Headlines
Daily Horoscope: ಶುಕ್ರನ ಸಂಚಾರದಿಂದ ಈ ರಾಶಿಯವರ ವ್ಯಾಪಾರದಲ್ಲಿ ಪ್ರಗತಿ

Daily Horoscope: ಶುಕ್ರನ ಸಂಚಾರದಿಂದ ಈ ರಾಶಿಯವರ ವ್ಯಾಪಾರದಲ್ಲಿ ಪ್ರಗತಿ

ಬೆಂಗಳೂರು, ಜೂನ್​ 26: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ರಾಶಿಫಲಗಳನ್ನು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ. ಆರ್ಥಿಕ ಪ್ರಗತಿ, ಸಂತೋಷ ಮತ್ತು ಕೆಲಸದಲ್ಲಿ ಯಶಸ್ಸು ಸಿಗುವ ಸಾಧ್ಯತೆ ಇದೆ. ಮಿಥುನ ರಾಶಿಯ ಮಹಿಳೆಯರಿಗೆ ವಿಶೇಷ ಶುಭವಿದೆ. ವ್ಯಾಪಾರದಲ್ಲಿ ಪ್ರಗತಿ, ಖರ್ಚು ಕಡಿಮೆ ಮತ್ತು ಕುಟುಂಬದಲ್ಲಿ ಸಂತೋಷವಿರಲಿದೆ. ವೃಷಭ ರಾಶಿಯವರಿಗೆ ಆರ್ಥಿಕ ಲಾಭ, ಕೆಲಸದಲ್ಲಿ ಯಶಸ್ಸು ಮತ್ತು ಕುಟುಂಬದಲ್ಲಿ ಅನ್ಯೋನ್ಯತೆ ಇರುತ್ತದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಬಣ್ಣವನ್ನು ಸೂಚಿಸಲಾಗಿದೆ….

Read More
ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ – ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. | Nikhil Kumaraswamy Reveals The Next Constituency

ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ – ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. | Nikhil Kumaraswamy Reveals The Next Constituency

ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು. ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಇಲ್ಲಿಂದ ನಾನು ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ…

Read More
ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ. – ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ | State Wealth Should Be Returned H K Patil Interview

ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ. – ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ | State Wealth Should Be Returned H K Patil Interview

ರಾಜ್ಯದ ಸಂಪತ್ತು ವಾಪಸ್‌ ಬರಬೇಕು: ಎಚ್‌.ಕೆ.- ಗಣಿ ಅಕ್ರಮದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರಕ್ಕೆ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಸ್ಪಷ್ಟನೆ ಮುಖಾಮುಖಿ- ಎಚ್‌.ಕೆ. ಪಾಟೀಲ್, ಕಾನೂನು ಸಚಿವ – ಎಂ.ಆರ್.ಚಂದ್ರಮೌಳಿ ರಾಜ್ಯ ರಾಜಕಾರಣದಲ್ಲಿ ವಿಪ್ಲವ ಸೃಷ್ಟಿಸಿ ಸಿದ್ದರಾಮಯ್ಯ ಸರ್ಕಾರ 1.0 ಅಧಿಕಾರಕ್ಕೆ ಬರುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಅಕ್ರಮ ಗಣಿಗಾರಿಕೆ ಹಾಗೂ ಅದರ ವಿರುದ್ಧ ನಡೆದ ಕಾಂಗ್ರೆಸ್‌ ಪಾದಯಾತ್ರೆ. ಆಗ ನಡೆದಿದ್ದ ಅಕ್ರಮ ಗಣಿಗಾರಿಕೆ ಕುರಿತು ದೊಡ್ಡ ಗುಡ್ಡದಷ್ಟು ಪ್ರಕರಣಗಳು ದಾಖಲಾಗಿವೆ. ಆದರೆ,…

Read More
1975 Emergency in India: ತಮ್ಮ ಕುರ್ಚಿ ಉಳಿಸಿಕೊಳ್ಳಲು ತುರ್ತುಪರಿಸ್ಥಿತಿ ಹೇರಿ ಸಂವಿಧಾನವನ್ನೇ ಧೂಳೀಪಟ ಮಾಡಿದ್ದರು: ದೇವೇಗೌಡ | 1975 Emergency Former Prime Minister Hd Deve Gowda Releases Reprinted Book Bhugilu

1975 Emergency in India: ತಮ್ಮ ಕುರ್ಚಿ ಉಳಿಸಿಕೊಳ್ಳಲು ತುರ್ತುಪರಿಸ್ಥಿತಿ ಹೇರಿ ಸಂವಿಧಾನವನ್ನೇ ಧೂಳೀಪಟ ಮಾಡಿದ್ದರು: ದೇವೇಗೌಡ | 1975 Emergency Former Prime Minister Hd Deve Gowda Releases Reprinted Book Bhugilu

ತನ್ನ ಸ್ಥಾನ ಉಳಿಸಿಕೊಳ್ಳಲು ಸಂವಿಧಾನವನ್ನು ಧೂಳಿಪಟ ಮಾಡಿ ಜನತೆಯ ಹಕ್ಕು ಕಿತ್ತುಕೊಂಡ ಘಟನೆಯನ್ನು ಮಾಜಿ ಪ್ರಧಾನಿ ದೇವೇಗೌಡರು ವಿವರಿಸಿದ್ದಾರೆ. 50 ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿ ಹಲವು ನಾಯಕರನ್ನು ಬಂಧಿಸಲಾಗಿತ್ತು ಎಂದು ದೇವೇಗೌಡರು ಸ್ಮರಿಸಿದ್ದಾರೆ. ಬೆಂಗಳೂರು (ಜೂ.26): ಒಂದು ವ್ಯಕ್ತಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಈ ದೇಶದ ಸಂವಿಧಾನವನ್ನು ಧೂಳಿಪಟ ಮಾಡಿ ದೇಶದ ಜನತೆಯ ಹಕ್ಕು ಕಿತ್ತುಕೊಂಡಿದ್ದರು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ರಾಷ್ಟ್ರೋತ್ಥಾನ ಸಾಹಿತ್ಯ ಮತ್ತು ಮಂಥನದ ವತಿಯಿಂದ ಬುಧವಾರ ಆರ್‌.ವಿ.ಡೆಂಟಲ್‌…

Read More
ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಮಂಡ್ಯ, (ಜೂನ್ 25): ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಯುವಕನೊಬ್ಬ ಕೊಲೆ ಮಾಡಿದ್ದು, ಬಳಿಕ ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟಿದ್ದ ಘಟನೆ ಮಂಡ್ಯದ ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ. ಹಾಸನದ ಹೊಸಕೊಪ್ಪಲಿನ ನಿವಾಸಿ ಪ್ರೀತಿ ಎನ್ನುವಾಕೆ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಕರೋಠಿ ಗ್ರಾಮದ ಪುನೀತ್ ಎನ್ನುವಾತನ ಪರಿಚಯವಾಗಿದ್ದು, ಕೆಲವೇ ದಿನಗಳಲ್ಲಿ ಇಬ್ಬರು ಲಾಂಗ್ ಡ್ರೈವ್ ಗೆ ಹೋಗಿದ್ದಾರೆ. ಆ ವೇಳೆ ಪ್ರೀತಿ, ಪದೇ ಪದೇ ಲೈಂಗಿಕ ಕ್ರಿಯೆಗೆ ಪೀಡಿಸಿದ್ದಾಳೆ.ಆದ್ರೆ,…

Read More
Today, Thursday, this zodiac sign is auspicious and lucky 26ನೇ ಜೂನ್ 2025 ಗುರುವಾರ | Today Horoscope Prediction For June 26th 2025 All Zodiac Signs Suh

Today, Thursday, this zodiac sign is auspicious and lucky 26ನೇ ಜೂನ್ 2025 ಗುರುವಾರ | Today Horoscope Prediction For June 26th 2025 All Zodiac Signs Suh

26ನೇ ಜೂನ್ 2025 ಗುರುವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ  ಮೇಷ: ಈ ಸಮಯ ಕಠಿಣ ಪರಿಶ್ರಮ ಮತ್ತು ಪರೀಕ್ಷೆಯ ಸಮಯ. ನೀವು ಮಾಡಿದ ನೀತಿಗಳು ಯಶಸ್ವಿಯಾಗುತ್ತವೆ. ಕೆಲವು ಕೆಟ್ಟ ಸುದ್ದಿಗಳನ್ನು ಕೇಳುವುದರಿಂದ ಮನಸ್ಸಿನಲ್ಲಿ ಹತಾಶೆಯ ಸ್ಥಿತಿ ಉಂಟಾಗಬಹುದು. ವ್ಯಾಪಾರ ಚಟುವಟಿಕೆಗಳಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಗಂಡ-ಹೆಂಡತಿಯ ಸಂಬಂಧವನ್ನು ಚೆನ್ನಾಗಿ ನಿರ್ವಹಿಸಲಾಗುತ್ತದೆ. ವೃಷಭ: ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಸಮಯಕ್ಕೆ ಸರಿಯಾಗಿ ಮಾಡಿದ…

Read More
ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು | Officials Visit School Who Dropped Out After Hiring A Dalit Woman To Provide Meals

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು | Officials Visit School Who Dropped Out After Hiring A Dalit Woman To Provide Meals

ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ ಚಾಮರಾಜನಗರ : ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಬುಧವಾರ ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ…

Read More
A shocking incident in Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮ *ತ್ಯೆ! | An Elderly Couple Committed End Their Life After Son Was Admitted To An Old Age Home In Bengaluru Rav

A shocking incident in Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮ *ತ್ಯೆ! | An Elderly Couple Committed End Their Life After Son Was Admitted To An Old Age Home In Bengaluru Rav

ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು (ಜೂ.26): ತಮ್ಮನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಪಿ.ನಗರದ 8ನೇ ಹಂತದ ಕೃಷ್ಣಮೂರ್ತಿ (81) ಹಾಗೂ ರಾಧಾ (74) ಮೃತ ದುರ್ದೈವಿಗಳು. ಎರಡು ದಿನಗಳ ಹಿಂದೆ ಅಂಜನಾ ನಗರದ ಕಮಲಮ್ಮ ರಾಮಕೃಷ್ಣಪ್ಪ…

Read More
ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು, ಜೂನ್​ 25: ತಂದೆ, ತಾಯಿ ಮಕ್ಕಳಿಗೆ ಕೈತುತ್ತು ನೀಡಿ, ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡುತ್ತಾರೆ. ಎದೆ ಎತ್ತರಕ್ಕೆ ಬೆಳೆದು ನಿಂತ ಮಕ್ಕಳು ಮುಪ್ಪಿನ ಕಾಲದಲ್ಲಿ ನಮ್ಮನ್ನು ನೋಡಿಕೊಳ್ಳುತ್ತಾರೆ ಅಂತ ತಂದೆ, ತಾಯಿ ಅಂದುಕೊಂಡಿರುತ್ತಾರೆ. ಆದರೆ, ಕೆಲ ಮಕ್ಕಳು ವೃದ್ಧ ತಂದೆ, ತಾಯಿಯನ್ನು ನೋಡಿಕೊಳ್ಳುವ ಬದಲಿಗೆ ವೃದ್ಧಾಶ್ರಮಕ್ಕೆ (Old Age Home) ಸೇರಿಸುತ್ತಾರೆ. ಪುತ್ರ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದ ವೃದ್ಧ ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Benagluru) ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಕೃಷ್ಣಮೂರ್ತಿ…

Read More
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟು ಬ್ಲಾಕಿಂಗ್‌ ದಂಧೆ ಪ್ರಕರಣಕ್ಕೆ ಇ.ಡಿ. ಎಂಟ್ರಿ | Ed Enters Into Seat Blocking Racket Case

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟು ಬ್ಲಾಕಿಂಗ್‌ ದಂಧೆ ಪ್ರಕರಣಕ್ಕೆ ಇ.ಡಿ. ಎಂಟ್ರಿ | Ed Enters Into Seat Blocking Racket Case

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌ ದಂಧೆ ಪ್ರಕರಣ ಸಂಬಂಧ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳು ಸೇರಿ ರಾಜ್ಯದ 18 ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರು : ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌ ದಂಧೆ ಪ್ರಕರಣ ಸಂಬಂಧ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬೆಂಗಳೂರಿನ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳು ಸೇರಿ ರಾಜ್ಯದ 18 ಕಡೆ ದಾಳಿ…

Read More