CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್ ಅಹ್ಮದ್ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd
ಭ್ರಷ್ಟಾಚಾರದ ಆರೋಪ ಬಂದಿರುವುದರಿಂದ ವಸತಿ ಸಚಿವ ಜಮೀರ್ ಅಹಮ್ಮದ್ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಅವರು ಪರಿಶುದ್ದ, ಪ್ರಾಮಾಣಿಕನಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು (ಜೂ.25): ಮನೆ ಮಂಜೂರಾತಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಾಂಗ್ರೆಸ್ ಶಾಸಕರೇ ಆರೋಪಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ವಿರುದ್ಧವೇ ಭ್ರಷ್ಟಾಚಾರ ಆರೋಪ ಇರುವಾಗ ಅವರೇ ಸಚಿವರಿಂದ ರಾಜಿನಾಮೆ ಪಡೆಯುತ್ತಾರೆ ಎಂಬ ನಿರೀಕ್ಷೆ ಬಿಜೆಪಿಗೆ ಇಲ್ಲ. ಈ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನೈತಿಕತೆ ಹೊತ್ತು ರಾಜಿನಾಮೆ ನೀಡಬೇಕು ಎಂದು ವಿಧಾನ ಪರಿಷತ್…