Headlines
ಡ್ರಗ್ ಕೇಸ್​ನಲ್ಲಿ ಮತ್ತೋರ್ವ ಹೀರೋ ಅರೆಸ್ಟ್; ಬೆಳೆಯುತ್ತಲೇ ಇದೆ ಪಟ್ಟಿ

ಡ್ರಗ್ ಕೇಸ್​ನಲ್ಲಿ ಮತ್ತೋರ್ವ ಹೀರೋ ಅರೆಸ್ಟ್; ಬೆಳೆಯುತ್ತಲೇ ಇದೆ ಪಟ್ಟಿ

ಡ್ರಗ್ ಕೇಸ್​ನಲ್ಲಿ ಸೆಲೆಬ್ರಿಟಿಗಳ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಅನೇಕ ಸೆಲೆಬ್ರಿಟಿಗಳು ಈ ಕೇಸ್​ನಲ್ಲಿ ಅರೆಸ್ಟ್ ಆದ ಉದಾಹರಣೆ ಇದೆ. ಈಗ ತಮಿಳು ನಟ ಕೃಷ್ಣ (Krishna) ಅವರನ್ನು ಬಂಧಿಸಲಾಗಿದೆ. ಈ ಮೊದಲು ನಟ ಶ್ರೀಕಾಂತ್ ಹಾಗೂ ನಿರ್ಮಾಪಕ ಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕೃಷ್ಣ ಅವರು ತಲೆಮರಿಸಿಕೊಂಡಿದ್ದರು. ಈಗ ಕೃಷ್ಣ ಅವರ ಬಂಧನ ಆಗಿದೆ. ಕೃಷ್ಣ ಅವರು ಸಿನಿಮಾ ಕುಟುಂಬದ ಹಿನ್ನೆಲೆ ಹೊಂದಿದ್ದಾರೆ. ಅವರು ಕೂಡ…

Read More
ಗಣೇಶ ಮೂರ್ತಿಗೆ ಸೀಮಿತವಾಗಿದ್ದ ಪಿಒಪಿ, ಪರಿಸರಸ್ನೇಹಿ ಮಣ್ಣೆತ್ತಿನ ಅಮವಾಸ್ಯೆಗೂ ಬಂತು! | Asianet news Kannada | Mannettina Amavasye An Eco Friendly Festival Celebration That Leans Towards Plaster Of Paris Rav

ಗಣೇಶ ಮೂರ್ತಿಗೆ ಸೀಮಿತವಾಗಿದ್ದ ಪಿಒಪಿ, ಪರಿಸರಸ್ನೇಹಿ ಮಣ್ಣೆತ್ತಿನ ಅಮವಾಸ್ಯೆಗೂ ಬಂತು! | Asianet news Kannada | Mannettina Amavasye An Eco Friendly Festival Celebration That Leans Towards Plaster Of Paris Rav

ಗಣೇಶ ಚೌತಿ ಮತ್ತು ನವರಾತ್ರಿಯಲ್ಲಿ ಪಿಒಪಿ ಮೂರ್ತಿಗಳ ಬಳಕೆ ಪರಿಸರಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ, ಈಗ ಮಣ್ಣೆತ್ತಿನ ಅಮವಾಸ್ಯೆಯಲ್ಲೂ ಪಿಒಪಿ ಎತ್ತುಗಳನ್ನು ಬಳಸಲಾಗುತ್ತಿದೆ. ಇದು ಪರಿಸರಕ್ಕೆ ಮತ್ತಷ್ಟು ಹಾನಿ ಉಂಟುಮಾಡುತ್ತಿದೆ. ಮಣ್ಣಿನೊಂದಿಗಿನ ಸಂಬಂಧ ಕಡಿಮೆಯಾಗುತ್ತಿದೆ. ರಾಹುಲ್ ಜೀ ದೊಡ್ಮನಿ ಚವಡಾಪುರ ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುವ ‘ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌’ (ಪಿಒಪಿ) ಮೂರ್ತಿಗಳ ತಯಾರಿ ಮತ್ತು ಮಾರಾಟ ಕಾನೂನುಬಾಹಿರವಾಗಿದ್ದರೂ ಕೂಡ ಎಲ್ಲೆಡೆ ರಾಜಾರೋಷವಾಗಿ ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ಜೋರಾಗಿ ನಡೆಯುತ್ತಲಿದೆ. ಈ ಪಿಒಪಿ…

Read More
IND vs ENG: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಯುವ ಆಟಗಾರ ಔಟ್

IND vs ENG: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಯುವ ಆಟಗಾರ ಔಟ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಿಂದ ಯುವ ವೇಗಿಯನ್ನು ಕೈ ಬಿಡಲಾಗಿದೆ. ಲೀಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಕೂಡಿಕೊಂಡಿದ್ದ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಇದೀಗ ತಂಡದಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಗೆ ಆಯ್ಕೆ…

Read More
ಟೆಲಿಕಾಂ ಕಂಪನಿಗಳ ವಿರುದ್ಧ ಸ್ಪರ್ಧೆಗಿಳಿದ  BSNL; ಹೊಸ ಸೇವೆ ಆರಂಭ

ಟೆಲಿಕಾಂ ಕಂಪನಿಗಳ ವಿರುದ್ಧ ಸ್ಪರ್ಧೆಗಿಳಿದ BSNL; ಹೊಸ ಸೇವೆ ಆರಂಭ

ಮನೆಯಿಂದಲೇ BSNL ಸಿಮ್ ಕಾರ್ಡ್ ಪಡೆಯುವ ಪ್ರಕ್ರಿಯೆಯು ಸರಳ ಮತ್ತು ಬಳಕೆದಾರ ಸ್ನೇಹಿಯಾಗಿದೆ. ಆಸಕ್ತ ಗ್ರಾಹಕರು BSNL ಅಧಿಕೃತ ವೆಬ್‌ಸೈಟ್‌ನಿಂದ ಲಿಂಕ್ ಮಾಡಲಾದ ಹೊಸ ಪೋರ್ಟಲ್‌ಗೆ ಭೇಟಿ ನೀಡಬಹುದು. ಇಲ್ಲಿ, ಬಳಕೆದಾರರು ಹೆಸರು, ಮೊಬೈಲ್ ಸಂಖ್ಯೆ ಮತ್ತು ಪ್ರದೇಶ ಪಿನ್ ಕೋಡ್‌ನಂತಹ ಮೂಲ ವಿವರಗಳನ್ನು ಭರ್ತಿ ಮಾಡಬೇಕು. ಪರಿಶೀಲನೆಗಾಗಿ ಒಟಿಪಿಯನ್ನು ಒದಗಿಸಿದ ಸಂಖ್ಯೆಗೆ ಕಳುಹಿಸಲಾಗುತ್ತದೆ.  ಪರಿಶೀಲಿಸಿದ ನಂತರ, ಗ್ರಾಹಕರು ಮಾನ್ಯವಾದ ಗುರುತಿನ ಚೀಟಿ ದಾಖಲೆಗಳು ಮತ್ತು ಫೋಟೋವನ್ನು ಅಪ್‌ಲೋಡ್ ಮಾಡುವ ಮೂಲಕ ಸ್ವಯಂ-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.  ಪರಿಶೀಲನೆ…

Read More
K2-18b: ಇದು ಖಗೋಳಶಾಸ್ತ್ರ ಜಗತ್ತಿನ ಕ್ರಾಂತಿಕಾರಿ ಆವಿಷ್ಕಾರ! ಅನ್ಯಲೋಕದ ಜೀವನದ ರಹಸ್ಯ ಬಯಲಾಗುತ್ತಾ? Is there life on another planet? | K2 18b Signs Of Alien Life On A Distant Exoplanet Uncovered By Jwst Rav

K2-18b: ಇದು ಖಗೋಳಶಾಸ್ತ್ರ ಜಗತ್ತಿನ ಕ್ರಾಂತಿಕಾರಿ ಆವಿಷ್ಕಾರ! ಅನ್ಯಲೋಕದ ಜೀವನದ ರಹಸ್ಯ ಬಯಲಾಗುತ್ತಾ? Is there life on another planet? | K2 18b Signs Of Alien Life On A Distant Exoplanet Uncovered By Jwst Rav

K2-18b ಗ್ರಹದಲ್ಲಿ ಜೀವದ ಸಂಕೇತಗಳು ಪತ್ತೆಯಾಗಿವೆ. ಜೇಮ್ಸ್ ವೆಬ್ ದೂರದರ್ಶಕ ಬಳಸಿ ಈ ಆವಿಷ್ಕಾರ ಮಾಡಲಾಗಿದ್ದು, ಭೂಮಿಯಂತಹ ಜೀವಿಗಳಿಗೆ ಸಂಭಾವ್ಯ ವಾಸಸ್ಥಾನವಿರಬಹುದು ಎಂದು ವಿಜ್ಞಾನಿಗಳು ಭಾವಿಸಿದ್ದಾರೆ. ಮಾನವರು ವಿಶ್ವವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲು ಪ್ರಾರಂಭಿಸಿದಾಗಿನಿಂದ, ಒಂದು ಪ್ರಶ್ನೆ ನಮ್ಮನ್ನು ತೀವ್ರವಾಗಿ ಕಾಡುತ್ತಿದೆ: ಈ ಅಪಾರವಾದ ವಿಶ್ವದಲ್ಲಿ ನಾವು ಒಬ್ಬಂಟಿಯಾಗಿದ್ದೇವೆಯೇ? ಈಗ ಈ ಪ್ರಶ್ನೆಗೆ ಉತ್ತರವನ್ನು ನೀಡುವ ಸಾಧ್ಯತೆಯು 700 ಟ್ರಿಲಿಯನ್ ಮೈಲುಗಳಷ್ಟು ದೂರದಲ್ಲಿರುವ K2-18b ಎಂಬ ಗ್ರಹದಿಂದ ಕಾಣಿಸುತ್ತಿದೆ. ಹೌದು, K2-18b ಒಂದು ವಿಶಿಷ್ಟ ಬಾಹ್ಯಗ್ರಹ (ನಮ್ಮ ಸೌರವ್ಯೂಹದ…

Read More
ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆಗೆ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ | Lucknows Shubhanshu Shukla Creates History As Mission Pilot On Axiom Mission 4 Mrq

ಶುಭಾಂಶು ಶುಕ್ಲಾ ಐತಿಹಾಸಿಕ ಸಾಧನೆಗೆ ಸಿಎಂ ಯೋಗಿ ಆದಿತ್ಯನಾಥ್ ಅಭಿನಂದನೆ | Lucknows Shubhanshu Shukla Creates History As Mission Pilot On Axiom Mission 4 Mrq

ಲಕ್ನೋದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಕ್ಸಿಯಂ ಮಿಷನ್ 4 ರಲ್ಲಿ ಮಿಷನ್ ಪೈಲಟ್ ಆಗಿ ಅಂತರಿಕ್ಷಕ್ಕೆ ಹಾರುತ್ತಾರೆ. ಸಿಎಂ ಯೋಗಿ ಅವರಿಗೆ ಅಭಿನಂದನೆ ಸಲ್ಲಿಸಿದರು ಮತ್ತು ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದರು. ಲಕ್ನೋ, ಜೂನ್ 26: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋದಲ್ಲಿ ಜನಿಸಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಆಕ್ಸಿಯಂ ಮಿಷನ್ 4 ರಲ್ಲಿ ಮಿಷನ್ ಪೈಲಟ್ ಆಗಿ ಅಂತರಿಕ್ಷಕ್ಕೆ ಹಾರುವ ಐತಿಹಾಸಿಕ ಸಾಧನೆಗಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು…

Read More
Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

ಬೆಂಗಳೂರು, ಜೂನ್ 26: ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ,…

Read More
ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದ ಸಮಿತಿ | Negi Led Committee To Study Western Ghats Retention Capacity

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದ ಸಮಿತಿ | Negi Led Committee To Study Western Ghats Retention Capacity

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.   ಬೆಂಗಳೂರು :  ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ…

Read More
ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಸದಾ ಪ್ಲೇ ಆಗುತ್ತೆ ಪುನೀತ್ ಸಾಂಗ್

ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಸದಾ ಪ್ಲೇ ಆಗುತ್ತೆ ಪುನೀತ್ ಸಾಂಗ್

ಇತ್ತೀಚೆಗೆ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯಾವುದೂ ಸರಿ ಇಲ್ಲ. ಎರಡೂ ದೇಶಗಳ ಮಧ್ಯೆ ಯುದ್ಧ ಭಿತಿ ಕೂಡ ಶುರುವಾಗಿತ್ತು. ಈ ಕಾರಣದಿಂದಲೇ ಪಾಕಿಸ್ತಾನದ ಕಲಾವಿದರನ್ನು ಹಾಗೂ ಅಲ್ಲಿನ ಸಿನಿಮಾಗಳನ್ನು ಭಾರತದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಪಾಕಿಸ್ತಾನದವರ ಸೋಶಿಯಲ್ ಮೀಡಿಯಾ ಖಾತೆಯನ್ನು ಭಾರತದಲ್ಲಿ ಆ್ಯಕ್ಸೆಸ್ ಮಾಡಲು ಸಾಧ್ಯವಿಲ್ಲ. ಆದರೆ, ಅಭಿಮಾನಿವನ್ನು ಎಂದಾದರೂ ತಡೆಯಲು ಸಾಧ್ಯವೇ? ಇದಕ್ಕೆ ಪಾಕಿಸ್ತಾನದ ಈ ಕ್ಯಾಬ್ ಡ್ರೈವರ್ ಒಳ್ಳೆಯ ಉದಾಹರಣೆ. ಇವರ ಕಾರಿನಲ್ಲಿ ಪುನೀತ್ (Puneeth Rajkumar) ಹಾಡುಗಳು ಪ್ಲೇ ಆಗುತ್ತವೆ. ಈ…

Read More
ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂಗಾಂಶ ಕೃಷಿ ಮೂಲಕ ಕಾಫಿ ಹೊಸ ತಳಿ ಅನ್ವೇಷಣೆ | Discovery Of New Coffee Varieties Through Tissue Culture

ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂಗಾಂಶ ಕೃಷಿ ಮೂಲಕ ಕಾಫಿ ಹೊಸ ತಳಿ ಅನ್ವೇಷಣೆ | Discovery Of New Coffee Varieties Through Tissue Culture

ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂತರಿಕ ಬೇಡಿಕೆ ಮತ್ತು ರಫ್ತಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಭಾರತೀಯ ಕಾಫಿ ಮಂಡಳಿ ತನ್ನ ಕಾರ್ಯ ತಂತ್ರವನ್ನು ಮರು ಪರಿಶೀಲಿಸಲು ಸಿದ್ಧತೆ ನಡೆಸಿದೆ. ಸಂಪತ್ ತರೀಕೆರೆ ಕೊಡಗು : ಜಾಗತಿಕ ಮತ್ತು ದೇಶೀಯ ಮಟ್ಟದಲ್ಲಿ ಭಾರತದ ಕಾಫಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂತರಿಕ ಬೇಡಿಕೆ ಮತ್ತು ರಫ್ತಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಭಾರತೀಯ ಕಾಫಿ ಮಂಡಳಿ ತನ್ನ ಕಾರ್ಯ ತಂತ್ರವನ್ನು ಮರು ಪರಿಶೀಲಿಸಲು ಸಿದ್ಧತೆ…

Read More