ತುರ್ತುಸ್ಥಿತಿ ಘೋಷಣೆಗೆ ನಾಳೆ 50 ವರ್ಷ : ಸಂವಿಧಾನ ಹತ್ಯಾ ದಿವಸ ಆಚರಣೆಗೆ ಬಿಜೆಪಿ ಸಿದ್ಧತೆ | 50 Years Since The Declaration Of Emergency

ತುರ್ತುಸ್ಥಿತಿ ಘೋಷಣೆಗೆ ನಾಳೆ 50 ವರ್ಷ : ಸಂವಿಧಾನ ಹತ್ಯಾ ದಿವಸ ಆಚರಣೆಗೆ ಬಿಜೆಪಿ ಸಿದ್ಧತೆ | 50 Years Since The Declaration Of Emergency

ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.  ನವದೆಹಲಿ: ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರ ಪ್ರಯುಕ್ತ 1 ವರ್ಷವಿಡೀ ತುರ್ತುಸ್ಥಿತಿಯಲ್ಲಾದ ಪ್ರಜಾಪ್ರಭುತ್ವ ನಾಶಕ್ಕೆ ಸಂಬಂಧಿಸಿದ…

Read More
ವಿಷ್ಣುವರ್ಧನ್ ಜನ್ಮದಿನವನ್ನು ‘ಯಜಮಾನರ ಅಮೃತ ಮಹೋತ್ಸವ’ ಆಗಿ ಆಚರಣೆ; ಹೀಗಿದೆ ಕಾರ್ಯಕ್ರಮದ ರೂಪುರೇಷೆ

ವಿಷ್ಣುವರ್ಧನ್ ಜನ್ಮದಿನವನ್ನು ‘ಯಜಮಾನರ ಅಮೃತ ಮಹೋತ್ಸವ’ ಆಗಿ ಆಚರಣೆ; ಹೀಗಿದೆ ಕಾರ್ಯಕ್ರಮದ ರೂಪುರೇಷೆ

ವಿಷ್ಣುವರ್ಧನ್ (Vishnuvardhan) ಅವರ ಜನ್ಮದಿನಕ್ಕೆ ಇನ್ನೂ ಮೂರು ತಿಂಗಳು ಬಾಕಿ ಇದೆ. ಸೆಪ್ಟೆಂಬರ್ 18 ಅವರ ಜನ್ಮದಿನ. ಅವರು ನಮ್ಮನ್ನು ಅಗಲಿ ಹೋದರೂ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಈಗಲೂ ಆಗುತ್ತಿದೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅವರು ಸ್ಫೂರ್ತಿದಾಯಕ ವ್ಯಕ್ತಿ. ಈಗ ವಿಷ್ಣುವರ್ಧನ್ ಅವರ ಈ ವರ್ಷ ಜನ್ಮದಿನವನ್ನು ‘ಯಜಮಾನರ ಅಮೃತ ಮಹೋತ್ಸವ’ ಆಗಿ ಆಚರಿಸಲು ನಿರ್ಧರಿಸಲಾಗಿದೆ. ಅವರು ಬದುಕಿದ್ದರೆ ಇಂದಿಗೆ ಅವರಿಗೆ 75 ವರ್ಷ ತುಂಬುತ್ತಿತ್ತು. ಹೀಗಾಗಿ, ಈ ನಿರ್ಧಾರ ಮಾಡಲಾಗಿದೆ. ಇತ್ತೀಚೆಗೆ ಈ ಮಹೋತ್ಸವ ಆಚರಣೆಗೆ…

Read More
ರೋಹಿಣಿ ನಕ್ಷತ್ರ, ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ

ರೋಹಿಣಿ ನಕ್ಷತ್ರ, ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ

ಇಂದು ದಿನಾಂಕ 24-6-2025 ಮಂಗಳವಾರ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ ತಿಥಿ, ರೋಹಿಣಿ ನಕ್ಷತ್ರ, ಶೂಲ ಯೋಗ ಭದ್ರಕರಣ ಇರುವ ಈ ದಿನದ ರಾಹುಕಾಲ 3.3 ರಿಂದ 5.9 ರ ವರೆಗೆ ಇರಲಿದೆ. ಹಾಗೆಯೇ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ ಬೆಳಗಿನ ಜಾವ 10.45 ರಿಂದ 12.2 ರ ತನಕ ಇರಲಿದೆ. ಈ ದಿನದ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ…

Read More
ತಬರನ ಕಥೆಯಂತಾಗಿದೆ ‘ಕೈ’ ಶಾಸಕರ ಸ್ಥಿತಿ: ಬಿಆರ್ ಪಾಟೀಲ್ ಹೇಳಿಕೆ ಉಲ್ಲೇಖಿಸಿ ಕೇಂದ್ರ ಸಚಿವ ಹೆಚ್‌ಡಿಕೆ ವಾಗ್ದಾಳಿ | Union Minister Hd Kumaraswamy Attacks Karnataka Congress Government Rav

ತಬರನ ಕಥೆಯಂತಾಗಿದೆ ‘ಕೈ’ ಶಾಸಕರ ಸ್ಥಿತಿ: ಬಿಆರ್ ಪಾಟೀಲ್ ಹೇಳಿಕೆ ಉಲ್ಲೇಖಿಸಿ ಕೇಂದ್ರ ಸಚಿವ ಹೆಚ್‌ಡಿಕೆ ವಾಗ್ದಾಳಿ | Union Minister Hd Kumaraswamy Attacks Karnataka Congress Government Rav

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತಾಗಿದ್ದು, ಅನುದಾನ ಮತ್ತು ಯೋಜನೆಗಳಿಗಾಗಿ ಅಲೆಯುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ನವದೆಹಲಿ (ಜೂ.24): ರಾಜ್ಯ ಕಾಂಗ್ರೆಸ್‌ ಸರ್ಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರು ಅನುದಾನಕ್ಕಾಗಿ, ಸರ್ಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂತ ದುರ್ಗತಿ ಬಂದರೆ ಇತರೆ…

Read More
ಅಮೆರಿಕದ ಎಲ್ಲಾ ಸೇನಾ ನೆಲೆ ಸುತ್ತ ತೆರವು ಶುರು – ಇರಾನ್‌ ದಾಳಿ ಬೆನ್ನಲ್ಲಿ ಮುನ್ನೆಚ್ಚರಿಕೆ ಕ್ರಮ | Evacuation Begins Around All Us Military Bases

ಅಮೆರಿಕದ ಎಲ್ಲಾ ಸೇನಾ ನೆಲೆ ಸುತ್ತ ತೆರವು ಶುರು – ಇರಾನ್‌ ದಾಳಿ ಬೆನ್ನಲ್ಲಿ ಮುನ್ನೆಚ್ಚರಿಕೆ ಕ್ರಮ | Evacuation Begins Around All Us Military Bases

ಇರಾನ್‌ನ ಅಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ ಕಡೆಯಿಂದ ಭಾರೀ ಪ್ರತಿದಾಳಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯ ದೇಶಗಳಲ್ಲಿರುವ ತನ್ನೆಲ್ಲಾ ಸೇನಾ ನೆಲೆಗಳ ಸುತ್ತ ತೆರವಿಗೆ ಅಮೆರಿಕ ಮುಂದಾಗಿದೆ. ವಾಷಿಂಗ್ಟನ್‌: ಇರಾನ್‌ನ ಅಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ ಕಡೆಯಿಂದ ಭಾರೀ ಪ್ರತಿದಾಳಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯ ದೇಶಗಳಲ್ಲಿರುವ ತನ್ನೆಲ್ಲಾ ಸೇನಾ ನೆಲೆಗಳ ಸುತ್ತ ತೆರವಿಗೆ ಅಮೆರಿಕ ಮುಂದಾಗಿದೆ. ಈಗಾಗಲೇ ಸಿರಿಯಾ, ಕತಾರ್‌, ಇರಾಕ್‌ನಲ್ಲಿರುವ ಅಮೆರಿಕ ಸೇನಾ…

Read More
ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. | Didi Who Took A Loan Of 4000 Crore And Gave Da To Employees

ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. | Didi Who Took A Loan Of 4000 Crore And Gave Da To Employees

ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಕೋಲ್ಕತಾ: ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಹೀಗಾಗಿ ತನ್ನ ನೌಕರರರಿಗೆ ತುಟ್ಟಿಭತ್ಯೆ (ಡಿಎ) ನೀಡಲು 4000 ಕೋಟಿ ರು. ಸಾಲ ಪಡೆಯಲು ನಿರ್ಧರಿಸಿದೆ. ಇದು ಈಗಾಗಲೇ 7 ಲಕ್ಷ ಕೋಟಿ ರು.ಗೆ ತಲುಪಿರುವ ರಾಜ್ಯದ ಸಂಕಷ್ಟವನ್ನು ಇನ್ನಷ್ಟು ಹೆಚ್ಚು ಮಾಡಲಿಲದೆ. ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಉಳಿದಿರುವ ಡಿಎ ಪ್ರಮಾಣದಲ್ಲಿ ಜೂ.25ರಷ್ಟನ್ನು…

Read More
ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ? ಆಧ್ಯಾತ್ಮಿಕ ವಿವರಣೆ ಇಲ್ಲಿದೆ

ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ? ಆಧ್ಯಾತ್ಮಿಕ ವಿವರಣೆ ಇಲ್ಲಿದೆ

ಸ್ಟೀಲ್ ಆಭರಣ ಧರಿಸುವುದರ ಶುಭ-ಅಶುಭ ಫಲಗಳ ಬಗ್ಗೆ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ಚರ್ಚಸಿದ್ದಾರೆ. ಸ್ಟೀಲ್‌ನಲ್ಲಿರುವ ಕಬ್ಬಿಣದ ಅಂಶವು ಶನಿ ದೇವರಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ಹಿಂದೆ ಬಿದಿರಿನ ಬುಟ್ಟಿಯಲ್ಲಿ ಪೂಜಾ ಸಾಮಗ್ರಿಗಳನ್ನು ಇಡುವುದು ಸಾಮಾನ್ಯವಾಗಿತ್ತು. ಆದರೆ ಆಧುನಿಕ ಜೀವನಶೈಲಿಯಲ್ಲಿ ಈ ಆಚಾರಗಳು ಕಡಿಮೆಯಾಗಿವೆ. ಸ್ಟೀಲ್ ಆಭರಣಗಳ ಬದಲು ತಾಮ್ರ ಅಥವಾ ಹಿತ್ತಾಳೆಯನ್ನು ಬಳಸುವುದು ಉತ್ತಮ ಎಂದು ಅವರು ಸೂಚಿಸಿದ್ದಾರೆ. ಸ್ಟೀಲ್ ಚೈನ್‌ಗಳು, ಕಡಗಗಳು ಮನಸ್ಸನ್ನು ಚಂಚಲಗೊಳಿಸಬಹುದು ಮತ್ತು ಅದೃಷ್ಟಕ್ಕೆ ಅಡ್ಡಿಯಾಗಬಹುದು ಎಂದು ಅವರು…

Read More
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ | Police Fault Is The Reason For The Rcb Stampede State Report To The Center

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಪ್‌ತುಳಿತಕ್ಕೆ ಪೊಲೀಸ್ ವೈಫಲ್ಯ ಕಾರಣ : ಕೇಂದ್ರಕ್ಕೆ ರಾಜ್ಯ ವರದಿ | Police Fault Is The Reason For The Rcb Stampede State Report To The Center

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.  ಗಿರೀಶ್ ಮಾದೇನಹಳ್ಳಿ  ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ…

Read More
ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ | Health And Life Insurance Is Mandatory For All Bengaluru Vv Students

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಆರೋಗ್ಯ, ಜೀವ ವಿಮೆ ಕಡ್ಡಾಯ | Health And Life Insurance Is Mandatory For All Bengaluru Vv Students

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ  ಬೆಂಗಳೂರು :  ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಮೂಲಕ ಅನಿರೀಕ್ಷಿತ ವೈದ್ಯಕೀಯ ವೆಚ್ಚಗಳಿಂದ ಪೋಷಕರಿಗೆ ಎದುರಾಗಬಹುದಾದ ಸಂಕಷ್ಟ ಕಡಿಮೆ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಇತ್ತೀಚೆಗೆ…

Read More
ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ! | Israeli Air Forces Attacks 6 Airports 15 Iranian Aircraft Destroyed Rav

ಇಸ್ರೇಲ್‌ ದಾಳಿಗೆ ಇರಾನ್‌ ಅಣು ಘಟಕ, 6 ಏರ್ಪೋರ್ಟ್‌, 15 ವಿಮಾನ ಧ್ವಂಸ! | Israeli Air Forces Attacks 6 Airports 15 Iranian Aircraft Destroyed Rav

ಅಮೆರಿಕದ ಬಾಂಬ್ ದಾಳಿಯ ನಂತರ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಸ್ರೇಲ್ ಇರಾನ್‌ನ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಇರಾನ್ ಪ್ರಮುಖ ನಗರಗಳ ಮೇಲೆ ಪ್ರತಿದಾಳಿ ನಡೆಸಿದೆ. ದುಬೈ (ಜೂ.24): ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ಮೇಲೆ ‘ಟ್ರೂ ಪ್ರಾಮಿಸ್‌ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ಅದರ ಬೆನ್ನಲ್ಲೇ ಇರಾನ್‌ನ ಫೋರ್ಡೋ…

Read More