Headlines
ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ | Indias New Journey In Gaganyaan

ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ | Indias New Journey In Gaganyaan

ಭಾರತೀಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ  ನವದೆಹಲಿ: ಭಾರತೀಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್‌ಎಸ್‌) ಕೇಂದ್ರ ಪ್ರವೇಶಿಸಿದೆ. ಇದರೊಂದಿಗೆ ಮೊದಲ ಬಾರಿಗೆ ಭಾರತದ ಗಗನಯಾನಿಯೊಬ್ಬರು ಐಎಸ್‌ಎಸ್‌ ಪ್ರವೇಶಿಸಿದ ಇತಿಹಾಸ ನಿರ್ಮಾಣವಾಗಿದೆ. ಉಪಗ್ರಹ ಉಡ್ಡಯನ ಸೇರಿದಂತೆ ಬಾಹ್ಯಾಕಾಶ ಕ್ಷೇತ್ರದಲ್ಲಿ…

Read More
Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಎಲ್ಲೆಲ್ಲಿ ರೆಡ್, ಆರೆಂಜ್​ ಅಲರ್ಟ್​?

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಎಲ್ಲೆಲ್ಲಿ ರೆಡ್, ಆರೆಂಜ್​ ಅಲರ್ಟ್​?

ಬೆಂಗಳೂರು, ಜೂನ್ 27: ಕರ್ನಾಟಕದಾದ್ಯಂತ ಭಾರಿ ಮಳೆ(Rain)ಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ವಿರಾಜಪೇಟೆ, ಕೊಟ್ಟಿಗೆಹಾರ,…

Read More
Stray dog attacks: ಬೀದಿ ನಾಯಿಗಳ ಏಕಾಏಕಿ ದಾಳಿಗೆ 20 ಮಂದಿಗೆ ಗಾಯ | Asianet news Kannada | 20 People Injured In Stray Dogs Attacked At Nanjanagudu Hullalli Village Rav

Stray dog attacks: ಬೀದಿ ನಾಯಿಗಳ ಏಕಾಏಕಿ ದಾಳಿಗೆ 20 ಮಂದಿಗೆ ಗಾಯ | Asianet news Kannada | 20 People Injured In Stray Dogs Attacked At Nanjanagudu Hullalli Village Rav

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಮಕ್ಕಳು, ವಯಸ್ಕರು ಸೇರಿದಂತೆ ಹಲವರು ನಾಯಿ ಕಡಿತಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಸ್ಥರು ನಾಯಿಯನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ನಂಜನಗೂಡು (ಜೂ.27): ತಾಲೂಕಿನ ಹುಲ್ಲಹಳ್ಳಿಯಲ್ಲಿ ಒಂದೇ ದಿನ ಸುಮಾರು 20ಕ್ಕೂ ಹೆಚ್ಚು ಮಂದಿಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ. ಗುರುವಾರ ಸಂಜೆ 4ರ ಸಮಯದಲ್ಲಿ ಮಕ್ಕಳು ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಬೀದಿ ನಾಯಿ ಏಕಾಏಕಿ ದಾಳಿ…

Read More
Daily Horoscope: ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ

Daily Horoscope: ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ

ಬೆಂಗಳೂರು, ಜೂನ್​ 26: ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಆಷಾಡ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಬಿದಿಗೆ, ಪುನರ್ವಸು ನಕ್ಷತ್ರ, ವ್ಯಾಗತ ಯೋಗ ಮತ್ತು ಕೌಲವ ಕರಣ ದಿನ. ರಾಹುಕಾಲ ಬೆಳಿಗ್ಗೆ 10:45 ರಿಂದ 12:21 ರವರೆಗೆ ಇದೆ. ಶುಭ ಕಾಲ ಮಧ್ಯಾಹ್ನ 12:22 ರಿಂದ 1:59 ರವರೆಗೆ ಇರುತ್ತದೆ. ಆಷಾಡ ಶುಕ್ರವಾರವಾಗಿರುವುದರಿಂದ ದೇವಿಯ ಪೂಜೆ ಮತ್ತು ಸ್ತುತಿಗೆ ವಿಶೇಷ ಮಹತ್ವವಿದೆ ಎಂದು ಡಾ. ಗುರೂಜಿ ಹೇಳಿದ್ದಾರೆ. ಕೆಂಪೇಗೌಡರ ಜಯಂತಿ ಮತ್ತು ಇತರ ಹಬ್ಬಗಳೂ ಈ ದಿನ…

Read More
ಡ್ರಗ್ಸ್ ತೆಗೆದುಕೊಳ್ಳೋ ಕಲಾವಿದರು ಇನ್ಮುಂದೆ ಚಿತ್ರರಂಗದಿಂದ ಬ್ಯಾನ್

ಡ್ರಗ್ಸ್ ತೆಗೆದುಕೊಳ್ಳೋ ಕಲಾವಿದರು ಇನ್ಮುಂದೆ ಚಿತ್ರರಂಗದಿಂದ ಬ್ಯಾನ್

ಇತ್ತೀಚೆಗೆ ಡ್ರಗ್ಸ್ ಹಾವಳಿ ಹೆಚ್ಚಿದೆ. ಯುವಕರು ಇದಕ್ಕೆ ಬಲಿಪಶುಗಳಾಗುತ್ತಿದ್ದಾರೆ. ಈ ಭೂತ ಚಿತ್ರರಂಗವನ್ನೂ ಬಿಟ್ಟಿಲ್ಲ. ಚಿತ್ರರಂಗದ ಅನೇಕರು ಡ್ರಗ್ಸ್​​ನ ಮೋಡಿಗೆ ಸಿಲುಕಿದ್ದಾರೆ. ಇದರಿಂದ ಚಿತ್ರರಂಗಕ್ಕೆ ಸಾಕಷ್ಟು ಮುಜುಗರ ಎದುರಿಸುವ ಪರಿಸ್ಥಿತಿ ಬರುತ್ತಿದೆ. ಈ ಕಾರಣಕ್ಕೆ ಒಂದು ಕಠಿಣ ನಿಯಮ ತರಲು ತೆಲುಗು ಚಿತ್ರರಂಗ ನಿರ್ಧರಿಸಿದೆ. ತೆಲುಗಿನಲ್ಲಿ ಡ್ರಗ್ಸ್ (Drugs) ತೆಗೆದುಕೊಳ್ಳುವ ಕಲಾವಿದರ ಮೇಲೆ ಬ್ಯಾನ್ ಹೇರಲು ಚಿತ್ರರಂಗದವರು ನಿರ್ಧರಿಸಿದ್ದಾರೆ. ಈ ನಿರ್ಧಾರವನ್ನು ಅನೇಕರು ಸ್ವಾಗತಿಸಿದ್ದಾರೆ. ಇದರಿಂದ ಚಿತ್ರರಂಗದಲ್ಲಿ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗುತ್ತಿದೆ. ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ…

Read More
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್? ಮುಂಚೂಣಿಯಲ್ಲಿ ಕೇಳಿಬರುತ್ತಿದೆ ಈ ನಾಯಕರ ಹೆಸರು!

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್? ಮುಂಚೂಣಿಯಲ್ಲಿ ಕೇಳಿಬರುತ್ತಿದೆ ಈ ನಾಯಕರ ಹೆಸರು!

ಬೆಂಗಳೂರು, ಜೂನ್ 27: ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಜೊತೆಯಲ್ಲೇ ಕರ್ನಾಟಕ ಬಿಜೆಪಿ (BJP) ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡುವುದು ಖಚಿತವಾಗಿದೆ. ಯಾವಾಗ ಮತ್ತು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾದರೂ ಜುಲೈ ಎರಡನೇ ವಾರದೊಳಗೆ ಈ ಪ್ರಕ್ರಿಯೆ ಮುಗಿಯುವುದು ನಿಚ್ಚಳವಾಗಿದೆ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು ನಡೆದಿರುವ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ. ಬಿಜೆಪಿಯಲ್ಲಿ ಆಗಾಗ ಸಕ್ರಿಯವಾಗಿರುವ ತಟಸ್ಥ ಬಣ ಕೇಂದ್ರ…

Read More
ಅಖಂಡ ಬಳ್ಳಾರಿ: ಕನ್ನಡಪ್ರಭದ ವಿಶೇಷ ಸಂಚಿಕೆ ಲೋಕಾರ್ಪಣೆ | ರವಿ ಹೆಗಡೆ ಮಾತು | Editor In Chief Ravi Hegde Spoke At Akhand Ballari Organized By Kannada Prabha And Asianet Suvarna News Rav

ಅಖಂಡ ಬಳ್ಳಾರಿ: ಕನ್ನಡಪ್ರಭದ ವಿಶೇಷ ಸಂಚಿಕೆ ಲೋಕಾರ್ಪಣೆ | ರವಿ ಹೆಗಡೆ ಮಾತು | Editor In Chief Ravi Hegde Spoke At Akhand Ballari Organized By Kannada Prabha And Asianet Suvarna News Rav

ಬಳ್ಳಾರಿ ಜಿಲ್ಲೆಯ ವೈಶಿಷ್ಟ್ಯಗಳನ್ನು ಎತ್ತಿ ತೋರಿಸುವ ‘ಅಖಂಡ ಬಳ್ಳಾರಿ’ ವಿಶೇಷ ಸಂಚಿಕೆಯನ್ನು ಕನ್ನಡಪ್ರಭ ಲೋಕಾರ್ಪಣೆಗೊಳಿಸಿದೆ. ಈ ಸಂಚಿಕೆಯು ಜಿಲ್ಲೆಯ ಸಾಮಾ ಬಳ್ಳಾರಿ (ಜೂ.27): ಜನರಿಗೆ ಸುದ್ದಿಗಳನ್ನು ಕೊಡುವುದರೊಟ್ಟಿಗೆ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವಲ್ಲಿ ಕನ್ನಡಪ್ರಭ ಮುಂಚೂಣಿಯಲ್ಲಿದೆ ಎಂದು ಕನ್ನಡಪ್ರಭ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು. ನಗರದ ರಾಘವ ಕಲಾ ಮಂದಿರದಲ್ಲಿ ಕನ್ನಡಪ್ರಭ ಹೊರತಂದ ಅಖಂಡ ಬಳ್ಳಾರಿ ವಿಶೇಷ ಸಂಚಿಕೆ ಲೋಕಾರ್ಪಣೆ ಸಂಭ್ರಮ 2025 ಕಾರ್ಯಕ್ರಮದಲ್ಲಿ ಸಂಚಿಕೆ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಕುಳಿತವರಿಗೆ…

Read More
ಅಕ್ಟೋಬರಲ್ಲಿ ಬದಲಾವಣೆಯೋ? ಅದಕ್ಕೆ ಮುನ್ನವೇ ಕ್ರಾಂತಿಯೋ? ರಾಜಣ್ಣ ಹೇಳಿಕೆ ಭಾರಿ ಸಂಚಲನ | Rajannas Statement Creates A Huge Stir In Congress

ಅಕ್ಟೋಬರಲ್ಲಿ ಬದಲಾವಣೆಯೋ? ಅದಕ್ಕೆ ಮುನ್ನವೇ ಕ್ರಾಂತಿಯೋ? ರಾಜಣ್ಣ ಹೇಳಿಕೆ ಭಾರಿ ಸಂಚಲನ | Rajannas Statement Creates A Huge Stir In Congress

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ದೆಹಲಿ ಹೈಕಮಾಂಡ್‌ ಭೇಟಿ ಬೆನ್ನಲ್ಲೇ ಆಪ್ತ ಸಚಿವ ಕೆ.ಎನ್.ರಾಜಣ್ಣ ಅವರು ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಯಾರೂ ಊಹಿಸಲಾಗದ ರಾಜಕೀಯ ಬೆಳವಣಿಗೆ ನಡೆಯಲಿದೆ ಎಂಬ ಭವಿಷ್ಯ ನುಡಿದಿರುವುದು ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ದೆಹಲಿ ಹೈಕಮಾಂಡ್‌ ಭೇಟಿ ಬೆನ್ನಲ್ಲೇ ಆಪ್ತ ಸಚಿವ ಕೆ.ಎನ್.ರಾಜಣ್ಣ ಅವರು ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಯಾರೂ ಊಹಿಸಲಾಗದ ರಾಜಕೀಯ ಬೆಳವಣಿಗೆ ನಡೆಯಲಿದೆ ಎಂಬ ಭವಿಷ್ಯ ನುಡಿದಿರುವುದು ಕಾಂಗ್ರೆಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಏಕೆಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ…

Read More
14 ದಿನ ಐಎಸ್​ಎಸ್​ನಲ್ಲೇ ಇರುವ ನಾಲ್ವರು ಗಗನಯಾತ್ರಿಗಳು – ಬಾಹ್ಯಾಕಾಶದಲ್ಲಿ ಭಾರತದ ಪರವಾಗಿ ಶುಭಾಂಶು ಶುಕ್ಲಾ 7 ಪ್ರಯೋಗ | Shubhash Shukla 7th Experiment For India In Space

14 ದಿನ ಐಎಸ್​ಎಸ್​ನಲ್ಲೇ ಇರುವ ನಾಲ್ವರು ಗಗನಯಾತ್ರಿಗಳು – ಬಾಹ್ಯಾಕಾಶದಲ್ಲಿ ಭಾರತದ ಪರವಾಗಿ ಶುಭಾಂಶು ಶುಕ್ಲಾ 7 ಪ್ರಯೋಗ | Shubhash Shukla 7th Experiment For India In Space

14 ದಿನ ಐಎಸ್​ಎಸ್​ನಲ್ಲೇ ಇರುವ ನಾಲ್ವರು ಗಗನಯಾತ್ರಿಗಳು, 60 ವಿವಿಧ ಪ್ರಯೋಗಗಳನ್ನ ನಡೆಸಲಿದ್ದಾರೆ. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ಪ್ರಯೋಗ ಮಾಡಲಿದ್ದಾರೆ. ವಿಶೇಷವೆಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಇವೆ. 14 ದಿನ ಐಎಸ್​ಎಸ್​ನಲ್ಲೇ ಇರುವ ನಾಲ್ವರು ಗಗನಯಾತ್ರಿಗಳು, 60 ವಿವಿಧ ಪ್ರಯೋಗಗಳನ್ನ ನಡೆಸಲಿದ್ದಾರೆ. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ಪ್ರಯೋಗ ಮಾಡಲಿದ್ದಾರೆ. ವಿಶೇಷವೆಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಇವೆ. ಕರ್ನಾಟಕದ…

Read More
Daily Devotional: ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ

Daily Devotional: ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ

ಬೆಂಗಳೂರು, ಜೂನ್​ 27: ಅನೇಕರು ದೇವತಾ ಮತ್ತು ಪಿತೃ ಕಾರ್ಯಗಳನ್ನು ಮಾಡುವಾಗ ಕುಂಕುಮ ಹಾಗೂ ವಿಭೂತಿ ಇವುಗಳನ್ನು ಹಣೆಯ ಮೇಲೆ ಇಡುತ್ತಾರೆ. ಬ್ರಹ್ಮ ವೈವರ್ತ ಪುರಾಣದ ಪ್ರಕಾರ, ದೇವರ ಪೂಜೆ, ಪಿತೃ ಪೂಜೆ, ಮತ್ತು ದಾನ ಧರ್ಮಗಳನ್ನು ಕುಂಕುಮ ಅಥವಾ ವಿಭೂತಿಯಿಲ್ಲದೆ ಮಾಡಿದರೆ ನಿಷ್ಪ್ರಯೋಜನವಾಗುತ್ತದೆ. ಇವು ಧಾರ್ಮಿಕ ಕ್ರಿಯೆಗಳಿಗೆ ಪೂರ್ಣ ಫಲಿತಾಂಶಗಳನ್ನು ಗಳಿಸಲು ಸಹಾಯ ಮಾಡುತ್ತವೆ ಎಂದು ನಂಬಲಾಗುತ್ತದೆ. ಹಣೆಯ ಮೇಲೆ ಇಡುವ ಕುಂಕುಮ ಮತ್ತು ವಿಭೂತಿಯು ಸುಷುಮ್ನಾ ನಾಡಿಯನ್ನು ಜಾಗೃತಗೊಳಿಸುತ್ತದೆ ಎಂದೂ ಹೇಳಲಾಗುತ್ತದೆ. Source link

Read More