Headlines
Breaking News: ‘ಬೋರ್ಡು ಇರದ ಬಸ್ಸನು’ ಕಾಂಟಾ ಲಗಾ ಹಾಡಿನಲ್ಲಿ ನೃತ್ಯ ಮಾಡಿದ್ದ ನಟಿ 42ನೇ ವಯಸ್ಸಿಗೆ ಹೃದಯಾಘಾತದಿಂದ ಸಾವು | Actress Shefali Jariwala Of Kanta Laga And Bigg Boss Fame Dies At 42 Of Heart Attack Report Rav

Breaking News: ‘ಬೋರ್ಡು ಇರದ ಬಸ್ಸನು’ ಕಾಂಟಾ ಲಗಾ ಹಾಡಿನಲ್ಲಿ ನೃತ್ಯ ಮಾಡಿದ್ದ ನಟಿ 42ನೇ ವಯಸ್ಸಿಗೆ ಹೃದಯಾಘಾತದಿಂದ ಸಾವು | Actress Shefali Jariwala Of Kanta Laga And Bigg Boss Fame Dies At 42 Of Heart Attack Report Rav

ಬಿಗ್ ಬಾಸ್ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ (42) ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೂನ್ 27 ರಂದು ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿಗ್ ಬಾಸ್ 13 ರಲ್ಲಿ ಕಾಣಿಸಿಕೊಂಡಿದ್ದಕ್ಕೆ ಹೆಸರುವಾಸಿಯಾಗಿದ್ದ ನಟಿ ಶೆಫಾಲಿ ಜರಿವಾಲಾ (42) ಅವರು ಜೂನ್ 27 ರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಿಬ್ಬಂದಿ ದೃಡಪಡಿಸಿದೆ. ವರದಿಗಳ ಪ್ರಕಾರ, ಹೃದಯಾಘಾತಗೊಂಡಿದ್ದ ಶೆಫಾಲಿ ಅವರನ್ನು ಅವರ ಪತಿ ಹಾಗೂ ಇತರ ಮೂವರು ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆತಂದಿದ್ದರು. ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡಿದರೂ,…

Read More
ಕೆಆರ್‌ಎಸ್ ತುಂಬಿರುವುದರಿಂದ ಬಹಳ ಜನರಿಗೆ ನಿದ್ದೆ ಬರಲ್ಲ : ಸಚಿವ ಚಲುವರಾಯಸ್ವಾಮಿ | Many People Are Unable To Sleep Due To The Krs Being Full Minister Chaluvarayaswamy

ಕೆಆರ್‌ಎಸ್ ತುಂಬಿರುವುದರಿಂದ ಬಹಳ ಜನರಿಗೆ ನಿದ್ದೆ ಬರಲ್ಲ : ಸಚಿವ ಚಲುವರಾಯಸ್ವಾಮಿ | Many People Are Unable To Sleep Due To The Krs Being Full Minister Chaluvarayaswamy

ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸರಿಯಾಗಿ ಮಳೆ ಬರಲ್ಲ. ಕೆಆರ್‌ಎಸ್ ತುಂಬಲ್ಲ ಎನ್ನುತ್ತಿದ್ದರು. ಈಗ ಜನರಿಗೆ ಪಾಪ ನೋವಾಗುತ್ತಿದೆ. ಜೊತೆಗೆ ನಿದ್ದೆಯೂ ಬರುತ್ತಿಲ್ಲ. ಮಂಡ್ಯ : ರಾಜ್ಯದಲ್ಲಿ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯ ತುಂಬಿರುವುದರಿಂದ ಬಹಳ ಜನರಿಗೆ ನಿದ್ದೆ ಬರುತ್ತಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸರಿಯಾಗಿ ಮಳೆ ಬರಲ್ಲ. ಕೆಆರ್‌ಎಸ್ ತುಂಬಲ್ಲ ಎನ್ನುತ್ತಿದ್ದರು. ಈಗ ಜನರಿಗೆ ಪಾಪ ನೋವಾಗುತ್ತಿದೆ….

Read More
ರಾಜ್ಯ ಬಿಜೆಪಿ ನಾಯಕರು ಪರಸ್ಪರ ಕಿತ್ತಾಟ ಕೈಬಿಟ್ಟು ಸಾಮೂಹಿಕ ನಾಯಕತ್ವದ ಅಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದಾರೆ. | Bjps Mantra Of Collective Leadership

ರಾಜ್ಯ ಬಿಜೆಪಿ ನಾಯಕರು ಪರಸ್ಪರ ಕಿತ್ತಾಟ ಕೈಬಿಟ್ಟು ಸಾಮೂಹಿಕ ನಾಯಕತ್ವದ ಅಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದಾರೆ. | Bjps Mantra Of Collective Leadership

ಪಕ್ಷದ ಹೈಕಮಾಂಡ್ ಮತ್ತು ಸಂಘ ಪರಿವಾರದ ಮುಖಂಡರ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಯಕರು ಪರಸ್ಪರ ಕಿತ್ತಾಟ ಕೈಬಿಟ್ಟು ಸಾಮೂಹಿಕ ನಾಯಕತ್ವದ ಅಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಬೆಂಗಳೂರು : ಪಕ್ಷದ ಹೈಕಮಾಂಡ್ ಮತ್ತು ಸಂಘ ಪರಿವಾರದ ಮುಖಂಡರ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಯಕರು ಪರಸ್ಪರ ಕಿತ್ತಾಟ ಕೈಬಿಟ್ಟು ಸಾಮೂಹಿಕ ನಾಯಕತ್ವದ ಅಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಅಂದರೆ, ರಾಜ್ಯಾಧ್ಯಕ್ಷ ಹುದ್ದೆಯ ನೇಮಕ ಕುರಿತಂತೆ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ….

Read More
ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು | Kempegowda Is A Pioneer Of Equality Governor Thaawarchand Gehlot

ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು | Kempegowda Is A Pioneer Of Equality Governor Thaawarchand Gehlot

ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಲಹೆ ನೀಡಿದರು. ಬೆಂಗಳೂರು : ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಲಹೆ ನೀಡಿದರು. ಶುಕ್ರವಾರ ಅರಮನೆ ಮೈದಾನದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜನ್ಮದಿನೋತ್ಸವದಲ್ಲಿ…

Read More
ಬೆಂಗಳೂರಿನಲ್ಲಿ ಅಪೂರ್ಣ ಪರಿಶಿಷ್ಟ ಜಾತಿ ಸಮೀಕ್ಷೆ: ಸ್ಟಿಕ್ಕರ್ ಹಗರಣ? | Asianet Suvarna News | Incomplete Scheduled Caste Survey In Bengaluru Sticker Scam Rav

ಬೆಂಗಳೂರಿನಲ್ಲಿ ಅಪೂರ್ಣ ಪರಿಶಿಷ್ಟ ಜಾತಿ ಸಮೀಕ್ಷೆ: ಸ್ಟಿಕ್ಕರ್ ಹಗರಣ? | Asianet Suvarna News | Incomplete Scheduled Caste Survey In Bengaluru Sticker Scam Rav

ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಅಪೂರ್ಣವಾಗಿದ್ದರೂ, ಬಿಬಿಎಂಪಿ ಅಧಿಕಾರಿಗಳು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಬೆಂಗಳೂರು (ಜೂ.28) :  ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ನಡೆದೇ ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್‌ ಅಂಟಿಸುವ ಕೆಲಸವನ್ನು ಬಿಬಿಎಂಪಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿವೆ. ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಟುಂಬದ ಸರ್ವೇ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಶೇ.91 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ….

Read More
ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ | New Stadium To Be Named After Kempegowda Dcm

ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ | New Stadium To Be Named After Kempegowda Dcm

ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರು : ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ…

Read More
ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ. | Ganga Treaty Renewal Is India A Lesson For Bangladesh Like Pakistan

ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ. | Ganga Treaty Renewal Is India A Lesson For Bangladesh Like Pakistan

ತನ್ನ ವಿರುದ್ಧ ಉಗ್ರರನ್ನು ಛೂಬಿಟ್ಟ ಪಾಕಿಸ್ತಾನಕ್ಕೆ ಈಗಾಗಲೇ ಯುದ್ಧದ ಮುಖಾಂತರವಷ್ಟೇ ಅಲ್ಲದೆ, ಸಿಂಧು ನೀರನ್ನು ತಡೆಯುವ ಮೂಲಕವೂ ಉಸಿರುಗಟ್ಟಿಸಿರುವ ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ. ನವದೆಹಲಿ: ತನ್ನ ವಿರುದ್ಧ ಉಗ್ರರನ್ನು ಛೂಬಿಟ್ಟ ಪಾಕಿಸ್ತಾನಕ್ಕೆ ಈಗಾಗಲೇ ಯುದ್ಧದ ಮುಖಾಂತರವಷ್ಟೇ ಅಲ್ಲದೆ, ಸಿಂಧು ನೀರನ್ನು ತಡೆಯುವ ಮೂಲಕವೂ ಉಸಿರುಗಟ್ಟಿಸಿರುವ ಭಾರತಕ್ಕೆ ಇದೀಗ ಇನ್ನೊಂದು ಮಗ್ಗುಲಲ್ಲಿ ಮುಳ್ಳಾಗಿ ಚುಚ್ಚತೊಡಗಿರುವ ಬಾಂಗ್ಲಾದೇಶಕ್ಕೂ ಅದೇ ಮಾದರಿಯಲ್ಲಿ ಬುದ್ಧಿ ಕಲಿಸುವ ಅವಕಾಶ ಒದಗಿಬಂದಿದೆ….

Read More
ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. | Build Kempegowda Bhavan And I Will Inaugurate Says Cm Siddaramaiah

ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. | Build Kempegowda Bhavan And I Will Inaugurate Says Cm Siddaramaiah

ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು : ದೂರದೃಷ್ಟಿಯ ಮುತ್ಸದ್ಧಿ ನಾಯಕರಾದ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಸುಮನಹಳ್ಳಿ ವೃತ್ತ ಸಮೀಪದ ಬಾಬು ಜಗಜೀವನ್ ರಾಮ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ…

Read More
Greater Bangalore: ತಿಂಗಳಲ್ಲೇ ಪಾಲಿಕೆ ಸಂಖ್ಯೆ ನಿಗದಿ: ಡಿಸಿಎಂ ಸುಳಿವು! | Greater Bengaluru Corporation Number To Be Fixed Within A Month Says Dcm Dk Shivakumar Rav

Greater Bangalore: ತಿಂಗಳಲ್ಲೇ ಪಾಲಿಕೆ ಸಂಖ್ಯೆ ನಿಗದಿ: ಡಿಸಿಎಂ ಸುಳಿವು! | Greater Bengaluru Corporation Number To Be Fixed Within A Month Says Dcm Dk Shivakumar Rav

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಪಾಲಿಕೆಗಳ ಸಂಖ್ಯೆಯನ್ನು ಮುಂದಿನ ತಿಂಗಳು ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ₹1 ಲಕ್ಷ ಕೋಟಿ ಯೋಜನೆ ಜಾರಿಯಾಗಲಿದೆ ಎಂದೂ ಹೇಳಿದರು. ಬೆಂಗಳೂರು (ಜೂ.28) : ಇನ್ನೊಂದು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಎಷ್ಟು ಪಾಲಿಕೆಗಳು ಇರುತ್ತವೆ ಎಂಬುದನ್ನು ಅಂತಿಮಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಕ್ರವಾರ ಬಿಬಿಎಂಪಿ ಗಾಜಿನ ಮನೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ…

Read More
ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಶೀಘ್ರದಲ್ಲೇ ಭವನ ನಿರ್ಮಾಣ ಮಾಡಿ, ಅದನ್ನು ತಾವೇ ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. | Build Kempegowda Bhavan And I Will Inaugurate Says Cm Siddaramaiah

ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? : ಸಿಎಂ | Ignore Minister Rajannas Statement Cm

‘ಸಚಿವ ಕೆ.ಎನ್‌. ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? ರಾಜಣ್ಣ ಅವರ ಹೇಳಿಕೆಯನ್ನು ನಿರ್ಲಕ್ಷ್ಯ ಮಾಡುವುದು ಉತ್ತಮ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು : ‘ಸಚಿವ ಕೆ.ಎನ್‌. ರಾಜಣ್ಣ ರಾಜಕೀಯ ಬೆಳವಣಿಗೆ ಆಗಬಹುದು ಎಂದು ಹೇಳಿದ್ದಾರೆಯೇ ಹೊರತು ಹೀಗೆಯೇ ಆಗುತ್ತದೆ ಎಂದು ಹೇಳಿಲ್ಲ. ನೀವು ಊಹೆ ಮಾಡಿಕೊಂಡು ಏನೇನೋ ಸುದ್ದಿ ಮಾಡಿದರೆ ಹೇಗೆ? ರಾಜಣ್ಣ ಅವರ ಹೇಳಿಕೆಯನ್ನು…

Read More