ಕಣ್ಣಪ್ಪ ಸಿನಿಮಾದಲ್ಲಿ ಈ ಪಾತ್ರಕ್ಕೆ ನೀನೇ ಸೂಕ್ತ ಎಂದಿದ್ರು ಮೋಹನ್ ಬಾಬು: ನಟ ಶಿವ ಬಾಲಾಜಿ

ಕಣ್ಣಪ್ಪ ಸಿನಿಮಾದಲ್ಲಿ ಈ ಪಾತ್ರಕ್ಕೆ ನೀನೇ ಸೂಕ್ತ ಎಂದಿದ್ರು ಮೋಹನ್ ಬಾಬು: ನಟ ಶಿವ ಬಾಲಾಜಿ

ಮಂಚು ವಿಷ್ಣು ಅವರ ಕನಸಿನ ಯೋಜನೆ ‘ಕಣ್ಣಪ್ಪ’. ಮೋಹನ್ ಬಾಬು ನಟಿಸಿ, ನಿರ್ಮಿಸಿರುವ ಈ ಚಿತ್ರ ಪೌರಾಣಿಕ ಕಥಾಹಂದರ ಹೊಂದಿದೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಕಾಜಲ್, ಶರತ್ ಕುಮಾರ್, ಬ್ರಹ್ಮಾನಂದಂ ಮುಂತಾದವರಿದ್ದಾರೆ. ಈ ತಿಂಗಳ 27 ರಂದು ಬಿಡುಗಡೆಯಾಗಲಿದೆ. Source link

Read More
ನನಗೆ ಡಿಕೆ ಬ್ರದರ್ಸ್ ಆಶೀರ್ವಾದ ಇದೆ, ಅನುದಾನ ಸಿಗುತ್ತೆ: ಶಾಸಕ ಎಚ್.ಸಿ.ಬಾಲಕೃಷ್ಣ | I Have The Blessings Of Dk Brothers I Will Get The Grant Says Mla Hc Balakrishna Gvd

ನನಗೆ ಡಿಕೆ ಬ್ರದರ್ಸ್ ಆಶೀರ್ವಾದ ಇದೆ, ಅನುದಾನ ಸಿಗುತ್ತೆ: ಶಾಸಕ ಎಚ್.ಸಿ.ಬಾಲಕೃಷ್ಣ | I Have The Blessings Of Dk Brothers I Will Get The Grant Says Mla Hc Balakrishna Gvd

ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬೇಕಾದರೆ ಶಾಸಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ರವರ ಆಶೀರ್ವಾದ ಪಡೆದುಕೊಳ್ಳಲಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ರಾಮನಗರ (ಜೂ.25): ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬೇಕಾದರೆ ಶಾಸಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ರವರ ಆಶೀರ್ವಾದ ಪಡೆದುಕೊಳ್ಳಲಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. ಮಾಗಡಿ ಕ್ಷೇತ್ರ ವ್ಯಾಪ್ತಿಯ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗಳ ಉದ್ಘಾಟನೆ ಮತ್ತು…

Read More
ಬಾಲಯ್ಯ-ಮಂಚು ವಿಷ್ಣು ಜೋಡಿಯಲ್ಲಿ ಮಲ್ಟಿಸ್ಟಾರರ್ ಚಿತ್ರ ಮಿಸ್ ಆಗಿದೆಯಂತೆ? ಯಾವುದು ಆ ಸಿನಿಮಾ?

ಬಾಲಯ್ಯ-ಮಂಚು ವಿಷ್ಣು ಜೋಡಿಯಲ್ಲಿ ಮಲ್ಟಿಸ್ಟಾರರ್ ಚಿತ್ರ ಮಿಸ್ ಆಗಿದೆಯಂತೆ? ಯಾವುದು ಆ ಸಿನಿಮಾ?

<p>ನಂದಮೂರಿ ನಟಸಿಂಹ ಬಾಲಯ್ಯ ಮತ್ತು ಮಂಚು ವಿಷ್ಣು ಜೋಡಿಯಲ್ಲಿ ಒಂದು ಮಲ್ಟಿಸ್ಟಾರರ್ ಸಿನಿಮಾ ಮಿಸ್ ಆಗಿದೆಯಂತೆ ಗೊತ್ತಾ? ಯಾವ ಸಿನಿಮಾ ಅಂತ ತಿಳ್ಕೊಳ್ಳೋಣ ಬನ್ನಿ.</p><p>&nbsp;</p><img><p>ಸಿನಿಮಾ ಇಂಡಸ್ಟ್ರಿಯಲ್ಲಿ ಊಹಿಸಲಾಗದ ಸ್ಟಾರ್ ಕಾಂಬಿನೇಷನ್‌ಗಳು ತೆರೆ ಮೇಲೆ ಸದ್ದು ಮಾಡಿವೆ. ಅನಿರೀಕ್ಷಿತ ಜೋಡಿಗಳು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿವೆ. ಕೆಲವು ಸ್ಟಾರ್ ಕಾಂಬಿನೇಷನ್‌ಗಳು ಮಿಸ್ ಆಗಿವೆ. ಬಾಲಯ್ಯ ಮತ್ತು ವಿಷ್ಣು ಜೋಡಿಯೂ ಅವುಗಳಲ್ಲಿ ಒಂದು. ಈ ಸ್ಟಾರ್‌ಗಳು ಒಟ್ಟಿಗೆ ನಟಿಸಬೇಕಿದ್ದ ಸಿನಿಮಾ ಹೇಗೆ ಮಿಸ್ ಆಯ್ತು?</p><img>ನಟಸಿಂಹ ಬಾಲಯ್ಯ ಈಗ ಸಿನಿಮಾಗಳಲ್ಲಿ ಬ್ಯುಸಿ. ಹ್ಯಾಟ್ರಿಕ್…

Read More
Horoscope Today 26 June: ಇಂದು ಈ ರಾಶಿಯವರು ಹೇಳಿದ್ದನ್ನೆಲ್ಲ ಮಾಡಬೇಕು, ಇಲ್ಲವಾದರೆ ಕೋಪ

Horoscope Today 26 June: ಇಂದು ಈ ರಾಶಿಯವರು ಹೇಳಿದ್ದನ್ನೆಲ್ಲ ಮಾಡಬೇಕು, ಇಲ್ಲವಾದರೆ ಕೋಪ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ : ಆರ್ದ್ರಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:13 – 15:50, ಯಮಘಂಡ ಕಾಲ 06:07 – 07:44,…

Read More
ನಮಗೆ ದೇಶ ಮೊದಲು, ಕೆಲವರಿಗೆ ಪ್ರಧಾನಿ ಮೋದಿ ಮೊದಲು: ಮಲ್ಲಿಕಾರ್ಜುನ ಖರ್ಗೆ | For Us Country Comes First For Some Pm Modi Comes First Says Mallikarjun Kharge Gvd

ನಮಗೆ ದೇಶ ಮೊದಲು, ಕೆಲವರಿಗೆ ಪ್ರಧಾನಿ ಮೋದಿ ಮೊದಲು: ಮಲ್ಲಿಕಾರ್ಜುನ ಖರ್ಗೆ | For Us Country Comes First For Some Pm Modi Comes First Says Mallikarjun Kharge Gvd

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಶಶಿ ತರೂರ್‌ಗೆ ಪರೋಕ್ಷ ಟಾಂಗ್‌ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು’ ಎಂದು ವ್ಯಂಗ್ಯವಾಡಿದ್ದಾರೆ. ನವದೆಹಲಿ (ಜೂ.26): ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಶಶಿ ತರೂರ್‌ಗೆ ಪರೋಕ್ಷ ಟಾಂಗ್‌ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮಗೆ ದೇಶ ಮೊದಲು, ಆದರೆ ಕೆಲವರಿಗೆ ಮೋದಿ ಮೊದಲು ಎಂದು ವ್ಯಂಗ್ಯವಾಡಿದ್ದಾರೆ. ಬುಧವಾರ…

Read More
ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಿಲ್ಲ, ಅರ್ಥ ಮಾಡಿಕೊಳ್ಳಿ: ಸಚಿವ ರಾಮಲಿಂಗಾರೆಡ್ಡಿ | Not All Mlas Who Win Will Become Ministers Understand Says Minister Ramalinga Reddy Gvd

ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಿಲ್ಲ, ಅರ್ಥ ಮಾಡಿಕೊಳ್ಳಿ: ಸಚಿವ ರಾಮಲಿಂಗಾರೆಡ್ಡಿ | Not All Mlas Who Win Will Become Ministers Understand Says Minister Ramalinga Reddy Gvd

ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಕ್ಕೆ ಸಾಧ್ಯವಿಲ್ಲ, ಗೆದ್ದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಸ್ವಲ್ಪ ಸಮಾಧಾನದಿಂದ ಇರಬೇಕು. ಇಲ್ಲದಿದ್ದರೆ ಮುಂದಕ್ಕೆ ಅಪಾಯ ಇದೆ ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಕುಂದಾಪುರ (ಜೂ.26): ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಕ್ಕೆ ಸಾಧ್ಯವಿಲ್ಲ, ಗೆದ್ದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಸ್ವಲ್ಪ ಸಮಾಧಾನದಿಂದ ಇರಬೇಕು. ಇಲ್ಲದಿದ್ದರೆ ಮುಂದಕ್ಕೆ ಅಪಾಯ ಇದೆ ಎಂದು ರಾಜ್ಯ ಧಾರ್ಮಿಕ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಅವರು ಇಲ್ಲಿನ ಕೋಟೇಶ್ವರದ ಕೋಟಿಲಿಂಗೇಶ್ವರ…

Read More
ಮಾವು ಬೆಳೆಗಾರರಿಗೆ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಮಾವು ಬೆಳೆಗಾರರಿಗೆ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಜೂನ್​ 25: ಮಾವಿನ ಬೆಲೆ (Mango Price) ಕುಸಿತವಾದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಘೋಷಿಸುವಂತೆ ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರದ ರೈತರು ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರ ತಕ್ಷಣ ಬೆಂಬಲ ಬೆಲೆ ಘೋಷಿಸುವಂತೆ ಮಾವು ಬೆಳೆಗಾರರು ರಸ್ತೆಗೆ ಮಾವಿನ ಹಣ್ಣುಗಳನ್ನು ಸುರಿದು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ (Karnataka Government) ಮಾವು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಅನುದಾನ ಬಿಡುಗಡೆ…

Read More
ಇವರು ಭಾರತದ ಫ್ಲಾಪ್ ಸೂಪರ್ ಸ್ಟಾರ್… 180 ಸಿನಿಮಾಗಳು ಫ್ಲಾಪ್… ನೆಟ್ ವರ್ತ್ ಮಾತ್ರ…

ಇವರು ಭಾರತದ ಫ್ಲಾಪ್ ಸೂಪರ್ ಸ್ಟಾರ್… 180 ಸಿನಿಮಾಗಳು ಫ್ಲಾಪ್… ನೆಟ್ ವರ್ತ್ ಮಾತ್ರ…

ಅತಿ ಹೆಚ್ಚು ಫ್ಲಾಪ್ ಚಿತ್ರಗಳನ್ನು ನೀಡಿದ ನಟ 80-90ರ ದಶಕದಲ್ಲಿ, ಬಾಲಿವುಡ್ ನಲ್ಲಿ (Bollywood) ಅಮಿತಾಬ್ ಬಚ್ಚನ್, ಧರ್ಮೇಂದ್ರ, ವಿನೋದ್ ಖನ್ನಾ ಮತ್ತು ರಾಜೇಶ್ ಖನ್ನಾ ಅವರಂತಹ ಸೂಪರ್‌ಸ್ಟಾರ್‌ಗಳೇ ಮೆರೆಯುತ್ತಿದ್ದರು. ಈ ಸಮಯದಲ್ಲಿ, ಈ ತಾರೆಯರಿಗೆ ಕಠಿಣ ಸ್ಪರ್ಧೆಯನ್ನು ನೀಡಿದ ನಟ ಬಾಲಿವುಡ್‌ಗೆ ಪ್ರವೇಶಿಸಿದರು. ಆದರೆ ಈ ನಟ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಫ್ಲಾಪ್ ಚಿತ್ರಗಳನ್ನು ನೀಡಿದ ದಾಖಲೆ ಹೊಂದಿರುವ ನಟನಾಗಿ ಜನಪ್ರಿಯತೆ ಪಡೆದಿದ್ದಾರೆ. Source link

Read More
CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್‌ ಅಹ್ಮದ್‌ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd

CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್‌ ಅಹ್ಮದ್‌ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd

ಭ್ರಷ್ಟಾಚಾರದ ಆರೋಪ ಬಂದಿರುವುದರಿಂದ ವಸತಿ ಸಚಿವ ಜಮೀರ್‌ ಅಹಮ್ಮದ್‌ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಅವರು ಪರಿಶುದ್ದ, ಪ್ರಾಮಾಣಿಕನಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು (ಜೂ.25): ಮನೆ ಮಂಜೂರಾತಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಾಂಗ್ರೆಸ್‌ ಶಾಸಕರೇ ಆರೋಪಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ವಿರುದ್ಧವೇ ಭ್ರಷ್ಟಾಚಾರ ಆರೋಪ ಇರುವಾಗ ಅವರೇ ಸಚಿವರಿಂದ ರಾಜಿನಾಮೆ ಪಡೆಯುತ್ತಾರೆ ಎಂಬ ನಿರೀಕ್ಷೆ ಬಿಜೆಪಿಗೆ ಇಲ್ಲ. ಈ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೈತಿಕತೆ ಹೊತ್ತು ರಾಜಿನಾಮೆ ನೀಡಬೇಕು ಎಂದು ವಿಧಾನ ಪರಿಷತ್‌…

Read More