ಕಾಡುಗೋಡಿಯಲ್ಲಿ ₹4,000 ಕೋಟಿ ಮೌಲ್ಯದ ಭೂಮಿ ವಶ, ಇದು ಅತೀ ದೊಡ್ಡ ಒತ್ತುವರಿ ತೆರವು | Karnataka Forest Department Recovers 120 Acres Of Encroached Land Gow

ಕಾಡುಗೋಡಿಯಲ್ಲಿ ₹4,000 ಕೋಟಿ ಮೌಲ್ಯದ ಭೂಮಿ ವಶ, ಇದು ಅತೀ ದೊಡ್ಡ ಒತ್ತುವರಿ ತೆರವು | Karnataka Forest Department Recovers 120 Acres Of Encroached Land Gow

ಬೆಂಗಳೂರಿನ ಕಾಡುಗೋಡಿಯಲ್ಲಿ ಅತಿಕ್ರಮಣಗೊಂಡಿದ್ದ ₹4,000 ಕೋಟಿ ಮೌಲ್ಯದ 120 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಒಟ್ಟಾರೆಯಾಗಿ 248 ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ₹8,000 ಕೋಟಿ ಎಂದು ಅಂದಾಜಿಸಲಾಗಿದೆ. ಅತಿಕ್ರಮಣ ತಡೆಗಟ್ಟಲು ಬೇಲಿ ಹಾಕಿ ಗಿಡ ನೆಡಲಾಗುವುದು. ಬೆಂಗಳೂರಿನಲ್ಲಿ ಅತಿಕ್ರಮಣಗೊಂಡ ಅರಣ್ಯ ಭೂಮಿಗಳನ್ನು ವಶಪಡಿಸಿಕೊಳ್ಳುವ ಮಹತ್ತರ ಕಾರ್ಯಾಚರಣೆಯ ಭಾಗವಾಗಿ, ಕಾಡುಗೋಡಿಯಲ್ಲಿ ಸುಮಾರು 120 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ, ಪೊಲೀಸರ ಸಹಾಯದಿಂದ ತೆರವುಗೊಳಿಸಿದೆ. ಈ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು ₹4,000…

Read More
IPO ಇಳಿಯುವ ಮುನ್ನ ಸ್ಟಾರ್ಟ್‌ಅಪ್‌ ಕಂಪನಿಯಲ್ಲಿ 250 ಕೋಟಿ ಹೂಡಿಕೆ ಮಾಡಿದ ಕಾಮತ್‌ ಬ್ರದರ್ಸ್‌! | Nikhil And Nithin Kamath Brothers Invest Rs 250 Crore In Incred Ahead Of Ipo San

IPO ಇಳಿಯುವ ಮುನ್ನ ಸ್ಟಾರ್ಟ್‌ಅಪ್‌ ಕಂಪನಿಯಲ್ಲಿ 250 ಕೋಟಿ ಹೂಡಿಕೆ ಮಾಡಿದ ಕಾಮತ್‌ ಬ್ರದರ್ಸ್‌! | Nikhil And Nithin Kamath Brothers Invest Rs 250 Crore In Incred Ahead Of Ipo San

ಜೆರೋಧಾ ಸಂಸ್ಥಾಪಕರಾದ ನಿಖಿಲ್ ಮತ್ತು ನಿತಿನ್ ಕಾಮತ್ ಇನ್‌ಕ್ರೆಡ್ ಹೋಲ್ಡಿಂಗ್ಸ್‌ನಲ್ಲಿ ₹250 ಕೋಟಿ ಹೂಡಿಕೆ ಮಾಡಿದ್ದಾರೆ, ಇದು ಭಾರತದ ವೇಗವಾಗಿ ವಿಕಸನಗೊಳ್ಳುತ್ತಿರುವ ಡಿಜಿಟಲ್ ಸಾಲ ಕ್ಷೇತ್ರದಲ್ಲಿ ಅವರ ನಂಬಿಕೆಯನ್ನು ಸೂಚಿಸುತ್ತದೆ. ಬೆಂಗಳೂರು (ಜೂ.24): ಜೆರೋಧಾ ಸಂಸ್ಥಾಪಕರಾದ ನಿಖಿಲ್ ಕಾಮತ್ ಮತ್ತು ನಿತಿನ್ ಕಾಮತ್, ಇನ್‌ಕ್ರೆಡ್ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ (IFSL) ನ ಮೂಲ ಕಂಪನಿಯಾದ ಇನ್‌ಕ್ರೆಡ್ ಹೋಲ್ಡಿಂಗ್ಸ್ ಲಿಮಿಟೆಡ್‌ನಲ್ಲಿ ಸಣ್ಣ ಪಾಲನ್ನು ಪಡೆದುಕೊಂಡಿದ್ದಾರೆ. ಈ ಜೋಡಿ ₹250 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದೆ. ಈ ಕ್ರಮವು ಭಾರತದ…

Read More
‘ದಿ ಫ್ಯಾಮಿಲಿ ಮ್ಯಾನ್ 3’ ಮೇಲಿನ ನಿರೀಕ್ಷೆ ಹೆಚ್ಚಿಸಿದ ಹೊಸ ಪೋಸ್ಟರ್

‘ದಿ ಫ್ಯಾಮಿಲಿ ಮ್ಯಾನ್ 3’ ಮೇಲಿನ ನಿರೀಕ್ಷೆ ಹೆಚ್ಚಿಸಿದ ಹೊಸ ಪೋಸ್ಟರ್

ಭಾರತದ ವೆಬ್ ಸಿರೀಸ್​ಗಳಲ್ಲಿ ‘ದಿ ಫ್ಯಾಮಿಲಿ ಮ್ಯಾನ್’ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ಎರಡು ಸೀಸನ್​ಗಳಲ್ಲಿ ಈ ವೆಬ್ ಸರಣಿ ಯಶಸ್ವಿ ಆಗಿದೆ. ‘ದಿ ಫ್ಯಾಮಿಲಿ ಮ್ಯಾನ್’ ಮತ್ತು ‘ದಿ ಫ್ಯಾಮಿಲಿ ಮ್ಯಾನ್ 2’ ಯಶಸ್ಸಿನ ಬಳಿಕ ‘ದಿ ಫ್ಯಾಮಿಲಿ ಮ್ಯಾನ್ 3’ (The Family Man Season 3) ಬರುತ್ತಿದೆ. ಈ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಮನೆ ಮಾಡಿದೆ. ನಟ ಮನೋಜ್ ಬಾಜಪಾಯಿ (Manoj Bajpayee) ಅವರು ಈ ಬಾರಿ ಕೂಡ ಪ್ರಮುಖ ಪಾತ್ರ…

Read More
ಬೆಂಗಳೂರಿನ ರಾಮ್​, ಪುಣೆಯ ಶ್ಯಾಮ್​: ಮೊದಲ ನೋಟದಲ್ಲೇ ಲವ್! ಮನೆಯವರಿಂದ ಅದ್ದೂರಿ ಮದುವೆ | Shyam And Rams Enduring Love Story Across Cities And Challenges Suc

ಬೆಂಗಳೂರಿನ ರಾಮ್​, ಪುಣೆಯ ಶ್ಯಾಮ್​: ಮೊದಲ ನೋಟದಲ್ಲೇ ಲವ್! ಮನೆಯವರಿಂದ ಅದ್ದೂರಿ ಮದುವೆ | Shyam And Rams Enduring Love Story Across Cities And Challenges Suc

ಪ್ರತಿಬಾರಿಯೂ ಒಂದು ಗಂಡಿಗೆ, ಒಂದು ಹೆಣ್ಣು ಎನ್ನುವ ನಿಯಮ ಆಗಲೇಬೇಕೆಂದೇನಿಲ್ಲ. ಗಂಡಿಗೆ ಗಂಡು, ಹೆಣ್ಣಿಗೆ ಹೆಣ್ಣು ಎನ್ನುವ ನಿಯಮವೂ ಅನ್ವಯ ಆಗಿಬಿಡುತ್ತದೆ. ಅಂಥದ್ದೇ ಒಂದು ಕುತೂಹಲದ ಲವ್​ಸ್ಟೋರಿ ಇಲ್ಲಿದೆ…  ಮದುವೆ ಎನ್ನುವುದು ಎರಡು ಹೃದಯಗಳನ್ನು ಒಂದು ಮಾಡುವ ಪುಣ್ಯದ ಕಾರ್ಯ ಎನ್ನಲಾಗುತ್ತದೆ. ಆದರೆ ಅದು ಗಂಡು-ಹೆಣ್ಣೇ ಆಗಿರಬೇಕೆಂದೇನೂ ಇಲ್ಲ. ಏಕೆಂದರೆ ಪ್ರಕೃತಿಯ ಲೀಲೆಯೇ ವಿಚಿತ್ರವಾದದ್ದು. ಒಂದು ಗಂಡಿಗೆ ಒಂದು ಹೆಣ್ಣು ಎನ್ನುವುದು ಪ್ರಕೃತಿಯ ನಿಯಮ ಎಂದೇ ಹೇಳಲಾದರೂ, ಇದೇ ಪ್ರಕೃತಿ ಗಂಡಿಗೆ ಗಂಡಿನ ಮೇಲೆ ಹೆಣ್ಣಿಗೆ ಹೆಣ್ಣಿನ…

Read More
ಗ್ಯಾರಂಟಿ ಯೋಜನೆ ಟೀಕಿಸುವವರಿಗೆ ತಕ್ಕ ಉತ್ತರ ಕೊಡಿ: ಗೃಹ ಸಚಿವ ಪರಮೇಶ್ವರ | Central Fund For Language Promotion Sanskrit Gets Lions Share Kannada Gets Bits And Pieces San

ಗ್ಯಾರಂಟಿ ಯೋಜನೆ ಟೀಕಿಸುವವರಿಗೆ ತಕ್ಕ ಉತ್ತರ ಕೊಡಿ: ಗೃಹ ಸಚಿವ ಪರಮೇಶ್ವರ | Central Fund For Language Promotion Sanskrit Gets Lions Share Kannada Gets Bits And Pieces San

ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತ ನೀತಿಯಿಂದ ಜನ ಬೇಸತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಚ್ಚುಕಟ್ಟಾಗಿ ನಿಭಾಯಿಸಿದರು. ಎಲ್ಲರಿಗೂ ಶ್ಲಾಘನೆ ಸಲ್ಲಬೇಕು ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ  ಚಿತ್ರದುರ್ಗ(ನ.18):  ಅಧಿಕಾರಕ್ಕೆ ಬಂದ ತಿಂಗಳ ಅವಧಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನಪರ ಆಡಳಿತ ನೀಡುತ್ತಿದ್ದೇವೆ. ಜನರ ಹಿತ ಕಾಯುವುದೇ ಸರ್ಕಾರ ಜವಾಬ್ಧಾರಿ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದಿಂದ ಟೀಕೆ,…

Read More
Bharjari Bachelors:ರಕ್ಷಕ್​ಗೆ ಅದಿಲ್ಲ, ಅದಕ್ಕೇ ಹಗ್​ ಮಾಡಲ್ಲ ಎನ್ನೋದಾ ನಟಿ ರಮೋಲಾ? ವೇದಿಕೆ ಮೇಲೆ ಪೆಚ್ಚಾದ ಬುಲೆಟ್​ | Actress Ramola About Bullet Rakshak In Bharjari Bachelors Trolled In Social Media Suc

Bharjari Bachelors:ರಕ್ಷಕ್​ಗೆ ಅದಿಲ್ಲ, ಅದಕ್ಕೇ ಹಗ್​ ಮಾಡಲ್ಲ ಎನ್ನೋದಾ ನಟಿ ರಮೋಲಾ? ವೇದಿಕೆ ಮೇಲೆ ಪೆಚ್ಚಾದ ಬುಲೆಟ್​ | Actress Ramola About Bullet Rakshak In Bharjari Bachelors Trolled In Social Media Suc

ರಕ್ಷಕ್​ಗೆ ಅದಿಲ್ಲ, ಅದಕ್ಕೇ ಹಗ್​ ಮಾಡಲ್ಲ ಎಂದು ವೇದಿಕೆಯ ಮೇಲೆ ಹೇಳಿದ ನಟಿ ರಮೋಲಾ. ಇದರ ಪ್ರೊಮೋ ನೋಡಿ ನೆಟ್ಟಿಗರು ಹೇಳ್ತಿರೋದೇನು ನೋಡಿ!  ಇದೀಗ ರಿಯಾಲಿಟಿ ಷೋಗಳಲ್ಲಿ ಕಾಮಿಡಿ ಎಂದರೆ ಡಬಲ್​ ಮೀನಿಂಗ್​ ಎನ್ನುವ ಸ್ಥಿತಿ ಇದೆ. ಕೆಲವು ಆ್ಯಂಕರ್​ಗಳು ಡಬಲ್​ ಮೀನಿಂಗ್​ಗಳನ್ನೇ ಹಾಸ್ಯ ಎಂದುಕೊಂಡಂತಿರುತ್ತದೆ. ಅದಕ್ಕೆ ತೀರ್ಪುಗಾರರಾಗಿ ಬರುವವರೂ ಸಾಥ್​ ನೀಡುತ್ತಲೇ ಆ ಡಬಲ್​ ಮೀನಿಂಗ್​ ಅನ್ನು ಮತ್ತಷ್ಟು ಅಶ್ಲೀಲ ಎಂಬಂತೆ ಬಿಂಬಿಸುತ್ತಿದ್ದಾರೆ. ಅದೂ ಸಾಲದು ಎನ್ನುವುದಕ್ಕೆ ಕೆಲವೊಂದು ಕಾರ್ಯಕ್ರಮಗಳಲ್ಲಿ ಕೂಡ ಹಾಸ್ಯದ ಹೆಸರಿನಲ್ಲಿ ರಿಯಾಲಿಟಿ…

Read More
ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು!

ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು!

ಜೈಪುರ, ಜೂನ್ 24: ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಹೃದಯವಿದ್ರಾವಕ ಪ್ರಕರಣವೊಂದು ನಡೆದಿದೆ. ಮಹಿಳೆಯೊಬ್ಬರು ಯೂಟ್ಯೂಬ್‌ನಲ್ಲಿ “ನನ್ನ ಗಂಡನನ್ನು ಕೊಲ್ಲುವುದು ಹೇಗೆ ?” ಎಂದು ಹುಡುಕಿದ ನಂತರ ಆಕೆ ತನ್ನ ಪತಿ ಮಲಗಿದ್ದಾಗ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದು ಕೊಲೆ ಮಾಡಲು ಯತ್ನಿಸಿದ್ದಾಳೆ. ಇತ್ತೀಚೆಗೆ ಪತ್ನಿಯರು ತಮ್ಮ ಗಂಡಂದಿರ ಮೇಲೆ ಹಲ್ಲೆ ನಡೆಸುತ್ತಿರುವ ಸರಣಿಯ ನಂತರ ಈ ಘಟನೆ ನಡೆದಿದೆ. ಇತ್ತೀಚೆಗೆ ಹೆಂಡತಿಯಿಂದ ದೌರ್ಜನ್ಯಕ್ಕೊಳಗಾಗುತ್ತಿರುವ, ಕೊಲೆಯಾಗುತ್ತಿರುವ ಪುರುಷರ ಸಂಖ್ಯೆಯ ಹೆಚ್ಚಳ ಆತಂಕಕಾರಿಯಾಗಿದೆ. ಭವಾನಿ ಮಂಡಿ ಪಟ್ಟಣದ ರಾಮನಗರ…

Read More
ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ರೆಡಿ ಆಗ್ತಿದ್ದಾರಾ ನಟ ವಿಜಯ್‌ ರಾಘವೇಂದ್ರ ಪುತ್ರ ಶೌರ್ಯ? | Will Actor Vijay Raghavendra Son Shourya Enter To Kannada Film Industry

ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ರೆಡಿ ಆಗ್ತಿದ್ದಾರಾ ನಟ ವಿಜಯ್‌ ರಾಘವೇಂದ್ರ ಪುತ್ರ ಶೌರ್ಯ? | Will Actor Vijay Raghavendra Son Shourya Enter To Kannada Film Industry

ಶೌರ್ಯ ವಿಜಯ್ ರಾಘವೇಂದ್ರ ಜಿಮ್​​ನಲ್ಲಿ ತನ್ನ ದೇಹವನ್ನ ಹುರಿಗೊಳಿಸುತ್ತಿದ್ದಾರೆ.  ಇದೇ ವಿಡಿಯೋವನ್ನು ಶೌರ್ಯ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ನಟ ವಿಜಯ್​ ರಾಘವೇಂದ್ರ ಕೂಡ ಮಗನ ಶ್ರಮವನ್ನ ಮೆಚ್ಚಿ ತನ್ನ ಸೋಷಿಯಲ್​ ಮೀಡಿಯಾದಲ್ಲಿ ಈ ವೀಡಿಯೋ ಶೇರ್ ಮಾಡಿದ್ದಾರೆ.  Source link

Read More
ಲೀಡ್ಸ್‌ ಟೆಸ್ಟ್‌ನಲ್ಲಿ ಅವಮಾನಕರ ಸೋಲು ಕಂಡ ಟೀಮ್‌ ಇಂಡಿಯಾ, ಐದು ಶತಕ ಬಾರಿಸಿಯೂ ಸೋಲು! | Team India Suffers Humiliating Loss In Leeds Test Despite Five Centuries San

ಲೀಡ್ಸ್‌ ಟೆಸ್ಟ್‌ನಲ್ಲಿ ಅವಮಾನಕರ ಸೋಲು ಕಂಡ ಟೀಮ್‌ ಇಂಡಿಯಾ, ಐದು ಶತಕ ಬಾರಿಸಿಯೂ ಸೋಲು! | Team India Suffers Humiliating Loss In Leeds Test Despite Five Centuries San

ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಭಾರತ ಐದು ಶತಕ ಬಾರಿಸಿದರೂ ಸೋಲು ಕಂಡಿದೆ. ಇಂಗ್ಲೆಂಡ್‌ ಐದು ವಿಕೆಟ್‌ಗಳ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಡಕೆಟ್‌ ಅವರ ಶತಕ ಇಂಗ್ಲೆಂಡ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ಲೀಡ್ಸ್‌ (ಜೂ.24): ಭಾರತ ಟೆಸ್ಟ್‌ ತಂಡ ಆಂಡರ್‌ಸನ್‌-ತೆಂಡುಲ್ಕರ್‌ ಟ್ರೋಫಿಯ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಅವಮಾನಕರ ಐದು ವಿಕೆಟ್‌ ಸೋಲು ಕಂಡಿದೆ. ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಭಾರತ ನೀಡಿದ 371 ರನ್‌ಗಳ ಗುರಿಯನ್ನು ಸಲೀಸಾಗಿ…

Read More
ಆಗಸ್ಟ್ 1ಕ್ಕೆ ನಟ ಯಶ್‌ ತಾಯಿ ಪುಷ್ಪ ಬಂಡವಾಳ ಹೂಡಿರುವ Kothalavadi Movie ರಿಲೀಸ್..! | Actor Yash Mother Pushpa Movie Kothalavadi Release On 2025 August 1

ಆಗಸ್ಟ್ 1ಕ್ಕೆ ನಟ ಯಶ್‌ ತಾಯಿ ಪುಷ್ಪ ಬಂಡವಾಳ ಹೂಡಿರುವ Kothalavadi Movie ರಿಲೀಸ್..! | Actor Yash Mother Pushpa Movie Kothalavadi Release On 2025 August 1

ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ಕೊತ್ತಲವಾಡಿ ಥಿಯೇಟರ್ ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬರ್ ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ.  Source link

Read More