರತ ನಾಗಾಲೋಟ ಸಾಧಿಸಿದ್ದರೂ, ಕಡುಬಡತನದ ಪ್ರಮಾಣ ಇಳಿದಿದ್ದರೂ ಈಗಲೂ ದೇಶದ ಪ್ರತಿ ನಾಲ್ವರಲ್ಲಿ ಒಬ್ಬರು ಅಂದರೆ 35 ಕೋಟಿ ಜನರು ಗುಣಮಟ್ಟದ ಜೀವನದಿಂದ ವಂಚಿತರಾಗಿ ಬದುಕುತ್ತಿದ್ದಾರೆ.  ಪೌಷ್ಠಿಕ ಆಹಾರ, ಸುರಕ್ಷಿತ ಮನೆ, ಆರೋಗ್ಯ ಸೇವೆ ಮತ್ತು ಶಿಕ್ಷಣದಿಂದ ಇಷ್ಟುಜನರು ವಂಚಿತರಾಗಿದ್ದಾರೆ ಎಂದು ವಿಶ್ವಬ್ಯಾಂಕ್‌ ವರದಿ ಹೇಳಿದೆ.ಭಾರತದಲ್ಲಿ…

Read More
ಟ್ರಂಪ್‌ ತೆರಿಗೆ ಮತ್ತು ವೆಚ್ಚ ಕಡಿತ ಬಿಲ್‌ಗೆ ಕೊನೆಗೂ ಅನುಮೋದನೆ ಸಿಕ್ಕಿದೆ, ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌ ಬೀಳಲಿದೆ. | Trumps Big Beautiful Bill Approved 1 Percent Tax On Remittances By Immigrants

ಟ್ರಂಪ್‌ ತೆರಿಗೆ ಮತ್ತು ವೆಚ್ಚ ಕಡಿತ ಬಿಲ್‌ಗೆ ಕೊನೆಗೂ ಅನುಮೋದನೆ ಸಿಕ್ಕಿದೆ, ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌ ಬೀಳಲಿದೆ. | Trumps Big Beautiful Bill Approved 1 Percent Tax On Remittances By Immigrants

ಟ್ರಂಪ್‌ ಅವರ ಬಿಗ್‌ ಬ್ಯೂಟಿಫುಲ್‌ ಬಿಲ್‌ ಅಥವಾ ತೆರಿಗೆ ಮತ್ತು ವೆಚ್ಚ ಕಡಿತ ಬಿಲ್‌ಗೆ ಕೊನೆಗೂ ಅನುಮೋದನೆ ಸಿಕ್ಕಿದೆ. ಮುಂದಿನ ವರ್ಷ ಜ.1ರಿಂದ ಜಾರಿಗೆ ಬರಲಿರುವ ಈ ಹೊಸ ನಿಯಮದ ಪ್ರಕಾರ ಅಮೆರಿಕದಲ್ಲಿರುವ ವಲಸಿಗರು ಇನ್ನು ಮುಂದೆ ಸ್ವದೇಶಕ್ಕೆ ಕಳುಹಿಸುವ ಹಣದ ಮೇಲೆ ಶೇ.1ರಷ್ಟು ಹೊಸ ತೆರಿಗೆ ಬೀಳಲಿದೆ. ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಬಿಗ್‌ ಬ್ಯೂಟಿಫುಲ್‌ ಬಿಲ್‌ ಅಥವಾ ತೆರಿಗೆ ಮತ್ತು ವೆಚ್ಚ ಕಡಿತ ಬಿಲ್‌ಗೆ ಕೊನೆಗೂ ಅನುಮೋದನೆ ಸಿಕ್ಕಿದೆ. ಮುಂದಿನ ವರ್ಷ…

Read More
ಗುಜರಾತ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳ ಪೈಕಿ 250 ಜನರನ್ನು ಗುಜರಾತ್‌ ಸರ್ಕಾರ ಢಾಕಾಗೆ ಗಡೀಪಾರು ಮಾಡಿದೆ. | Gujarat Deports 250 Bangladeshis In Handcuffs

ಗುಜರಾತ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳ ಪೈಕಿ 250 ಜನರನ್ನು ಗುಜರಾತ್‌ ಸರ್ಕಾರ ಢಾಕಾಗೆ ಗಡೀಪಾರು ಮಾಡಿದೆ. | Gujarat Deports 250 Bangladeshis In Handcuffs

ಗುಜರಾತ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳ ಪೈಕಿ 250 ಜನರನ್ನು ಗುಜರಾತ್‌ ಸರ್ಕಾರ ಢಾಕಾಗೆ ಗಡೀಪಾರು ಮಾಡಿದೆ. ವಡೋದರಾ: ಗುಜರಾತ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳ ಪೈಕಿ 250 ಜನರನ್ನು ಗುಜರಾತ್‌ ಸರ್ಕಾರ ಢಾಕಾಗೆ ಗಡೀಪಾರು ಮಾಡಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ವಾಯುಪಡೆ ವಿಶೇಷ ವಿಮಾನದ ಮೂಲಕ ವಡೋದರ ವಾಯುನೆಲೆಯಿಂದ ಬಾಂಗ್ಲಾ ವಲಸಿಗರ ಕೈಗಳಿಗೆ ಕೋಳಹಾಕಿ ಢಾಕಾಗೆ ಇಳಿಸಲಾಗಿದೆ. ಇದು ಅಕ್ರಮ ಬಾಂಗ್ಲಾ ನಿವಾಸಿಗಳ ವಿರುದ್ಧ ಗುಜರಾತ್‌ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿದ್ದು, ಕಳೆದ ತಿಂಗಳು ಅಹಮದಾಬಾದ್‌ನಲ್ಲಿ 1200…

Read More