ಮೈಸೂರಿನ ಆಹಾರ ಜೊತೆ ಶುಭಾಂಶು ಬಾಹ್ಯಾಕಾಶಕ್ಕೆ!
ಶುಭಾಂಶು ಶುಕ್ಲಾ ತಮ್ಮ ಜೊತೆಯಲ್ಲಿ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸ ತೆಗೆದುಕೊಂಡು ಹೋಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಸ್ಲವೋಝ್ ಉಝ್ನಾಸ್ಕಿ, ಹಂಗರಿಯ ಟಿಬರ್ ಕಪು ಯಾನ Source link
ಶುಭಾಂಶು ಶುಕ್ಲಾ ತಮ್ಮ ಜೊತೆಯಲ್ಲಿ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸ ತೆಗೆದುಕೊಂಡು ಹೋಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ನ ಸ್ಲವೋಝ್ ಉಝ್ನಾಸ್ಕಿ, ಹಂಗರಿಯ ಟಿಬರ್ ಕಪು ಯಾನ Source link
ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ರೈತರ ಹೋರಾಟ ೧೧೮೦ ದಿನಗಳನ್ನು ಪೂರೈಸಿದೆ. ನಟ ಪ್ರಕಾಶ್ ರಾಜ್ ಹೋರಾಟಕ್ಕೆ ಬೆಂಬಲ ಸೂಚಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ ಮನವಿಗೂ ರೈತರು ಮಣಿಯದೆ ಹೋರಾಟ ಮುಂದುವರೆಸಿದ್ದಾರೆ. Devanahalli Chalo: ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು 1180 ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. 2000ಕ್ಕೂ ಹೆಚ್ಚು ರೈತರು ಭಾಗವಹಿಸಿರುವ ಈ ಪ್ರತಿಭಟನೆಯಲ್ಲಿ ಸರ್ಕಾರದ ಭೂ ಸ್ವಾಧೀನ ನೀತಿಗಳನ್ನು ತೀವ್ರವಾಗಿ ಖಂಡಿಸಲಾಗಿದೆ. ರೈತರು ತಮ್ಮ ಜಮೀನುಗಳನ್ನು ಕೊಡುವುದಿಲ್ಲ ಎಂದು ಪ್ರತಿಜ್ಞೆ…
ಮಂಚು ವಿಷ್ಣು (Manchu Vishnu) ನಟನೆಯ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ನಾಳೆ (ಜೂನ್ 27) ಆಗಲಿದೆ. ಸಿನಿಮಾ ಬಿಡುಗಡೆ ಕೆಲವೇ ದಿನ ಇರುವಂತೆ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಮಂಚು ವಿಷ್ಣು ಅವರು ಸಿನಿಮಾ ನಿರ್ಮಾಣ ನಟನೆಯ ಜೊತೆಗೆ ಇನ್ನೂ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇದೀಗ ಜಿಎಸ್ಟಿ ಅಧಿಕಾರಿಗಳು ಮಂಚು ವಿಷ್ಣು ಅವರ ಕೆಲವು ಕಚೇರಿಗಳ ಮೇಲೆ ಕೆಲ ದಿನಗಳ ಹಿಂದೆಯಷ್ಟೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಮಂಚು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ ನುಡಿದಿದ್ದಾರೆ. ಮಂಗಳೂರು (ಜೂ.26): ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ತನ್ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಹೇಳಿದ್ದಾರೆ. ಮಂಗಳೂರಲ್ಲಿ ಬುಧವಾರ ಅವರು ಸುದ್ದಿಗಾರರಲ್ಲಿ ಮಾತನಾಡುತ್ತಾ, ಬಿಜೆಪಿ ರಾಜಕಾರಣದಲ್ಲಿ ವ್ಯವಹಾರ ನೋಡುವುದಿಲ್ಲ, ಅದರ ಲಾಭ, ನಷ್ಟವನ್ನೂ ಗಮನಿಸುವುದಿಲ್ಲ. ಯಾರದೋ ವೈಫಲ್ಯವನ್ನು…
ಜುಲೈ 1 ರಿಂದ 7 ರವರೆಗೆ ಉತ್ತರ ಪ್ರದೇಶದಲ್ಲಿ ವನಮಹೋತ್ಸವದ ಅಂಗವಾಗಿ 35 ಕೋಟಿ ಗಿಡಗಳನ್ನು ನೆಡಲಾಗುವುದು. ಅರಣ್ಯ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ವಿವಿಧ ಇಲಾಖೆಗಳ ಸಹಯೋಗದೊಂದಿಗೆ 52.33 ಕೋಟಿ ಗಿಡಗಳನ್ನು ಸಿದ್ಧಪಡಿಸಲಾಗಿದೆ. ಜೂನ್, ಲಕ್ನೋ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪರಿಸರ ಸಂರಕ್ಷಣೆಯ ಮಹತ್ವಾಕಾಂಕ್ಷೆಯ ಉಪಕ್ರಮ ವನಮಹೋತ್ಸವ ಜುಲೈ 1 ರಿಂದ 7 ರವರೆಗೆ ನಡೆಯಲಿದೆ. ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಇಲಾಖೆಯಿಂದ ವನಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ದಾಖಲೆಯ 35 ಕೋಟಿ ಗಿಡಗಳನ್ನು ನೆಡಲಾಗುವುದು,…
ಉತ್ತರಾಖಂಡದ ಘೋಲ್ತಿರ್ ಬಳಿ ಬಸ್ ಅಲಕನಂದಾ ನದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. 18 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ದುರಂತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 10 ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನವದೆಹಲಿ: ಉತ್ತರಾಖಂಡದ ಬದರಿನಾಥ್ ಹೆದ್ದಾರಿಯ ಘೋಲ್ತಿರ್ ಬಳಿ 18 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರ ಬಸ್ ಗುರುವಾರ ಅಲಕನಂದಾ ನದಿಗೆ ಉರುಳಿ ಭೀಕರ ದುರಂತ ಸಂಭವಿಸಿದ್ದು, ಒಂದು ಸಾವಾಗಿದೆ. 10 ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು…
ನವದೆಹಲಿ, ಜೂನ್ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಸೌತ್ ಬ್ಲಾಕ್ನಲ್ಲಿ ನಡೆದ 48ನೇ ಪ್ರಗತಿ ಸಭೆಯ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ, ಗಣಿ, ರೈಲ್ವೆ ಮತ್ತು ಜಲಸಂಪನ್ಮೂಲ ವಲಯಗಳಲ್ಲಿನ ಪ್ರಮುಖ ಯೋಜನೆಗಳನ್ನು ಪ್ರಧಾನಿ ಮೋದಿ ಪರಿಶೀಲಿಸಿದರು. ಆರೋಗ್ಯ ಸಮಾನತೆಯ ಮೇಲೆ ಕೇಂದ್ರೀಕರಿಸುವ ಬಗ್ಗೆ ಹಾಗೂ ರಕ್ಷಣಾ ಸ್ವಾವಲಂಬನೆಯ ಕಾರ್ಯತಂತ್ರದ ಪಾತ್ರದ ಬಗ್ಗೆ ಮಾತನಾಡಿದರು. ವಾಸ್ತವವಾಗಿ, ಪ್ರಗತಿ ಬಹು-ಮಾದರಿ ವೇದಿಕೆಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ಸಂಯೋಜಿಸುವ ಮೂಲಕ ಪೂರ್ವಭಾವಿ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ…
ಸಂಜಯ್ ಮದನ್ ವಂಚನೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಭಾರತದ ಎರಡು ಖಾಸಗಿ ಬ್ಯಾಂಕ್ಗಳಲ್ಲಿರುವ 65.9 ಕೋಟಿ ರೂ.ಗಳನ್ನು ಕೆನಡಾ ಸರ್ಕಾರಕ್ಕೆ ವರ್ಗಾಯಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ನವದೆಹಲಿ: ಕೆನಡಾ ಸರ್ಕಾರದ ಬ್ಯಾಂಕ್ ಖಾತೆಗೆ 65.9 ಕೋಟಿ ರೂ. ವರ್ಗಾಯಿಸುವಂತೆ ಭಾರತದ ಎರಡು ಖಾಸಗಿ ಬ್ಯಾಂಕ್ಗಳಿಗೆ ದೈಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ದೈಹಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಇಂಡಸ್ಇಂಡ್ ಬ್ಯಾಂಕ್ ಮತ್ತು ಆರ್ಬಿಎಲ್ ಬ್ಯಾಂಕ್ಗಳು 65.9 ಕೋಟಿ ರೂಪಾಯಿ ಹಣವನ್ನು ವರ್ಗಾಯಿಸಬೇಕಿದೆ. ಸಂಜಯ್ ಮದನ್ ವಂಚನೆ…
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಹಿಳೆಯರು ಯಾವ ದಿನಗಳಲ್ಲಿ ಉಪವಾಸ ಮಾಡುವುದು ಶ್ರೇಷ್ಠ ಎಂಬುದರ ಬಗ್ಗೆ ವಿವರಿಸಿದ್ದಾರೆ. ಅನೇಕ ರೀತಿಯ ಉಪವಾಸಗಳಿವೆ, ಆದರೆ ವಾರದಲ್ಲಿ ಪ್ರತಿ ದಿನವೂ ಉಪವಾಸ ಮಾಡುವ ಅಗತ್ಯವಿಲ್ಲ. ನಿರ್ಜಲ ಉಪವಾಸ, ಲಘು ಆಹಾರ ಉಪವಾಸ, ಹಣ್ಣಿನ ಉಪವಾಸ ಮತ್ತು ಹಾಲಿನ ಉಪವಾಸ. ಆದರೆ, ಯಾವ ದಿನ ಉಪವಾಸ ಮಾಡುವುದು ಶ್ರೇಷ್ಠ ಎಂಬುದು ಪ್ರಮುಖ ಪ್ರಶ್ನೆ. ಸೋಮವಾರ, ಶುಕ್ರವಾರ ಮತ್ತು ಶನಿವಾರ ಈ…
ರುದ್ರಪ್ರಯಾಗ, ಜೂನ್ 26: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಘೋಲ್ತಿರ್ನಲ್ಲಿ ಗುರುವಾರ ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ. ಉಕ್ಕಿ ಹರಿಯುತ್ತಿದ್ದ ಅಲಕನಂದಾ ನದಿಗೆ ಬಸ್ ಉರುಳಿಬಿದ್ದಿದೆ. ಬಸ್ನಿಂದ ಸುಮಾರು ಐದು ಜನ ಹೊರಗೆ ಬಿದ್ದಿದ್ದಾರೆ.ಇಡೀ ಬಸ್ ನದಿಯಲ್ಲಿ ಮುಳುಗಿದೆ ಎನ್ನಲಾಗುತ್ತಿದೆ. ಅಪಘಾತದ ನಂತರ ಸ್ಥಳದಲ್ಲಿ ಅವ್ಯವಸ್ಥೆ ಉಂಟಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ತಲುಪಿವೆ. ಮಾಹಿತಿಯ ಪ್ರಕಾರ, ಈ ಅಪಘಾತ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …