Headlines
ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದ ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ | Shivakumars Support To Siddaramaiah Shows Loyalty Not Helplessness Says Suresh

ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದ ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ | Shivakumars Support To Siddaramaiah Shows Loyalty Not Helplessness Says Suresh

‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರು : ‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು…

Read More
Friday Magic: ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

Friday Magic: ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

<p>ಮೇಷ: ಮನೆಯ ಹಿರಿಯರನ್ನು ನೋಡಿಕೊಳ್ಳುವುದು ಮತ್ತು ಗೌರವಿಸುವುದು ನಿಮ್ಮ ಅದೃಷ್ಟವನ್ನು ಹೆಚ್ಚಿಸುತ್ತದೆ. ಹಿಂದಿನ ನಕಾರಾತ್ಮಕ ವಿಷಯಗಳು ನಿಮ್ಮ ವರ್ತಮಾನವನ್ನು ಹಾಳುಮಾಡಬಹುದು. ಗಂಡ ಮತ್ತು ಹೆಂಡತಿಯ ನಡುವೆ ಸಹಕಾರಿ ಸಂಬಂಧವಿರುತ್ತದೆ. ಕಾಲು ನೋವು ಮತ್ತು ಊತದಂತಹ ಸಮಸ್ಯೆಗಳು ಉಂಟಾಗುತ್ತವೆ.</p><p>ವೃಷಭ: ನಿಕಟ ಸಂಬಂಧಿಗಳೊಂದಿಗೆ ಆಸ್ತಿಯ ಕುರಿತು ಕೆಲವು ಗಂಭೀರ ಮತ್ತು ಪ್ರಯೋಜನಕಾರಿ ಚರ್ಚೆಗಳು ನಡೆಯಬಹುದು. ಕೆಲವೊಮ್ಮೆ ನಿಮ್ಮ ಕೋಪ ಮತ್ತು ಹಸ್ತಕ್ಷೇಪವು ಕುಟುಂಬ ಸದಸ್ಯರಿಗೆ ತೊಂದರೆ ಉಂಟುಮಾಡಬಹುದು. ನಿಮ್ಮ ಸ್ವಭಾವದಲ್ಲಿ ಸಕಾರಾತ್ಮಕತೆಯನ್ನು ಕಾಪಾಡಿಕೊಳ್ಳಿ. ಕೆಲಸದ ಕ್ಷೇತ್ರದಲ್ಲಿ ಯಾವುದೇ ಪ್ರಮುಖ ನಿರ್ಧಾರ…

Read More
 ಹೃದಯಾಘಾತದ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎಂದಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಏಮ್ಸ್, ಸೀರಂ, ಕಿರಣ್ ಮಜುಂದಾರ್ ಶಾ ತಳ್ಳಿ ಹಾಕಿದ್ದಾರೆ | Covid Vaccine Not Linked To Heart Attacks Says Aiims

 ಹೃದಯಾಘಾತದ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎಂದಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಏಮ್ಸ್, ಸೀರಂ, ಕಿರಣ್ ಮಜುಂದಾರ್ ಶಾ ತಳ್ಳಿ ಹಾಕಿದ್ದಾರೆ | Covid Vaccine Not Linked To Heart Attacks Says Aiims

 ಹೃದಯಾಘಾತದ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎಂದಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆ ತಜ್ಞರು, ಕೋವಿಶೀಲ್ಡ್‌ ಲಸಿಕೆ ತಯಾರಕರಾದ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ  ಹಾಗೂ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಳ್ಳಿ ಹಾಕಿದ್ದಾರೆ. ನವದೆಹಲಿ: ಹಾಸನ ಜಿಲ್ಲೆಯಲ್ಲಿ ಘಟಿಸುತ್ತಿರುವ ಹಠಾತ್ ಹೃದಯಾಘಾತದ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎಂದಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆ ತಜ್ಞರು, ಕೋವಿಶೀಲ್ಡ್‌ ಲಸಿಕೆ ತಯಾರಕರಾದ ಸೀರಂ ಇನ್‌ಸ್ಟಿಟ್ಯೂಟ್…

Read More
ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ ಎಲಿ ಲಿಲ್ಲಿ ! | Eli Lilly Ends Collaboration With Hcgi Over Serious Safety Concerns

ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ ಎಲಿ ಲಿಲ್ಲಿ ! | Eli Lilly Ends Collaboration With Hcgi Over Serious Safety Concerns

ಅತ್ಯಂತ ಪ್ರಸಿದ್ಧ ಕ್ಯಾನ್ಸರ್‌ ಆಸ್ಪತ್ರೆಯಾಗಿರುವ ಎಚ್‌ಸಿಜಿಯಲ್ಲಿ ಸುರಕ್ಷತೆ ಮೇಲೆ ಗಣನೀಯ ಪರಿಣಾಮ ಬೀರಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಪ್ರಖ್ಯಾತ ಜಾಗತಿಕ ಔಷಧ ಕಂಪನಿ ಎಲಿ ಲಿಲ್ಲಿ ಅಂಡ್‌ ಕಂಪನಿಯು ತನ್ನ ಸಹಯೋಗವನ್ನೇ ರದ್ದುಪಡಿಸಿತ್ತು ಎಂಬ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು : ಅತ್ಯಂತ ಪ್ರಸಿದ್ಧ ಕ್ಯಾನ್ಸರ್‌ ಆಸ್ಪತ್ರೆಯಾಗಿರುವ ಎಚ್‌ಸಿಜಿಯಲ್ಲಿ ಕ್ಲಿನಿಕಲ್‌ ಟ್ರಯಲ್‌ಗೆ ಸಂಬಂಧಿಸಿದಂತೆ ಹಗರಣ ರೀತಿಯ ನೀತಿಬಾಹಿರ ಚಟುವಟಿಕೆ ನಡೆದಿದೆ ಎಂಬ ಸ್ಫೋಟಕ ಸಂಗತಿ ಬಯಲಿಗೆ ಬರುವ ಮುನ್ನವೇ ಮಹತ್ವದ ವಿದ್ಯಮಾನವೊಂದು ಘಟಿಸಿತ್ತು. ಕ್ಲಿನಿಕಲ್‌ ಟ್ರಯಲ್‌ಗಳಿಗೆ…

Read More
ಚೀನಾ ಮೂಲದ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ವಾಪಸ್‌ ಕರೆಸಿಕೊಂಡ ಚೀನಾ ಕುತಂತ್ರ ಸಮರ – ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು | China Starts Trade War Against India Foxconn Recalls Over 300 Engineers

ಚೀನಾ ಮೂಲದ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ವಾಪಸ್‌ ಕರೆಸಿಕೊಂಡ ಚೀನಾ ಕುತಂತ್ರ ಸಮರ – ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು | China Starts Trade War Against India Foxconn Recalls Over 300 Engineers

ಭಾರತದ ವಿರುದ್ಧ ಈ ಹಿಂದೆ ಗಡಿಯಲ್ಲಿ ಕಿರಿಕಿರಿ ಮಾಡಿದ್ದ ಚೀನಾ ಈಗ ವ್ಯಾಪಾರ ಸಮರ ಆರಂಭಿಸಿದೆ ಫಾಕ್ಸ್‌ಕಾನ್‌ ಚೀನಾದ ಒತ್ತಡಕ್ಕೆ ಮಣಿದು ಭಾರತದಲ್ಲಿರುವ ತನ್ನ ಘಟಕಗಳಿಂದ ಸುಮಾರು 300ಕ್ಕೂ ಹೆಚ್ಚು ಚೀನಾ ಮೂಲದ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ವಾಪಸ್‌ ಕರೆಸಿಕೊಂಡಿದೆ. ನವದೆಹಲಿ: ಭಾರತದ ವಿರುದ್ಧ ಈ ಹಿಂದೆ ಗಡಿಯಲ್ಲಿ ಕಿರಿಕಿರಿ ಮಾಡಿದ್ದ ಚೀನಾ ಈಗ ವ್ಯಾಪಾರ ಸಮರ ಆರಂಭಿಸಿದೆ. ಆ್ಯಪಲ್‌ ಸಂಸ್ಥೆಯ ಐಫೋನ್‌ಗಳ ಅತಿದೊಡ್ಡ ಉತ್ಪಾದಕ ಕಂಪನಿಯಾದ ತೈವಾನ್‌ ಮೂಲದ ಫಾಕ್ಸ್‌ಕಾನ್‌ ಚೀನಾದ ಒತ್ತಡಕ್ಕೆ ಮಣಿದು ಕರ್ನಾಟಕ…

Read More
ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ಅಂತಿಮ ಹಂತಕ್ಕೆ – ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು? | India Us Trade Deal May Allow Import Of Genetically Modified Crops

ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ಅಂತಿಮ ಹಂತಕ್ಕೆ – ಅಮೆರಿಕದಿಂದ ಕುಲಾಂತರಿ ಉತ್ಪನ್ನ ಆಮದಿಗೆ ಭಾರತ ಅಸ್ತು? | India Us Trade Deal May Allow Import Of Genetically Modified Crops

ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದ್ದು, , ಕೆಲವು ಸಂಸ್ಕರಿಸಿದ, ತಳೀಯವಾಗಿ ಮಾರ್ಪಡಿಸಿದ (ಕುಲಾಂತರಿ) ಅಮೆರಿಕದ ಕೃಷಿ ಉತ್ಪನ್ನಗಳ ಆಮದಿಗೆ ಅವಕಾಶ ನೀಡಬಹುದು ಎಂದು ಮೂಲಗಳು ಹೇಳಿವೆ. ನವದೆಹಲಿ: ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದ್ದು, , ಕೆಲವು ಸಂಸ್ಕರಿಸಿದ, ತಳೀಯವಾಗಿ ಮಾರ್ಪಡಿಸಿದ (ಕುಲಾಂತರಿ) ಅಮೆರಿಕದ ಕೃಷಿ ಉತ್ಪನ್ನಗಳ ಆಮದಿಗೆ ಅವಕಾಶ ನೀಡಬಹುದು ಎಂದು ಮೂಲಗಳು ಹೇಳಿವೆ. ಭಾರತದಲ್ಲಿ ಕುಲಾಂತರಿ ಉತ್ಪನ್ನಗಳಿಗೆ ರೈತರ ವಿರೋಧ ಇದ್ದರೂ ಆಮೆರಿಕದಿಂದ ಕೆಲ…

Read More
ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಬ್ರಹ್ಮೋಸ್‌ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ | Pakistan Had Just Seconds To Assess Brahmos Threat Says Sharif Close Aide

ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಬ್ರಹ್ಮೋಸ್‌ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ | Pakistan Had Just Seconds To Assess Brahmos Threat Says Sharif Close Aide

ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯು ಪರಮಾಣು ಸಿಡಿತಲೆ ಹೊಂದಿದೆಯೇ ಎಂದು ನಿರ್ಧರಿಸಲು ಪಾಕ್‌ ಸೇನೆಗೆ ಕೇವಲ 30 ರಿಂದ 45 ಸೆಕೆಂಡ್‌ ಕಾಲಾವಕಾಶ ಮಾತ್ರ ಇತ್ತು. ಅದು ಕ್ಲಿಷ್ಟಕರ ಸಮಯವಾಗಿತ್ತು – ರಾಣಾ ಸನಾವುಲ್ಲಾ ನವದೆಹಲಿ: ಆಪರೇಷನ್ ಸಿಂದೂರ ಸಮಯದಲ್ಲಿ ನೂರ್‌ ಖಾನ್‌ ವಾಯುನೆಲೆ ಮೇಲೆ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯು ಪರಮಾಣು ಸಿಡಿತಲೆ ಹೊಂದಿದೆಯೇ ಎಂದು ನಿರ್ಧರಿಸಲು ಪಾಕ್‌ ಸೇನೆಗೆ ಕೇವಲ 30 ರಿಂದ 45 ಸೆಕೆಂಡ್‌ ಕಾಲಾವಕಾಶ…

Read More
ಟಿಕೆಟ್‌ ಬುಕ್‌ ಮಾಡುವಾಗ ಇರುವ ಆಸನ ಆಯ್ಕೆ ವ್ಯವಸ್ಥೆ ಶೀಘ್ರದಲ್ಲಿ ರೈಲಿನಲ್ಲಿಯೂ ಆರಂಭವಾಗುವ ನಿರೀಕ್ಷೆಯಿದೆ. | Railways To Soon Introduce Seat Selection Option During Ticket Booking

ಟಿಕೆಟ್‌ ಬುಕ್‌ ಮಾಡುವಾಗ ಇರುವ ಆಸನ ಆಯ್ಕೆ ವ್ಯವಸ್ಥೆ ಶೀಘ್ರದಲ್ಲಿ ರೈಲಿನಲ್ಲಿಯೂ ಆರಂಭವಾಗುವ ನಿರೀಕ್ಷೆಯಿದೆ. | Railways To Soon Introduce Seat Selection Option During Ticket Booking

ವಿಮಾನಗಳು ಮತ್ತು ಬಸ್‌ನಲ್ಲಿ ಟಿಕೆಟ್‌ ಬುಕ್‌ ಮಾಡುವಾಗ ಇರುವ ಆಸನ ಆಯ್ಕೆ ವ್ಯವಸ್ಥೆ ಶೀಘ್ರದಲ್ಲಿ ರೈಲಿನಲ್ಲಿಯೂ ಆರಂಭವಾಗುವ ನಿರೀಕ್ಷೆಯಿದೆ. ಪ್ರಯಾಣಿಕರು ಟಿಕೆಟ್ ಬುಕ್‌ ಮಾಡುವಾಗ ತಮ್ಮಿಷ್ಟದ ಸೀಟು ಆಯ್ಕೆ ಮಾಡುಕೊಳ್ಳುವ ಅವಕಾಶವನ್ನು ರೈಲ್ವೆ ಇಲಾಖೆ ಜನರಿಗೆ ನೀಡಲಿದೆ. ನವದೆಹಲಿ: ವಿಮಾನಗಳು ಮತ್ತು ಬಸ್‌ನಲ್ಲಿ ಟಿಕೆಟ್‌ ಬುಕ್‌ ಮಾಡುವಾಗ ಇರುವ ಆಸನ ಆಯ್ಕೆ ವ್ಯವಸ್ಥೆ ಶೀಘ್ರದಲ್ಲಿ ರೈಲಿನಲ್ಲಿಯೂ ಆರಂಭವಾಗುವ ನಿರೀಕ್ಷೆಯಿದೆ. ಪ್ರಯಾಣಿಕರು ಟಿಕೆಟ್ ಬುಕ್‌ ಮಾಡುವಾಗ ತಮ್ಮಿಷ್ಟದ ಸೀಟು ಆಯ್ಕೆ ಮಾಡುಕೊಳ್ಳುವ ಅವಕಾಶವನ್ನು ರೈಲ್ವೆ ಇಲಾಖೆ ಜನರಿಗೆ ನೀಡಲಿದೆ….

Read More
ಕಳೆದ 19 ದಿನಗಳಿಂದ ಕೇರಳ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಅನಾಥವಾಗಿ ನಿಂತಿರುವ ಬ್ರಿಟನ್‌ ನೌಕಾಪಡೆಯ ಎಫ್‌-35ಬಿ ಸೇನಾ ವಿಮಾನ ಏರ್‌ ಲಿಫ್ಟ್‌ ? | British F 35 Stuck In Kerala Likely To Be Airlifted By C 17 Globemaster

ಕಳೆದ 19 ದಿನಗಳಿಂದ ಕೇರಳ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಅನಾಥವಾಗಿ ನಿಂತಿರುವ ಬ್ರಿಟನ್‌ ನೌಕಾಪಡೆಯ ಎಫ್‌-35ಬಿ ಸೇನಾ ವಿಮಾನ ಏರ್‌ ಲಿಫ್ಟ್‌ ? | British F 35 Stuck In Kerala Likely To Be Airlifted By C 17 Globemaster

ಕಳೆದ 19 ದಿನಗಳಿಂದ ಕೇರಳ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಅನಾಥವಾಗಿ ನಿಂತಿರುವ ಬ್ರಿಟನ್‌ ನೌಕಾಪಡೆಯ ಎಫ್‌-35ಬಿ ಸೇನಾ ವಿಮಾನವು ಹಲವು ಪ್ರಯತ್ನಗಳ ಬಳಿಕವೂ ರಿಪೇರಿ ಆಗದ ಕಾರಣ ಅದನ್ನು ಸಿ-17 ಗ್ಲೋಬ್‌ಮಾಸ್ಟರ್ ಸಾರಿಗೆ ವಿಮಾನದಲ್ಲಿ ಏರ್‌ಲಿಫ್ಟ್‌ ಮಾಡಿ ತವರಿಗೆ ಒಯ್ಯುವ ಸಾಧ್ಯತೆಗಳು ದಟ್ಟವಾಗಿವೆ. ತಿರುವನಂತಪುರಂ: ಕಳೆದ 19 ದಿನಗಳಿಂದ ಕೇರಳ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಅನಾಥವಾಗಿ ನಿಂತಿರುವ ಬ್ರಿಟನ್‌ ನೌಕಾಪಡೆಯ ಎಫ್‌-35ಬಿ ಸೇನಾ ವಿಮಾನವು ಹಲವು ಪ್ರಯತ್ನಗಳ ಬಳಿಕವೂ ರಿಪೇರಿ ಆಗದ ಕಾರಣ ಅದನ್ನು ಸಿ-17 ಗ್ಲೋಬ್‌ಮಾಸ್ಟರ್…

Read More
ಮರಾಠಿಯೇತರ ವ್ಯಾಪಾರಸ್ಥರನ್ನು ಕಚೇರಿಗೆ ಕರೆಸಿ ಶಿವಸೇನಾ (ಯುಬಿಟಿ) ನಾಯಕನೊಬ್ಬ ಥಳಿಸಿ, ನಿಂದಿಸಿದ ಆಘಾತಕಾರಿ ಘಟನೆ ನಡೆದಿದೆ. | Shiv Sena Leader Assaults Traders For Not Speaking Marathi

ಮರಾಠಿಯೇತರ ವ್ಯಾಪಾರಸ್ಥರನ್ನು ಕಚೇರಿಗೆ ಕರೆಸಿ ಶಿವಸೇನಾ (ಯುಬಿಟಿ) ನಾಯಕನೊಬ್ಬ ಥಳಿಸಿ, ನಿಂದಿಸಿದ ಆಘಾತಕಾರಿ ಘಟನೆ ನಡೆದಿದೆ. | Shiv Sena Leader Assaults Traders For Not Speaking Marathi

ಮರಾಠಿ ಮಾತಾಡದ ಆಹಾರ ಮಳಿಗೆ ವ್ಯಾಪಾರಿ ಮೇಲೆ ಎಂಎನ್‌ಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಬೆನ್ನಲ್ಲೆ, ಮರಾಠಿಯೇತರ ವ್ಯಾಪಾರಸ್ಥರನ್ನು ಕಚೇರಿಗೆ ಕರೆಸಿ ಶಿವಸೇನಾ (ಯುಬಿಟಿ) ನಾಯಕನೊಬ್ಬ ಥಳಿಸಿ, ನಿಂದಿಸಿದ ಆಘಾತಕಾರಿ ಘಟನೆ ನಡೆದಿದೆ. ಮುಂಬೈ: ಮರಾಠಿ ಮಾತಾಡದ ಆಹಾರ ಮಳಿಗೆ ವ್ಯಾಪಾರಿ ಮೇಲೆ ಎಂಎನ್‌ಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಬೆನ್ನಲ್ಲೆ, ಮರಾಠಿಯೇತರ ವ್ಯಾಪಾರಸ್ಥರನ್ನು ಕಚೇರಿಗೆ ಕರೆಸಿ ಶಿವಸೇನಾ (ಯುಬಿಟಿ) ನಾಯಕನೊಬ್ಬ ಥಳಿಸಿ, ನಿಂದಿಸಿದ ಆಘಾತಕಾರಿ ಘಟನೆ ನಡೆದಿದೆ. ಇದು ರಾಜ್ಯದಲ್ಲಿ ಮರಾಠಿಯೇತರ ವ್ಯಾಪಾರಸ್ಥರ ಸುರಕ್ಷತೆ ಕುರಿತು ಕಳವಳ ಹುಟ್ಟುಹಾಕಿದೆ….

Read More