Headlines
KL Rahul: ಕುಟುಂಬಕ್ಕಿಂತ ದೇಶ ಮುಖ್ಯ… ಕೆಎಲ್ ರಾಹುಲ್ ತೆಗೆದುಕೊಂಡ ಈ ನಿರ್ಧಾರಕ್ಕೆ ಸೆಲ್ಯೂಟ್ ಮಾಡಲೇಬೇಕು

KL Rahul: ಕುಟುಂಬಕ್ಕಿಂತ ದೇಶ ಮುಖ್ಯ… ಕೆಎಲ್ ರಾಹುಲ್ ತೆಗೆದುಕೊಂಡ ಈ ನಿರ್ಧಾರಕ್ಕೆ ಸೆಲ್ಯೂಟ್ ಮಾಡಲೇಬೇಕು

ಬೆಂಗಳೂರು (ಜೂ. 27): ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ (KL Rahul) ಇಂಗ್ಲೆಂಡ್ ಪ್ರವಾಸದಲ್ಲಿ ಟೆಸ್ಟ್ ಸರಣಿಗೆ ಉತ್ತಮ ಆರಂಭ ನೀಡಿದ್ದಾರೆ. ಹೆಡಿಂಗ್ಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 42 ರನ್ ಗಳಿಸಿದರು ಮತ್ತು ನಂತರ 137 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರ ಹೊರತಾಗಿಯೂ, ಟೀಮ್ ಇಂಡಿಯಾ ಮೊದಲ ಟೆಸ್ಟ್ ಗೆಲ್ಲಲು ಸಾಧ್ಯವಾಗಲಿಲ್ಲ, ಆದರೆ ಒಳ್ಳೆಯ ವಿಷಯವೆಂದರೆ ಕೆಎಲ್ ರಾಹುಲ್ ತಮ್ಮ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡರು. ಇದರೊಂದಿಗೆ, ರೋಹಿತ್ ಶರ್ಮಾ…

Read More
Kempegowda awards 2025: Asianet Suvarna News ನಿರೂಪಕಿ Bhavana Nagaiah ಸೇರಿ 52 ಮಂದಿಗೆ ಸಂದ ಗೌರವ | Kempegowda Awards 2025 Asianet Suvarna News Anchor Bhavana Nagaiah Among 52 Others Rav

Kempegowda awards 2025: Asianet Suvarna News ನಿರೂಪಕಿ Bhavana Nagaiah ಸೇರಿ 52 ಮಂದಿಗೆ ಸಂದ ಗೌರವ | Kempegowda Awards 2025 Asianet Suvarna News Anchor Bhavana Nagaiah Among 52 Others Rav

ಬಿಬಿಎಂಪಿಯಿಂದ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಪ್ರಶಸ್ತಿ ಲಭಿಸಿದೆ.  ಬೆಂಗಳೂರು (ಜೂ.27) : ನಾಡಪ್ರಭು ಕೆಂಪೇಗೌಡ ಜಯಂತಿ ಹೆಸರಲ್ಲಿ ಬಿಬಿಎಂಪಿಯಿಂದ ನೀಡುವ ಪ್ರತಿಷ್ಠಿತ ಕೇಂಪೇಗೌಡ ಪ್ರಶಸ್ತಿ ಪ್ರಕಟಗೊಂಡಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಸಮಾಜಸೇವೆ, ಮಾಧ್ಯಮ, ನ್ಯಾಯವಾದಿ, ಆಡಳಿತ, ವೈದ್ಯಕೀಯ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ….

Read More
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

ಆಮಿರ್ ಖಾನ್ ಅವರು ಮಾಡಿರೋ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಸೂಪರ್ ಹಿಟ್ ಆಗಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಚಿತ್ರ ಸ್ಪ್ಯಾನಿಶ್ ಭಾಷೆಯ ‘ಚಾಂಪಿಯನ್ಸ್’ ಸಿನಿಮಾದ ರಿಮೇಕ್. ಈ ಚಿತ್ರವನ್ನು ರಿಮೇಕ್ ಮಾಡಿದ್ದಕ್ಕೆ ಅನೇಕರು ಟೀಕೆ ಮಾಡಿದ್ದರು. ಈ ಬಗ್ಗೆ ಆಮಿರ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ರಿಮೇಕ್ ಹಿಂದಿನ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ. ಆಮಿರ್ ಖಾನ್ ಅವರು ಆ್ಯಕ್ಷನ್ ಸಿನಿಮಾಗಳ ಜೊತೆ ಒಂದಷ್ಟು…

Read More
ಮುಖೇಶ್ ಅಂಬಾನಿಯ ರಿಲಯನ್ಸ್ ಮತ್ತೊಮ್ಮೆ ಇತಿಹಾಸ ಸೃಷ್ಟಿ; ₹20 ಲಕ್ಷ ಕೋಟಿ ಗಡಿ ದಾಟಿದ ಮಾರುಕಟ್ಟೆ ಬಂಡವಾಳ! Reliance Industries Hits ₹20 Lakh Crore Market Cap | Reliance Industries Hits Rs 20 Lakh Crore Market Cap Milestone In 2025 Surge Rav

ಮುಖೇಶ್ ಅಂಬಾನಿಯ ರಿಲಯನ್ಸ್ ಮತ್ತೊಮ್ಮೆ ಇತಿಹಾಸ ಸೃಷ್ಟಿ; ₹20 ಲಕ್ಷ ಕೋಟಿ ಗಡಿ ದಾಟಿದ ಮಾರುಕಟ್ಟೆ ಬಂಡವಾಳ! Reliance Industries Hits ₹20 Lakh Crore Market Cap | Reliance Industries Hits Rs 20 Lakh Crore Market Cap Milestone In 2025 Surge Rav

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಷೇರುಗಳು ಗುರುವಾರ ಭಾರಿ ಏರಿಕೆ ಕಂಡು ₹20 ಲಕ್ಷ ಕೋಟಿ ಮಾರುಕಟ್ಟೆ ಬಂಡವಾಳೀಕರಣ ಮಟ್ಟವನ್ನು ಮತ್ತೆ ದಾಟಿದೆ. ಕಂಪನಿಯ ಷೇರುಗಳು 2.14% ಜಿಗಿತ ಕಂಡು ₹1,498ಕ್ಕೆ ತಲುಪಿವೆ. ಈ ಮೂಲಕ ರಿಲಯನ್ಸ್ ಭಾರತದ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಮುಂದುವರೆದಿದೆ. ಮುಂಬೈ (ಜೂ.27) ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಗುರುವಾರದಂದು ದಲಾಲ್ ಸ್ಟ್ರೀಟ್‌ನಲ್ಲಿ ಷೇರುಗಳ ಭಾರಿ ಏರಿಕೆಯೊಂದಿಗೆ 20 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳೀಕರಣವನ್ನು ಮತ್ತೆ ದಾಟಿ ಇತಿಹಾಸ…

Read More
ಕೂಡ್ಲಿ ಮಠದ ಕೋಟ್ಯಂತರ ರೂ ಆಸ್ತಿ ಅಕ್ರಮ ಮಾರಾಟಕ್ಕೆ ಪ್ಲ್ಯಾನ್: ಕಾಂಗ್ರೆಸ್ ನಾಯಕಿ ಹೆಸರಿಗೆ ಹಕ್ಕು ಬದಲಾವಣೆ

ಕೂಡ್ಲಿ ಮಠದ ಕೋಟ್ಯಂತರ ರೂ ಆಸ್ತಿ ಅಕ್ರಮ ಮಾರಾಟಕ್ಕೆ ಪ್ಲ್ಯಾನ್: ಕಾಂಗ್ರೆಸ್ ನಾಯಕಿ ಹೆಸರಿಗೆ ಹಕ್ಕು ಬದಲಾವಣೆ

21 ಎಕರೆ ಜಮೀನು ಮಾರಾಟಕ್ಕೆ ಪ್ಲ್ಯಾನ್ ಗದಗ, ಜೂನ್​ 27: ಶಿವಮೊಗ್ಗ ಜಿಲ್ಲೆಯ ಕೂಡ್ಲಿ‌ ಶ್ರೀಂಗೇರಿ ಮಠದ (Kudali Sringeri Mata) ಆಸ್ತಿ (property) ರಾಜ್ಯದ ಹಲವು ಜಿಲ್ಲೆಗಳಲ್ಲಿ ಇವೆ. ಗದಗ ಜಿಲ್ಲೆಯಲ್ಲೂ ಈ ಮಠದ ಕೋಟ್ಯಂತರ ಮೌಲ್ಯದ ಆಸ್ತಿ ಇದೆ. ಈ ಮಠದ ಆಸ್ತಿ ಲೂಟಿಗೆ ಪ್ಲ್ಯಾನ್​ ಮಾಡಿದ್ದು ಇದೀಗ ಬಯಲಾಗಿದೆ. ಕವಡೆಕಾಸಿಗೆ ಮಠದ ಆಸ್ತಿ ಕಾನೂನು ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಲಾಗಿದೆ. ಪೋಕಳಾ ವಾರಸುದಾರರು ಇದರೆ, ಕಾನೂನು ಪ್ರಕಾರ ಆಸ್ತಿ ಹಕ್ಕು ಬದಲಾವಣೆ ಮಾಡಲು…

Read More
ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ

ಲುಧಿಯಾನಾ: ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ

ಲುಧಿಯಾನಾ, ಜೂನ್ 27: ಪ್ಲಾಸ್ಟಿಕ್​ ಡ್ರಮ್​ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್​​ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್​ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್​ಎಚ್​ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ,…

Read More
Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

Jagannath Rath Yatra 2025: ವಿಶ್ವಪ್ರಸಿದ್ಧ ಐತಿಹಾಸಿಕ ಪುರಿಯ ಶ್ರೀ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

ಇಂದಿನಿಂದ ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ಪ್ರಾರಂಭವಾಗಲಿದೆ. ಈ ರಥಯಾತ್ರೆಯಲ್ಲಿ ಜಗನ್ನಾಥ, ಬಲಭದ್ರ ಹಾಗೂ ಸುಭದ್ರೆಯರ ವಿಗ್ರಹಗಳನ್ನು ಜಗನ್ನಾಥ ದೇಗುಲದಿಂದ ಗುಂಡಿಚಾ ದೇಗುಲದವರೆಗೆ ರಥದಲ್ಲಿ ಕರೆದೊಯ್ಯಲಾಗುತ್ತದೆ. ಗಂಟೆ, ಶಂಖಗಳು ಮತ್ತು ‘ಜೈ ಜಗನ್ನಾಥ’ ಮಂತ್ರಗಳ ನಡುವೆ ರಥಗಳು ಚಲಿಸುಲಿದ್ದು, ಪುರಿಯ ವಾತಾವರಣವು ಅದ್ಭುತ ಮತ್ತು ದೈವಿಕ ಶಕ್ತಿಯಿಂದ ತುಂಬಿರಲಿದೆ. ಈ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಉತ್ಸವವನ್ನು ವೀಕ್ಷಿಸಲು ಈಗಾಗಲೇ ಲಕ್ಷಾಂತರ ಭಕ್ತರು ಪುರಿಯನ್ನು ತಲುಪಿದ್ದಾರೆ. ರಥಯಾತ್ರೆ 9 ದಿನಗಳವರೆಗೆ ಇರಲಿದೆ. ರಥಯಾತ್ರೆಯ ಮಹತ್ವವೇನು? ಪುರಿಯ ರಥಯಾತ್ರೆಯನ್ನು ಧರ್ಮ, ಸಂಸ್ಕೃತಿ…

Read More
Pink Line Metro: ಪಿಂಕ್‌ ಲೈನ್ ಆರು ಸ್ಟೇಷನ್​​ಗಳಲ್ಲಿ ಈ ವರ್ಷವೇ ಮೆಟ್ರೋ ರೈಲು ಸಂಚಾರ

Pink Line Metro: ಪಿಂಕ್‌ ಲೈನ್ ಆರು ಸ್ಟೇಷನ್​​ಗಳಲ್ಲಿ ಈ ವರ್ಷವೇ ಮೆಟ್ರೋ ರೈಲು ಸಂಚಾರ

ಕಾಳೇನ ಅಗ್ರಹಾರ ದಿಂದ ನಾಗಾವರ ವರೆಗಿನ ಪಿಂಕ್‌ ಲೈನ್ ಮೆಟ್ರೋ ಮಾರ್ಗ ಬೆಂಗಳೂರು, ಜೂನ್ 27: ಕಾಳೇನ ಅಗ್ರಹಾರ ದಿಂದ ನಾಗಾವರ ವರೆಗಿನ ಪಿಂಕ್‌ ಲೈನ್ ಮೆಟ್ರೋದಲ್ಲಿ (Pink Line Metro) ಒಟ್ಟು 18 ಸ್ಟೇಷನ್​ಗಳಿದ್ದು, ಆ ಪೈಕಿ ಈ ಡಿಸೆಂಬರ್ ವೇಳೆಗೆ 6 ಮೆಟ್ರೋ ಸ್ಟೇಷನ್​ಗಳಲ್ಲಿ ಚಾಲಕರಹಿತ ರೈಲು ಸಂಚಾರ ಮಾಡಲಿದೆ. 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್​ಗಳಿಗೆ ಮುಂದಿನ ವರ್ಷ ಡಿಸೆಂಬರ್​​ನಲ್ಲಿ ಚಾಲನೆ ಸಿಗಲಿದೆ. ಸದ್ಯ ಹಳದಿ ಲೈನ್​ನಲ್ಲಿ ಈಗಾಗಲೇ ಡ್ರೈವರ್ಲೆಸ್ ರೈಲು (Driverless Metro…

Read More
ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ

ಪಿಯುಸಿಯಲ್ಲಿ ಟಾಪರ್, ಐಎಎಸ್ ಓದಬೇಕಿದ್ದ ಯುವತಿ ನಟಿಯಾದ ಕಥೆ

ನಾವು ಈಗ ಹೇಳುತ್ತಿರುವ ನಟಿ ದ್ವಿತೀಯ ಪಿಯುಸಿಯಲ್ಲಿ ಟಾಪರ್ ಆದರು. ಅವರ ಕನಸು ಇದ್ದಿದ್ದು ಐಎಎಸ್ (IAS) ಅಧಿಕಾರಿ ಆಗಬೇಕು ಎಂದು. ಆದರೆ, ಕೊನೆಗೆ ಅವರು ಆಗಿದ್ದು ನಟಿ. ಈಗ ನಾವು ಹೇಳುತ್ತಿರುವುದು ಬೇರಾರ ಬಗ್ಗೆಯೂ ಅಲ್ಲ. ನಟಿ ರಾಶಿ ಖನ್ನಾ ಬಗ್ಗೆ. ದಕ್ಷಿಣ ಭಾರತ ಹಾಗೂ ಬಾಲಿವುಡ್​ ಮತ್ತು ಒಟಿಟಿಯಲ್ಲಿ ಹವಾ ಸೃಷ್ಟಿ ಮಾಡಿರುವ ಈ ನಟಿಯ ಕನಸು ಬೇರೆಯದೇ ಇತ್ತು. ಆದರೆ, ಈಗ ಅವರು ನಟಿಯಾಗಿ ಮೆರೆಯುತ್ತಿದ್ದಾರೆ. ಆಗಿದ್ದೆಲ್ಲ ಒಳ್ಳೆದಕ್ಕೆ ಎಂದು ಅವರು ಬಲವಾಗಿ…

Read More
ಜಾನುವಾರು ಸಂರಕ್ಷಣೆ ಹೆಸರಲ್ಲಿ ವಸೂಲಿ: 7 ಮಂದಿ ಬಂಧನ | Asianet News Kannada \ Latest News Today | Extortion In The Name Of Animal Protection 7 Arrested At Hunusuru Mysuru Rav

ಜಾನುವಾರು ಸಂರಕ್ಷಣೆ ಹೆಸರಲ್ಲಿ ವಸೂಲಿ: 7 ಮಂದಿ ಬಂಧನ | Asianet News Kannada \ Latest News Today | Extortion In The Name Of Animal Protection 7 Arrested At Hunusuru Mysuru Rav

ಹುಣಸೂರಿನಲ್ಲಿ ಜಾನುವಾರು ಸಂರಕ್ಷಣೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಬಂಧನವಾಗಿದೆ. ಬಂಧಿತರಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಣಸೂರು (ಜೂ.27): ಜಾನುವಾರು ಸಂರಕ್ಷಣೆ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಸೇರಿದಂತೆ ಏಳು ಮಂದಿಯನ್ನು ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ….

Read More