Today, Wednesday, is auspicious and lucky for this zodiac sign | Today Horoscope Prediction For June 25th 2025 All Zodiac Signs Suh

Today, Wednesday, is auspicious and lucky for this zodiac sign | Today Horoscope Prediction For June 25th 2025 All Zodiac Signs Suh

25ನೇ ಜೂನ್ 2025 ಬುಧವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ  ಮೇಷ: ಹಿತೈಷಿಯ ಸಹಾಯವು ನಿಮಗೆ ಹೊಸ ಭರವಸೆಯ ಕಿರಣವನ್ನು ತರುತ್ತದೆ. ಪ್ರೀತಿಪಾತ್ರರಿಂದ ಕೆಟ್ಟ ಸುದ್ದಿ ಬರುವುದು ನಿರಾಶಾದಾಯಕವಾಗಿರುತ್ತದೆ. ಆತುರದಿಂದ ಮತ್ತು ಭಾವನಾತ್ಮಕವಾಗಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವಾಹನ ಅಥವಾ ಯಾವುದೇ ದುಬಾರಿ ಎಲೆಕ್ಟ್ರಾನಿಕ್ ಸಾಧನಕ್ಕೆ ಹಾನಿಯು ಹೆಚ್ಚಿನ ವೆಚ್ಚಗಳಿಗೆ ಕಾರಣವಾಗಬಹುದು. ವ್ಯಾಪಾರ ಚಟುವಟಿಕೆಗಳನ್ನು ಸುಧಾರಿಸಬಹುದು. ವೃಷಭ: ಸಮಾನ ಮನಸ್ಸಿನ…

Read More
ರಾಜ್ಯ ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ನಿಷೇಧಿಸುವ ಅಧಿಕಾರವಿಲ್ಲ: ಬೈಕ್‌ ಮಾಲೀಕರು | Karnataka High Court Bike Taxi Registration State Government No Power Refuse Two Wheeler Transport Vehicles Rav

ರಾಜ್ಯ ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ನಿಷೇಧಿಸುವ ಅಧಿಕಾರವಿಲ್ಲ: ಬೈಕ್‌ ಮಾಲೀಕರು | Karnataka High Court Bike Taxi Registration State Government No Power Refuse Two Wheeler Transport Vehicles Rav

ಬೈಕ್‌ ಟ್ಯಾಕ್ಸಿ ಸೇವೆ ನೀಡಲು ದ್ವಿಚಕ್ರ ವಾಹನ ಮಾಲೀಕರನ್ನು ಸೇರ್ಪಡೆ ಮಾಡಲು ನಿಯಮದಲ್ಲಿ ಅವಕಾಶವಿದೆ ಎಂದು ಬೈಕ್‌ ಮಾಲೀಕರ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.  ಬೆಂಗಳೂರು (ಜೂ.25: ಮೋಟಾರ ವಾಹನ ಕಾಯ್ದೆಯಲ್ಲಿ ಸಾರಿಗೆ ವಾಹನಗಳನ್ನಾಗಿ ದ್ವಿಚಕ್ರ ವಾಹನ ನೋಂದಾಯಿಸಲು ಅವಕಾಶವಿರುವಾಗ ಬೈಕ್‌ ಟ್ಯಾಕ್ಸಿಯನ್ನು ನೋಂದಾಯಿಸುವುದಿಲ್ಲ ಮತ್ತು ಬೈಕ್‌ ಟ್ಯಾಕ್ಸಿಗೆ ಕ್ಯಾರಿಯೇಜ್‌ ಪರವಾನಗಿಗೆ ಅನುಮತಿ ನೀಡುವುದಿಲ್ಲವೆಂದು ರಾಜ್ಯ ಸರ್ಕಾರ ಹೇಳಲಾಗದು ಎಂದು ಬೈಕ್‌ ಮಾಲೀಕ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು. ಬೈಕ್‌ ಟ್ಯಾಕ್ಸಿ ನಿಷೇಧಿಸಿ ಹೈಕೋರ್ಟ್‌ ಏಕಸದಸ್ಯ ಪೀಠ…

Read More
ಏರೋಸ್ಪೇಸ್ ಪಾರ್ಕ್‌ಗೆ 3 ಹಳ್ಳಿಗಳ 495 ಎಕ್ಕರೆ ಭೂಸ್ವಾಧೀನ ರದ್ದು: ಎಂಬಿ ಪಾಟೀಲ್ | Karnataka Government Drops Land Acquisition For 495 Acres In Devanahalli Villages For Aerospace Park Rav

ಏರೋಸ್ಪೇಸ್ ಪಾರ್ಕ್‌ಗೆ 3 ಹಳ್ಳಿಗಳ 495 ಎಕ್ಕರೆ ಭೂಸ್ವಾಧೀನ ರದ್ದು: ಎಂಬಿ ಪಾಟೀಲ್ | Karnataka Government Drops Land Acquisition For 495 Acres In Devanahalli Villages For Aerospace Park Rav

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್‌ಗಾಗಿ ಮೂರು ಗ್ರಾಮಗಳ 495 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲಾಗಿದೆ.  (ಬೆಂಗಳೂರು ಜೂ.25): ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹಾಗೂ…

Read More
ಕೆಪಿಸಿಸಿ ಅಧ್ಯಕ್ಷರು ನಮ್ಮ ಕಡೆ ತಿರುಗಿಯೂ ನೋಡಲ್ಲ, ನಾವು ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್‌ನಲ್ಲಿಬೇಕು?: ರಾಜು ಕಾಗೆ | Congress Mla Raju Kage Is Again Spark Against State Government Rav

ಕೆಪಿಸಿಸಿ ಅಧ್ಯಕ್ಷರು ನಮ್ಮ ಕಡೆ ತಿರುಗಿಯೂ ನೋಡಲ್ಲ, ನಾವು ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್‌ನಲ್ಲಿಬೇಕು?: ರಾಜು ಕಾಗೆ | Congress Mla Raju Kage Is Again Spark Against State Government Rav

ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದ ಸಚಿವರು ಮತ್ತು ಮುಖ್ಯಮಂತ್ರಿಗಳ ವಿರುದ್ಧ ಕಾಗವಾಡ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳಿಂದಲೂ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರು (ಜೂ.25): ‘ಆಡಳಿತ ಪಕ್ಷದ ಶಾಸಕನಾಗಿದ್ದರೂ ನಮ್ಮ ಸಚಿವರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ, ಕೆಪಿಸಿಸಿ ಅಧ್ಯಕ್ಷರು ನಮ್ಮನ್ನು ನೋಡುವುದೇ ಇಲ್ಲ. ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಹಿಂದಿನಂತಿಲ್ಲ. ಹೀಗಿರುವಾಗ ಆಡಳಿತ ಪಕ್ಷದಲ್ಲಿ ಯಾವ ಪುರುಷಾರ್ಥಕ್ಕಾಗಿ ನಾವು ಇರಬೇಕು’ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ…

Read More
ಸರ್ಕಾರದ ವಿರುದ್ಧವೇ ಸಿಡಿದ ‘ಕೈ’ ಶಾಸಕರ ಬಾಯಿ ಮುಚ್ಚಿಸಿ; ಸಿಎಂಗೆ ಹೈಕಮಾಂಡ್ ತಾಕೀತು | Karnataka Poltics Latest news Today | Karnataka Congress Controversy High Command Warns Raju Kage Br Patil For Criticizing The State Government Rav

ಸರ್ಕಾರದ ವಿರುದ್ಧವೇ ಸಿಡಿದ ‘ಕೈ’ ಶಾಸಕರ ಬಾಯಿ ಮುಚ್ಚಿಸಿ; ಸಿಎಂಗೆ ಹೈಕಮಾಂಡ್ ತಾಕೀತು | Karnataka Poltics Latest news Today | Karnataka Congress Controversy High Command Warns Raju Kage Br Patil For Criticizing The State Government Rav

ಸರ್ಕಾರದ ವಿರುದ್ಧ ಲಂಚದ ಆರೋಪ ಮತ್ತು ಅಸಮಾಧಾನ ಹೊರಹಾಕುತ್ತಿರುವ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಸಮಸ್ಯೆಗಳಿದ್ದರೆ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿ ಬಗೆಹರಿಸಿಕೊಳ್ಳುವಂತೆ ಸೂಚಿಸಲಾಗಿದೆ. ಬೆಂಗಳೂರು (ಜೂ.25): ವಿವಿಧ ಇಲಾಖೆಗಳ ವಿರುದ್ಧ ಲಂಚದ ಆರೋಪ, ಸಚಿವರ ಕಾರ್ಯವೈಖರಿ ಬಗ್ಗೆ ಬಹಿರಂಗ ಅಸಮಾಧಾನ ಹಾಗೂ ಅನುದಾನಕ್ಕಾಗಿ ಬೇಡಿಕೆ ಇಟ್ಟು ರಾಜ್ಯ ಸರ್ಕಾರವನ್ನು ಮುಜುಗರಕ್ಕೆ ಒಳಪಡಿಸುತ್ತಿರುವ ಸ್ವಪಕ್ಷೀಯ ಶಾಸಕರಿಗೆ ಸ್ಪಷ್ಟ ಸೂಚನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಸೂಚಿಸಿದೆ. ಶಾಸಕರ ಸಮಸ್ಯೆಗಳು ಏನೇ…

Read More
ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ಆಭರಣ ಕದ್ದ ಕೆಲಸದಾಕೆ ಬಂಧನ | A woman arrested for stealing jewelry to pay off debt for daughter s wedding | A Woman Arrested For Stealing Jewelry To Pay Off Debt For Daughter S Wedding Rav

ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ಆಭರಣ ಕದ್ದ ಕೆಲಸದಾಕೆ ಬಂಧನ | A woman arrested for stealing jewelry to pay off debt for daughter s wedding | A Woman Arrested For Stealing Jewelry To Pay Off Debt For Daughter S Wedding Rav

ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ಶಿಕ್ಷಕಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಚಿನ್ನಾಭರಣ ಕದ್ದಿದ್ದಾರೆ. ₹14.3 ಲಕ್ಷ ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಜೆ.ಪಿ.ನಗರದಲ್ಲಿ ನಡೆದ ಈ ಘಟನೆಯಲ್ಲಿ ಮನೆಕೆಲಸದಾಳು ಶಾಂತಿ ಬಂಧಿತಳಾಗಿದ್ದಾಳೆ. ಬೆಂಗಳೂರು (ಜೂ.25): ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಶಿಕ್ಷಕಿ ಮನೆಯಲ್ಲಿ ಚಿನ್ನಾಭರಣ ಕದ್ದು ಮಹಿಳೆಯೊಬ್ಬರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ರಾಗಿಗುಡ್ಡದ ನಿವಾಸಿ ಶಾಂತಿ ಅಲಿಯಾಸ್ ಶಾಂತಮ್ಮ ಬಂಧಿತರಾಗಿದ್ದು, ಆರೋಪಿಯಿಂದ ₹14.3…

Read More
France Syringe attacks updates: ಫ್ರಾನ್ಸ್‌ನಲ್ಲಿ ಸಂಗೀತ ಕಾರ್ಯಕ್ರಮದ ವೇಳೆ ನಿಗೂಢ ಸಿರಿಂಜ್ ದಾಳಿ! | Syringe Attacks During France S Music Street Festival Leave 145 Jabbed And Several Hospitalised Rav

France Syringe attacks updates: ಫ್ರಾನ್ಸ್‌ನಲ್ಲಿ ಸಂಗೀತ ಕಾರ್ಯಕ್ರಮದ ವೇಳೆ ನಿಗೂಢ ಸಿರಿಂಜ್ ದಾಳಿ! | Syringe Attacks During France S Music Street Festival Leave 145 Jabbed And Several Hospitalised Rav

ಫ್ರಾನ್ಸ್‌ನಲ್ಲಿ ಸಂಗೀತ ಕಾರ್ಯಕ್ರಮದ ವೇಳೆ 150ಕ್ಕೂ ಹೆಚ್ಚು ಜನರ ಮೇಲೆ ಸಿರಿಂಜ್ ದಾಳಿ ನಡೆದಿದೆ. ದಾಳಿಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ, ಹಲವರ ಆರೋಗ್ಯ ಗಂಭೀರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ದಾಳಿಗೆ ಕರೆ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಪ್ಯಾರಿಸ್‌ (ಜೂ.25): ಫ್ರಾನ್ಸ್‌ನ ಜನಪ್ರಿಯ ಸಂಗೀತ ಕಾರ್ಯಕ್ರಮವಾದ ‘ಫೆಟೆಸ್ ಡೆ ಲಾ ಮ್ಯೂಸಿಕ್’ ವೇಳೆ, 150ಕ್ಕೂ ಹೆಚ್ಚು ಸಂಗೀತಾಸಕ್ತರ ಮೇಲೆ ಅನಾಮಿಕರ ಗುಂಪು ಸಿರಿಂಜ್‌ ದಾಳಿ ನಡೆಸಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಈ ಪೈಕಿ ರಾಜಧಾನಿ ಪ್ಯಾರಿಸ್‌ ಒಂದರಲ್ಲೇ…

Read More
12 ದಿನಗಳ ಯುದ್ಧಕ್ಕೆ ಅಂತೂ ಬ್ರೇಕ್‌ ನಾನೇ ‘ಡೀಲ್‌’ ಮಾಡಿಸಿದೆ ಎಂದ ಟ್ರಂಪ್‌ | ಕದನ ವಿರಾಮಕ್ಕೆ ಭಿಕ್ಷೆ ಬೇಡಿದ್ದು ಯುಎಸ್ ಎಂದ ಇರಾನ್! | Israel Iran Agree Ceasefire To Bring End To 12 Day War Says Trump Rav

12 ದಿನಗಳ ಯುದ್ಧಕ್ಕೆ ಅಂತೂ ಬ್ರೇಕ್‌ ನಾನೇ ‘ಡೀಲ್‌’ ಮಾಡಿಸಿದೆ ಎಂದ ಟ್ರಂಪ್‌ | ಕದನ ವಿರಾಮಕ್ಕೆ ಭಿಕ್ಷೆ ಬೇಡಿದ್ದು ಯುಎಸ್ ಎಂದ ಇರಾನ್! | Israel Iran Agree Ceasefire To Bring End To 12 Day War Says Trump Rav

ಇಸ್ರೇಲ್‌ ಮತ್ತು ಇರಾನ್‌ ನಡುವಿನ 12 ದಿನಗಳ ಸಂಘರ್ಷಕ್ಕೆ ಕದನ ವಿರಾಮ ಘೋಷಣೆಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಈ ಒಪ್ಪಂದ ನಡೆದಿದ್ದು, ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯ ನಂತರ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಟೆಹ್ರಾನ್‌/ಟೆಲ್ ಅವಿವ್‌: ಮಧ್ಯಪ್ರಾಚ್ಯದಲ್ಲಿ ಭಾರೀ ವಿನಾಶದ ಆತಂಕ ಮೂಡಿಸಿದ್ದ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷಕ್ಕೆ ಮಂಗಳವಾರ ತೆರೆ ಬಿದ್ದಿದೆ. ಈ ಮುಂಚೆ ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದಾಗಿ ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌,…

Read More
ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಬಂಧಿತರಿಗೆ ಜಾಮೀನು ಮಂಜೂರು

ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಬಂಧಿತರಿಗೆ ಜಾಮೀನು ಮಂಜೂರು

ಬೆಂಗಳೂರು, (ಜೂನ್ 24): ನೆಲಮಂಗಲದ ಬಳಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ (Anant Kumar Hegde Road Ranger Case) ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಲ್ಲೆ ಪ್ರಕರಣದಲ್ಲಿ (Assault Case) ಬಂಧನಕ್ಕೊಳಗಾಗಿದ್ದ ಅನಂತ್ ಕುಮಾರ್ ಹೆಗಡೆ ಅವರ ಕಾರು ಚಾಲಕ ಹಾಗೂ ಗನ್​ ಮ್ಯಾನ್ ಅವರಿಗೆ ಇಂದು (ಜೂನ್ 24) ನೆಲಮಂಗಲ ನ್ಯಾಯಾಲಯ(Nelamangala Court)  ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಗನ್ ಮ್ಯಾನ್ ಹಾಗೂ ಡ್ರೈವರ್ ಪರವಾಗಿ…

Read More
ಆಫೀಸ್​​​​​​ನಿಂದ ಸಂಜೆ 6 ಗಂಟೆ ಬಿಟ್ಟು, ಮನೆಗೆ ತಲುಪಿದ್ದು ರಾತ್ರಿ 9.15ಕ್ಕೆ, ಇದಕ್ಕೆಲ್ಲ ಬೆಂಗಳೂರು ಟ್ರಾಫಿಕ್ ಕಾರಣ

ಆಫೀಸ್​​​​​​ನಿಂದ ಸಂಜೆ 6 ಗಂಟೆ ಬಿಟ್ಟು, ಮನೆಗೆ ತಲುಪಿದ್ದು ರಾತ್ರಿ 9.15ಕ್ಕೆ, ಇದಕ್ಕೆಲ್ಲ ಬೆಂಗಳೂರು ಟ್ರಾಫಿಕ್ ಕಾರಣ

ಟ್ರಾಫಿಕ್ ಟ್ರಾಫಿಕ್… ಬೆಂಗಳೂರು ಟ್ರಾಫಿಕ್​​ ಬಹಳ ದೊಡ್ಡ ಸಮಸ್ಯೆಯಾಗಿದೆ. ಅದರೂ ಬೆಂಗಳೂರಿಗರು ಇದಕ್ಕೆ ಹೊಂದಿಕೊಳ್ಳಬೇಕು. ಇದು ಅನಿವಾರ್ಯ ಕೂಡ ಹೌದು. ಬೆಂಗಳೂರು ಟ್ರಾಫಿಕ್​​ ಬಗ್ಗೆ ಅನೇಕರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಅದೇ ರೀತಿ ಬೆಂಗಳೂರು ಟ್ರಾಫಿಕ್​​ನಿಂದ ತಾನು ಪಟ್ಟಪಾಡನ್ನು ಇಲ್ಲೊಬ್ಬ ವ್ಯಕ್ತಿ ವಿವರಿಸಿದ್ದಾರೆ. ರೆಡ್ಡಿಟ್​​​ನ್ಲಲಿ @AverageGamer411 ಎಂಬ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಕುಖ್ಯಾತ ಸಮಸ್ಯೆಯೆಂದರೆ ಅದು ಟ್ರಾಫಿಕ್, ನನ್ನ ಮನೆಗೆ ಆಫೀಸ್​​ನಿಂದ ಇರುವುದು 12 ಕಿಲೋ ಮೀಟರ್ ದೂರ​​​​, ನಾನು ಆಫೀಸ್​​ನಿಂದ ಸಂಜೆ…

Read More