ಮುಗಿದ ಉಚಿತ ಪ್ರಯಾಣದ ದಿನ, ಕರ್ನಾಟಕದ ಮತ್ತೊಂದು ರಸ್ತೆಗೆ ಟೋಲ್‌ ಫಿಕ್ಸ್‌! | Bengaluru Chennai Expressway Toll Collection Starts In Karnataka Section San

ಮುಗಿದ ಉಚಿತ ಪ್ರಯಾಣದ ದಿನ, ಕರ್ನಾಟಕದ ಮತ್ತೊಂದು ರಸ್ತೆಗೆ ಟೋಲ್‌ ಫಿಕ್ಸ್‌! | Bengaluru Chennai Expressway Toll Collection Starts In Karnataka Section San

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ 70 ಕಿ.ಮೀ. ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹ ಶೀಘ್ರದಲ್ಲೇ ಆರಂಭವಾಗಲಿದೆ. ಕಾರುಗಳಿಗೆ ಏಕಮುಖ ಪ್ರಯಾಣಕ್ಕೆ ₹150 ಮತ್ತು ಹಿಂತಿರುಗುವ ಪ್ರಯಾಣಕ್ಕೆ ₹225 ರೂ. ಪಾವತಿಸಬೇಕಾಗುತ್ತದೆ.   ಬೆಂಗಳೂರು (ಜೂ.25): ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸದಾಗಿ ತೆರೆಯಲಾದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯ 70 ಕಿ.ಮೀ ಕರ್ನಾಟಕ ಭಾಗದಲ್ಲಿ ಟೋಲ್ ಸಂಗ್ರಹವನ್ನು ಪ್ರಾರಂಭಿಸಲು ಸಜ್ಜಾಗಿದ್ದು, ವಾಹನ ಚಾಲಕರಿಗೆ ಪ್ರತಿದಿನ ಉಚಿತ ಪ್ರಯಾಣದ ಅವಧಿಯನ್ನು ಕೊನೆಗೊಳಿಸಿದೆ. ಕರ್ನಾಟಕ ಭಾಗದ ಎಕ್ಸ್‌ಪ್ರೆಸ್‌ವೇ ಫೆಬ್ರವರಿಯಲ್ಲಿ ಅನಧಿಕೃತವಾಗಿ ಉದ್ಘಾಟನೆಗೊಂಡಿದ್ದು, ಹೊಸಕೋಟೆಯಿಂದ ಕೋಲಾರ ಗೋಲ್ಡ್…

Read More
ಹತ್ತಾರು ಮ್ಯೂಚುವಲ್ ಫಂಡ್​​ಗಳಿಗೆ ಹಣ ಹಾಕಿ ಗೆಲ್ಲುತ್ತೇನೆ ಎನ್ನಲು ಸಾಧ್ಯವಾ? ಅಲ್ಲ ಅಂತಾರೆ ತಜ್ಞರು; ಇಲ್ಲಿದೆ ಹೂಡಿಕೆ ಟ್ರಿಕ್ಸ್

ಹತ್ತಾರು ಮ್ಯೂಚುವಲ್ ಫಂಡ್​​ಗಳಿಗೆ ಹಣ ಹಾಕಿ ಗೆಲ್ಲುತ್ತೇನೆ ಎನ್ನಲು ಸಾಧ್ಯವಾ? ಅಲ್ಲ ಅಂತಾರೆ ತಜ್ಞರು; ಇಲ್ಲಿದೆ ಹೂಡಿಕೆ ಟ್ರಿಕ್ಸ್

ಹೂಡಿಕೆಯಲ್ಲಿ ಕೆಲ ಮೂಲಭೂತ ಪಾಠಗಳಿವೆ. ನೀವು ದೀರ್ಘಾವಧಿ ಹೂಡಿಕೆ (long term investment) ಮಾಡಬೇಕು, ಹೆಚ್ಚೆಚ್ಚು ಹಣ ಹೂಡಿಕೆ ಮಾಡಬೇಕು. ಇವಿಷ್ಟನ್ನೇ ತಿಳಿದು ಹೂಡಿಕೆಗೆ ಮುಂದಾದರೆ ಅಗಾಧ ಮಾರುಕಟ್ಟೆಯಲ್ಲಿ ದಾರಿ ಕಾಣದಾಗಬಹುದು. ನೀವು ತುಂಬಾ ವರ್ಷಗಳಿಂದ ಹೂಡಿಕೆ ಮಾಡಿದಾಗ, ಅಥವಾ ಸತತವಾಗಿ ಹೂಡಿಕೆಗಳನ್ನು ಮಾಡುತ್ತಾ ಬಂದಾಗ ಅದ್ಭುತ ರಿಟರ್ನ್ ಸಿಗುತ್ತೆ ಎನ್ನಲು ಗ್ಯಾರಂಟಿ ಇಲ್ಲ. ಎಲ್​​ಐಸಿ ಹೌಸಿಂಗ್ ಫೈನಾನ್ಸ್ ಸಂಸ್ಥೆಯ ಮಾಜಿ ಸಿಒಒ ಅಶ್ವನಿ ಘಾಯ್ ಅವರು ಈ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು, ಒಂದು…

Read More
ಬೆಂಗಳೂರು ಮಾಲ್’ಗಳಿಗೆ ಸಮೀಪದಲ್ಲಿರುವ ಮೆಟ್ರೋ ಸ್ಟೇಷನ್’ಗಳು

ಬೆಂಗಳೂರು ಮಾಲ್’ಗಳಿಗೆ ಸಮೀಪದಲ್ಲಿರುವ ಮೆಟ್ರೋ ಸ್ಟೇಷನ್’ಗಳು

ಬೆಂಗಳೂರು ಅಂದ ಮೇಲೆ ಟ್ರಾಫಿಕ್ ಇದ್ದೇ ಇರುತ್ತೆ, ವೀಕೆಂಡ್ ಗಳಲ್ಲಿ ಮಾಲ್ ಗಳಿಗೆ ಹೋಗುವ ಪ್ಲ್ಯಾನ್ ಇದ್ರೆ, ಮೆಟ್ರೋ ಬಳಸಿ. ಇಲ್ಲಿದೆ ಬೆಂಗಳೂರಿನ ಮಾಲ್ ಗಳು ಮತ್ತು ಸನಿಹದ ಮೆಟ್ರೋ ಸ್ಟೇಷನ್ ಲಿಸ್ಟ್. Source link

Read More
ಥೇಟ್ ಡಾ ರಾಜ್‌ ತರ ಇರೋ ಅವರ ಸಂಬಂಧಿಕನೇ ಡ್ಯೂಪ್ ಆಗಿ ಇರ್ತಿದ್ರು, ಯಾರವರು ಗೊತ್ತೇನು? | Shankar Nag Directed Dr Rajkumar Acting Ondu Muttina Kathe Movie Dupe Matter

ಥೇಟ್ ಡಾ ರಾಜ್‌ ತರ ಇರೋ ಅವರ ಸಂಬಂಧಿಕನೇ ಡ್ಯೂಪ್ ಆಗಿ ಇರ್ತಿದ್ರು, ಯಾರವರು ಗೊತ್ತೇನು? | Shankar Nag Directed Dr Rajkumar Acting Ondu Muttina Kathe Movie Dupe Matter

ನಟ ಶಂಕರ್‌ ನಾಗ್ ನಿರ್ದೇಶನದ ಹಲವು ಸಿನಿಮಾಗಳು ಗಳಿಕೆಯಲ್ಲಿ ಅಂದು ಭಾರೀ ಸಕ್ಸಸ್ ಕಂಡಿತ್ತು. ಆದರೆ, ಒಂದು ಮುತ್ತಿನ ಕಥೆ ಸಿನಿಮಾ ಮಾತ್ರ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿ ಆಗಲಿಲ್ಲ. ಸ್ಟಾರ್ ನಟ ಡಾ ರಾಜ್‌ಕುಮಾರ್ ಹಾಗೂ ಸ್ಟಾರ್ ನಿರ್ದೇಶಕ ಶಂಕರ್‌ ನಾಗ್ ಜೋಡಿ ಪ್ರೇಕ್ಷಕರಿಗೆ ತೆರೆಯಲ್ಲಿ ಕಮಾಲ್  ಶಂಕರ್‌ ನಾಗ್ (Shankar Nag) ನಿರ್ದೇಶನ ಹಾಗೂ ಡಾ ರಾಜ್‌ಕುಮಾರ್ (Dr Rajkumar) ನಟನೆಯ ‘ಒಂದು ಮುತ್ತಿನ ಕಥೆ (Ondu Muttina Kathe)’ ಸಿನಿಮಾ ಕನ್ನಡದಲ್ಲಿ ಹಲವು ಪ್ರಥಮಗಳಿಗೆ…

Read More
Mega Family: ‘ಅಮ್ಮ ಚೆನ್ನಾಗಿದ್ದಾರೆ’: ಅಂಜನಾ ದೇವಿ ಆರೋಗ್ಯದ ಬಗ್ಗೆ ಚಿರು ಸಹೋದರ ನಾಗಬಾಬು ಸ್ಪಷ್ಟನೆ | Rumours Around Chiranjeevis Mother Anjana Devis Health Worry Konidela Familyson Nagababu Clarifies Gvd

Mega Family: ‘ಅಮ್ಮ ಚೆನ್ನಾಗಿದ್ದಾರೆ’: ಅಂಜನಾ ದೇವಿ ಆರೋಗ್ಯದ ಬಗ್ಗೆ ಚಿರು ಸಹೋದರ ನಾಗಬಾಬು ಸ್ಪಷ್ಟನೆ | Rumours Around Chiranjeevis Mother Anjana Devis Health Worry Konidela Familyson Nagababu Clarifies Gvd

ಮೆಗಾಸ್ಟಾರ್ ಚಿರಂಜೀವಿ ತಾಯಿ ಅಂಜನಾದೇವಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ವದಂತಿಗಳ ಬಗ್ಗೆ ಮೆಗಾ ಬ್ರದರ್ ನಾಗಬಾಬು ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ತಾಯಿ ಅಂಜನಾ ದೇವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಮಂಗಳವಾರ (ಜೂನ್ 24) ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸುದ್ದಿಯಿಂದ ಮೆಗಾ ಅಭಿಮಾನಿಗಳಲ್ಲಿ ಆತಂಕ ಶುರುವಾಗಿತ್ತು. ಅಂಜನಮ್ಮ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಅವರನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ…

Read More
ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

ಬೆಂಗಳೂರು, ಜೂನ್​ 25: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು (Karnataka Health Department) ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ (Medicine) ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ…

Read More
ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್‌ನಲ್ಲಿ ಈ ಇಬ್ಬರ ಕಿತ್ತಾಟವೇ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತಾ? | Jadeja And Shardul Thakur Clash During Fielding Mishap In 1st Test Against England Kvn

ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್‌ನಲ್ಲಿ ಈ ಇಬ್ಬರ ಕಿತ್ತಾಟವೇ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತಾ? | Jadeja And Shardul Thakur Clash During Fielding Mishap In 1st Test Against England Kvn

ಲೀಡ್ಸ್ ಟೆಸ್ಟ್‌ನಲ್ಲಿ ಭಾರತದ ಸೋಲಿನ ನಡುವೆ, ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ನಡುವೆ ಮೈದಾನದಲ್ಲಿ ವಾಗ್ವಾದ ನಡೆಯಿತು. ಜೋ ರೂಟ್ ವಿಕೆಟ್‌ಗಾಗಿ ಜಡೇಜಾ ಎಸೆತದಲ್ಲಿ ಠಾಕೂರ್ ಮಿಸ್‌ಫೀಲ್ಡ್ ಮಾಡಿದ್ದು ಜಗಳಕ್ಕೆ ಕಾರಣ. ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್‌ನಲ್ಲಿ ನಡೆಯಿತು, ಇದರಲ್ಲಿ ಭಾರತ ತಂಡವು ಐದು ವಿಕೆಟ್‌ಗಳಿಂದ ಸೋಲನ್ನು ಅನುಭವಿಸಬೇಕಾಯಿತು. ಈ ಪಂದ್ಯದ ಐದನೇ ದಿನ ಭಾರತ ತಂಡದ ಫೀಲ್ಡಿಂಗ್ ಸಂಪೂರ್ಣವಾಗಿ ಹದಗೆಟ್ಟಿತ್ತು ಮತ್ತು ಇದರ…

Read More
ಮತ್ತೊಂದು ತಾರಾ ದಂಪತಿಗೆ ಡಿವೋರ್ಸ್; ದುಬೈಗೆ ತೆರಳಿದ ಹಾಸ್ಯ ನಟನ ಹೆಂಡತಿ! | Malayalam Actor Rafi And Maheena Confirm Breakup Emotional Confession Goes Viral Sat

ಮತ್ತೊಂದು ತಾರಾ ದಂಪತಿಗೆ ಡಿವೋರ್ಸ್; ದುಬೈಗೆ ತೆರಳಿದ ಹಾಸ್ಯ ನಟನ ಹೆಂಡತಿ! | Malayalam Actor Rafi And Maheena Confirm Breakup Emotional Confession Goes Viral Sat

ದಕ್ಷಿಣ ಭಾರತದ ಜನಪ್ರಿಯ ಧಾರಾವಾಹಿ ನಟ ಜೊತೆಗಿನ ಡಿವೋರ್ಸ್‌ ಅನ್ನು ಮಹೀನಾ ದೃಢಪಡಿಸಿದ್ದಾರೆ. ಖಾಸಗಿತನಕ್ಕೆ ಗೌರವ ಕೋರಿದ ಮಹೀನಾ, ತಮ್ಮ ಸಂಬಂಧದಲ್ಲಿನ ನಿಜ ಜೀವನದ ಸ್ವರೂಪವನ್ನು ವಿವರಿಸಿದ್ದಾರೆ. ದುಬೈನಲ್ಲಿ ಸ್ವಾವಲಂಬಿ ಜೀವನ ನಡೆಸುತ್ತಿರುವುದನ್ನೂ ತಿಳಿಸಿದ್ದಾರೆ. ದಕ್ಷಿಣ ಭಾರತದ ಮಲೆಯಾಳ ಭಾಷೆಯಲ್ಲಿ ಪ್ರಸಾರವಾಗುತ್ತಿದ್ದ ಚಕ್ಕಪಳಂ ಧಾರಾವಾಹಿಯಲ್ಲಿ ಜನಪ್ರಿಯ ಹಾಸ್ಯನಟ ರಫಿ. ಸುಮೇಶ್ ಪಾತ್ರದಲ್ಲಿ ನಟಿಸಿ ಮಲೆಯಾಳಂನಲ್ಲಿ ಜನಪ್ರಿಯ ನಟ ಎನಿಸಿಕೊಂಡಿದ್ದರು. ಚಕ್ಕಪಳಂ ನಂತರ ಸಿನಿಮಾ, ಧಾರಾವಾಹಿಗಳಲ್ಲಿ ಅವಕಾಶ ಸಿಕ್ಕಿತು. ಈ ಧಾರಾವಾಹಿ ನೋಡಿದ ಮಹೀನಾ ಮುನ್ನ ರಫಿಯನ್ನ ಇಷ್ಟಪಟ್ಟರು….

Read More
ಕಬಿನಿಯಲ್ಲಿ ನಟ ಶಿವರಾಜ್‌ ಕುಮಾರ್‌ ವಿಹಾರ: ಪತ್ನಿ ಗೀತಾ ಸಾಥ್

ಕಬಿನಿಯಲ್ಲಿ ನಟ ಶಿವರಾಜ್‌ ಕುಮಾರ್‌ ವಿಹಾರ: ಪತ್ನಿ ಗೀತಾ ಸಾಥ್

<p>ನಟ ಶಿವರಾಜ್‌ ಕುಮಾರ್‌ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.</p><img><p>ಬಿಡುವಿಲ್ಲದ ಸಿನಿಮಾ ಚಟುವಟಿಕೆಗಳ ನಡುವೆ ಶಿವರಾಜ್‌ ಕುಮಾರ್‌ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.</p><img><p>ಸದ್ಯ ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರು ನಟಿಸುತ್ತಿದ್ದಾರೆ.</p><img><p>ಕನ್ನಡದಲ್ಲಿ ‘ಆನಂದ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ‘45’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ…

Read More
Tech Tips: ಒಂದೇ ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಫೋನ್‌ಗಳಲ್ಲಿ ಬಳಸುವ ಟ್ರಿಕ್ ನಿಮಗೆ ಗೊತ್ತೇ?

Tech Tips: ಒಂದೇ ವಾಟ್ಸ್ಆ್ಯಪ್ ಅಕೌಂಟ್ ಅನ್ನು ಎರಡು ಫೋನ್‌ಗಳಲ್ಲಿ ಬಳಸುವ ಟ್ರಿಕ್ ನಿಮಗೆ ಗೊತ್ತೇ?

ಬೆಂಗಳೂರು (ಜೂ. 25): ನೀವು ಒಂದೇ ವಾಟ್ಸ್​ಆ್ಯಪ್ (WhatsApp) ಖಾತೆಯನ್ನು ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಬಳಸಲು ಬಯಸುತ್ತೀರಾ?. ಹಾಗಾದರೆ ಈ ರೀತಿ ಮಾಡುವುದು ಕಷ್ಟವೇನಲ್ಲ. ವಾಟ್ಸ್​ಆ್ಯಪ್​​ನ ಹೊಸ ಮಲ್ಟಿ-ಡಿವೈಸ್ ವೈಶಿಷ್ಟ್ಯದ ಸಹಾಯದಿಂದ ನೀವು ಇದನ್ನು ಸುಲಭವಾಗಿ ಮಾಡಬಹುದು. ಎರಡು ಮೊಬೈಲ್ ಫೋನ್‌ಗಳಲ್ಲಿ ಒಂದು ವಾಟ್ಸ್​ಆ್ಯಪ್​​ ಖಾತೆಯನ್ನು ಹೇಗೆ ಚಲಾಯಿಸಬಹುದು ಎಂಬುದನ್ನು ಹಂತ ಹಂತದ ಪ್ರಕ್ರಿಯೆಯೊಂದಿಗೆ ಇಲ್ಲಿ ಅರ್ಥಮಾಡಿಕೊಳ್ಳಿ. ಈ ಹಿಂದೆ ವಾಟ್ಸ್​ಆ್ಯಪ್​​ ಒಂದು ಬಾರಿಗೆ ಒಂದು ಸಾಧನದಲ್ಲಿ ಮಾತ್ರ ಲಾಗಿನ್ ಆಗಲು ಅವಕಾಶವಿತ್ತು. ಆದರೆ ಈಗ ಬಹು-ಸಾಧನ ಬೆಂಬಲದೊಂದಿಗೆ,…

Read More