CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್‌ ಅಹ್ಮದ್‌ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd

CM Siddaramaiah ರಾಜೀನಾಮೆ ಕೇಳಲ್ಲ, ನೀವೇ ರಾಜೀನಾಮೆ ಕೊಡಿ: ಸಚಿವ ಜಮೀರ್‌ ಅಹ್ಮದ್‌ಗೆ ಸಿ.ಟಿ.ರವಿ ಆಗ್ರಹ | Resign Yourself Ct Ravi Urges Minister Zameer Ahmed Khan Gvd

ಭ್ರಷ್ಟಾಚಾರದ ಆರೋಪ ಬಂದಿರುವುದರಿಂದ ವಸತಿ ಸಚಿವ ಜಮೀರ್‌ ಅಹಮ್ಮದ್‌ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಅವರು ಪರಿಶುದ್ದ, ಪ್ರಾಮಾಣಿಕನಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಮಂಗಳೂರು (ಜೂ.25): ಮನೆ ಮಂಜೂರಾತಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಕಾಂಗ್ರೆಸ್‌ ಶಾಸಕರೇ ಆರೋಪಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ವಿರುದ್ಧವೇ ಭ್ರಷ್ಟಾಚಾರ ಆರೋಪ ಇರುವಾಗ ಅವರೇ ಸಚಿವರಿಂದ ರಾಜಿನಾಮೆ ಪಡೆಯುತ್ತಾರೆ ಎಂಬ ನಿರೀಕ್ಷೆ ಬಿಜೆಪಿಗೆ ಇಲ್ಲ. ಈ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೈತಿಕತೆ ಹೊತ್ತು ರಾಜಿನಾಮೆ ನೀಡಬೇಕು ಎಂದು ವಿಧಾನ ಪರಿಷತ್‌…

Read More
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ, ವಿದ್ಯುತ್‌ ಗ್ರಾಹಕರಿಗೆ 1 ಸಾವಿರ ಕೋಟಿ ವಾಪಾಸ್‌ ನೀಡುವಂತೆ ಆದೇಶ! | Karnataka High Court Rules Minimum Tariff Tax Unconstitutional State Must Refund Rs 1000 Crore San

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ, ವಿದ್ಯುತ್‌ ಗ್ರಾಹಕರಿಗೆ 1 ಸಾವಿರ ಕೋಟಿ ವಾಪಾಸ್‌ ನೀಡುವಂತೆ ಆದೇಶ! | Karnataka High Court Rules Minimum Tariff Tax Unconstitutional State Must Refund Rs 1000 Crore San

ಜೂನ್ 20 ರಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕನಿಷ್ಠ ಸುಂಕದ ಮೇಲಿನ ತೆರಿಗೆ ಸಂವಿಧಾನಬಾಹಿರವಾಗಿದ್ದು, ಅರ್ಜಿದಾರರು ಸರಿಯಾದ ದಾಖಲೆಗಳನ್ನು ನೀಡುವ ಮೂಲಕ ಕಟ್ಟಿದ ಹಣವನ್ನು ವಾಪಾಸ್‌ ಪಡೆದುಕೊಳ್ಳಬಹುದು ಎಂದಿದೆ.  ಬೆಂಗಳೂರು (ಜೂ.25): 2003 ರಿಂದ 2013 ರವರೆಗೆ ಕನಿಷ್ಠ ಸುಂಕದ (ನಿಗದಿತ ಶುಲ್ಕಗಳು) ಮೇಲೆ ಇಂಧನ ಇಲಾಖೆ ಗ್ರಾಹಕರಿಂದ ತೆರಿಗೆಯಾಗಿ ಸಂಗ್ರಹಿಸಿದ್ದ ಸುಮಾರು 800-1,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಗ್ರಾಹಕರಿಗೆ ವಾಪಾಸ್‌ ನೀಡಬೇಕಾಗುತ್ತದೆ. ಜೂನ್ 20 ರಂದು ಕರ್ನಾಟಕ ಹೈಕೋರ್ಟ್ ಕನಿಷ್ಠ ಸುಂಕದ…

Read More
ದಿಲ್ಜಿತ್ ದೊಸಾಂಜ್ ಹಾಡು ಬ್ಯಾನ್ ಮಾಡಿ: ಮೋದಿಗೆ ಪತ್ರ ಬರೆದ ಸಿನಿಮಾ ಕಾರ್ಮಿಕರ ಒಕ್ಕೂಟ

ದಿಲ್ಜಿತ್ ದೊಸಾಂಜ್ ಹಾಡು ಬ್ಯಾನ್ ಮಾಡಿ: ಮೋದಿಗೆ ಪತ್ರ ಬರೆದ ಸಿನಿಮಾ ಕಾರ್ಮಿಕರ ಒಕ್ಕೂಟ

ಗಾಯಕ, ನಟ ದಿಲ್ಜಿತ್ ದೊಸಾಂಜ್ (Diljit Dosanjh) ಅವರ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ಕಲಾವಿದರ ಜೊತೆ ಅವರು ಕೈ ಜೋಡಿಸಿರುವುದೇ ಇಷ್ಟಕ್ಕೆಲ್ಲ ಕಾರಣ ಆಗುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಎಂಥ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಪಾಕ್ ಉಗ್ರರು ಪಹಲ್ಗಾಮ್​ನಲ್ಲಿ ದಾಳಿ ಮಾಡಿದ ಬಳಿಕ ಪಾಕ್ ಜೊತೆಗೆ ಎಲ್ಲ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಹಾಗಿದ್ದರೂ ಕೂಡ ದಿಲ್ಜಿತ್ ದೊಂಸಾಜ್ ಅವರು ಪಾಕಿಸ್ತಾನದ ನಟಿ ಹಾನಿಯಾ ಆಮಿರ್ (Hania Aamir) ಜೊತೆ ಸಿನಿಮಾ…

Read More
Breaking News: ಕರ್ನಾಟಕ ಸರ್ಕಾರದಿಂದ ಕನ್ನಡ ಕಡ್ಡಾಯ ಬಳಕೆಗೆ ಕಟ್ಟುನಿಟ್ಟಿನ ಆದೇಶ! | Karnataka Government Enforces Kannada As Mandatory Official Language In Administration Rav

Breaking News: ಕರ್ನಾಟಕ ಸರ್ಕಾರದಿಂದ ಕನ್ನಡ ಕಡ್ಡಾಯ ಬಳಕೆಗೆ ಕಟ್ಟುನಿಟ್ಟಿನ ಆದೇಶ! | Karnataka Government Enforces Kannada As Mandatory Official Language In Administration Rav

ಕರ್ನಾಟಕ ಸರ್ಕಾರವು ಕನ್ನಡ ಭಾಷಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತೊಮ್ಮೆ ಸೂಚನೆ ನೀಡಿದೆ. ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಳಕೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಬೆಂಗಳೂರು (ಜೂ.25): ಕರ್ನಾಟಕ ಸರ್ಕಾರವು 1963ರ ಕರ್ನಾಟಕ ರಾಜ್ಯ ಭಾಷಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತೊಮ್ಮೆ ಪುನರುಚ್ಚರಿಸಿತು. ಈ ಕಾಯ್ದೆಯಂತೆ, ರಾಜ್ಯದ ಎಲ್ಲಾ ಆಡಳಿತ ಹಂತಗಳಲ್ಲಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಕಡ್ಡಾಯಗೊಳಿಸಲಾಗಿದೆ. ಕನ್ನಡದಲ್ಲಿ ಸ್ವೀಕರಿಸಿದ ಯಾವುದೇ ಅರ್ಜಿ ಅಥವಾ ಪತ್ರಕ್ಕೆ ಕನ್ನಡದಲ್ಲಿಯೇ ಪ್ರತಿಕ್ರಿಯಿಸಬೇಕು. ಕಚೇರಿ…

Read More
ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಎಚ್‌.ಕೆ.ಪಾಟೀಲ್‌ | Complete Incomplete Works Quickly Says Minister Hk Patil Gvd

ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ: ಸಚಿವ ಎಚ್‌.ಕೆ.ಪಾಟೀಲ್‌ | Complete Incomplete Works Quickly Says Minister Hk Patil Gvd

ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು. ಗದಗ (ಜೂ.25): ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನನೆಗುದಿಗೆ ಬಿದ್ದಿರುವ ಅಪೂರ್ಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More
ನಿಜವಾಯ್ತಾ ವಿಜಯ್-ತ್ರಿಷಾ ಡೇಟಿಂಗ್ ವದಂತಿ? ಸಿನಿಮಾ ರಾಜಕೀಯ ರಂಗದಲ್ಲಿ ಬಿಸಿ ಚರ್ಚೆ | Are Vijay And Trisha Dating Recent Photos Fuel Speculation

ನಿಜವಾಯ್ತಾ ವಿಜಯ್-ತ್ರಿಷಾ ಡೇಟಿಂಗ್ ವದಂತಿ? ಸಿನಿಮಾ ರಾಜಕೀಯ ರಂಗದಲ್ಲಿ ಬಿಸಿ ಚರ್ಚೆ | Are Vijay And Trisha Dating Recent Photos Fuel Speculation

ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ರಿಲೇಷನ್ ಶಿಪ್​​ ಬಗ್ಗೆ ಕಾಲಿವುಡ್ ಅಂಗಳದಲ್ಲಿ ಬಹುದಿನಗಳಿಂದ ವದಂತಿಯೊಂದು ಹರಿದಾಡ್ತಾನೇ ಇದೆ. ಇತ್ತೀಚಿಗೆ ವಿಜಯ್ ಬರ್ತ್​​ಡೇಗೆ ತ್ರಿಷಾ ವಿಶ್ ಮಾಡಿದ್ದು, ಅದ್ರಲ್ಲಿ ವಿಜಯ್ ತ್ರಿಶಾ ಮನೆಯಲ್ಲಿರೋದನ್ನ ಕಾಣಬಹುದು. ಅಲ್ಲಿಗೆ ಇವರಿಬ್ಬರ  ಡೇಟಿಂಗ್ ಗಾಸಿಪ್​ಗೆ ಈ ಫೋಟೋ ಮತ್ತಷ್ಟು ಬಲ ಕೊಟ್ಟಿದೆ. ಯೆಸ್ ಕಾಲಿವುಡ್ ಅಂಗಳದಲ್ಲಿ ಇತ್ತೀಚಿಗೆ ವಿಜಯ್ ಮತ್ತು ತ್ರಿಶಾ ಬಗ್ಗೆ ಕೇಳಿ ಬರ್ತಾ ಇರೋ ಗುಸು ಗುಸು ಬಗ್ಗೆ ನಿಮಗೆ ಗೊತ್ತೇ ಇದೆ. ಇತ್ತೀಚಿಗೆ ದಳಪತಿ &…

Read More
ವಿಶ್ವಾದ್ಯಂತ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ‘ಸಿತಾರೆ ಜಮೀನ್ ಪರ್’

ವಿಶ್ವಾದ್ಯಂತ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ‘ಸಿತಾರೆ ಜಮೀನ್ ಪರ್’

ವಿಶೇಷ ಕಥಾಹಂದರ ಇರುವ ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಎಲ್ಲ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಆರ್.ಎಸ್. ಪ್ರಸನ್ನ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಆಮಿರ್ ಖಾನ್ (Aamir Khan) ಮತ್ತು ಜೆನಿಲಿಯಾ ದೇಶಮುಖ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಇದು ಆಮಿರ್ ಖಾನ್ ಅವರ ಕಮ್​​ಬ್ಯಾಕ್ ಸಿನಿಮಾ ಆದ್ದರಿಂದ ಈ ಚಿತ್ರದ ಮೂಲಕ ಗೆಲ್ಲುವುದು ಅವರಿಗೆ ಬಹಳ ಅನಿವಾರ್ಯ ಆಗಿತ್ತು. ಈ ಸಿನಿಮಾ ಮೇಲೆ ಆಮಿರ್ ಖಾನ್ ಸಖತ್ ಭರವಸೆ ಇಟ್ಟುಕೊಂಡಿದ್ದರು. ಅದಕ್ಕೆ…

Read More
300 ಕೋಟಿ ಬ್ಲಾಕ್‌ಬಸ್ಟರ್ ಹಿಟ್ ಕೊಟ್ಟ ಮೀನಾಕ್ಷಿ ಚೌಧರಿ ಹೆಸರು ಬದಲಿಸಿಕೊಂಡಿದ್ದೇಕೆ: ನ್ಯೂಮರಾಲಜಿ ಕಾರಣಾನಾ?

300 ಕೋಟಿ ಬ್ಲಾಕ್‌ಬಸ್ಟರ್ ಹಿಟ್ ಕೊಟ್ಟ ಮೀನಾಕ್ಷಿ ಚೌಧರಿ ಹೆಸರು ಬದಲಿಸಿಕೊಂಡಿದ್ದೇಕೆ: ನ್ಯೂಮರಾಲಜಿ ಕಾರಣಾನಾ?

<p>ಸೂಪರ್ ಹಿಟ್ ನಟಿ ಮೀನಾಕ್ಷಿ ಚೌಧರಿ ಈಗ ನ್ಯೂಮರಾಲಜಿ ಫಾಲೋ ಮಾಡ್ತಿದ್ದಾರೆ. ಹೆಸರಿನಲ್ಲಿ ಒಂದು ‘a’ ಜಾಸ್ತಿ ಮಾಡಿ ‘ಮೀನಾಕ್ಷಿ’ ಆಗಿದ್ದಾರೆ. ಇದು ಅವರ ಕೆರಿಯರ್‌ಗೆ ಪ್ಲಸ್ ಆಗುತ್ತಾ ಅಂತಾ ಕಾದು ನೋಡಬೇಕು.</p><img><p>ಮೀನಾಕ್ಷಿ ಚೌಧರಿ ಈಗ ಸೂಪರ್ ಹಿಟ್ ನಟಿ. ತಮಿಳು, ತೆಲುಗು ಸಿನಿಮಾಗಳಲ್ಲಿ ಬ್ಯುಸಿ. ಕೆರಿಯರ್ ಚೆನ್ನಾಗಿಲ್ಲ ಅಂದ್ರೆ ಸೆಲೆಬ್ರಿಟಿಗಳು ಜ್ಯೋತಿಷ್ಯ, ನ್ಯೂಮರಾಲಜಿ ಫಾಲೋ ಮಾಡ್ತಾರೆ. ಹೆಸರು ಬದಲಿಸಿದ್ರೆ ಲಕ್ ಬರುತ್ತೆ ಅಂತಾ ನಂಬ್ತಾರೆ.</p><img><p>ಮೀನಾಕ್ಷಿ ಚೌಧರಿಗೆ ಹಿಟ್ ಸಿನಿಮಾಗಳೇನೂ ಕಮ್ಮಿ ಇಲ್ಲ. ಆದ್ರೂ ನ್ಯೂಮರಾಲಜಿ ಫಾಲೋ…

Read More
Manchu Vishnu: ‘ಕಣ್ಣಪ್ಪ’ ಬಿಡುಗಡೆಗೂ ಮುನ್ನ ಬಿಗ್ ಶಾಕ್: ಮಂಚು ವಿಷ್ಣು ಕಚೇರಿ ಮೇಲೆ ಐಟಿ-ಜಿಎಸ್‌ಟಿ ದಾಳಿ | It And Gst Raids On Manchu Vishnus Office Before Kannappa Release Gvd

Manchu Vishnu: ‘ಕಣ್ಣಪ್ಪ’ ಬಿಡುಗಡೆಗೂ ಮುನ್ನ ಬಿಗ್ ಶಾಕ್: ಮಂಚು ವಿಷ್ಣು ಕಚೇರಿ ಮೇಲೆ ಐಟಿ-ಜಿಎಸ್‌ಟಿ ದಾಳಿ | It And Gst Raids On Manchu Vishnus Office Before Kannappa Release Gvd

ಹೈದರಾಬಾದ್‌ನ ಮಾದಾಪುರದಲ್ಲಿರುವ ನಟ ಮಂಚು ವಿಷ್ಣು ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಜಿಎಸ್ಟಿ ಇಲಾಖೆಗಳು ಜಂಟಿ ದಾಳಿ ನಡೆಸಿವೆ ಎಂದು ವರದಿಯಾಗಿದೆ. ಹೈದರಾಬಾದ್‌ನ ಮಾದಾಪುರದಲ್ಲಿರುವ ನಟ ಮಂಚು ವಿಷ್ಣು ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಜಿಎಸ್ಟಿ ಇಲಾಖೆಗಳು ಜಂಟಿ ದಾಳಿ ನಡೆಸಿವೆ ಎಂದು ವರದಿಯಾಗಿದೆ. ಮಂಚು ವಿಷ್ಣು ನಟಿಸಿರುವ ‘ಕಣ್ಣಪ್ಪ’ ಚಿತ್ರ ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ಐಟಿ ದಾಳಿ ನಡೆದಿರುವುದು ಚಿತ್ರತಂಡಕ್ಕೆ ಆಘಾತ ತಂದಿದೆ. ‘ಕಣ್ಣಪ್ಪ’…

Read More
ಕನ್ನಡದ ಸೀರಿಯಲ್‌ ನಟಿಗೆ ಬರ್ತ್‌ಡೇಗೆ ವಿಶ್‌ ಮಾಡಿದ ಸೂಪರ್‌ ಸ್ಟಾರ್‌ ಹೀರೋಯಿನ್‌ ತ್ರಿಶಾ ಕಷ್ಣನ್‌, ಇದಕ್ಕಿದೆ ಪುನೀತ್‌ ಲಿಂಕ್‌!

ಕನ್ನಡದ ಸೀರಿಯಲ್‌ ನಟಿಗೆ ಬರ್ತ್‌ಡೇಗೆ ವಿಶ್‌ ಮಾಡಿದ ಸೂಪರ್‌ ಸ್ಟಾರ್‌ ಹೀರೋಯಿನ್‌ ತ್ರಿಶಾ ಕಷ್ಣನ್‌, ಇದಕ್ಕಿದೆ ಪುನೀತ್‌ ಲಿಂಕ್‌!

About the Author Santosh Naik ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ Read More… Source link

Read More