ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು

ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು

ಮಂಗಳೂರು, ಜೂನ್​ 26: ಕೆಲಸಕ್ಕಾಗಿ ಮುಂಬೈಗೆ ಹೋಗಿ ಬಳಿಕ ಸಂಪರ್ಕಕ್ಕೆ ಸಿಗದ ಮಗ ಚಂದ್ರಶೇಖರ್ 36 ವರ್ಷಗಳ ಬಳಿಕ ಮನೆಗೆ ವಾಪಸ್​ ಆಗಿದ್ದು, ತಾಯಿಯ ಮಡಿಲು ಸೇರಿದ್ದಾರೆ. ಆ ಮೂಲಕ ಕಾರಣಿಕ ಮಂತ್ರದೇವತೆ ದೈವದ (Daiva) ನುಡಿ ನಿಜವಾಗಿದ್ದು, ಅಚ್ಚರಿಯ ಘಟನೆಯೊಂದು ನಗರದಲ್ಲಿ ನಡೆದಿದೆ. ಈ ಬಗ್ಗೆ ಟಿ.ವಿ 9ಗೆ ಚಂದ್ರಶೇಖರ್ ಸಹೋದರ ಪ್ರಭಾಕರ್ ಹೇಳಿಕೆ ನೀಡಿದ್ದು, ನಮ್ಮ ಅಣ್ಣ ಕೆಲಸಕ್ಕೆಂದು ಮುಂಬೈಗೆ ಹೋದವರು ನಾಪತ್ತೆಯಾಗಿದ್ದರು. ಎಲ್ಲಾ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಮನೆಯ ದೈವಕ್ಕೆ ಹರಕೆಯನ್ನು ಹೇಳಿದ್ದೆವು….

Read More
ಈ ರೀತಿ ಮಾಡಿದ್ರೆ  15 ದಿನವಾದ್ರೂ ಬೆಳ್ಳುಳ್ಳಿ-ಶುಂಠಿ ಪೇಸ್ಟ್ ಹಾಳಾಗಲ್ಲ!

ಈ ರೀತಿ ಮಾಡಿದ್ರೆ 15 ದಿನವಾದ್ರೂ ಬೆಳ್ಳುಳ್ಳಿ-ಶುಂಠಿ ಪೇಸ್ಟ್ ಹಾಳಾಗಲ್ಲ!

Garlic Ginger Paste: ಮನೆಯಲ್ಲಿ ಈ ವಿಧಾನಗಳನ್ನು ಬಳಸಿ ಬೆಳ್ಳುಳ್ಳಿ-ಶುಂಠಿ ಪೇಸ್ಟ್ ತಯಾರಿಸಿದ್ರೆ ಫ್ರಿಡ್ಜ್ ಇಲ್ಲದೇ ಸುಮಾರು 15 ದಿನಗಳವರೆಗೆ ಸರಳವಾಗಿ ಸ್ಟೋರ್ ಮಾಡಬಹುದು. ಸಾಂಪ್ರದಾಯಿಕ ಶೈಲಿಯಲ್ಲಿ ಬೆಳ್ಳುಳ್ಳಿ-ಶುಂಠಿ ಪೇಸ್ಟ್ ಮಾಡುವ ವಿಧಾನ ನೋಡೋಣ ಬನ್ನಿ. Source link

Read More
‘100% ಕಮ್ಯುನಿಸ್ಟ್ ಹುಚ್ಚ’ ಭಾರತೀಯ ಮೂಲದ ನ್ಯೂಯಾರ್ಕ್ ಮೇಯರ್ ಟೀಕಿಸಿದ ಟ್ರಂಪ್, ಜೋಹ್ರಾನ್ ಮಮ್ದಾನಿ ಯಾರು? | Zohran Mamdani Indian American Wins Ny Mayor Primary Faces Trump Criticism Rav

‘100% ಕಮ್ಯುನಿಸ್ಟ್ ಹುಚ್ಚ’ ಭಾರತೀಯ ಮೂಲದ ನ್ಯೂಯಾರ್ಕ್ ಮೇಯರ್ ಟೀಕಿಸಿದ ಟ್ರಂಪ್, ಜೋಹ್ರಾನ್ ಮಮ್ದಾನಿ ಯಾರು? | Zohran Mamdani Indian American Wins Ny Mayor Primary Faces Trump Criticism Rav

ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ, ಅವರು ನ್ಯೂಯಾರ್ಕ್ ನಗರದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಮೇಯರ್ ಆಗಲಿದ್ದಾರೆ. ಆದರೆ ಈ ಗೆಲುವು ಟ್ರಂಪ್‌ರಿಂದ ಟೀಕೆಗೊಳಗಾಗಿದೆ. ನ್ಯೂಯಾರ್ಕ್ (ಜೂ.26) ನ್ಯೂಯಾರ್ಕ್ ನಗರದ ಮೇಯರ್ ಹುದ್ದೆಗಾಗಿ ನಡೆದ ಡೆಮಾಕ್ರಟಿಕ್ ಪಕ್ಷದ ಪ್ರಾಥಮಿಕ ಚುನಾವಣೆಯಲ್ಲಿ ಭಾರತೀಯ-ಅಮೆರಿಕನ್ ಶಾಸಕ ಜೋಹ್ರಾನ್ ಮಮ್ದಾನಿ, ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. 33 ವರ್ಷದ ಮಮ್ದಾನಿ,…

Read More
ಮಲಗುವಾಗ ಈ ಲಕ್ಷಣಗಳು ಕಂಡುಬಂದರೆ ಹೃದಯ, ಲಿವರ್, ಕಿಡ್ನಿ ಅಪಾಯದಲ್ಲಿವೆ ಎಂದರ್ಥ!

ಮಲಗುವಾಗ ಈ ಲಕ್ಷಣಗಳು ಕಂಡುಬಂದರೆ ಹೃದಯ, ಲಿವರ್, ಕಿಡ್ನಿ ಅಪಾಯದಲ್ಲಿವೆ ಎಂದರ್ಥ!

<p>ಈ ಚಿಹ್ನೆಗಳು ಹೃದಯ, ಮೂತ್ರಪಿಂಡ ಅಥವಾ ಯಕೃತ್ತಿನ ಸಮಸ್ಯೆಗಳ ಸಂಕೇತಗಳಾಗಿರಬಹುದು. ಇವುಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿದರೆ ಅಪಾಯ ತಪ್ಪಿಸಬಹುದು.</p><img><p>ರಾತ್ರಿ ವೇಳೆ ಮೂತ್ರ ವಿಸರ್ಜಿಸಲೆಂದು ಪದೇ ಪದೇ ಎದ್ದೇಳುತ್ತಿದ್ದೀರಾ?, ಹಾಸಿಗೆಯಲ್ಲಿ ಮಲಗಿರುವಾಗ ನಿಮಗೆ ಉಸಿರಾಟದ ತೊಂದರೆಯಾಗುತ್ತಿದೆಯೇ?, ಎದ್ದ ತಕ್ಷಣ ಬಹಳಷ್ಟು ಬೆವರು ಬರುತ್ತಿದೆಯೇ?, ಸರಿಯಾಗಿ ನಿದ್ರೆಯಾಗದ ಕಾರಣ ಹೀಗಾಗುತ್ತಿರಬಹುದು ಎಂದು ನೀವಂದುಕೊಂಡರೆ ಅದು ತಪ್ಪು. ಏಕೆಂದರೆ ಇದು ನಿಮ್ಮ ಹೃದಯ, ಯಕೃತ್ತು ಮತ್ತು ಮೂತ್ರಪಿಂಡದಲ್ಲಿನ ಸಮಸ್ಯೆಯ ಸಂಕೇತವೂ ಆಗಿರಬಹುದು.</p><img><p>ರಾತ್ರಿ ಮಾತ್ರ ಕಂಡುಬರುವ ಈ ಸಂಕೇತಗಳನ್ನು ಜನರು ಹೆಚ್ಚಾಗಿ ನಿರ್ಲಕ್ಷಿಸುತ್ತಾರೆ…

Read More
ಫಿಕ್ಸೆಡ್ ಡೆಪಾಸಿಟ್​ಗೆ ಟಿಡಿಎಸ್ ಕಡಿತ ಇರುತ್ತಾ? ಅದನ್ನು ತಪ್ಪಿಸಲು ಏನು ಮಾಡಬೇಕು? ಇಲ್ಲಿದೆ ಡೀಟೇಲ್ಸ್

ಫಿಕ್ಸೆಡ್ ಡೆಪಾಸಿಟ್​ಗೆ ಟಿಡಿಎಸ್ ಕಡಿತ ಇರುತ್ತಾ? ಅದನ್ನು ತಪ್ಪಿಸಲು ಏನು ಮಾಡಬೇಕು? ಇಲ್ಲಿದೆ ಡೀಟೇಲ್ಸ್

ನಿಶ್ಚಿತ ಠೇವಣಿ ಅಥವಾ ಫಿಕ್ಸೆಡ್ ಡೆಪಾಸಿಟ್ (Fixed Deposit) ಭಾರತದಲ್ಲಿ ಅತಿಹೆಚ್ಚು ಬಳಕೆ ಆಗುವ ಹೂಡಿಕೆ ಪ್ಲಾನ್​ಗಳಾಗಿವೆ. ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಜನರು ತಮ್ಮ ಉಳಿತಾಯ ಹಣವನ್ನು ಎಫ್​ಡಿಗಳಲ್ಲಿ ಇರಿಸುವುದುಂಟು. ಈಗ ಎಸ್​​ಐಪಿ ಕಾಲವಾದರೂ ಸಾಂಪ್ರದಾಯಿಕ ಹೂಡಿಕೆ ಯಂತ್ರವಾಗಿ ಎಫ್​​ಡಿ ಮುಂದುವರಿದುಕೊಂಡು ಬಂದಿದೆ. ಫಿಕ್ಸೆಡ್ ಡೆಪಾಸಿಟ್​ನಲ್ಲಿ ಟ್ಯಾಕ್ಸ್ ಕಡಿತ ಆಗುತ್ತದೆ ಎನ್ನುವ ಅಂಶ ಈಗಲೂ ಬಹಳ ಮಂದಿಗೆ ಗೊತ್ತಿಲ್ಲ. ಫಿಕ್ಸೆಡ್ ಡೆಪಾಸಿಟ್ ಮೇಲೆ ತೆರಿಗೆ ಇರೋದಿಲ್ಲ. ಆದರೆ, ಎಫ್​​ಡಿಯಿಂದ ಸಿಗುವ ಬಡ್ಡಿಗೆ ಟ್ಯಾಕ್ಸ್ ಹಾಕಲಾಗುತ್ತದೆ. ನೇರವಾಗಿ…

Read More
Ramachari Serial: ಪ್ರಪಂಚಕ್ಕೆ ಬರೋ ಮುಂಚೆ ರಾಮಾಚಾರಿ-ಚಾರುಲತಾ ಮಗು ಸತ್ತು ಹೋಗತ್ತಾ? | Colors Kannada Ramachari Kannada Serial Written Update 2025 Will Ramachari Charulata S Child Survive

Ramachari Serial: ಪ್ರಪಂಚಕ್ಕೆ ಬರೋ ಮುಂಚೆ ರಾಮಾಚಾರಿ-ಚಾರುಲತಾ ಮಗು ಸತ್ತು ಹೋಗತ್ತಾ? | Colors Kannada Ramachari Kannada Serial Written Update 2025 Will Ramachari Charulata S Child Survive

Ramachari Kannada Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಲಿರುವ ʼರಾಮಾಚಾರಿʼ ಧಾರಾವಾಹಿಯಲ್ಲಿ ಚಾರುಲತಾ-ರಾಮಾಚಾರಿ ಮಗುವಿನ ಅಳಿವು ಉಳಿವಿನ ಪ್ರಶ್ನೆ ಎದ್ದಿದೆ. ಹಾಗಾದರೆ ಮುಂದೆ ಏನಾಗುವುದು?  ರಾಮಾಚಾರಿ ಧಾರಾವಾಹಿಯಲ್ಲಿ ನಮ್ಮ ಮನೆಗೆ ಮಗು ಬರುತ್ತದೆ ಅಂತ ರಾಮಾಚಾರಿ, ಚಾರುಲತಾ ಕಾತರದಿಂದ ಕಾದು ಕುಳಿತಿದ್ದರು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಈ ಜೋಡಿ ಈಗ ಹುಟ್ಟದೇ ಇರೋ ಮಗುವನ್ನು ಸಾಯಿಸೋ ಯೋಚನೆ ಮಾಡಿದ್ದಾರೆ. ಹಾಗಾದರೆ ರಾಮಾಚಾರಿ ಮಗು ಪ್ರಪಂಚಕ್ಕೆ ಬರೋ ಮುನ್ನವೇ ಸತ್ತು ಹೋಗತ್ತಾ? ಚಾರುಲತಾ-ರಾಮಾಚಾರಿ ದೂರ ಆಗ್ತಾರಾ? ಚಾರುಲತಾ…

Read More
ಮೈಸೂರಿನ ಆಹಾರ ಜೊತೆ ಶುಭಾಂಶು ಬಾಹ್ಯಾಕಾಶಕ್ಕೆ!

ಮೈಸೂರಿನ ಆಹಾರ ಜೊತೆ ಶುಭಾಂಶು ಬಾಹ್ಯಾಕಾಶಕ್ಕೆ!

ಶುಭಾಂಶು ಶುಕ್ಲಾ ತಮ್ಮ ಜೊತೆಯಲ್ಲಿ ಮೈಸೂರು ಹಲ್ವಾ, ಮಾವಿನ ಹಣ್ಣಿನ ರಸ ತೆಗೆದುಕೊಂಡು ಹೋಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್‌, ಪೋಲೆಂಡ್‌ನ ಸ್ಲವೋಝ್‌ ಉಝ್‌ನಾಸ್ಕಿ, ಹಂಗರಿಯ ಟಿಬರ್‌ ಕಪು ಯಾನ Source link

Read More
Devanahalli Chalo: ‘ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ರೈತರನ್ನ ಬಂಧಿಸ್ತೀರಾ? ನನ್ನ ಬಂಧಿಸಿ’ ಸರ್ಕಾರದ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿ | Asianet news Kannada | Devanahalli Land Acquisition Farmer S Protest Intensifies Prakash Raj Voices Support Rav

Devanahalli Chalo: ‘ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ರೈತರನ್ನ ಬಂಧಿಸ್ತೀರಾ? ನನ್ನ ಬಂಧಿಸಿ’ ಸರ್ಕಾರದ ವಿರುದ್ಧ ನಟ ಪ್ರಕಾಶ್ ರಾಜ್ ಕಿಡಿ | Asianet news Kannada | Devanahalli Land Acquisition Farmer S Protest Intensifies Prakash Raj Voices Support Rav

ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿ ರೈತರ ಹೋರಾಟ ೧೧೮೦ ದಿನಗಳನ್ನು ಪೂರೈಸಿದೆ. ನಟ ಪ್ರಕಾಶ್ ರಾಜ್ ಹೋರಾಟಕ್ಕೆ ಬೆಂಬಲ ಸೂಚಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರದ ಮನವಿಗೂ ರೈತರು ಮಣಿಯದೆ ಹೋರಾಟ ಮುಂದುವರೆಸಿದ್ದಾರೆ. Devanahalli Chalo: ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು 1180 ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. 2000ಕ್ಕೂ ಹೆಚ್ಚು ರೈತರು ಭಾಗವಹಿಸಿರುವ ಈ ಪ್ರತಿಭಟನೆಯಲ್ಲಿ ಸರ್ಕಾರದ ಭೂ ಸ್ವಾಧೀನ ನೀತಿಗಳನ್ನು ತೀವ್ರವಾಗಿ ಖಂಡಿಸಲಾಗಿದೆ. ರೈತರು ತಮ್ಮ ಜಮೀನುಗಳನ್ನು ಕೊಡುವುದಿಲ್ಲ ಎಂದು ಪ್ರತಿಜ್ಞೆ…

Read More
ಸಿನಿಮಾ ಬಿಡುಗಡೆ ಮುಂದಿರುವಾಗ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳ ದಾಳಿ

ಸಿನಿಮಾ ಬಿಡುಗಡೆ ಮುಂದಿರುವಾಗ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳ ದಾಳಿ

ಮಂಚು ವಿಷ್ಣು (Manchu Vishnu) ನಟನೆಯ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ನಾಳೆ (ಜೂನ್ 27) ಆಗಲಿದೆ. ಸಿನಿಮಾ ಬಿಡುಗಡೆ ಕೆಲವೇ ದಿನ ಇರುವಂತೆ ಮಂಚು ವಿಷ್ಣು ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಮಂಚು ವಿಷ್ಣು ಅವರು ಸಿನಿಮಾ ನಿರ್ಮಾಣ ನಟನೆಯ ಜೊತೆಗೆ ಇನ್ನೂ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇದೀಗ ಜಿಎಸ್​ಟಿ ಅಧಿಕಾರಿಗಳು ಮಂಚು ವಿಷ್ಣು ಅವರ ಕೆಲವು ಕಚೇರಿಗಳ ಮೇಲೆ ಕೆಲ ದಿನಗಳ ಹಿಂದೆಯಷ್ಟೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಮಂಚು…

Read More
Shocking prediction about Karnataka government: ಕಾಂಗ್ರೆಸ್‌ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನ: ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ | Radha Mohan Das Agarwal Says Karnataka Government Will Fall Due To Internal Strife In The Congress Rav

Shocking prediction about Karnataka government: ಕಾಂಗ್ರೆಸ್‌ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನ: ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ | Radha Mohan Das Agarwal Says Karnataka Government Will Fall Due To Internal Strife In The Congress Rav

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಭವಿಷ್ಯ ನುಡಿದಿದ್ದಾರೆ.  ಮಂಗಳೂರು (ಜೂ.26):  ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ತನ್ನ ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಹೇಳಿದ್ದಾರೆ. ಮಂಗಳೂರಲ್ಲಿ ಬುಧವಾರ ಅವರು ಸುದ್ದಿಗಾರರಲ್ಲಿ ಮಾತನಾಡುತ್ತಾ, ಬಿಜೆಪಿ ರಾಜಕಾರಣದಲ್ಲಿ ವ್ಯವಹಾರ ನೋಡುವುದಿಲ್ಲ, ಅದರ ಲಾಭ, ನಷ್ಟವನ್ನೂ ಗಮನಿಸುವುದಿಲ್ಲ. ಯಾರದೋ ವೈಫಲ್ಯವನ್ನು…

Read More