Headlines
ಬೈಕ್ ರ‍್ಯಾಲಿ ವೇಳೆ ಬಿದ್ದ ಮಾಜಿ ಸಚಿವ ರೇಣುಕಾಚಾರ್ಯಾಗೆ ಗಾಯ, ಆಸ್ಪತ್ರೆ ದಾಖಲು | Bjp Leader Mp Renukacharya Injured In Scooter Skid During Davanagere Bike Rally

ಬೈಕ್ ರ‍್ಯಾಲಿ ವೇಳೆ ಬಿದ್ದ ಮಾಜಿ ಸಚಿವ ರೇಣುಕಾಚಾರ್ಯಾಗೆ ಗಾಯ, ಆಸ್ಪತ್ರೆ ದಾಖಲು | Bjp Leader Mp Renukacharya Injured In Scooter Skid During Davanagere Bike Rally

ಮಾಜಿ ಸಚಿವ, ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದಾರೆ. ಬೈಕ್ ರ‍್ಯಾಲಿ ವೇಳೆ ಮಾಜಿ ಸಚಿವರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ದಾವಣಗೆರೆ (ಜೂ.27) ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿಗೆ ವಿರೋಧಿಸಿ ದಾವಣೆಗೆ ಬಂದ್‌ಗೆ ಕರೆ ನೀಡಿರುವ ರೈತ ಚಳವಳಿಗೆ ಬೆಂಬಲ ನೀಡುವಂತೆ ನಡೆಸಿದ ಬೈಕ್ ರ್ಯಾಲಿಯಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಚಾನಕ್ಕಾಗಿ ರೇಣುಕಾಚಾರ್ಯ ಸ್ಕೂಟರ್ ಸ್ಕಿಡ್ ಆಗಿದೆ. ಇದರಿಂದ ಕೈ,…

Read More
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಕೆ: ಛಲವಾದಿ ನಾರಾಯಣಸ್ವಾಮಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಕೆ: ಛಲವಾದಿ ನಾರಾಯಣಸ್ವಾಮಿ

<p><strong>ಯಾದಗಿರಿ (ಜೂ.27): </strong>ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಇರಬೇಕು, ಅವರು ಯುವ ನಾಯಕರಿದ್ದಾರೆ. ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಪರ ಛಲವಾದಿ ಬ್ಯಾಟಿಂಗ್ ಮಾಡಿದರು. ಈಗ ಸದ್ಯಕ್ಕೆ ನಮ್ಮಲ್ಲಿ ಯಾವುದೇ ಬದಲಾವಣೆ ಇಲ್ಲ, ನಮ್ಮಲ್ಲಿ ಕೋಳಿ ಕೇಳಿ ಮಸಾಲೆ ಅರಿಯುವುದಿಲ್ಲ, ಆ ಪದ್ಧತಿ ಕಾಂಗ್ರೆಸ್ಸಿನಲ್ಲಿದೆ, ಕಾಂಗ್ರೆಸ್‌ಗೆ…

Read More
5 ಸಿಕ್ಸರ್, 3 ಬೌಂಡರಿ.. ಇಂಗ್ಲೆಂಡ್‌ ವಿರುದ್ಧ ರನ್​ಗಳ ಮಳೆಗರೆದ ವೈಭವ್ ಸೂರ್ಯವಂಶಿ

5 ಸಿಕ್ಸರ್, 3 ಬೌಂಡರಿ.. ಇಂಗ್ಲೆಂಡ್‌ ವಿರುದ್ಧ ರನ್​ಗಳ ಮಳೆಗರೆದ ವೈಭವ್ ಸೂರ್ಯವಂಶಿ

ಐಪಿಎಲ್​ನಲ್ಲಿ (IPL 2025) ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಇದೀಗ ಇಂಗ್ಲೆಂಡ್‌ ನೆಲದಲ್ಲೂ ಬೌಂಡರಿ ಸಿಕ್ಸರ್​ಗಳ ಮಳೆಗರೆದಿದ್ದಾರೆ. ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್‌ ನಡುವೆ 19 ವರ್ಷದೊಳಗಿನವರ ಯೂತ್ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ, ಭಾರತದ ಯುವ ಓಪನರ್ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆಗರೆಯುವ ಮೂಲಕ ಆತಿಥೇಯ ತಂಡದ ಬೌಲರ್‌ಗಳ ಬೆವರಿಳಿಸಿದರು. ಈ…

Read More
ನೆಟ್‌ಫ್ಲಿಕ್ಸ್ ಸೇರಿ 19 ಉಚಿತ ಒಟಿಟಿ , 120 ಜಿಬಿ ಡೇಟಾ ಫ್ಯಾಮಿಲಿ ಪ್ಲಾನ್ ಪರಿಚಯಿಸಿದ ವಿಐ

ನೆಟ್‌ಫ್ಲಿಕ್ಸ್ ಸೇರಿ 19 ಉಚಿತ ಒಟಿಟಿ , 120 ಜಿಬಿ ಡೇಟಾ ಫ್ಯಾಮಿಲಿ ಪ್ಲಾನ್ ಪರಿಚಯಿಸಿದ ವಿಐ

ನೆಟ್‌ಫ್ಲಿಕ್ಸ್ ಮೂಲ ಚಂದಾದಾರಿಕೆಯ ಜೊತೆಗೆ, ವಿ ಪೋಸ್ಟ್‌ಪೇಯ್ಡ್ ಬಳಕೆದಾರರು ತಮ್ಮ ಮೊಬೈಲ್ ಅಥವಾ ಟೆಲಿವಿಷನ್‌ನಲ್ಲಿ ಜಾಗತಿಕ ಗುಣಮಟ್ಟದ ಮನರಂಜನೆ ಆನಂದಿಸಲು ಸಾಧ್ಯವಾಗಲಿದೆ. ಈ ಪ್ಲ್ಯಾನ್‌ನಲ್ಲಿ ಇರುವ ಗ್ರಾಹಕರು ನೆಟ್‌ಫ್ಲಿಕ್ಸ್‌ನಿಂದ ವಿವಿಧ ಪ್ರಕಾರಗಳು ಮತ್ತು ವಿಭಾಗಗಳಲ್ಲಿ ವ್ಯಾಪಿಸಿರುವ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು. ಇದರಲ್ಲಿ ವಿಶ್ವದಾದ್ಯಂತ ಜನಪ್ರಿಯವಾಗಿರುವ ಜಾಗತಿಕ ಕಾರ್ಯಕ್ರಮಗಳಾದ ಸ್ಕ್ವಿಡ್ ಗೇಮ್, ವೆಡನ್ಸ್‌ಡೆ, ಸ್ಟ್ರೇಂಜರ್ ಥಿಂಗ್ಸ್, ಲಾಪತಾ ಲೇಡೀಸ್, ಪುಷ್ಪಾ 2, ಜವಾನ್, ಛಾವಾ, ಸಿಕಂದರ್ ಸೇರಿದಂತೆ ಇನ್ನೂ ಅನೇಕ ಚಿತ್ರ ಶೀರ್ಷಿಕೆಗಳು, ಸಿನಿಮಾ, ಪ್ರಾದೇಶಿಕ ಚಲನಚಿತ್ರಗಳು…

Read More
ಉತ್ತರ ಕರ್ನಾಟಕದ ಪ್ರತಿಭೆಗಳ ‘ಲಕ್ಷ್ಯ’ ಸಿನಿಮಾ; ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿ

ಉತ್ತರ ಕರ್ನಾಟಕದ ಪ್ರತಿಭೆಗಳ ‘ಲಕ್ಷ್ಯ’ ಸಿನಿಮಾ; ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿ

ಇತ್ತೀಚೆಗೆ ‘ಲಕ್ಷ್ಯ’ ಸಿನಿಮಾದ (Lakshya Kannada Movie) ಟೀಸರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಬಹುತೇಕ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿಕೊಂಡು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಅಂದಹಾಗೆ ಇದು ಮಕ್ಕಳ ಸಿನಿಮಾ. ‘ಲಕ್ಷ್ಯ’ ಸಿನಿಮಾ ಈಗ ತೆರೆಗೆ ಬರಲು ಸಿದ್ದವಾಗುತ್ತಿದೆ. ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿವೆ. 1990ರ ದಶಕದಲ್ಲಿ, ಉತ್ತರ ಕರ್ನಾಟಕ (Uttara Karnataka) ಭಾಗದಲ್ಲಿ ನಡೆದ ನೈಜ ಘಟನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ಸಿನಿಮಾ ಮಾಡಲಾಗಿದೆ. ಆ ಘಟನೆ ಏನು ಎಂಬುದು ಸಿನಿಮಾ ಬಿಡುಗಡೆ ಆದ…

Read More
ಹಲ್ಲುಜ್ಜೋ ಮುನ್ನ ಬ್ರಶ್ ಒದ್ದೆ ಮಾಡ್ತೀರಾ? ಹಾಗಿದ್ರೆ ಹಲ್ಲಿನ ಸಮಸ್ಯೆ ಖಚಿತಾ

ಹಲ್ಲುಜ್ಜೋ ಮುನ್ನ ಬ್ರಶ್ ಒದ್ದೆ ಮಾಡ್ತೀರಾ? ಹಾಗಿದ್ರೆ ಹಲ್ಲಿನ ಸಮಸ್ಯೆ ಖಚಿತಾ

<p>ಸಾಮಾನ್ಯವಾಗಿ ಜನರು ಹಲ್ಲುಜ್ಜುವ ಮೊದಲು ಟೂತ್‌ಪೇಸ್ಟ್ ಅನ್ನು ಒದ್ದೆ ಮಾಡುತ್ತಾರೆ, ಇದು ತಪ್ಪು ಎಂದು ತಜ್ಞರು ಹೇಳುತ್ತಾರೆ. ಇದು ಹಲ್ಲುಗಳನ್ನು ದುರ್ಬಲಗೊಳಿಸುತ್ತಂತೆ.</p><img><p>ಪ್ರತಿಯೊಬ್ಬ ವ್ಯಕ್ತಿಯ ದಿನವು ಬ್ರಶ್ (brushing teeth) ಚೆನ್ನಾಗಿ ತೊಳೆದು, ಹಲ್ಲುಜ್ಜುವ ಮೂಲಕ ಆರಂಭವಾಗುತ್ತದೆ. ವಿಜ್ಞಾನದ ಪ್ರಕಾರ, ಪ್ರತಿಯೊಬ್ಬರೂ ಪ್ರತಿದಿನ 2 ರಿಂದ 3 ನಿಮಿಷಗಳ ಕಾಲ ಹಲ್ಲುಜ್ಜಬೇಕು. ಕೆಲವು ತಜ್ಞರು ಹೇಳುವಂತೆ ಹೆಚ್ಚಿನ ಜನರಿಗೆ ಹಲ್ಲುಜ್ಜುವ ಸರಿಯಾದ ವಿಧಾನ ತಿಳಿದಿಲ್ಲ. ಹೆಚ್ಚಿನ ಜನರು ಹಲ್ಲುಜ್ಜುವ ಮೊದಲು ಬ್ರಶ್ ಒದ್ದೆ ಮಾಡುತ್ತಾರೆ. ಕೆಲವರು ಬ್ರಷ್ ಗೆ…

Read More
‘ಕಣ್ಣಪ್ಪ’ ನೋಡಿ ಮಂಚು ಮನೋಜ್ ಭಾವುಕ: ಸಹೋದರ ವಿಷ್ಣು ಮಂಚುಗೆ ಪರೋಕ್ಷ ಶ್ಲಾಘನೆ

‘ಕಣ್ಣಪ್ಪ’ ನೋಡಿ ಮಂಚು ಮನೋಜ್ ಭಾವುಕ: ಸಹೋದರ ವಿಷ್ಣು ಮಂಚುಗೆ ಪರೋಕ್ಷ ಶ್ಲಾಘನೆ

<p>ಕುಟುಂಬದ ಜಗಳಗಳನ್ನ ಮರೆತು ಮಂಚು ಮನೋಜ್ ಕಣ್ಣಪ್ಪ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ನೋಡಿದ ನಂತರ ಮನೋಜ್, ಚಿತ್ರತಂಡದ ಬಗ್ಗೆ ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.</p><img><p>ಮಂಚು ವಿಷ್ಣು ನಟಿಸಿರುವ ‘ಕಣ್ಣಪ್ಪ’ ಸಿನಿಮಾ ಇಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಈ ಚಿತ್ರ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿದೆ. ಮೋಹನ್ ಲಾಲ್, ಅಕ್ಷಯ್ ಕುಮಾರ್, ಪ್ರಭುದೇವ, ಪ್ರಭಾಸ್, ಕಾಜಲ್ ಅಗರ್ವಾಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಪ್ರೀತಿ ಮುಕುಂದನ್ ನಟಿಸಿದ್ದಾರೆ. ಮಂಚು ವಿಷ್ಣು ತಮ್ಮ ಕನಸಿನ ಯೋಜನೆಗಾಗಿ ಬಹಳ…

Read More
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಪುರಿ, ಜೂನ್ 27: ಒಡಿಶಾದ ಪುರಿ ಜಗನ್ನಾಥನ (Puri Jagannath Temple) ರಥಯಾತ್ರೆಗಾಗಿ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಈ ಉತ್ಸವದ ಹಿನ್ನೆಲೆಯಲ್ಲಿ ಇಂದು ಭಕ್ತರು ಪುರಿಯ 3 ದೇವರುಗಳಾದ ಜಗನ್ನಾಥ, ಅವನ ಸಹೋದರ ಬಲಭದ್ರ ಮತ್ತು ಸಹೋದರಿ ಸುಭದ್ರೆಯ ಭವ್ಯ ರಥಗಳನ್ನು ಗುಂಡಿಚಾ ದೇವಸ್ಥಾನಕ್ಕೆ ಎಳೆದುಕೊಂಡು ಬಂದಿದ್ದಾರೆ. ಇಲ್ಲಿ ದೇವರುಗಳು ಒಂದು ವಾರ ವಾಸಿಸುತ್ತಾರೆ ಮತ್ತು ನಂತರ ಜಗನ್ನಾಥ ದೇವಸ್ಥಾನಕ್ಕೆ ಹಿಂತಿರುಗುತ್ತಾನೆ. ಈ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾಲ್ಗೊಂಡಿದ್ದಾರೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ…

Read More
ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯೆಂದು ಯಾವತ್ತೂ ಹೇಳಿಲ್ಲ: ಬಸವರಾಜ ಬೊಮ್ಮಾಯಿ

ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯೆಂದು ಯಾವತ್ತೂ ಹೇಳಿಲ್ಲ: ಬಸವರಾಜ ಬೊಮ್ಮಾಯಿ

ಗದಗ, ಜೂನ್ 27: ಬಿಜೆಪಿ ರಾಜ್ಯ ಘಟಕದಲ್ಲಿ (state BJP unit) ಯಾವುದೇ ಗೊಂದಲವಿಲ್ಲ, ರಾಜ್ಯದಲ್ಲಿ ಯಾವುದಾದರೂ ಗೊಂದಲರಹಿತ ಪಕ್ಷ ಇರೋದಾದರೆ ಅದು ಬಿಜೆಪಿ ಮಾತ್ರ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗುತ್ತಾರೆಯೇ ಎಂಬ ಪ್ರಶ್ನೆಯನ್ನು ಕೇಳಬೇಡಿ, ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆಗೆ ನೀಡುವುದು ಜಾಯಮಾನ ನನ್ನದಲ್ಲ, ಆದರೆ ಒಂದು ಮಾತು ಮಾತ್ರ ಸತ್ಯ, ಪಕ್ಷದ ರಾಷ್ಟ್ರಾಧ್ಯಕ್ಷರ ಮತ್ತ್ತು ರಾಜ್ಯಾಧ್ಯಕ್ಷರ ಆಯ್ಕೆ ಇಷ್ಟರಲ್ಲೇ ನಡೆಯಲಿದೆ ಎಂದು…

Read More
ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ | The State Govt Does Not Have A White Paper It Has A Black Paper Says Mp Basavaraj Bommai Gvd

ರಾಜ್ಯ ಸರ್ಕಾರದ ಬಳಿ ಶ್ವೇತಪತ್ರವಿಲ್ಲ, ಬ್ಲ್ಯಾಕ್‌ಪೇಪರ್‌ ಇದೆ: ಸಂಸದ ಬೊಮ್ಮಾಯಿ | The State Govt Does Not Have A White Paper It Has A Black Paper Says Mp Basavaraj Bommai Gvd

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಅವರ ಬಳಿ ಶ್ವೇತಪತ್ರ ಇಲ್ಲ, ಬ್ಲ್ಯಾಕ್‌ಪೇಪರ್‌ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ ₹1 ಲಕ್ಷ ಸಾಲ ಹೊರಿಸುತ್ತಿದೆ. ಇದಕ್ಕಿಂತ ದೊಡ್ಡ ಶ್ವೇತಪತ್ರ ಬೇಕಾ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಹಾವೇರಿ (ಜೂ.27): ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ. ಅವರ ಬಳಿ ಶ್ವೇತಪತ್ರ ಇಲ್ಲ, ಬ್ಲ್ಯಾಕ್‌ಪೇಪರ್‌ ಇದೆ. ರಾಜ್ಯ ಸರ್ಕಾರ ಪ್ರತಿ ವ್ಯಕ್ತಿ ಮೇಲೆ ಹೆಚ್ಚುವರಿಯಾಗಿ ₹1 ಲಕ್ಷ ಸಾಲ ಹೊರಿಸುತ್ತಿದೆ….

Read More