ICC: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8 ನಿಯಮಗಳಲ್ಲಿ ಬದಲಾವಣೆ ತಂದ ಐಸಿಸಿ

ICC: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8 ನಿಯಮಗಳಲ್ಲಿ ಬದಲಾವಣೆ ತಂದ ಐಸಿಸಿ

ಜುಲೈ 2 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಹಳಷ್ಟು ಬದಲಾವಣೆಗಳು ಸಂಭವಿಸಲಿವೆ. ವಾಸ್ತವವಾಗಿ ಐಸಿಸಿ (ICC) ಅಂತರರಾಷ್ಟ್ರೀಯ ಕ್ರಿಕೆಟ್‌ಗಾಗಿ ಹಲವು ಹೊಸ ನಿಯಮಗಳನ್ನು ಅನುಮೋದಿಸಿದ್ದು, ಆಟದ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳಲ್ಲಿ ಏಕದಿನ ಪಂದ್ಯಗಳಲ್ಲಿ 35 ನೇ ಓವರ್‌ನಿಂದ ಕೇವಲ ಒಂದು ಚೆಂಡನ್ನು ಬಳಸುವ ನಿಯಮವೂ ಸೇರಿದೆ. ಇದರೊಂದಿಗೆ ಐಸಿಸಿ ಟೆಸ್ಟ್‌ಗಳಲ್ಲಿ ಸ್ಟಾಪ್ ಕ್ಲಾಕ್ (Stop clock) ನಿಯಮವನ್ನು ಜಾರಿಗೆ ತಂದಿದೆ. ಪ್ರಮುಖವಾಗಿ ಐಸಿಸಿ 8 ನಿಯಮಗಳಲ್ಲಿ ಬದಲಾವಣೆ ತಂದಿದ್ದು, ಅದರಲ್ಲಿ ಯಾವ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ…

Read More
ರಾಜಾ ರಘುವಂಶಿ ಹತ್ಯೆ; ರಾಜ್ ಕುಶ್ವಾಹ ಖರೀದಿಸಿದ್ದ ಪಿಸ್ತೂಲ್, ಮದ್ದುಗುಂಡುಗಳು ಪತ್ತೆ

ರಾಜಾ ರಘುವಂಶಿ ಹತ್ಯೆ; ರಾಜ್ ಕುಶ್ವಾಹ ಖರೀದಿಸಿದ್ದ ಪಿಸ್ತೂಲ್, ಮದ್ದುಗುಂಡುಗಳು ಪತ್ತೆ

ನವದೆಹಲಿ, ಜೂನ್ 26: ಇಂದೋರ್ ಉದ್ಯಮಿ ರಾಜಾ ರಘುವಂಶಿ (Raja Raghuvanshi) ಹತ್ಯೆಯ ತನಿಖೆ ನಡೆಸುತ್ತಿರುವ ಶಿಲ್ಲಾಂಗ್ ಪೊಲೀಸರು, ಮೊದಲ ಪ್ರಯತ್ನ ವಿಫಲವಾದರೆ ಎರಡನೇ ಕೊಲೆ ಯತ್ನಕ್ಕಾಗಿ ಅವರ ಪತ್ನಿಯ ಪ್ರೇಮಿ ರಾಜ್ ಕುಶ್ವಾಹ (Raj Kushwaha) ಖರೀದಿಸಿದ ದೇಶೀಯ ನಿರ್ಮಿತ ಪಿಸ್ತೂಲ್, ಎರಡು ಮ್ಯಾಗಜೀನ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಶಿಲ್ಲಾಂಗ್ ಪೊಲೀಸರು ಇಂದೋರ್‌ನಲ್ಲಿ ದೇಶೀಯ ನಿರ್ಮಿತ ಪಿಸ್ತೂಲ್, ಎರಡು ಮ್ಯಾಗಜೀನ್‌ಗಳು ಮತ್ತು ಮದ್ದುಗುಂಡುಗಳನ್ನು ಹೊಂದಿರುವ ಪ್ಯಾಕೆಟ್ ಅನ್ನು ಪತ್ತೆಹಚ್ಚಿದ್ದಾರೆ. ಇವುಗಳನ್ನು ರಾಜಾ ರಘುವಂಶಿ ಕೊಲ್ಲಲು ರಾಜ್…

Read More
ಪಾಕಿಸ್ತಾನವನ್ನು ಭಯೋತ್ಪಾದನೆ ಪೀಡಿತ ರಾಷ್ಟ್ರವಾಗಿ ಬಿಂಬಿಸುವ ಶಾಂಘೈ ಕಾರ್ಪೊರೇಷನ್‌ ಆರ್ಗನೈಸೇಷನ್‌ ಜಂಟಿ ಹೇಳಿಕೆಗೆ ಸಹಿಹಾಕಲು ಸಚಿವ ರಾಜನಾಥ್‌ ಸಿಂಗ್‌ ನಿರಾಕರಿಸಿದ್ದಾರೆ. | India Rejects Sco Joint Statement On Pahalgam Cancellation

ಪಾಕಿಸ್ತಾನವನ್ನು ಭಯೋತ್ಪಾದನೆ ಪೀಡಿತ ರಾಷ್ಟ್ರವಾಗಿ ಬಿಂಬಿಸುವ ಶಾಂಘೈ ಕಾರ್ಪೊರೇಷನ್‌ ಆರ್ಗನೈಸೇಷನ್‌ ಜಂಟಿ ಹೇಳಿಕೆಗೆ ಸಹಿಹಾಕಲು ಸಚಿವ ರಾಜನಾಥ್‌ ಸಿಂಗ್‌ ನಿರಾಕರಿಸಿದ್ದಾರೆ. | India Rejects Sco Joint Statement On Pahalgam Cancellation

ಪಹಲ್ಗಾಂ ದಾಳಿ ವಿಚಾರ ಕೈಬಿಟ್ಟು, ಕೇವಲ ಬಲೂಚಿಸ್ತಾನ ಸಂಘರ್ಷವನ್ನಷ್ಟೇ ಪ್ರಸ್ತಾಪಿಸಿ ಪಾಕಿಸ್ತಾನವನ್ನು ಭಯೋತ್ಪಾದನೆ ಪೀಡಿತ ರಾಷ್ಟ್ರವಾಗಿ ಬಿಂಬಿಸುವ ಉದ್ದೇಶದ ಶಾಂಘೈ ಕಾರ್ಪೊರೇಷನ್‌ ಆರ್ಗನೈಸೇಷನ್‌(ಎಸ್‌ಸಿಒ)ನ ಜಂಟಿ ಹೇಳಿಕೆಗೆ ಸಹಿಹಾಕಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನಿರಾಕರಿಸಿದ್ದಾರೆ. ಕ್ವಿಂಗ್ಡಾವೋ: ಪಹಲ್ಗಾಂ ದಾಳಿ ವಿಚಾರ ಕೈಬಿಟ್ಟು, ಕೇವಲ ಬಲೂಚಿಸ್ತಾನ ಸಂಘರ್ಷವನ್ನಷ್ಟೇ ಪ್ರಸ್ತಾಪಿಸಿ ಪಾಕಿಸ್ತಾನವನ್ನು ಭಯೋತ್ಪಾದನೆ ಪೀಡಿತ ರಾಷ್ಟ್ರವಾಗಿ ಬಿಂಬಿಸುವ ಉದ್ದೇಶದ ಶಾಂಘೈ ಕಾರ್ಪೊರೇಷನ್‌ ಆರ್ಗನೈಸೇಷನ್‌(ಎಸ್‌ಸಿಒ)ನ ಜಂಟಿ ಹೇಳಿಕೆಗೆ ಸಹಿಹಾಕಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನಿರಾಕರಿಸಿದ್ದಾರೆ. ಈ ಮೂಲಕ ವಿಶ್ವವೇದಿಕೆಯಲ್ಲಿ ಭಾರತಕ್ಕೆ…

Read More
ಈ ತರಕಾರಿ ಕಹಿಯಾದರೂ ಇದರಲ್ಲಿರುವ ಆರೋಗ್ಯ ಪ್ರಯೋಜನ ಮತ್ತಾವುದರಲ್ಲಿಯೂ ಇಲ್ಲ

ಈ ತರಕಾರಿ ಕಹಿಯಾದರೂ ಇದರಲ್ಲಿರುವ ಆರೋಗ್ಯ ಪ್ರಯೋಜನ ಮತ್ತಾವುದರಲ್ಲಿಯೂ ಇಲ್ಲ

ಹಾಗಲಕಾಯಿ (bitter gourd) ಕಹಿ ಎಂಬುದು ತಿಳಿದ ವಿಚಾರ. ಅದಕ್ಕಾಗಿಯೇ ಇದನ್ನು ತಿನ್ನುವುದಕ್ಕೆ ಹಿಂದೆ ಮುಂದೆ ನೋಡುತ್ತಾರೆ. ರುಚಿ ಇರುವ ತರಕಾರಿಯಾದರೆ ಅಥವಾ ಅದರಿಂದ ಬಗೆ ಬಗೆಯಾದ ಖಾದ್ಯ ತಯಾರು ಮಾಡಲು ಸಾಧ್ಯವಾಗುವುದಾದರೆ ಎಲ್ಲರೂ ಇಷ್ಟ ಪಟ್ಟು ತಿನ್ನುತ್ತಾರೆ. ಆದರೆ ಹಾಗಲಕಾಯಿ ಆ ರೀತಿ ಅಲ್ಲ. ಇವುಗಳಿಂದ ರುಚಿ ರುಚಿಯಾಗಿ ಅಡುಗೆ ಮಾಡಲು ಸಾಧ್ಯವಿದ್ದರೂ ಕೂಡ ಇದರ ಕಹಿ ಅಂಶದಿಂದ ಜನ ಇದರ ಸೇವನೆ ಮಾಡಲು ಹಿಂದೇಟು ಹಾಕುತ್ತಾರೆ. ಆದರೆ ನಿಮಗೆ ತಿಳಿದಿರಲಿ ಇದರಿಂದ ಸಿಗುವ ಆರೋಗ್ಯ…

Read More
ನೀವ್ಯಾರೂ ತಪ್ಪಿಯೂ ನೀರಿನಲ್ಲಿ ಅರಶಿನ ಬೆರೆಸುವ ಟ್ರೆಂಡಿ ವಿಡಿಯೋ ಮಾಡೋಕೆ ಹೋಗ್ಬೇಡಿ; ಯಾಕೆ ಗೊತ್ತಾ?

ನೀವ್ಯಾರೂ ತಪ್ಪಿಯೂ ನೀರಿನಲ್ಲಿ ಅರಶಿನ ಬೆರೆಸುವ ಟ್ರೆಂಡಿ ವಿಡಿಯೋ ಮಾಡೋಕೆ ಹೋಗ್ಬೇಡಿ; ಯಾಕೆ ಗೊತ್ತಾ?

ಟ್ಯಾರೋ ಕಾರ್ಡ್‌ ಎಕ್ಸರ್ಟ್‌ ನೀಲಂ ಟಿ. Image Credit source: Neelam T/Instagram ಸೋಷಿಯಲ್‌ ಮೀಡಿಯಾ ಅಂದ್ರೆನೇ ಹಾಗೆ, ಇಲ್ಲಿ ಒಂದಲ್ಲಾ ಒಂದು ವಿಷಯ ಸಖತ್‌ ವೈರಲ್‌ ಆಗುತ್ತವೆ. ಯಾವುದಾದ್ರೂ ವಿಷ್ಯ ಟ್ರೆಂಡ್‌ ಆದ್ರೆ ಸಾಕು ಬಳಕೆದಾರರು ಅದೇ ವಿಷಯದ ಬಗ್ಗೆ ವಿಡಿಯೋ ಮಾಡಿ ಹರಿ ಬಿಡುತ್ತಾರೆ. ಇದಕ್ಕೆ ಬೆಸ್ಟ್‌ ಉದಾಹರಣೆ ಅಂದ್ರೆ ಇದೀಗ ಟ್ರೆಂಡ್‌ ಆಗ್ತಿರೋ ಅರಶಿನ ನೀರಿನ ಟ್ರೆಂಡ್ (Viral Turmeric Glass Trend).‌ ಈಗಂತೂ ಯಾರು ನೋಡಿದ್ರೂ, ಕತ್ತಲೆ ಕೋಣೆಯಲ್ಲಿ ಮೊಬೈಲ್‌ ಟಾರ್ಚ್‌…

Read More
Axiom 4 Mission: ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿ ಇತಿಹಾಸ ಸೃಷ್ಟಿಸಿದ ಶುಭಾಂಶು ಶುಕ್ಲಾ

Axiom 4 Mission: ಯಶಸ್ವಿಯಾಗಿ ಬಾಹ್ಯಾಕಾಶ ನಿಲ್ದಾಣ ತಲುಪಿ ಇತಿಹಾಸ ಸೃಷ್ಟಿಸಿದ ಶುಭಾಂಶು ಶುಕ್ಲಾ

ನವದೆಹಲಿ, ಜೂನ್ 26: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್‌ನ (Axiom 4 Mission) ಡ್ರ್ಯಾಗನ್ ಕ್ಯಾಪ್ಸುಲ್ ಇಂದು (ಗುರುವಾರ) ಸಂಜೆ 4.30ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS)ದಲ್ಲಿ ಇಳಿದಿದೆ. ಶುಭಾಂಶು ಶುಕ್ಲಾ ಮತ್ತು ತಂಡವು ಬುಧವಾರ ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ 9 ರಾಕೆಟ್‌ನಿಂದ ನಡೆಸಲ್ಪಡುವ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಿತು. ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸಲು ಶುಭಾಂಶು…

Read More
ತನ್ನ ವಯಸ್ಸಿನ ಎಲ್ಲರಿಗೂ ಮದ್ವೆಯಾದರೂ ನನಗೆ ಇನ್ನೂ ಹೆಣ್ಣು ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ

ತನ್ನ ವಯಸ್ಸಿನ ಎಲ್ಲರಿಗೂ ಮದ್ವೆಯಾದರೂ ನನಗೆ ಇನ್ನೂ ಹೆಣ್ಣು ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ

ಹಾವೇರಿ, (ಜೂನ್ 26): ವಯಸ್ಸಾದರೂ ಮದುವೆಗೆ (marriage,) ಕನ್ಯೆ (bride )ಸಿಗದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ (Suicide)  ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ. ಅವಿನಾಶ ಚಾವಡಿ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅವಿನಾಶ ಚಾವಡಿ, ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಅದು ಬೇರೆ ತನ್ನ ಸ್ನೇಹಿತರಿಗೆಲ್ಲರಿಗೂ ವಿವಾಹವಾಗಿದ್ದು, ತನಗೆ ಹೆಣ್ಣು ಸಿಗುತ್ತಿಲ್ವಲ್ಲ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ…

Read More
3 ತಿಂಗಳಿನಿಂದ ಹಣ ಬಾರದೇ ಗೃಹಲಕ್ಷ್ಮೀಯರು ಕಂಗಾಲು: ಪ್ರತಿದಿನ ಬ್ಯಾಂಕ್​ಗೆ ಅಲೆದು ಸುಸ್ತಾದ ಮಹಿಳೆಯರು

3 ತಿಂಗಳಿನಿಂದ ಹಣ ಬಾರದೇ ಗೃಹಲಕ್ಷ್ಮೀಯರು ಕಂಗಾಲು: ಪ್ರತಿದಿನ ಬ್ಯಾಂಕ್​ಗೆ ಅಲೆದು ಸುಸ್ತಾದ ಮಹಿಳೆಯರು

ಹುಬ್ಬಳ್ಳಿ, (ಜೂನ್ 26): ರಾಜ್ಯದಲ್ಲಿ ತಾವು ಅಧಿಕಾರಕ್ಕೆ ಬಂದ್ರೆ ಪ್ರತಿಯೊಬ್ಬ ಗೃಹಲಕ್ಷ್ಮಿಯರಿಗೆ ಎರಡು ಸಾವಿರ ಹಣ ನೀಡುವುದಾಗಿ ಕಾಂಗ್ರೆಸ್ (Congress) ನಾಯಕರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದಮೇಲೆ 2023 ರ ಜುಲೈ ತಿಂಗಳಿಂದ ಈ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Guarantee Scheme )ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಸರಿಸುಮಾರು 1.25 ಕೋಟಿ ಗೃಹಣಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಗಾಗಿಯೇ ಕಳೆದ ಬಜೆಟ್ ನಲ್ಲಿ ಸರ್ಕಾರ ಬಜೆಟ್ ನಲ್ಲಿ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆದ್ರೆ…

Read More
ಎಷ್ಟು ವಿಧದ ಮುದ್ರೆಗಳಿವೆ? ಪತಂಜಲಿಯಿಂದ ಈ ಮುದ್ರೆಗಳ ಸರಿಯಾದ ವಿಧಾನ, ಪ್ರಯೋಜನ ತಿಳಿಯಿರಿ

ಎಷ್ಟು ವಿಧದ ಮುದ್ರೆಗಳಿವೆ? ಪತಂಜಲಿಯಿಂದ ಈ ಮುದ್ರೆಗಳ ಸರಿಯಾದ ವಿಧಾನ, ಪ್ರಯೋಜನ ತಿಳಿಯಿರಿ

ದೇಹವನ್ನು ಬಗ್ಗಿಸುವುದು ಅಥವಾ ಉಸಿರಾಡುವ ಕ್ರಮವಷ್ಟೇ ಯೋಗ ಅಲ್ಲ, ಇದು ನಮ್ಮ ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನಕ್ಕೆ ತರಲು ಕೆಲಸ ಮಾಡುವ ಆಳವಾದ ವಿಜ್ಞಾನವಾಗಿದೆ. ಯೋಗದ ವಿಶೇಷ ಮತ್ತು ಪರಿಣಾಮಕಾರಿ ವಿಧಾನವೆಂದರೆ ಹಸ್ತ ಮುದ್ರೆಗಳು (Yoga Mudras). ಅಂದರೆ, ಬೆರಳುಗಳು ಮತ್ತು ಕೈಗಳಿಂದ ಮಾಡಿದ ವಿಶೇಷ ಆಕಾರಗಳು, ಇವು ದೇಹದ ಶಕ್ತಿಯನ್ನು ಸಮತೋಲನಗೊಳಿಸುತ್ತದೆ. ಮುದ್ರೆಗಳು ಸುಲಭ ಹಾಗೂ ಸರಳವಾಗಿ ಕಾಣುತ್ತವೆ. ಆದರೆ, ಅವುಗಳ ಪರಿಣಾಮವು ತುಂಬಾ ಆಳವಾಗಿರುತ್ತದೆ. ಅವು ನಮ್ಮ ದೇಹದ ಶಕ್ತಿ, ನರಗಳು, ಹಾರ್ಮೋನುಗಳು…

Read More
8 ಸುತ್ತಿನ ಸಂದರ್ಶನ, ಕೊನೆಗೆ ನಿಮಗೆ ಕೆಲಸ ಇಲ್ಲ ಎಂದ ಕಂಪನಿಗೆ ಸರಿಯಾಗಿ ಜಾಡಿಸಿದ ಯುವಕ

8 ಸುತ್ತಿನ ಸಂದರ್ಶನ, ಕೊನೆಗೆ ನಿಮಗೆ ಕೆಲಸ ಇಲ್ಲ ಎಂದ ಕಂಪನಿಗೆ ಸರಿಯಾಗಿ ಜಾಡಿಸಿದ ಯುವಕ

ಒಳ್ಳೆಯ ಪ್ರತಿಭೆ, ಪರಿಶ್ರಮ, ಕೆಲಸದ ಆಸಕ್ತಿ (job applicant) ಎಲ್ಲವೂ ಇದ್ರು, ಸಂದರ್ಶನದಲ್ಲಿ ಕೊನೆಗೆ ಫೇಲ್​ ಆಗುವ ಹಿಂಸೆ ಇದೆಲ್ಲಾ ಯಾರಿಗೂ ಬೇಡ. ಇದಕ್ಕೆಲ್ಲ ಕಾರಣ  ಈ ಇನ್ಫೋಲೆನ್ಸ್ ಎಂಬ ಭೂತ. ಕೊನೆಯ ಹಂತವರೆಗೆ ಹೋಗಿ, ಕೊನೆಯಲ್ಲಿ ನಿಮಗೆ ಕೆಲಸ ಇಲ್ಲ. ಅದು ಬೇರೊಬ್ಬರಿಗೆ ಆಗಿದೆ ಎಂದರೆ ಹೇಗೆ ಆಗಬೇಡ, ಈ ಕಾರಣಕ್ಕೆ ಹೆಚ್ಚು ಆತ್ಮಹತ್ಯೆ ಪ್ರಕರಣಗಳೂ ದಾಖಲಾಗಿವೆ. ಇಲ್ಲೊಬ್ಬ ಯುವಕ ತಾನು 8 ಸುತ್ತಿನ ಸಂದರ್ಶನದಲ್ಲೂ ಪಾಸ್​​​ ಆಗಿ ಕೊನೆಯಲ್ಲಿ ಕಂಪನಿ ಕೈ ಕೊಟ್ಟಿರುವ ಬಗ್ಗೆ…

Read More