ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ

ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ

ಬಾಗಲಕೋಟೆ, ಜೂನ್ 24: ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸೋಮವಾರ ಮಾತನಾಡಿದ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು…

Read More
Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav

Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav

1975ರ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ स्मरण ಮಾಡಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಆಡಳಿತದ ವಿರುದ್ಧ ಆರೆಸ್ಸೆಸ್ ಹೋರಾಟ ನಡೆಸಿತು ಎಂದು ಹೇಳಿದ್ದಾರೆ. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿದ ನಾಯಕರನ್ನು ಸ್ಮರಿಸಿದ್ದಾರೆ. -ಆರ್.ಅಶೋಕ, ವಿಧಾನಸಭೆ ಪ್ರತಿಪಕ್ಷದ ನಾಯಕ ನೀವೀಗ ರಾಹುಲ್ ಗಾಂಧಿ ಮತ್ತು ಕಂಪನಿ ಎಲ್ಲ ಕಡೆಗಳಲ್ಲೂ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಚಾರದ ಗೀಳಿಗೆ ಇಳಿದಿರುವುದನ್ನು ನೋಡಿಯೇ ಇರುತ್ತೀರಿ. ಇದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ, ಆರೆಸ್ಸೆಸ್ ಮತ್ತು ನಾವು…

Read More
ಮಳೆಗಾಲದಲ್ಲಿ ಸಂಗಾತಿ ಜೊತೆ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳು

ಮಳೆಗಾಲದಲ್ಲಿ ಸಂಗಾತಿ ಜೊತೆ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳು

ಮಳೆಗಾಲದಲ್ಲಿ ಕೆಲವೊಂದು ಪ್ರವಾಸಿ ತಾಣಗಳು ಸ್ವರ್ಗದಂತೆ ಬದಲಾಗಿರುತ್ತವೆ. ಈ ಸಮಯದಲ್ಲಿ ಸಂಗಾತಿಯೊಂದಿಗೆ ಸ್ಥಳಗಳಿಗೆ ಭೇಟಿ ನೀಡಿ ರೊಮ್ಯಾಂಟಿಕ್ ಆಗಿ ಸಮಯ ಕಳೆಯಬಹುದು. Source link

Read More
Karnataka Lokayukta raids: ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ನಡುಕ! | Karnataka Lokayukta Raids 2025 Bengaluru Shivamogga Gadag Officials Targeted In Corruption Probe Rav

Karnataka Lokayukta raids: ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ನಡುಕ! | Karnataka Lokayukta Raids 2025 Bengaluru Shivamogga Gadag Officials Targeted In Corruption Probe Rav

ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಹಲವಾರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಗಳು ಭ್ರಷ್ಟಾಚಾರದ ಆರೋಪಗಳ ತನಿಖೆಯ ಭಾಗವಾಗಿದ್ದು, ಸರ್ಕಾರಿ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಬೆಂಗಳೂರು (ಜೂ.24) ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.  ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ಸಂಶೋಧನಾ ನಿರ್ದೇಶಕ ಡಾ. ಎಸ್. ಪ್ರದೀಪ್, ಚಿಕ್ಕಮಗಳೂರು ನಗರಸಭೆಯ ಖಾತೆ ಅಧಿಕಾರಿ ಲತಾಮಣಿ, ಆನೇಕಲ್…

Read More
ಅವ್ರು ದಾಳಿ ನಿಲ್ಲಿಸಿದ್ರೆ ನಾವು ನಿಲ್ಲಿಸ್ತೀವಷ್ಟೆ, ಕದನ ವಿರಾಮ ಒಪ್ಪಂದವಾಗಿಲ್ಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್

ಅವ್ರು ದಾಳಿ ನಿಲ್ಲಿಸಿದ್ರೆ ನಾವು ನಿಲ್ಲಿಸ್ತೀವಷ್ಟೆ, ಕದನ ವಿರಾಮ ಒಪ್ಪಂದವಾಗಿಲ್ಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್

ಇರಾನ್, ಜೂನ್ 24: ಇಸ್ರೇಲ್ ದಾಳಿ ನಿಲ್ಲಿಸಿದ್ರೆ ನಾವು ನಿಲ್ಲಿಸ್ತೀವಷ್ಟೆ, ಯಾವುದೇ ಕದನ ವಿರಾಮ ಒಪ್ಪಂದವಾಗಿಲ್ಲ ಎಂದು ಇರಾನ್(Iran) ವಿದೇಶಾಂಗ ಸಚಿವ ಅಬ್ಬಾಸ್ ಸ್ಪಷ್ಟನೆ ನೀಡಿದ್ದಾರೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಅಬ್ಬಾಸ್ ಸ್ಪಷ್ಟನೆ ಬಂದಿದೆ. ಕತಾರ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಳಿಕ, ಇಸ್ರೇಲ್ ಹಾಗೂ ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಡೊನಾಲ್ಡ್​…

Read More
ರಜನಿ ಜೊತೆ ಮಾಡಿದ ಚಿತ್ರದಿಂದ ನನ್ನ ಸೌಥ್ ಸಿನಿ ಕೆರಿಯರ್ ಹಾಳಾಯ್ತು: ನಟಿ

ರಜನಿ ಜೊತೆ ಮಾಡಿದ ಚಿತ್ರದಿಂದ ನನ್ನ ಸೌಥ್ ಸಿನಿ ಕೆರಿಯರ್ ಹಾಳಾಯ್ತು: ನಟಿ

ರಜನಿ ನಟಿಸಿದ ಈ ಸಿನಿಮಾದಲ್ಲಿ ಮನೀಷಾ ಹೀರೋಯಿನ್‌. ಕಥೆ ಏನು, ಪಾತ್ರ ಏನು ಅಂತ ಯೋಚಿಸದೆ ಸೂಪರ್‌ ಸ್ಟಾರ್‌ ಸಿನಿಮಾ ಅಂತ ಒಪ್ಪಿಕೊಂಡ್ರು. ಆದ್ರೆ ಸಿನಿಮಾ ಫ್ಲಾಪ್‌ ಆಗಿ ಮನೀಷಾ ಮೇಲೆ ಪರಿಣಾಮ ಬೀರಿತು. ಸೌತ್‌ನಲ್ಲಿ ಆಫರ್‌ಗಳು ಬರಲಿಲ್ಲ. ಮೊದಲು ತಮಿಳು, ಕನ್ನಡದಲ್ಲಿ ಆಫರ್‌ಗಳು ಬರ್ತಿತ್ತು. `ಬಾಬಾ` ನಂತರ ಚಾನ್ಸ್‌ಗಳು ಬರಲಿಲ್ಲ. ಬಾಲಿವುಡ್‌ಗೆ ಸೀಮಿತರಾದ್ರು. ಅಲ್ಲಿ ಸ್ಟಾರ್‌ ಹೀರೋಯಿನ್‌ ಆದ್ರು. Source link

Read More
ಅದೃಷ್ಟದ ಬಾಗಿಲು ತೆರೆಯಲು ಯಾವ ರತ್ನ ಧರಿಸಬೇಕು ಗೊತ್ತಾ?

ಅದೃಷ್ಟದ ಬಾಗಿಲು ತೆರೆಯಲು ಯಾವ ರತ್ನ ಧರಿಸಬೇಕು ಗೊತ್ತಾ?

<p>ಯಾವ ರತ್ನವನ್ನು ಯಾವ ಬೆರಳಿಗೆ ಧರಿಸಿದರೆ ಅದೃಷ್ಟದ ಬಾಗಿಲು ತೆರೆಯುತ್ತದೆ ಎಂಬುದನ್ನು ನೋಡಿ.</p><img><p>ಜೀವನದಲ್ಲಿ ಯಶಸ್ಸಿಗಾಗಿ ಶ್ರಮಿಸುತ್ತೇವೆ. ಆದರೆ ನಿರೀಕ್ಷಿತ ಯಶಸ್ಸು ಸಿಗುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಅದೃಷ್ಟಕ್ಕಾಗಿ ಗ್ರಹಗಳು ನಮ್ಮೊಂದಿಗೆ ಸಹಕರಿಸಬೇಕು. ರಾಶಿಗಳು ಮತ್ತು ಗ್ರಹಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ ಎಂದು ನಂಬುತ್ತಾರೆ. ರತ್ನಗಳನ್ನು ಧರಿಸುತ್ತಾರೆ. ಮುಖೇಶ್ ಅಂಬಾನಿ, ರಾಜಕಾರಣಿಗಳು ಮತ್ತು ಚಲನಚಿತ್ರ ತಾರೆಯರು ರತ್ನ ಖಚಿತ ಮುದ್ರಿಕೆಗಳನ್ನು ಧರಿಸಿರುವುದನ್ನು ನೋಡಿರಬಹುದು. ಇದು ಕೇವಲ ಫ್ಯಾಷನ್ ಎಂದು ನೀವು ಭಾವಿಸಬಹುದು. ಆದರೆ ಆ ರತ್ನಗಳು ಅದೃಷ್ಟದ…

Read More
ಟೆಸ್ಟ್‌ನ ಎರಡೂ ಇನ್ನಿಂಗಲ್ಲಿ ಶತಕ: ಪಂತ್ ಆರ್ಭಟಕ್ಕೆ ಅಪರೂಪದ ರೆಕಾರ್ಡ್ಸ್‌ ನುಚ್ಚುನೂರ!

ಟೆಸ್ಟ್‌ನ ಎರಡೂ ಇನ್ನಿಂಗಲ್ಲಿ ಶತಕ: ಪಂತ್ ಆರ್ಭಟಕ್ಕೆ ಅಪರೂಪದ ರೆಕಾರ್ಡ್ಸ್‌ ನುಚ್ಚುನೂರ!

<p>ಲೀಡ್ಸ್: ಹೆಡಿಂಗ್ಲಿ ಪಂದ್ಯದ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಬಾರಿಸುವ ಮೂಲಕ ರಿಷಭ್ ಪಂತ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಪಂತ್ ಪಾಲಾದ ದಾಖಲೆಗಳು ಯಾವುವು ನೋಡೋಣ ಬನ್ನಿ.</p><img><p>ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಲೀಡ್ಸ್‌ನ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಎದುರು ಎರಡು ಇನ್ನಿಂಗ್ಸ್‌ನಲ್ಲೂ ಶತಕ ಸಿಡಿಸಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.</p><img><p>ಟೆಸ್ಟ್ ಪಂದ್ಯವೊಂದರ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ಮೊದಲ ವಿಕೆಟ್ ಕೀಪರ್ ಎನ್ನುವ ದಾಖಲೆಗೆ ಪಾತ್ರರಾಗಿರುವ ಅವರು, ಈ ಸಾಧನೆ ಮಾಡಿದ ವಿಶ್ವದ ಕೇವಲ 2ನೇ…

Read More
IND vs ENG: ಕೇವಲ ಒಮ್ಮೆ ಮಾತ್ರ… ಲೀಡ್ಸ್​ನಲ್ಲಿ ಗೆಲ್ಲಲಿದೆಯಾ ಟೀಮ್ ಇಂಡಿಯಾ

IND vs ENG: ಕೇವಲ ಒಮ್ಮೆ ಮಾತ್ರ… ಲೀಡ್ಸ್​ನಲ್ಲಿ ಗೆಲ್ಲಲಿದೆಯಾ ಟೀಮ್ ಇಂಡಿಯಾ

ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (101), ಶುಭ್​​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್…

Read More
ಈ ವಾರ ಫುಲ್ ಮನರಂಜನೆ; OTTಗೆ ಬರ್ತಿವೆ ಸೂಪರ್ ಹಿಟ್‌  ವೆಬ್‌ ಸಿರೀಸ್ & ಸಿನಿಮಾಗಳು

ಈ ವಾರ ಫುಲ್ ಮನರಂಜನೆ; OTTಗೆ ಬರ್ತಿವೆ ಸೂಪರ್ ಹಿಟ್‌ ವೆಬ್‌ ಸಿರೀಸ್ & ಸಿನಿಮಾಗಳು

About the Author Mahmad Rafik ಮಹ್ಮದ್ ರಫಿಕ್ ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ. Read More… Source link

Read More