ದೇವನಹಳ್ಳಿಯಲ್ಲಿ ನೂತನ ಕೆಂಪೇಗೌಡ ಪ್ರತಿಮೆಯನ್ನು ಅನಾವರಣಗೊಳಿಸಿದ ಡಿಸಿಎಂ ಡಿಕೆ ಶಿವಕುಮಾರ್

ದೇವನಹಳ್ಳಿಯಲ್ಲಿ ನೂತನ ಕೆಂಪೇಗೌಡ ಪ್ರತಿಮೆಯನ್ನು ಅನಾವರಣಗೊಳಿಸಿದ ಡಿಸಿಎಂ ಡಿಕೆ ಶಿವಕುಮಾರ್

ದೇವನಹಳ್ಳಿ, ಜೂನ್ 27: ಇಂದು ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯಾಗಿದ್ದು (Kempegowda Jayanti) ದೇವನಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೆಂಪೇಗೌಡ ಪ್ರತಿಮೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅನಾವರಣ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು ಬಹಳ ಸಂತೋಷವಾಗುತ್ತಿದೆ, ಪ್ರತಿವರ್ಷ ಇವತ್ತಿನ ದಿನದಂದು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಮತ್ತು ಯೋಜನಾ ಆಯೋಗದ ಪದಾಧಿಕಾರಿಗಳು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆಂದು ಹೇಳಿದರು. ಇದನ್ನೂ ಓದಿ:   ಬಿಆರ್ ಪಾಟೀಲ್ ಅವರೊಂದಿಗೆ ಮಾತಾಡಿದ್ದೇನೆ, ಪಕ್ಷದ…

Read More
ಎರಡನೇ ದಿನವೂ ಅದ್ದೂರಿಯಾಗಿ ಜರುಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ: ಡಿಕೆ ಶಿವಕುಮಾರ್​ ಭಾಗಿ

ಎರಡನೇ ದಿನವೂ ಅದ್ದೂರಿಯಾಗಿ ಜರುಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ: ಡಿಕೆ ಶಿವಕುಮಾರ್​ ಭಾಗಿ

ಬೆಂಗಳೂರು, ಜೂನ್ 27: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ (Kempe Gowda) ಜಯಂತಿ ಪ್ರಯುಕ್ತ ಐತಿಹಾಸಿಕ ‘ಬೆಂಗಳೂರು ಬಂಡಿದೇವರ ಉತ್ಸವʼ (Bandidevara utsava) ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದೆ. ಉತ್ಸವದ ಎರಡನೇ ದಿನವಾದ ಗುರುವಾರ ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಉತ್ಸವ ಆರಂಭಿಸಲಾಯಿತು. ಪುತ್ಥಳಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ನಂತರ ಮೆರವಣಿಗೆ…

Read More
ಲಿವ್-ಇನ್ ರಿಲೇಶನ್​ಶಿಪ್ ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ: ಅಲಹಾಬಾದ್ ಹೈಕೋರ್ಟ್

ಲಿವ್-ಇನ್ ರಿಲೇಶನ್​ಶಿಪ್ ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ: ಅಲಹಾಬಾದ್ ಹೈಕೋರ್ಟ್

ಅಲಹಾಬಾದ್, ಜೂನ್ 27: ಲಿವ್-ಇನ್ ಸಂಬಂಧ(Live-in Relationship)ವೆಂಬುದು ಭಾರತೀಯ ಮಧ್ಯಮ ವರ್ಗದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಮದುವೆಯ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿರುವ ಆರೋಪಿಗೆ ಹೈಕೋರ್ಟ್​ ಜಾಮೀನು ನೀಡಿದೆ. ಈ ತೀರ್ಪು ನೀಡುವಾಗ, ಲಿವ್ ಇನ್ ಸಂಬಂಧ ಮಧ್ಯಮ ವರ್ಗದ ಸಮಾಜದಲ್ಲಿ ಸ್ಥಾಪಿತವಾಗಿರುವ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಶೇನ್ ಆಲಂ ಎಂಬುವವರು ಹೈಕೋರ್ಟ್​ಗೆ ಅರ್ಜಿಯನ್ನು ಸಲ್ಲಿಸಿದ್ದರು. ಹೆಚ್ಚುತ್ತಿರುವ ಇಂತಹ ಪ್ರಕರಣಗಳ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್…

Read More
ಭಾರತ ಮತ್ತು ಅಮೆರಿಕ ಮಧ್ಯೆ ದೊಡ್ಡ ವ್ಯಾಪಾರ ಒಪ್ಪಂದ? ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ಭಾರತ ಮತ್ತು ಅಮೆರಿಕ ಮಧ್ಯೆ ದೊಡ್ಡ ವ್ಯಾಪಾರ ಒಪ್ಪಂದ? ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ನವದೆಹಲಿ, ಜೂನ್ 27: ಅಮೆರಿಕ ಮತ್ತು ಚೀನಾ ಮಧ್ಯೆ ವ್ಯಾಪಾರ ಒಪ್ಪಂದ ಕುದುರಿದ ಬೆನ್ನಲ್ಲೇ ಈಗ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಜೊತೆ ದೊಡ್ಡ ಟ್ರೇಡ್ ಡೀಲ್ ಬರಲಿರುವುದರ ಸುಳಿವು ನೀಡಿದ್ದಾರೆ. ಅಮೆರಿಕ ಅಧ್ಯಕ್ಷರ ಗೃಹ ಕಚೇರಿಯಾದ ವೈಟ್​​ಹೌಸ್​​ನಲ್ಲಿ ನಡೆದ ‘ಬಿಗ್ ಬ್ಯೂಟಿಫುಲ್ ಬಿಲ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಡೊನಾಲ್ಡ್ ಟ್ರಂಪ್, ತಮ್ಮ ದೇಶವು ಬಹಳ ದೊಡ್ಡ ಒಪ್ಪಂದಗಳನ್ನು ಕುದುರಿಸುತ್ತಿದೆ ಎಂದಿದ್ದಾರೆ. ‘ಕೆಲ ದೊಡ್ಡ ಒಪ್ಪಂದಗಳು ಆಗುತ್ತಿವೆ. ಮುಂದೆ ಒಂದು ಒಪ್ಪಂದ ಬರುತ್ತಿದೆ. ಬಹುಶಃ ಭಾರತದ…

Read More
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್ ಅಚ್ಚರಿಯ ಹೇಳಿಕೆ

ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್ ಅಚ್ಚರಿಯ ಹೇಳಿಕೆ

ಬೆಂಗಳೂರು, ಜೂನ್ 27: ಸಚಿವ ಕೆಎನ್ ರಾಜಣ್ಣ ಅವರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಅವರು ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ಬದಲಾವಣೆ ಆಗುತ್ತದೆ ಎಂಬಂಥ ಮಾತು ಆಡಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದೆ ಇದ್ದರೆ ಒಬ್ಬ ಜವಾಬ್ದಾರಿ ಸ್ಥಾನದಲ್ಲಿ ಇರುವ ಸಚಿವರು ಆ ರೀತಿಯ ಮಾತು ಆಡಲು ಸಾಧ್ಯವಿಲ್ಲ ಎಂಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಆ ರೀತಿ ಹೇಳಿದ್ದಾರೆ. ಆದರೆ, ನಮ್ಮ ನನ್ನ…

Read More
Viral : ಬೆಂಗಳೂರಿನಲ್ಲಿ ಭಾಷೆ, ಮೈಬಣ್ಣ ನೋಡಿ ಉತ್ತರ ಭಾರತದವರು ಎಂದು ತಪ್ಪಾಗಿ ಭಾವಿಸುತ್ತಾರೆ, ಹೊಸ ಚರ್ಚೆಗೆ ಕಾರಣವಾಯಿತು ಈ ಪೋಸ್ಟ್

Viral : ಬೆಂಗಳೂರಿನಲ್ಲಿ ಭಾಷೆ, ಮೈಬಣ್ಣ ನೋಡಿ ಉತ್ತರ ಭಾರತದವರು ಎಂದು ತಪ್ಪಾಗಿ ಭಾವಿಸುತ್ತಾರೆ, ಹೊಸ ಚರ್ಚೆಗೆ ಕಾರಣವಾಯಿತು ಈ ಪೋಸ್ಟ್

ಬೆಂಗಳೂರಿನ ಅದೆಷ್ಟೋ ಜನರು ನೋಡಿದ ತಕ್ಷಣ ಅವರನ್ನು ಉತ್ತರ ಭಾರತದವರು ಎಂದು ಹೇಳುತ್ತಾರೆ. ಇನ್ನು ಕೆಲವರು ಭಾಷೆ ಹಾಗೂ ಮೈಬಣ್ಣಗಳು ಉತ್ತರ ಭಾರತದವರಂತೆ ಕಾಣುತ್ತಾರೆ.  ಆದರೆ ಅವರು ಮೂಲತಃ ಹಾಗೂ ಅವರ ಕುಟುಂಬದವರು ಇಲ್ಲಿಯವರೇ ಆಗಿರುತ್ತಾರೆ. ಇದೀಗ ಇಂತಹದೇ ಒಂದು ವಿಚಾರದ ಬಗ್ಗೆ ಉದ್ಯಮಿಯೊಬ್ಬರು ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೃಜನ್ ಆರ್ ಶೆಟ್ಟಿ ಎಂಬುವವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಹೊರಗಿನವರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ಚರ್ಚೆ ಆಗುತ್ತಿರುವ ಹೊತ್ತಿನಲ್ಲಿ ಈ ಒಂದು ಪೋಸ್ಟ್‌​​ ವೈರಲ್​…

Read More
ಹೆದ್ದಾರಿ ಗಲಾಟೆ ಪ್ರಕರಣ: ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ: ಕೋರ್ಟ್‌ | Asianet Suvarna News | Dont Take Coercive Action For Now Against Former Bjp Mp Anantkumar Hegde In Alleged Road Rage Case Karnataka High Court Rav

ಹೆದ್ದಾರಿ ಗಲಾಟೆ ಪ್ರಕರಣ: ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ: ಕೋರ್ಟ್‌ | Asianet Suvarna News | Dont Take Coercive Action For Now Against Former Bjp Mp Anantkumar Hegde In Alleged Road Rage Case Karnataka High Court Rav

ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ತನಿಖಾಧಿಕಾರಿಗಳಿಗೆ ಸೂಚಿಸಿದೆ. ಹಲ್ಲೆಗೊಳಗಾದವರು ಹೆಗಡೆ ಮತ್ತು ಅವರ ಭದ್ರತಾ ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು. ಬೆಂಗಳೂರು (ಜೂ.27) : ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್‌ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ. ಪ್ರಕರಣ ಸಂಬಂಧ…

Read More
ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 3.6 ಕೋ ಕಳಕೊಂಡ ಪುಣೆ ಮಹಿಳೆ, ಆಸ್ಟ್ರೇಲಿಯಾ ವ್ಯಕ್ತಿ ಬಂಧನ | Pune Cyber Police Arrest Australia Based Indian For Rs 3 6 Crore Matrimonial Fraud At Mumbai Airport Gow

ಮ್ಯಾಟ್ರಿಮೋನಿಯಲ್ ಸೈಟ್‌ ಮೂಲಕ 3.6 ಕೋ ಕಳಕೊಂಡ ಪುಣೆ ಮಹಿಳೆ, ಆಸ್ಟ್ರೇಲಿಯಾ ವ್ಯಕ್ತಿ ಬಂಧನ | Pune Cyber Police Arrest Australia Based Indian For Rs 3 6 Crore Matrimonial Fraud At Mumbai Airport Gow

ಸಿನಿಯರ್ ಇನ್ಸ್‌ಪೆಕ್ಟರ್ ಸ್ವಪ್ನಾಲಿ ಶಿಂಧೆ, ಸಬ್-ಇನ್ಸ್‌ಪೆಕ್ಟರ್ ಸುಶೀಲ್ ದಾಮರೆ ಮತ್ತು ಅವರ ತಂಡವು ಶಂಕಿತನ ಆನ್‌ಲೈನ್ ಪ್ರೊಫೈಲ್‌ನ್ನು ಅಧ್ಯಯನ ಮಾಡಿ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗೆ ಇಮೇಲ್‌ಗಳನ್ನು ಕಳುಹಿಸಿದರು. ಕಂಪನಿಯು ನೋಂದಾಯಿತ ಇಮೇಲ್ ಐಡಿ ಮತ್ತು ಶಂಕಿತನು ಬಳಸಿದ ಮೊಬೈಲ್ ನಂಬರ್ ಸೇರಿದಂತೆ ಮಹತ್ವದ ಮಾಹಿತಿ ಸುಳಿವು ನೀಡಿತು. ಪೊಲೀಸರು ಬ್ಯಾಂಕ್ ಖಾತೆಗಳ ವಿಶ್ಲೇಷಣೆ ನಡೆಸಿದಾಗ, ಒಬೆರಾಯ್ ಎಂಬ ಹೆಸರಿನಲ್ಲಿ ಹಣ ಬಂದಿಲ್ಲ ಎಂಬುದು ಬೆಳಕಿಗೆ ಬಂತು. ನಮ್ಮ ತನಿಖೆಯ ಬಳಿಕ ಶಂಕಿತ ಆಸ್ಟ್ರೇಲಿಯಾದ ಪರ್ಥ್‌ನಲ್ಲಿ ಇದ್ದಾರೆ ಮತ್ತು ಅವರ…

Read More
14 ವರ್ಷದ ವಿದ್ಯಾರ್ಥಿ ಜೊತೆ ಲೈಂಗಿಕ ಕ್ರಿಯೆ, 32 ವರ್ಷದ ಶಿಕ್ಷಕಿ ಬಂಧನ! | Teacher Arrested For Sexual Relationship With 14 Year Old Student In Orlando San

14 ವರ್ಷದ ವಿದ್ಯಾರ್ಥಿ ಜೊತೆ ಲೈಂಗಿಕ ಕ್ರಿಯೆ, 32 ವರ್ಷದ ಶಿಕ್ಷಕಿ ಬಂಧನ! | Teacher Arrested For Sexual Relationship With 14 Year Old Student In Orlando San

ಓರ್ಲಾಂಡೋದಲ್ಲಿ ೧೪ ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ ೩೨ ವರ್ಷದ ಶಿಕ್ಷಕಿಯನ್ನು ಬಂಧಿಸಲಾಗಿದೆ. ಶಾಲಾ ಆವರಣದಲ್ಲಿಯೇ ಈ ಘಟನೆ ನಡೆದಿದ್ದು, ಶಿಕ್ಷಕಿ ವಿದ್ಯಾರ್ಥಿಗೆ ಲೈಂಗಿಕ ಕ್ರಿಯೆಗಳನ್ನು ಹೇಗೆ ಮಾಡಬೇಕೆಂದು ಕಲಿಸುತ್ತಿದ್ದಳು ಎಂದು ವರದಿಯಾಗಿದೆ. ಓರ್ಲಾಂಡೋ, ಅಮೆರಿಕ (ಜೂ.27): 14 ವರ್ಷದ ವಿದ್ಯಾರ್ಥಿಯ ಜೊತೆ ಲೈಂಗಿಕ ಸಂಬಂಧ ಇರಿಸಿಕೊಂಡಿದ್ದಕ್ಕಾಗಿ ಅಮೆರಿಕ ಓರ್ಲಾಂಡೋದ ಮಾಧ್ಯಮಿಕ ಶಾಲೆಯ 32 ವರ್ಷದ ಶಿಕ್ಷಕಿಯನ್ನು ಬಂಧಿಸಲಾಗಿದೆ.ಕಾರ್ನರ್ ಲೇಕ್ ಮಿಡಲ್ ಸ್ಕೂಲ್‌ನ ಶಿಕ್ಷಕಿ ಸಾರಾ ಟಟಿಯಾನಾ ಜಾಕಾಸ್ ಬಂಧನಕ್ಕೆ ಒಳಗಾದ ಶಿಕ್ಷಕಿ.2022ರ ಡಿಸೆಂಬರ್ ಮತ್ತು…

Read More
ರಜಿನಿಕಾಂತ್ ಸಿನಿಮಾಕ್ಕೆ ಹೆಸರಿನ ಸಮಸ್ಯೆ, ‘ಕೂಲಿ’ ಬದಲು ಹೊಸ ಹೆಸರು

ರಜಿನಿಕಾಂತ್ ಸಿನಿಮಾಕ್ಕೆ ಹೆಸರಿನ ಸಮಸ್ಯೆ, ‘ಕೂಲಿ’ ಬದಲು ಹೊಸ ಹೆಸರು

ರಜನೀಕಾಂತ್ (Rajinikanth) ನಟನೆಯ ಬಹುತಾರಾಗಣದ ಸಿನಿಮಾ ‘ಕೂಲಿ’ ಚಿತ್ರೀಕರಣ ಮುಗಿದಿದ್ದು ಸಿನಿಮಾ ಬಿಡುಗಡೆಗೆ ರೆಡಿಯಾಗುತ್ತಿದೆ. ಆಗಸ್ಟ್ 14 ರಂದು ಸಿನಿಮಾ ಬಿಡುಗಡೆ ದಿನಾಂಕವನ್ನೂ ಘೋಷಿಸಲಾಗಿದ್ದು, ಸಿನಿಮಾ ಹಕ್ಕುಗಳ ಮಾರಾಟ ಮತ್ತು ಪ್ರಚಾರ ಕಾರ್ಯ ಚಾಲ್ತಿಯಲ್ಲಿದೆ. ಆದರೆ ಇದ್ದಕ್ಕಿದ್ದಂತೆ ಸಿನಿಮಾಕ್ಕೆ ತನ್ನ ಹೆಸರಿನಿಂದಲೇ ಸಮಸ್ಯೆ ಎದುರಾಗಿದೆ. ರಜನೀಕಾಂತ್ ಜೊತೆಗೆ ‘ಕೂಲಿ’ ಸಿನಿಮಾನಲ್ಲಿ ನಾಗಾರ್ಜುನ, ಉಪೇಂದ್ರ, ಆಮಿರ್ ಖಾನ್ ಸಹ ಸಿನಿಮಾನಲ್ಲಿ ನಟಿಸಿದ್ದು, ಈಗ ಸಿನಿಮಾದ ಹೆಸರಿನ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಿನಿಮಾಕ್ಕೆ ‘ಕೂಲಿ’ ಎಂದೇ ಹೆಸರಿಡಲಾಗಿದೆ….

Read More