ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ | Shivakumars Support To Siddaramaiah Shows Loyalty Not Helplessness Says Suresh
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರು : ‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು…