Headlines
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ನವದೆಹಲಿ/ಫ್ಲೊರಿಡಾ : ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವರನ್ನು ಹೊತ್ತ ಸ್ಪೇಸ್‌ ಎಕ್ಸ್‌ನ ಫಾಲ್ಕನ್‌-9 ರಾಕೆಟ್‌, ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿದೆ. ಶುಕ್ಲಾ, 41…

Read More
ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space

ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. | Shubanshu Shuklas Home Is Filled With Celebration

ತಮ್ಮೂರಿನ ಹುಡುಗ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. ಲಖನೌ: ತಮ್ಮೂರಿನ ಹುಡುಗ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹಾರಿದ ದೃಶ್ಯವನ್ನು ಕಣ್ತುಂಬಿಕೊಂಡ ಲಖನೌ ಜನ, ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಶುಕ್ಲಾರ ಹೆತ್ತವರು ಆನಂದಬಾಷ್ಟ ಸುರಿಸಿ ಹೆಮ್ಮೆಪಟ್ಟಿದ್ದಾರೆ. ಶುಕ್ಲಾ ಅವರ ಹೆತ್ತವರು ಹಾಗೂ ಸಹೋದರಿ ಸಿಎಂಸ್‌ ಕಾನ್ಪುರದ ವರ್ಲ್ಡ್‌ ಯೂನಿಟಿ ಕನ್ವೆನ್ಷನ್‌ ಸೆಂಟರ್‌(ಡಬ್ಲ್ಯುಯುಸಿಸಿ)ನ ಸಭಾಂಗಣದಲ್ಲಿ ಉಡ್ಡಯನದ ನೇರಪ್ರಸಾರವನ್ನು ವೀಕ್ಷಿಸಿದರು. ಈ ವೇಳೆ ಶುಕ್ಲಾ…

Read More
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!

ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್!

ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ನಮ್ಮ ಮೆಟ್ರೋ ಟಿಕೆಟ್! ಬೆಂಗಳೂರು, ಜೂನ್ 26: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ (BMRCL) ಶುಭ ಸುದ್ದಿ ನೀಡಿದ್ದು, ಇನ್ನು ಮೆಟ್ರೋ ಪ್ರಯಾಣಿಕರು ಐದು ಖಾಸಗಿ ಆ್ಯಪ್​​ಗಳ ಮೂಲಕ ಟಿಕೆಟ್ ಖರೀದಿ ಮಾಡಿ ಸಂಚಾರ ಮಾಡಬಹುದು. ಎಂಟು ಲಕ್ಷ ಮೆಟ್ರೋ ಪ್ರಯಾಣಿಕರು, ಐದು ಆ್ಯಪ್​​ಗಳ ಮೂಲಕ ಮೆಟ್ರೋ ಟಿಕೆಟ್ ಖರೀದಿ ಮಾಡಬಹುದು. ಇದರಿಂದ, ಟಿಕೆಟ್​​ಗಾಗಿ ಇನ್ನು ಸರದಿಯಲ್ಲಿ ನಿಂತು ಕಾಯಬೇಕಿಲ್ಲ. ಮೆಟ್ರೋ ಈಗ ಒಎನ್​​ಡಿಸಿ (open network for…

Read More
ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ | Prime Minister Modi Dressed As A Swamiji Sikh During Emergency Surprising Fact Comes To Light

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ | Prime Minister Modi Dressed As A Swamiji Sikh During Emergency Surprising Fact Comes To Light

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ. ನವದೆಹಲಿ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ. ತುರ್ತುಸ್ಥಿತಿ ವೇಳೆ ಆರ್‌ಎಸ್‌ಎಸ್‌ನ…

Read More
ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. | Vice President Faints During Uttarakhand University Meeting

ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. | Vice President Faints During Uttarakhand University Meeting

ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. ನೈನಿತಾಲ್‌: ಕುಮಾವು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮೂರ್ಛೆ ಹೋಗಿ ಬಿದ್ದ ಘಟನೆ ಬುಧವಾರ ನಡೆದಿದೆ. ಭಾಷಣದ ಬಳಿಕ ಮಾಜಿ ಲೋಕಸಭಾ ಸಂಸದ ಮಹೇಂದ್ರಸಿಂಗ್‌ ಪಾಲ್‌ ಅವರೊಂದಿಗೆ ಮಾತಾಡುತ್ತಿದ್ದ ವೇಳೆ ಧನಕರ್‌ ಅವರ ಹೆಗಲಿನ ಮೇಲೆ ಮೂರ್ಛೆ ತಪ್ಪಿದ್ದಾರೆ. 3 ದಿನಗಳ ಉತ್ತರಾಖಂಡದ ನೈನಿತಾಲ್‌ ಪ್ರವಾಸದಲ್ಲಿರುವ ಧನಕರ್‌ ಅವರು ಕುಮಾವು…

Read More
ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. | Cm Holds One On One Talks With Kharge Surjewala Venugopal

ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. | Cm Holds One On One Talks With Kharge Surjewala Venugopal

ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ನವದೆಹಲಿ : ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್…

Read More
Daily Devotional: ಮನೆಯ ಹೊಸ್ತಿಲಿಗೆ ಯಾವ ಮರ ಉಪಯೋಗಿಸಿದ್ರೆ ಒಳ್ಳೇದಾಗುತ್ತೆ?

Daily Devotional: ಮನೆಯ ಹೊಸ್ತಿಲಿಗೆ ಯಾವ ಮರ ಉಪಯೋಗಿಸಿದ್ರೆ ಒಳ್ಳೇದಾಗುತ್ತೆ?

ಬೆಂಗಳೂರು, ಜೂನ್​ 26: ಮನೆ ಕಟ್ಟುವಾಗ ಹೊಸ್ತಿಲಿಗೆ ಯಾವ ಮರವನ್ನು ಬಳಸಬೇಕು ಎಂಬುದು ಬಹಳ ಮುಖ್ಯ. ವಾಸ್ತುಶಾಸ್ತ್ರದ ಪ್ರಕಾರ, ಹೊಸ್ತಿಲು ಮನೆಯ ಧನಾಕರ್ಷಣೆ ಮತ್ತು ಸುಖ-ಶಾಂತಿಗೆ ಕಾರಣವಾಗುತ್ತದೆ. ಡಾ. ಬಸವರಾಜ ಗುರುಜಿ ಅವರು ಬೇವಿನ, ಆಲದ ಮತ್ತು ಹಲಸಿನ ಮರಗಳನ್ನು ಹೊಸ್ತಿಲಿಗೆ ಬಳಸಬಾರದು ಎಂದು ತಿಳಿಸಿದ್ದಾರೆ. ಈ ಮರಗಳು ಮಹಾಲಕ್ಷ್ಮಿಯ ಪ್ರತಿರೂಪ ಎಂದು ಪರಿಗಣಿಸಲ್ಪಡುತ್ತವೆ ಮತ್ತು ಅವುಗಳನ್ನು ಬಳಸುವುದರಿಂದ ಅನಾರೋಗ್ಯ, ಧನಸಂಕಟ, ಮತ್ತು ಕಾನೂನು ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಕೆ ಇದೆ. ಮತ್ತಿ, ನಂದಿ ಮರಗಳು ಹೊಸ್ತಿಲಿಗೆ…

Read More
ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. | Brp Explains To Cm Siddaramaiah And Dk Shivakumar About Money Bomb

ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. | Brp Explains To Cm Siddaramaiah And Dk Shivakumar About Money Bomb

ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. ಬೆಂಗಳೂರು : ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ…

Read More
ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ : ಡಿ.ಕೆ. ಶಿವಕುಮಾರ್‌ | Don T Build A House Without A Building Plan Dk Shivakumar

ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ : ಡಿ.ಕೆ. ಶಿವಕುಮಾರ್‌ | Don T Build A House Without A Building Plan Dk Shivakumar

ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು – ಡಿ.ಕೆ. ಶಿವಕುಮಾರ್‌ ಬೆಂಗಳೂರು : ಕಟ್ಟಡ ನಕ್ಷೆ ಪಡೆಯದ, ಸ್ವಾಧೀನ ಪ್ರಮಾಣಪತ್ರವಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಆದೇಶದಿಂದ ಜನರಿಗೆ ಎದುರಾಗುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲಾಗುವುದು…

Read More
ಹೊಸಪೇಟೆ: ಬಸವಣ್ಣ ಕಾಲುವೆ ಸ್ಥಿತಿ ಕಂಡು ಎಡಿಬಿ ₹50 ಕೋಟಿ ವಾಪಸ್‌! | Asianet News Kannada | Adb Withdraws Rs 50 Crore For Modernization Of Basavanna Canal Due To Poor Condition In Hospet Rav

ಹೊಸಪೇಟೆ: ಬಸವಣ್ಣ ಕಾಲುವೆ ಸ್ಥಿತಿ ಕಂಡು ಎಡಿಬಿ ₹50 ಕೋಟಿ ವಾಪಸ್‌! | Asianet News Kannada | Adb Withdraws Rs 50 Crore For Modernization Of Basavanna Canal Due To Poor Condition In Hospet Rav

ವಿಜಯನಗರ ಆಳರಸರ ಕಾಲದ ಬಸವಣ್ಣ ಕಾಲುವೆಯ ಆಧುನೀಕರಣಕ್ಕೆ ಎಡಿಬಿ ನೀಡಿದ್ದ ₹50 ಕೋಟಿ ಅನುದಾನ ವಾಪಸ್ ಪಡೆದಿದೆ. ಕಾಲುವೆ ಚರಂಡಿಯಾಗಿ ಮಾರ್ಪಟ್ಟಿರುವುದು ಮತ್ತು ಒತ್ತುವರಿಯಾಗಿರುವುದೇ ಇದಕ್ಕೆ ಕಾರಣ. ರಾಜ್ಯ ಸರ್ಕಾರ ₹64 ಕೋಟಿ ಮಂಜೂರು ಮಾಡಿದೆ. ಹೊಸಪೇಟೆ (ಜೂ.26): ವಿಜಯನಗರ ಆಳರಸರ ಕಾಲದ ಕಾಲುವೆಗಳ ಆಧುನೀಕರಣಕ್ಕಾಗಿ ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎಡಿಬಿ) ಬಸವಣ್ಣ ಕಾಲುವೆ ಆಧುನೀಕರಣಕ್ಕಾಗಿ ನೀಡಿದ್ದ ₹50 ಕೋಟಿ ವಾಪಸ್‌ ಪಡೆದಿದೆ!. ಇದರಿಂದ ಈ ಕಾಲುವೆ ಆಧುನೀಕರಣಕ್ಕೆ ಹೊಡೆತ ಬೀಳಲಿದೆ ಎಂಬುದನ್ನರಿತು ರಾಜ್ಯ ಸರ್ಕಾರ ₹64…

Read More