HVF Recruitment 2025: ರಕ್ಷಣಾ ವಲಯದಲ್ಲಿ ಸುವರ್ಣ ಅವಕಾಶ, HVFನಲ್ಲಿ 1800 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

HVF Recruitment 2025: ರಕ್ಷಣಾ ವಲಯದಲ್ಲಿ ಸುವರ್ಣ ಅವಕಾಶ, HVFನಲ್ಲಿ 1800 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ನೀವು ರಕ್ಷಣಾ ವಲಯದಲ್ಲಿ ತಾಂತ್ರಿಕ ಉದ್ಯೋಗವನ್ನು ಹುಡುಕುತ್ತಿದ್ದರೆ, ಇದು ನಿಮಗೆ ಉತ್ತಮ ಅವಕಾಶ. ಸಶಸ್ತ್ರ ವಾಹನ ನಿಗಮ ಲಿಮಿಟೆಡ್ (AVNL) ಅಡಿಯಲ್ಲಿ ಬರುವ ಹೆವಿ ವೆಹಿಕಲ್ ಫ್ಯಾಕ್ಟರಿ (HVF) 1800 ಕ್ಕೂ ಹೆಚ್ಚು ಜೂನಿಯರ್ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ 1 ವರ್ಷದ ಗುತ್ತಿಗೆ ಆಧಾರದ ಮೇಲೆ ಇರಲಿದ್ದು, ಕಾರ್ಯಕ್ಷಮತೆಯ ಆಧಾರದ ಮೇಲೆ 3 ವರ್ಷಗಳವರೆಗೆ ವಿಸ್ತರಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 28 ರಿಂದ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು oftr.formflix.org ವೆಬ್‌ಸೈಟ್‌ಗೆ…

Read More
ಈ ದಿನಾಂಕದಲ್ಲಿ ಹುಟ್ಟಿದವರು ಪ್ರತಿಭಾವಂತರು!

ಈ ದಿನಾಂಕದಲ್ಲಿ ಹುಟ್ಟಿದವರು ಪ್ರತಿಭಾವಂತರು!

<p>ಅಂಕಿಶಾಸ್ತ್ರದ ಪ್ರಕಾರ ಈ ದಿನಾಂಕದಂದು ಹುಟ್ಟಿದವರು ಬಹುಮುಖ ಪ್ರತಿಭೆ ಹೊಂದಿರುತ್ತಾರೆ,</p><img><p>ನಮಗೆಲ್ಲರಿಗೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಇರುತ್ತದೆ. ಆ ಪ್ರತಿಭೆಯಿಂದ ಇತರರನ್ನು ಸುಲಭವಾಗಿ ಆಕರ್ಷಿಸಬಹುದು. ಆದರೆ ಕೆಲವರು ಎಲ್ಲದರಲ್ಲೂ ನಿಪುಣರಾಗಿರುತ್ತಾರೆ. ಅವರಿಗೆ ಆಗದ ಕೆಲಸವೇ ಇಲ್ಲ. ಅಂಕಿಶಾಸ್ತ್ರದ ಪ್ರಕಾರ, ನಿರ್ದಿಷ್ಟ ದಿನಾಂಕಗಳಲ್ಲಿ ಹುಟ್ಟಿದವರಿಗೆ ಈ ಪ್ರತಿಭೆ ಇರುತ್ತದೆ ಎಂದು ಹೇಳಲಾಗುತ್ತದೆ. ಆ ದಿನಾಂಕಗಳ ಪಟ್ಟಿ ಇಲ್ಲಿದೆ. ಅದರಲ್ಲಿ ನಿಮ್ಮ ಹುಟ್ಟಿದ ದಿನಾಂಕ ಇದೆಯೇ? ಎಂದು ನೋಡೋಣ ಬನ್ನಿ.</p><img><p>ಅಂಕಿಶಾಸ್ತ್ರದ ಪ್ರಕಾರ, ಯಾವುದೇ ತಿಂಗಳಿನ 5 ನೇ ತಾರೀಖಿನಂದು ಹುಟ್ಟಿದವರು…

Read More
Pumpkin Benefits: ಕ್ಯಾನ್ಸರ್ ನಿಂದ ಪುರುಷರ ಲೈಂಗಿಕ ಸಮಸ್ಯೆ ತಡೆಗಟ್ಟುವ ವರೆಗೆ; ಈ ತರಕಾರಿಯೇ ಬೆಸ್ಟ್ ಮೆಡಿಸಿನ್

Pumpkin Benefits: ಕ್ಯಾನ್ಸರ್ ನಿಂದ ಪುರುಷರ ಲೈಂಗಿಕ ಸಮಸ್ಯೆ ತಡೆಗಟ್ಟುವ ವರೆಗೆ; ಈ ತರಕಾರಿಯೇ ಬೆಸ್ಟ್ ಮೆಡಿಸಿನ್

ಆರೋಗ್ಯ ಪ್ರತಿಯೊಬ್ಬ ಮನುಷ್ಯನಿಗೂ ಅವಶ್ಯಕ. ಇದನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುವ ಅಗತ್ಯವಿಲ್ಲ. ಆದರೆ ನಾವು ಮಾಡುವಂತಹ ಕೆಲಸಗಳನ್ನು ಸರಿಯಾಗಿ ಮಾಡಿದರೆ ಸಾಕಾಗುತ್ತದೆ. ಹಾಗೆಯೇ ಪ್ರತಿನಿತ್ಯ ಯೋಗ, ವ್ಯಾಯಾಮ (exercise), ಧ್ಯಾನ ಮಾಡುವದರ ಜೊತೆ ಜೊತೆಗೆ ಉತ್ತಮ ಆಹಾರ ಪದ್ದತಿ ಅನುಸರಿಸುವುದು ಕೂಡ ಬಹಳ ಮುಖ್ಯವಾಗುತ್ತದೆ. ಇನ್ನು ನೈಸರ್ಗಿಕ ಆಹಾರಗಳ ಪೈಕಿ ಸಿಹಿ ಕುಂಬಳಕಾಯಿ (pumpkin) ಮನುಷ್ಯನ ಬೆಸ್ಟ್ ಫ್ರೆಂಡ್ ಎಂದರೆ ತಪ್ಪಾಗಲಾರದು. ಆದರೆ ಇವುಗಳ ಬಗ್ಗೆ ಸರಿಯಾದ ಮಾಹಿತಿ ಇರದ ಕಾರಣ ಇವುಗಳ ಸೇವನೆ ಮಾಡುವುದಕ್ಕೆ ಜನ…

Read More
Suvarna Focus: ಪುಣ್ಯ ಯಾತ್ರೆಯ ಹೊತ್ತಲ್ಲೇ ಇದೆಂಥಾ ಅನಾಹುತ! ಗೌರಿಕುಂಡದ ದಾರಿಯಲ್ಲೇ ಕಾದಿದೆ ಗಂಡಾಂತರ!

Suvarna Focus: ಪುಣ್ಯ ಯಾತ್ರೆಯ ಹೊತ್ತಲ್ಲೇ ಇದೆಂಥಾ ಅನಾಹುತ! ಗೌರಿಕುಂಡದ ದಾರಿಯಲ್ಲೇ ಕಾದಿದೆ ಗಂಡಾಂತರ!

<p><strong>ಬೆಂಗಳೂರು (ಜೂ.27): </strong>ಅದೇಕೋ ಏನೋ.. ಜಗತ್ತಲ್ಲಿ ಬರೀ ದುರಂತಗಳೇ ನಡೀತಿವೆ.&nbsp;ಕೆಲವೊಂದನ್ನ ಮನುಷ್ಯ ತಾನೇ ತಾನಾಗಿ ಮಾಡಿಕೊಂಡರೆ, ಇನ್ನೊಂದಷ್ಟು ಅನಾಹುತಗಳನ್ನ ಪ್ರಕೃತಿಯೇ ಆಕ್ರೋಶ ಹೊತ್ತು ನಡೆಸುತ್ತಿದೆ.ಅದಕ್ಕೆ ಉದಾಹರಣೆಯಾಗಿರೋದು, ಹಿಮಾಚಲದ ಮೇಘಸ್ಫೋಟ. ದೇಶದಾದ್ಯಂತ ಭಯಭೀತ ವಾತಾವರಣ ಸೃಷ್ಟಿಸಿರೋ ವರುಣಾರ್ಭಟ. ಜಲಪ್ರವಾಹದ ಅಬ್ಬರಕ್ಕೆ ಜನರ ಪರಿಸ್ಥಿತಿ ರಣಘೋರವಾಗಿದೆ. ನೂರಾರು ಜನರ ಪ್ರಾಣಕ್ಕೇ ಕರಾಳ ರಾತ್ರಿ ಕುತ್ತು ತಂದಿದೆ.</p><p>26ರ ತುಂಟನಿಗೆ ಎಲ್ಲರ ಮುಂದೆಯೇ ಕಿಸ್ ಕೇಳಿದ 36ರ ಆಂಟಿ; ಮುಂದಾಗಿದ್ದು ಘನಘೋರ!</p><p>ಧರ್ಮಶಾಲಾದಲ್ಲಿ ಯಮ ಪ್ರವಾಹ ಆಗುತ್ತಿದ್ದು, ಮಳೆ ಪ್ರಳಯವಾಗಿದೆ. ಭೂ ಕುಸಿತ ಭೀತಿಯಲ್ಲಿ…

Read More
ದೇಶೀಯ ಪ್ರವಾಸೋದ್ಯಮ ಹೆಚ್ಚಿಸಲು ಹೈಟೆಕ್‌ ಬೀಚ್‌ ರೆಸಾರ್ಟ್ ತೆರೆದ ಉತ್ತರ ಕೊರಿಯಾ ಸರ್ವಾಧಿಕಾರಿ

ದೇಶೀಯ ಪ್ರವಾಸೋದ್ಯಮ ಹೆಚ್ಚಿಸಲು ಹೈಟೆಕ್‌ ಬೀಚ್‌ ರೆಸಾರ್ಟ್ ತೆರೆದ ಉತ್ತರ ಕೊರಿಯಾ ಸರ್ವಾಧಿಕಾರಿ

ರೆಸಾರ್ಟ್ ವೈಶಿಷ್ಟ್ಯಗಳು ಕಲ್ಮಾ ಪರ್ಯಾಯ ದ್ವೀಪದಲ್ಲಿ ಮೂರು ಮೈಲು (ಸುಮಾರು 5 ಕಿಮೀ) ವಿಸ್ತಾರದಲ್ಲಿ ಹರಡಿರುವ ಈ ರೆಸಾರ್ಟ್, 54 ಹೋಟೆಲ್‌ಗಳು, ವಿಶಾಲ ಒಳಾಂಗಣ ಮತ್ತು ಹೊರಾಂಗಣ ವಾಟರ್‌ಪಾರ್ಕ್, ಮಿನಿ-ಗಾಲ್ಫ್ ಮೈದಾನ, ಸಿನಿಮಾ ಮಂದಿರ, ಹಲವಾರು ಶಾಪಿಂಗ್ ಮಾಲ್‌ಗಳು, ಡಜನ್‌ಗಟ್ಟಲೆ ಉಪಹಾರಮಂದಿರಗಳು, ರೆಸ್ಟೋರೆಂಟ್‌ಗಳು, ಐದು ಬಿಯರ್ ಪಬ್‌ಗಳು ಮತ್ತು ಎರಡು ವಿಡಿಯೋ ಗೇಮ್ ಆರ್ಕೇಡ್‌ , ವಾಟರ್ ಪಾರ್ಕ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿರುವ ಈ ರೆಸಾರ್ಟ್, ಸುಮಾರು 20,000 ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಿದೆ ಎಂದು ಉತ್ತರ…

Read More
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದಾದ ಸಾಧ್ಯತೆಯನ್ನೇ ರಾಜಣ್ಣ ಕ್ರಾಂತಿ ಎಂದಿರಬಹುದು: ಪಾಟೀಲ್

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದಾದ ಸಾಧ್ಯತೆಯನ್ನೇ ರಾಜಣ್ಣ ಕ್ರಾಂತಿ ಎಂದಿರಬಹುದು: ಪಾಟೀಲ್

ವಿಜಯಪುರ, ಜೂನ್ 27: ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ದೊಡ್ಡೋರು, ಅವರು ಯಾವ ಅರ್ಥದಲ್ಲಿ ಕ್ರಾಂತಿಯ ಮಾತುಗಳ್ನಾಡಿದ್ದಾರೋ ಗೊತ್ತಿಲ್ಲ, ಹಾಗಾಗಿ ಮಾತಿನ ಅರ್ಥವೇನು ಅನ್ನೋದನ್ನು ಅವರನ್ನೇ ಕೇಳೋದು ಒಳಿತು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿಯಲ್ಲಿ ಮಾತ್ರ ಪಾಲ್ಗೊಂಡಿದೆ, ಹಾಗಾಗಿ ಆ ಕ್ರಾಂತಿ ಬಿಟ್ಟರೆ ವೇರೆ ಯಾವುದೇ ಕ್ರಾಂತಿಯ ಬಗ್ಗೆ ತನಗೆ ಗೊತ್ತಿಲ್ಲ. ಪಕ್ಷದಲ್ಲಿ, ನಾಯಕರಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಅದನ್ನು ಬಗೆಹರಿಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ…

Read More
ಅತ್ತ 5 ಹುಲಿಗಳು ಸಾವು… ಇತ್ತ ಬೆಂಗಳೂರಿನಲ್ಲಿ ನರಳಿ ನರಳಿ ಸತ್ತ ಐದು ನಾಯಿಗಳು

ಅತ್ತ 5 ಹುಲಿಗಳು ಸಾವು… ಇತ್ತ ಬೆಂಗಳೂರಿನಲ್ಲಿ ನರಳಿ ನರಳಿ ಸತ್ತ ಐದು ನಾಯಿಗಳು

ಬೆಂಗಳೂರು, ಜೂನ್​ 27: ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಮೇಲಿಂದ ಮೇಲೆ ವರದಿಯಾಗುತ್ತಿತ್ತು. ಆದರೆ ಇದೀಗ, ಬೆಂಗಳೂರಿನಲ್ಲಿ ಕೆ.ಆರ್.ಪುರಂನ (KR Puram) ಭಟ್ಟರಹಳ್ಳಿಯಲ್ಲಿ ಐದು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟ ಅಮಾನವೀಯ ಘಟನೆ ನಡೆದಿದೆ. ಗುರುವಾರ (ಜೂ.26) ರಾತ್ರಿ ಆರು ಬೀದಿನಾಯಿಗಳು ರಕ್ತವಾಂತಿ ಮಾಡಿಕೊಂಡಿದ್ದವು. ಈ ಆರು ನಾಯಿಗಳ ಪೈಕಿ ಐದು ನಾಯಿಗಳು ಮೃತಪಟ್ಟಿವೆ. ಐದು ಬೀದಿ ನಾಯಿಗಳು ಒದ್ದಾಡಿ ಪ್ರಾಣಬಿಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕೆ.ಆರ್.ಪುರಂ…

Read More
Viral Video: ಗುಜರಾತ್‌ ಹೈಕೋರ್ಟ್‌ನ ಆನ್‌ಲೈನ್‌ ವಿಚಾರಣೆಗೆ ಟಾಯ್ಲೆಟ್‌ ರೂಮ್‌ನಿಂದಲೇ ಹಾಜಾರಾದ ವ್ಯಕ್ತಿ! | Man Attends Gujarat High Court Online Hearing From Toilet Room Goes Viral San

Viral Video: ಗುಜರಾತ್‌ ಹೈಕೋರ್ಟ್‌ನ ಆನ್‌ಲೈನ್‌ ವಿಚಾರಣೆಗೆ ಟಾಯ್ಲೆಟ್‌ ರೂಮ್‌ನಿಂದಲೇ ಹಾಜಾರಾದ ವ್ಯಕ್ತಿ! | Man Attends Gujarat High Court Online Hearing From Toilet Room Goes Viral San

ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿರ್ಜರ್ ಎಸ್ ದೇಸಾಯಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿದ್ದರು.  ಅಹಮದಾಬಾದ್‌ (ಜೂ.27): ಸೋಶಿಯಲ್‌ ಮೀಡಿಯಾದಲ್ಲಿ ಕೋರ್ಟ್‌ ವಿಡಿಯೋವೊಂದು ಭಾರೀ ವೈರಲ್‌ ಆಗುತ್ತಿದ್ದು, ವ್ಯಕ್ತಿಯೊಬ್ಬ ಕೋರ್ಟ್‌ನ ಆನ್‌ಲೈನ್‌ ವಿಚಾರಣೆಗೆ ಟಾಯ್ಲೆಂಟ್‌ನಿಂದಲೇ ಅಟೆಂಡ್‌ ಆಗಿದ್ದಾನೆ. ಜೂನ್‌ 20 ರಂದು ಈ ಘಟನೆ ನಡೆಸಿದ್ದು, ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ವಿಚಾರಣೆ ನಡೆಯುತ್ತಿದ್ದ ವೇಳೆ ಇದು ಸಂಭವಿಸಿದೆ. ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿರ್ಜರ್ ಎಸ್ ದೇಸಾಯಿ ಅವರೊಂದಿಗಿನ ಜೂಮ್ ಮೀಟಿಂಗ್‌ನಲ್ಲಿ ‘ಸಮದ್ ಬ್ಯಾಟರಿ’ ಎಂಬ…

Read More
ಪಾಲಕ್ ಎಲೆ, ಕಿತ್ತಳೆ, ಆವಕಾಡೊ ಚರ್ಮದ ಆರೋಗ್ಯಕ್ಕೆ ಪ್ರತಿದಿನ ಸೇವಿಸಿ

ಪಾಲಕ್ ಎಲೆ, ಕಿತ್ತಳೆ, ಆವಕಾಡೊ ಚರ್ಮದ ಆರೋಗ್ಯಕ್ಕೆ ಪ್ರತಿದಿನ ಸೇವಿಸಿ

ದೇಹದಲ್ಲಿ ವಾತಾವರಣಕ್ಕೆ(weather) ತಕ್ಕಂತೆ ಬದಲಾವಣೆಗಳು ಆಗುತ್ತದೆ. ವಾತಾವರಣಕ್ಕೆ ಬೇಕಾದ ರೀತಿಯಲ್ಲಿ ದೇಹವನ್ನು ಕೂಡ ನಾವು ಸಿದ್ದ ಮಾಡಬೇಕು. ಅದಕ್ಕಾಗಿ ಕೆಲವೊಂದು ಆಹಾರಗಳಲ್ಲಿ ಋತುಮಾನಕ್ಕೆ ತಕ್ಕಂತೆ ಬದಲಾವಣೆ ಮಾಡುಬೇಕು ಎನ್ನುವುದು ತಜ್ಞರ ಸಲಹೆ. ಈಗಿನ ವಾತಾರಣಕ್ಕೆ ಈ ಆಹಾರಗಳನ್ನು ತಿನ್ನುವುದು ಉತ್ತಮ. ಚರ್ಮದ ಆರೈಕೆ (skin care) ಹಾಗೂ ರಕ್ಷಣೆಗೆ ಯಾವೆಲ್ಲ ಆಹಾರಗಳನ್ನು ಸೇವನೆ ಮಾಡಬೇಕು ಎಂಬುದನ್ನು ಚರ್ಮರೋಗ ತಜ್ಞರಾದ, ಡಾ. ಅಂಕುರ್ ಸರಿನ್ ಮತ್ತು ಡಾ. ಜುಶ್ಯಾ ಭಾಟಿಯಾ ಸರಿನ್ ಕೆಲವು ಆಹಾರಗಳನ್ನು ಸೇವನೆ ಮಾಡುವಂತೆ ಮಾರ್ಗದರ್ಶನ…

Read More
ಯಾರೆಲ್ಲಾ 'ದೇವರ ಪಾತ್ರ'ದಲ್ಲಿ ನಟಿಸಿರುವ ಬಾಲಿವುಡ್ ನಟರು..? ಒಮ್ಮೆ ಇಲ್ಲಿ ಕಣ್ಣು ಹಾಯಿಸಿ..!

ಯಾರೆಲ್ಲಾ 'ದೇವರ ಪಾತ್ರ'ದಲ್ಲಿ ನಟಿಸಿರುವ ಬಾಲಿವುಡ್ ನಟರು..? ಒಮ್ಮೆ ಇಲ್ಲಿ ಕಣ್ಣು ಹಾಯಿಸಿ..!

ವಿಷ್ಣು ಮಂಚು ಅವರ ತೆಲುಗು ಚಿತ್ರ ‘ಕನ್ನಪ್ಪ’ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಶಿವನ ಪಾತ್ರದಲ್ಲಿ ನಟಿಸಿದ್ದಾರೆ. ಈ ಹಿಂದೆ ದೇವರ ಪಾತ್ರದಲ್ಲಿ ನಟಿಸಿದ ಬಾಲಿವುಡ್ ನಟರ ಬಗ್ಗೆ ತಿಳಿಯಿರಿ. ಅವರ ಚಿತ್ರಗಳ ಹೆಸರು ಮತ್ತು ಬಾಕ್ಸ್ ಆಫೀಸ್ ಗಳಿಕೆಯ ಬಗ್ಗೆಯೂ ತಿಳಿಯಿರಿ…<img>ಅಮಿತಾಬ್ ಬಚ್ಚನ್ ‘ಗಾಡ್ ತುಸ್ಸಿ ಗ್ರೇಟ್ ಹೋ’ ಚಿತ್ರದಲ್ಲಿ ದೇವರಾಗಿ ನಟಿಸಿದ್ದರು. ಈ ಚಿತ್ರ ಫ್ಲಾಪ್ ಆಗಿತ್ತು.<img>ಸಂಜಯ್ ದತ್ ‘ವಾಹ್! ಲೈಫ್ ಹೋ ತೋ ಐಸಿ’ ಚಿತ್ರದಲ್ಲಿ ಯಮರಾಜನಾಗಿ ನಟಿಸಿದ್ದರು. ಈ ಚಿತ್ರ…

Read More