ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಮಂಗಳೂರು, ಜೂನ್ 26: ಕೆಲಸಕ್ಕಾಗಿ ಮುಂಬೈಗೆ ಹೋಗಿ ಬಳಿಕ ಸಂಪರ್ಕಕ್ಕೆ ಸಿಗದ ಮಗ ಚಂದ್ರಶೇಖರ್ 36 ವರ್ಷಗಳ ಬಳಿಕ ಮನೆಗೆ ವಾಪಸ್ ಆಗಿದ್ದು, ತಾಯಿಯ ಮಡಿಲು ಸೇರಿದ್ದಾರೆ. ಆ ಮೂಲಕ ಕಾರಣಿಕ ಮಂತ್ರದೇವತೆ ದೈವದ (Daiva) ನುಡಿ ನಿಜವಾಗಿದ್ದು, ಅಚ್ಚರಿಯ ಘಟನೆಯೊಂದು ನಗರದಲ್ಲಿ ನಡೆದಿದೆ. ಈ ಬಗ್ಗೆ ಟಿ.ವಿ 9ಗೆ ಚಂದ್ರಶೇಖರ್ ಸಹೋದರ ಪ್ರಭಾಕರ್ ಹೇಳಿಕೆ ನೀಡಿದ್ದು, ನಮ್ಮ ಅಣ್ಣ ಕೆಲಸಕ್ಕೆಂದು ಮುಂಬೈಗೆ ಹೋದವರು ನಾಪತ್ತೆಯಾಗಿದ್ದರು. ಎಲ್ಲಾ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ. ಮನೆಯ ದೈವಕ್ಕೆ ಹರಕೆಯನ್ನು ಹೇಳಿದ್ದೆವು….