ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದು ಮತ್ತೊಮ್ಮೆ ಹೇಳಿದ ಕೆಎನ್ ರಾಜಣ್ಣ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದು ಮತ್ತೊಮ್ಮೆ ಹೇಳಿದ ಕೆಎನ್ ರಾಜಣ್ಣ

ಬೆಂಗಳೂರು, ಜೂನ್ 26: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಹಕಾರ ಸಚಿವ ಕೆಎನ್ ರಾಜಣ್ಣ, ಕಾಂಗ್ರೆಸ್ ನಲ್ಲಿ ಪವರ್ ಸೆಂಟರ್ ಗಳ ಜಾಸ್ತಿಯಿವೆ, ಅವು ಜಾಸ್ತಿಯಾದಷ್ಟು ಪಕ್ಷಕ್ಕೆ ಒಳಿತು, ಹಾಗಾದಲ್ಲಿ ಮಾತ್ರ ಯಾರೂ ಏಕಪಕ್ಷೀಯವಾಗಿ ನಿರ್ಧಾರಗಳನ್ಮು ತೆಗೆದುಕೊಂಡು ಬೇರೆಯವರ ಮೇಲೆ ಹೇರಲಾಗಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷನಾಗುವ (KPCC president) ಇಂಗಿತವನ್ನು ಮತ್ತೊಮ್ಮೆ ವ್ಯಕ್ತಪಡಿಸಿದ ರಾಜಣ್ಣ, ಅಧ್ಯಕ್ಷಗಿರಿಯನ್ನು ಕೊಟ್ಟರೆ ಸ್ವೀಕರಿಸುತ್ತೇನೆ ಮತ್ತು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದರು. ಶಾಸಕ ರಾಜು ಕಾಗೆ ಮಾಡಿರುವ ಆಪಾದನೆಗೆ ರಾಜಣ್ಣ,…

Read More
Personality Test: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದ ಮೂಲಕ ತಿಳಿಯಿರಿ  ನಿಮ್ಮ ವ್ಯಕ್ತಿತ್ವದ ರಹಸ್ಯ

Personality Test: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದ ಮೂಲಕ ತಿಳಿಯಿರಿ ನಿಮ್ಮ ವ್ಯಕ್ತಿತ್ವದ ರಹಸ್ಯ

ವ್ಯಕ್ತಿತ್ವ ಪರೀಕ್ಷೆImage Credit source: Times Of India ಬಹುತೇಕ ಎಲ್ಲರಿಗೂ ಭವಿಷ್ಯ ಹೇಗಿರುತ್ತೆ, ರಹಸ್ಯ ವ್ಯಕ್ತಿತ್ವ (secret personality), ಹೇಗಿರುತ್ತೆ, ಲವ್‌ ಲೈಫ್‌, ವೃತ್ತಿ ಜೀವನ, ವೈವಾಹಿಕ ಜೀವನ ಹೇಗಿರಬಹುದು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅದಕ್ಕಾಗಿ ಜನ ಜ್ಯೋತಿಷ್ಯ ಶಾಸ್ತ್ರ, ಸಂಖ್ಯಾ ಶಾಸ್ತ್ರ, ಗಿಣಿ ಶಾಸ್ತ್ರ, ಸಾಮುದ್ರಿಕ ಶಾಸ್ತ್ರ ಹೀಗೆ ನಾನಾ ಮಾರ್ಗಗಳ ಮೂಲಕ ತಮ್ಮ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌ (Optical illusion) ಪರ್ಸನಾಲಿಟಿ ಟೆಸ್ಟ್‌ಗಳ ಮುಖಾಂತರವೂ ನಮ್ಮ…

Read More
ರಹಸ್ಯ ಮಾಹಿತಿಯನ್ನು ಚೀನಾ ಪಾಕಿಸ್ತಾನದೊಂದಿಗೆ ಹಂಚಿಕೊಂಡಿದೆ ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. | China Gives Pakistan Secret Information About Operation Sindoora

ರಹಸ್ಯ ಮಾಹಿತಿಯನ್ನು ಚೀನಾ ಪಾಕಿಸ್ತಾನದೊಂದಿಗೆ ಹಂಚಿಕೊಂಡಿದೆ ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. | China Gives Pakistan Secret Information About Operation Sindoora

ಭಾರತದ ವಾಯುರಕ್ಷಣಾ ವ್ಯವಸ್ಥೆ, ಕ್ಷಿಪಣಿ, ವಿಮಾನ ಮಾರ್ಗಗಳು ಇತ್ಯಾದಿ ಕುರಿತ ರಹಸ್ಯ ಮಾಹಿತಿಯನ್ನು ಚೀನಾ ಪಾಕಿಸ್ತಾನದೊಂದಿಗೆ ಹಂಚಿಕೊಂಡಿದೆ ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. ಇಸ್ಲಾಮಾಬಾದ್: ಭಾರತದ ವಾಯುರಕ್ಷಣಾ ವ್ಯವಸ್ಥೆ, ಕ್ಷಿಪಣಿ, ವಿಮಾನ ಮಾರ್ಗಗಳು ಇತ್ಯಾದಿ ಕುರಿತ ರಹಸ್ಯ ಮಾಹಿತಿಯನ್ನು ಚೀನಾ ಪಾಕಿಸ್ತಾನದೊಂದಿಗೆ ಹಂಚಿಕೊಂಡಿದೆ ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. ‘ಅರಬ್ ನ್ಯೂಸ್’ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಸಂದರ್ಶಕಿ, ‘ಸಂಘರ್ಷದ (ಆಪರೇಷನ್ ಸಿಂದೂರ) ನಂತರದ…

Read More
Video: ಸೋಶಿಯಲ್​​ ಮೀಡಿಯಾದಲ್ಲಿ ಅರಿಶಿನ ಪುಡಿ ಟ್ರೆಂಡ್​​, ಯಾಕೆ ಗೊತ್ತಾ? ಇಲ್ಲಿದೆ ನೋಡಿ

Video: ಸೋಶಿಯಲ್​​ ಮೀಡಿಯಾದಲ್ಲಿ ಅರಿಶಿನ ಪುಡಿ ಟ್ರೆಂಡ್​​, ಯಾಕೆ ಗೊತ್ತಾ? ಇಲ್ಲಿದೆ ನೋಡಿ

ಈ ಸೋಶಿಯಲ್​​ ಮೀಡಿಯಾದಲ್ಲಿ ಒಂದಲ್ಲ ಒಂದು ವಿಷಯದ ಬಗ್ಗೆ ಚರ್ಚೆ ಆಗುತ್ತಲೇ ಇರುತ್ತದೆ. ಅದರಲ್ಲೂ ಭಾರತದಲ್ಲಿ ಹೊಸ ಟ್ರೆಂಡ್​​ಗಳನ್ನು ಹುಟ್ಟು ಹಾಕುವ ಸೃಷ್ಟಿಕರ್ತರು ಹೆಚ್ಚಾಗಿಯೇ ಇದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿರುವುದು  ಅರಶಿನ “ಮ್ಯಾಜಿಕಲ್ ಸ್ಪ್ಲಾಶ್” ಪ್ರಯೋಗ . ಈ ಮ್ಯಾಜಿಕಲ್ ಸ್ಪ್ಲಾಶ್​​ಗೆ  ಅರಿಶಿನ, (turmeric) ನೀರು ಮತ್ತು ಮೊಬೈಲ್ ಟಾರ್ಚ್ ಇದ್ರೆ ಸಾಕು. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಇಷ್ಟವಾಗಿರುವ  ಈ ಟ್ರೆಂಡ್​​ ಸಖತ್​​​​​​​ ವೈರಲ್​ ಆಗುತ್ತಿದೆ. ಇನ್ನು ಕೆಲವರು ವಿಭಿನ್ನವಾಗಿ ಈ ಬಗ್ಗೆ…

Read More
ಇರಾನ್‌ ಸರ್ವೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ, ನಮ್ಮ ಮೇಲೆ ಮತ್ತೇನಾದರೂ ಅಮೆರಿಕ ದಾಳಿ ನಡೆಸಿದರೆ ಹುಷಾರ್‌ ಎಂದು ಎಚ್ಚರಿಕೆ ನೀಡಿದ್ದಾರೆ. | Be Careful If Attacked Again Khamenei Warns America

ಇರಾನ್‌ ಸರ್ವೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ, ನಮ್ಮ ಮೇಲೆ ಮತ್ತೇನಾದರೂ ಅಮೆರಿಕ ದಾಳಿ ನಡೆಸಿದರೆ ಹುಷಾರ್‌ ಎಂದು ಎಚ್ಚರಿಕೆ ನೀಡಿದ್ದಾರೆ. | Be Careful If Attacked Again Khamenei Warns America

ಇಸ್ರೇಲ್‌ ಇರಾನ್‌ ಯುದ್ಧ ಶುರುವಾದಾಗಿನಿಂದ ಭೂಗತವಾಗಿ ಅಡಗಿಕೊಂಡಿದ್ದ ಇರಾನ್‌ ಸರ್ವೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ, ನಮ್ಮ ಮೇಲೆ ಮತ್ತೇನಾದರೂ ಅಮೆರಿಕ ದಾಳಿ ನಡೆಸಿದರೆ ಹುಷಾರ್‌ ಎಂದು ಎಚ್ಚರಿಕೆ ನೀಡಿದ್ದಾರೆ. ದುಬೈ: ಇಸ್ರೇಲ್‌ ಇರಾನ್‌ ಯುದ್ಧ ಶುರುವಾದಾಗಿನಿಂದ ಭೂಗತವಾಗಿ ಅಡಗಿಕೊಂಡಿದ್ದ ಇರಾನ್‌ ಸರ್ವೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ, ನಮ್ಮ ಮೇಲೆ ಮತ್ತೇನಾದರೂ ಅಮೆರಿಕ ದಾಳಿ ನಡೆಸಿದರೆ ಹುಷಾರ್‌ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಯಹೂದಿ ಆಡಳಿತ ಅಂತ್ಯವಾಗುವ ಆತಂಕದಿಂದಷ್ಟೇ ಅಮೆರಿಕ ಯುದ್ಧಕ್ಕೆ ಮಧ್ಯಪ್ರವೇಶ…

Read More
ಪಾಕಿಸ್ತಾನದ ಪಿಆರ್; ನ್ಯೂಯಾರ್ಕ್ ಮೇಯರ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ವಿರುದ್ಧ ಕಾಂಗ್ರೆಸ್, ಬಿಜೆಪಿ ವಾಗ್ದಾಳಿ

ಪಾಕಿಸ್ತಾನದ ಪಿಆರ್; ನ್ಯೂಯಾರ್ಕ್ ಮೇಯರ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ವಿರುದ್ಧ ಕಾಂಗ್ರೆಸ್, ಬಿಜೆಪಿ ವಾಗ್ದಾಳಿ

ನವದೆಹಲಿ, ಜೂನ್ 26: ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಭಾರತೀಯ ಮೂಲದ ಡೆಮಾಕ್ರಟಿಕ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ಅವರ ವಿರುದ್ಧ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಟೀಕಿಸಿವೆ. ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಮಮ್ದಾನಿಯನ್ನು ಟೀಕಿಸಿದ್ದಾರೆ. “ಜೊಹ್ರಾನ್ ಮಮ್ದಾನಿ ಬಾಯಿ ತೆರೆದಾಗ, ಪಾಕಿಸ್ತಾನದ ಪಿಆರ್ ತಂಡವು ರಜೆ ತೆಗೆದುಕೊಳ್ಳುತ್ತದೆ. ನ್ಯೂಯಾರ್ಕ್‌ನಿಂದ ಕಾಲ್ಪನಿಕ ಕಥೆಗಳನ್ನು ಘೋಷಿಸುತ್ತಿರುವ ಅವರಂತಹ ಹಿತಶತ್ರುಗಳು ಭಾರತಕ್ಕೆ ಅಗತ್ಯವಿಲ್ಲ” ಎಂದು ಸಿಂಘ್ವಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಪಕ್ಷದ…

Read More
ಕೈಯಲ್ಲಿ ಹಿಡಿದ ಪುಸ್ತಕದಿಂದ ಸಿಕ್ಕಿತು ಜೂ ಎನ್​ಟಿಆರ್ ಮುಂದಿನ ಸಿನಿಮಾದ ಸುಳಿವು

ಕೈಯಲ್ಲಿ ಹಿಡಿದ ಪುಸ್ತಕದಿಂದ ಸಿಕ್ಕಿತು ಜೂ ಎನ್​ಟಿಆರ್ ಮುಂದಿನ ಸಿನಿಮಾದ ಸುಳಿವು

ಜೂ ಎನ್​ಟಿಆರ್ (Jr NTR) ಪ್ರಸ್ತುತ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಶಾಂತ್ ನೀಲ್, ಪಕ್ಕಾ ಆಕ್ಷನ್ ಸಿನಿಮಾ ಒಂದನ್ನು ಜೂ ಎನ್​ಟಿಆರ್​ಗಾಗಿ ನಿರ್ದೇಶಿಸುತ್ತಿದ್ದಾರೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿ. ಇದರ ಜೊತೆಗೆ ಜೂ ಎನ್​ಟಿಆರ್ ‘ವಾರ್ 2’ ಸಿನಿಮಾದ ಕೊನೆಯ ಭಾಗದ ಚಿತ್ರೀಕರಣದಲ್ಲಿಯೂ ಭಾಗಿ ಆಗಿದ್ದಾರೆ. ಹೃತಿಕ್ ರೋಷನ್​ ಅವರಿಗೆ ಗಾಯವಾಗಿದ್ದ ಕಾರಣ ‘ವಾರ್ 2’ ಸಿನಿಮಾದ ಹಾಡಿನ ಚಿತ್ರೀಕರಣ ನಿಂತು ಹೋಗಿತ್ತು. ಅದು ಇಂದು ಮತ್ತೆ ಪ್ರಾರಂಭವಾಗಿದೆ. ಇದೇ ಕಾರಣಕ್ಕೆ ಜೂ ಎನ್​ಟಿಆರ್​ಗೆ…

Read More
ಪತನಗೊಂಡ ಏರಿಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಮಾಹಿತಿ ಸಂಗ್ರಹ ಯಶಸ್ವಿ | Black Box Data Collection From Crashed Air India Plane Successful

ಪತನಗೊಂಡ ಏರಿಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಮಾಹಿತಿ ಸಂಗ್ರಹ ಯಶಸ್ವಿ | Black Box Data Collection From Crashed Air India Plane Successful

ಜೂ.12ರಂದು ಅಹಮದಾಬಾದ್‌ನಲ್ಲಿ ಪತನವಾದ ಏರ್ ಇಂಡಿಯಾ ವಿಮಾನದ ಮುಂಭಾಗದಲ್ಲಿದ್ದ ಬ್ಲ್ಯಾಕ್‌ಬಾಕ್ಸನಲ್ಲಿದ್ದ ಮಾಹಿತಿಯನ್ನು ಸಂಗ್ರಹಿಸುವಲ್ಲಿ ವಿಜ್ಞಾನಿಗಳ ತಂಡ ಯಶಸ್ವಿಯಾಗಿದೆ. ಹೀಗಾಗಿ ವಿಮಾನ ದುರಂತಕ್ಕೆ ನಿಖರ ಕಾರಣ ತಿಳಿಯುವ ಸಮಯ ಸನ್ನಿಹಿತವಾಗಿದೆ. ನವದೆಹಲಿ: ಜೂ.12ರಂದು ಅಹಮದಾಬಾದ್‌ನಲ್ಲಿ ಪತನವಾದ ಏರ್ ಇಂಡಿಯಾ ವಿಮಾನದ ಮುಂಭಾಗದಲ್ಲಿದ್ದ ಬ್ಲ್ಯಾಕ್‌ಬಾಕ್ಸನಲ್ಲಿದ್ದ ಮಾಹಿತಿಯನ್ನು ಸಂಗ್ರಹಿಸುವಲ್ಲಿ ವಿಜ್ಞಾನಿಗಳ ತಂಡ ಯಶಸ್ವಿಯಾಗಿದೆ. ಹೀಗಾಗಿ ವಿಮಾನ ದುರಂತಕ್ಕೆ ನಿಖರ ಕಾರಣ ತಿಳಿಯುವ ಸಮಯ ಸನ್ನಿಹಿತವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ, ಕಪ್ಪುಪೆಟ್ಟಿಗೆಗಳ ಪರಿಶೀಲನೆ ನಡೆಸಿ ಡೇಟಾವನ್ನು ಕಲೆ ಹಾಕಿದೆ. ಮೆಮೊರಿ ಮಾಡ್ಯೂಲ್…

Read More
Government Jobs: ಪಿಯುಸಿ ಬಳಿಕ ಸರ್ಕಾರಿ ಉದ್ಯೋಗ ಸಿಗಬೇಕಾದರೆ ತಯಾರಿ ಹೇಗಿರಬೇಕು?

Government Jobs: ಪಿಯುಸಿ ಬಳಿಕ ಸರ್ಕಾರಿ ಉದ್ಯೋಗ ಸಿಗಬೇಕಾದರೆ ತಯಾರಿ ಹೇಗಿರಬೇಕು?

ಸರ್ಕಾರಿ ಉದ್ಯೋಗ ಪಡೆಯುವುದು ದೇಶದ ಲಕ್ಷಾಂತರ ಜನರ ಕನಸು. ವಿಶೇಷವಾಗಿ 12ನೇ ತರಗತಿಯ ನಂತರ ತಮ್ಮ ವೃತ್ತಿಜೀವನದ ಬಗ್ಗೆ ಹೆಚ್ಚಿನ ಗುರಿ ಹೊಂದಿರುವುದು ಅಗತ್ಯ. ಪಿಯುಸಿ ಉತ್ತೀರ್ಣರಾದ ನಂತರ, ಅಧ್ಯಯನದ ಜೊತೆಗೆ, ವಿದ್ಯಾರ್ಥಿಗಳು ಸರ್ಕಾರಿ ಕೆಲಸಕ್ಕೆ ತಯಾರಿ ನಡೆಸಲು ಬಯಸುತ್ತಾರೆ, ಜೊತೆಗೆ ಅರೆಕಾಲಿಕ ಉದ್ಯೋಗವನ್ನೂ ಮಾಡಲು ಬಯಸುತ್ತಾರೆ. ಆದ್ದರಿಂದ ಪ್ರಮುಖ ಸರ್ಕಾರಿ ಉದ್ಯೋಗಗಳು ಯಾವುವು? ಜೊತೆಗೆ ತಯಾರಿ ನಡೆಸುವುದು ಹೇಗೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಪಿಯುಸಿ ಪಾಸ್ ಆದ ಅಭ್ಯರ್ಥಿಗಳಿಗೆ SSC CHSL, ರೈಲ್ವೆ ಗ್ರೂಪ್ D,…

Read More
ಅಮೆರಿಕ ವೀಸಾ ಅರ್ಜಿ ಸಲ್ಲಿಕೆ ವೇಳೆ ಐದು ವರ್ಷಗಳಲ್ಲಿ ಬಳಸಿದ ಸಾಮಾಜಿಕ ಜಾಲತಾಣಗಳ ಯೂಸರ್‌ ನೇಮ್‌ ಅನ್ನು ಡಿಎಸ್‌-160 ಫಾರ್ಮ್‌ನಲ್ಲಿ ಬಹಿರಂಗಪಡಿಸುವುದು ಕಡ್ಡಾಯ | Social Media Setting Us Asks Visa Applicants To List Usernames Handles Of Platforms

ಅಮೆರಿಕ ವೀಸಾ ಅರ್ಜಿ ಸಲ್ಲಿಕೆ ವೇಳೆ ಐದು ವರ್ಷಗಳಲ್ಲಿ ಬಳಸಿದ ಸಾಮಾಜಿಕ ಜಾಲತಾಣಗಳ ಯೂಸರ್‌ ನೇಮ್‌ ಅನ್ನು ಡಿಎಸ್‌-160 ಫಾರ್ಮ್‌ನಲ್ಲಿ ಬಹಿರಂಗಪಡಿಸುವುದು ಕಡ್ಡಾಯ | Social Media Setting Us Asks Visa Applicants To List Usernames Handles Of Platforms

ಇನ್ನು ಮುಂದೆ ಅಮೆರಿಕ ವೀಸಾ ಅರ್ಜಿ ಸಲ್ಲಿಕೆ ವೇಳೆ ಐದು ವರ್ಷಗಳಲ್ಲಿ ಬಳಸಿದ ಸಾಮಾಜಿಕ ಜಾಲತಾಣಗಳ ಯೂಸರ್‌ ನೇಮ್‌ ಅನ್ನು ಡಿಎಸ್‌-160 ಫಾರ್ಮ್‌ನಲ್ಲಿ ಬಹಿರಂಗಪಡಿಸುವುದು ಕಡ್ಡಾಯ. ನವದೆಹಲಿ: ಇನ್ನು ಮುಂದೆ ಅಮೆರಿಕ ವೀಸಾ ಅರ್ಜಿ ಸಲ್ಲಿಕೆ ವೇಳೆ ಐದು ವರ್ಷಗಳಲ್ಲಿ ಬಳಸಿದ ಸಾಮಾಜಿಕ ಜಾಲತಾಣಗಳ ಯೂಸರ್‌ ನೇಮ್‌ ಅನ್ನು ಡಿಎಸ್‌-160 ಫಾರ್ಮ್‌ನಲ್ಲಿ ಬಹಿರಂಗಪಡಿಸುವುದು ಕಡ್ಡಾಯ. ಒಂದು ವೇಳೆ ಈ ರೀತಿ ಮಾಡದೇ ಹೋದರೆ ವೀಸಾ ನಿರಾಕರಿಸುವ ಮತ್ತು ಭವಿಷ್ಯದಲ್ಲಿ ವೀಸಾ ಸಿಗದೆ ಹೋಗುವ ಸಾಧ್ಯತೆ ಇದೆ ಎಂದು…

Read More