Headlines
ಏರ್‌ ಇಂಡಿಯಾ ದುರಂತ, ಸಂತ್ರಸ್ಥರ ಸಹಾಯಕ್ಕೆ 500 ಕೋಟಿ ರೂಪಾಯಿ ವೆಚ್ಚದ ಟ್ರಸ್ಟ್‌ ನಿರ್ಮಿಸಲು ಮುಂದಾದ ಟಾಟಾ ಸನ್ಸ್‌! | Tata Sons Plans Rs 500 Crore Trust For Air India Crash Victims Families San

ಏರ್‌ ಇಂಡಿಯಾ ದುರಂತ, ಸಂತ್ರಸ್ಥರ ಸಹಾಯಕ್ಕೆ 500 ಕೋಟಿ ರೂಪಾಯಿ ವೆಚ್ಚದ ಟ್ರಸ್ಟ್‌ ನಿರ್ಮಿಸಲು ಮುಂದಾದ ಟಾಟಾ ಸನ್ಸ್‌! | Tata Sons Plans Rs 500 Crore Trust For Air India Crash Victims Families San

ಲಂಡನ್‌ಗೆ ತೆರಳುತ್ತಿದ್ದ ವಿಮಾನ (AI-171) ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡು 270 ಕ್ಕೂ ಹೆಚ್ಚು ಜನರು ಸಾವು ಕಂಡಿದ್ದರು.  ಮುಂಬೈ (ಜೂ.27): ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಸಲುವಾಗಿ ಟ್ರಸ್ಟ್ ರಚಿಸಲು ಟಾಟಾ ಸನ್ಸ್ ಮಂಡಳಿಯ ಯೋಚನೆ ಮಾಡುತ್ತಿದೆ. ಜೂನ್‌ 12 ರಂದು ಇಡೀ ದೇಶವೇ ಬೆಚ್ಚಿ ಬೀಳಿಸಿದಂತ ದುರಂತ ಘಟನೆಯ ಬಳಿಕ ನಡೆದ ಮೊದಲ ಟಾಟಾ ಸನ್ಸ್‌…

Read More
Daily Devotional: ಮನೆಯಲ್ಲಿ ಪಶ್ಚಿಮಾಭಿಮುಖವಾಗಿ ದೇವರ ವಿಗ್ರಹ ಇಡುವುದು ಅಶುಭವೇ?

Daily Devotional: ಮನೆಯಲ್ಲಿ ಪಶ್ಚಿಮಾಭಿಮುಖವಾಗಿ ದೇವರ ವಿಗ್ರಹ ಇಡುವುದು ಅಶುಭವೇ?

ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡುವುದು ಶುಭಕರವೇ ಅಥವಾ ಅಶುಭಕರವೇ ಎಂಬ ಪ್ರಶ್ನೆ ಹಲವರಲ್ಲಿ ಉದ್ಭವಿಸುತ್ತದೆ. ಸಾಂಪ್ರದಾಯಿಕವಾಗಿ, ದೇವಸ್ಥಾನಗಳು ಮತ್ತು ಮನೆಯ ದೇವಸ್ಥಾನಗಳು ಪೂರ್ವ ಅಥವಾ ಉತ್ತರ ದಿಕ್ಕಿನತ್ತ ಮುಖ ಮಾಡಿ ನಿರ್ಮಿಸಲ್ಪಡುತ್ತವೆ. ಆದರೆ, ಆಧುನಿಕ ವಾಸ್ತುಶಿಲ್ಪ ಮತ್ತು ಜೀವನಶೈಲಿಯ ಬದಲಾವಣೆಗಳಿಂದಾಗಿ, ಪಶ್ಚಿಮಾಭಿಮುಖ ದೇವರ ಮನೆಯ ಬಗ್ಗೆ ಪ್ರಶ್ನೆಗಳು ಹೆಚ್ಚುತ್ತಿವೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಈ ವಿಷಯವನ್ನು ವಿವರಿಸಿದ್ದಾರೆ. ಗೃಹವಾಸ್ತು ಶಾಸ್ತ್ರದ ಪ್ರಕಾರ, ಪಶ್ಚಿಮಾಭಿಮುಖ…

Read More
ಕೊಪ್ಪಳ: ಮೂರನೇ ಪತ್ನಿಯ ಕೊಲೆ ಮಾಡಿ ಬಸ್​ನಲ್ಲಿ ಲಗೇಜ್ ಎಂದು‌ ಕಳುಹಿಸಿ ಪರಾರಿಯಾಗಿದ್ದ ವೃದ್ಧ ಕೊನೆಗೂ ಅರೆಸ್ಟ್

ಕೊಪ್ಪಳ: ಮೂರನೇ ಪತ್ನಿಯ ಕೊಲೆ ಮಾಡಿ ಬಸ್​ನಲ್ಲಿ ಲಗೇಜ್ ಎಂದು‌ ಕಳುಹಿಸಿ ಪರಾರಿಯಾಗಿದ್ದ ವೃದ್ಧ ಕೊನೆಗೂ ಅರೆಸ್ಟ್

ಕೊಪ್ಪಳ, ಜೂನ್ 27: ಅಪರೂಪದಲ್ಲೇ ಅಪರೂಪದ ಅಪರಾಧ ಕೃತ್ಯವೊಂದಕ್ಕೆ ಕೊಪ್ಪಳ (Koppal) ಜಿಲ್ಲೆ ಸಾಕ್ಷಿಯಾಗಿದೆ. ವ್ಯಕ್ತಿಯೊಬ್ಬ ಇಳಿ ವಯಸ್ಸಿನಲ್ಲಿ ತನ್ನ ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿ ಪರಾರಿಯಾಗಿದ್ದಲ್ಲದೆ, ತಲೆಮರೆಸಿಕೊಂಡು ಹಾಯಾಗಿದ್ದ! ಇದೀಗ ಕೃತ್ಯ ಎಸಗಿ ಮೂರು ವರ್ಷಗಳ ಬಳಿಕ ರಾಯಚೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಹಂತಕನ ಜಾಡು ಹಿಡಿದು ಶೋಧ ನಡೆಸಿದ ಪೊಲೀಸರು, ಕೊನೆಗೂ ಆತನನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಆರೋಪಿ…

Read More
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು, ವಿಶೇಷ ತನಿಖಾ ತಂಡ ರಚಿಸಿದ ಕೇಂದ್ರ ಸರ್ಕಾರ! | Central Government Forms Sit After 5 Tiger Deaths In Male Mahadeshwara Hills San

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು, ವಿಶೇಷ ತನಿಖಾ ತಂಡ ರಚಿಸಿದ ಕೇಂದ್ರ ಸರ್ಕಾರ! | Central Government Forms Sit After 5 Tiger Deaths In Male Mahadeshwara Hills San

ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು (ಜೂ.27): ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ದಾರುಣ ಸಾವಿನ ಪ್ರಕರಣ ರಾಷ್ಟ್ರದ ಗಮನ ಸೆಳೆದಿದೆ. ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರಕ್ಕೂ ಹುಲಿ ಸಾವಿನ ಬಿಸಿ ತಟ್ಟಿದೆ. ರಾಜ್ಯ ಸರ್ಕಾರದ ತನಿಖೆ ಜೊತೆ ಕೇಂದ್ರದಿಂದಲೂ ತನಿಖೆ ನಡೆಸಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ ವಿಶೇಷ ತನಿಖಾ…

Read More
Video: ಬಟಾಲಾದಲ್ಲಿ ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ

Video: ಬಟಾಲಾದಲ್ಲಿ ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ

ಬಟಾಲಾ, ಜೂನ್ 27: ಪಂಜಾಬ್​ನ ಬಟಾಲಾ ನಗರದ ಜನನಿಬಿಡ ರಸ್ತೆಯಲ್ಲಿ ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿ ಹರ್ಜಿತ್​ ಕೌರ್​ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಹೌರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಕುಳಿತಿರುವಾಗ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಕರಣ್‌ವೀರ್ ಸಿಂಗ್ ಕೂಡ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ಕುಖ್ಯಾತ ದೇವೇಂದ್ರ ಬಂಬಿಹಾ  ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More
ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರ ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?

ಧಾರವಾಡ: ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರ ಕೆಲಸಕ್ಕೆ ಹೋಗುವುದನ್ನೇ ಬಿಡ್ತಾರೆ, ಏಕೆ ಗೊತ್ತಾ?

ಅರ್ಧ ಉಳಿದ ಸೇತುವೆ ದಾಟುತ್ತಿರುವ ಜನರು ಧಾರವಾಡ, ಜೂನ್​ 27: ಜಿಲ್ಲೆಯಲ್ಲಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ (Yellow Alert) ಘೋಷಣೆಯಾಗಿದೆ. ಇದರಿಂದಾಗಿ ಜಿಲ್ಲೆಯ ಅಳ್ನಾವರ ತಾಲೂಕು ಸೇರಿದಂತೆ ಅನೇಕ ಕಡೆಗಳಲ್ಲಿ ಜನರಿಗೆ ಭೀತಿ ಆವರಿಸಿದೆ. ಅದರಲ್ಲೂ ಹಳ್ಳಗಳ ಅಕ್ಕಪಕ್ಕದ ಗ್ರಾಮಗಳ ಜನರಂತೂ ಮತ್ತೇನು ಅನಾಹುತಗಳಾಗುತ್ತವೋ ಅನ್ನೋ ಚಿಂತೆಯಲ್ಲಿದ್ದಾರೆ. ಇಂಥ ಗ್ರಾಮಗಳ ಪೈಕಿ ಬಾಲಗಿರಿ ಗ್ರಾಮವೊಂದು. ಅಲ್ಲಿ ಮಳೆ (rain) ಬರುತ್ತೆ ಅಂದರೆ ಮಕ್ಕಳು ಶಾಲೆಗೆ ಹೋಗುವುದನ್ನು ಬಿಡುತ್ತಾರೆ. ಅಷ್ಟೇ ಅಲ್ಲದೆ ಜನರು ಕೆಲಸಕ್ಕೆ…

Read More
Uttar Pradesh: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ

Uttar Pradesh: ಮಗಳ ಮೇಲೆ ಮಲತಂದೆಯಿಂದಲೇ ಅತ್ಯಾಚಾರ, ಬರ್ಬರ ಹತ್ಯೆ

ಲಕ್ನೋ, ಜೂನ್ 27: ಮಲತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ.ಲಕ್ನೋದ ವಿಜ್ಞಾನಪುರಿಯಲ್ಲಿ ಘಟನೆ ನಡೆದಿದೆ. ಕೊಲೆಯಾದಾಕೆ ಬಿಸಿಎ ವಿದ್ಯಾರ್ಥಿನಿಯಾಗಿದ್ದಳು. ತನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಎರಡು ಮೂರು ದಿನಗಳಿಂದ ಮಗಳ ಮಲತಂದೆ ಆಕೆಯ ಬಳಿ ತನ್ನ ಜತೆ ಇರುವಂತೆ ಒತ್ತಡ ಹೇರುತ್ತಿದ್ದ ಎಂದು ತಾಯಿ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಕಾಲೇಜಿಗೆ 15 ದಿನಗಳ ರಜೆ ಇತ್ತು, ಆದರೆ ಆಕೆಗೆ ಮನೆಗೆ ಹೋಗಲು…

Read More
Mysuru road accident: ಮೈಸೂರಿನಲ್ಲಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ | Asianet News Kannada | Bus Accident In Mysore More Than 25 Injured Rav

Mysuru road accident: ಮೈಸೂರಿನಲ್ಲಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ | Asianet News Kannada | Bus Accident In Mysore More Than 25 Injured Rav

ಮೈಸೂರು-ಬನ್ನೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಒಮ್ನಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು (ಜೂ.27) : ಕೆಎಸ್‌ಆರ್‌ಟಿಸಿ ಮತ್ತು ಒಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಯ ಗದ್ದೆಗೆ ಮಗುಚಿ ಬಿದ್ದಿರುವ ಘಟನೆ ಮೈಸೂರು- ಬನ್ನೂರು ರಸ್ತೆಯ ಹುನಗನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಬಸ್‌ ನಲ್ಲಿದ್ದ 40 ಮಂದಿಯಲ್ಲಿ 25 ಮಂದಿ…

Read More
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮೊದಲ ಶುಕ್ರವಾರ ಸಂಭ್ರಮ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ

ಮೈಸೂರು, ಜೂನ್ 27: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಚಾಮುಂಡೇಶ್ವರಿ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಎನ್ ಶಶಿಶೇಖರ ದೀಕ್ಷಿತ್ ‘ಟಿವಿ9’ ಜತೆ ಮಾತನಾಡಿದ್ದು, ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆಯಿಂದ ಏನೆಲ್ಲಾ ಒಳಿತು ಆಗುತ್ತದೆ? ಪ್ರಯೋಜನಗಳೇನು? ನಂಬಿಕೆಗಳೇನು ಎಂಬ ಬಗ್ಗೆ ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ. ಇದನ್ನೂ ಓದಿ: ಮೈಸೂರು: ಚಾಮುಂಡಿ…

Read More
ವಿಚ್ಛೇದನದ ಬಳಿಕ ಧನಶ್ರೀ ವರ್ಮಾ ಬಾಳಲ್ಲಿ ಹೆಚ್ಚಾಯ್ತು ಖುಷಿ

ವಿಚ್ಛೇದನದ ಬಳಿಕ ಧನಶ್ರೀ ವರ್ಮಾ ಬಾಳಲ್ಲಿ ಹೆಚ್ಚಾಯ್ತು ಖುಷಿ

ಧನಶ್ರೀ ವರ್ಮಾ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕ್ರಿಕೆಟರ್ ಯಜುವೇಂದ್ರ ಚಹಲ್​ನ ವಿವಾಹ ಆದ ಬಳಿಕ ಇವರಿಗೆ ಭಾರಿ ಜನಪ್ರಿಯತೆ ಬಂತು. ಈಗ ಧನಶ್ರೀ ಹಾಗೂ ಚಹಲ್ ಬೇರೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. Source link

Read More