A shocking incident in Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮ *ತ್ಯೆ! | An Elderly Couple Committed End Their Life After Son Was Admitted To An Old Age Home In Bengaluru Rav
ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು (ಜೂ.26): ತಮ್ಮನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆ.ಪಿ.ನಗರದ 8ನೇ ಹಂತದ ಕೃಷ್ಣಮೂರ್ತಿ (81) ಹಾಗೂ ರಾಧಾ (74) ಮೃತ ದುರ್ದೈವಿಗಳು. ಎರಡು ದಿನಗಳ ಹಿಂದೆ ಅಂಜನಾ ನಗರದ ಕಮಲಮ್ಮ ರಾಮಕೃಷ್ಣಪ್ಪ…