Headlines
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (ಸಿದ್ದರಾಮಯ್ಯ) ಜೆಡಿಎಸ್ ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (ಎಚ್.ಡಿ.ಕುಮಾರಸ್ವಾಮಿ) ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…

Read More
ಜೇಬು ತುಂಬಾ ಹಣ.. ಶ್ರೀಮಂತಿಕೆ, ಮಹಾಲಕ್ಷ್ಮಿ ರಾಜಯೋಗದಿಂದ 3 ರಾಶಿಗೆ ಆದಾಯ ಡಬಲ್

ಜೇಬು ತುಂಬಾ ಹಣ.. ಶ್ರೀಮಂತಿಕೆ, ಮಹಾಲಕ್ಷ್ಮಿ ರಾಜಯೋಗದಿಂದ 3 ರಾಶಿಗೆ ಆದಾಯ ಡಬಲ್

<p>Mahalakshmi rajyog 2026 ಮಂಗಳ ಮತ್ತು ಚಂದ್ರರ ಸಂಯೋಗದಿಂದ ಮಹಾಲಕ್ಷ್ಮಿ ರಾಜಯೋಗ ಸೃಷ್ಟಿಯಾಗಲಿದೆ. 3 ರಾಶಿಗಳ ಜೇಬಿನಲ್ಲಿ ಹಣ ತುಂಬಿ ಹರಿಯುತ್ತದೆ. ಏಪ್ರಿಲ್ 16 ರಿಂದ ಯಾವ ರಾಶಿಚಕ್ರ ಚಿಹ್ನೆಗಳ ಜೀವನ ಬದಲಾಗುತ್ತದೆ?</p><p>&nbsp;</p><img><p>ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳು ತಮ್ಮ ಪಥವನ್ನು ಬದಲಾಯಿಸಿದಾಗ ಅಥವಾ ಒಟ್ಟಿಗೆ ಸೇರಿದಾಗ ಅನೇಕ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇದರ ಪ್ರಭಾವ ಮಾನವ ಜೀವನದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಏಪ್ರಿಲ್ ತಿಂಗಳಲ್ಲಿ ಅಂತಹ ಒಂದು ವಿಶೇಷ ಸಂಯೋಗ ಸಂಭವಿಸಲಿದೆ. ಏಪ್ರಿಲ್ 16 ರಂದು ಚಂದ್ರನು ಮೀನ…

Read More
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವದಲ್ಲಿದ್ದವರು ಮರೆಯಬಾರದು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಅವರು ಮಾತನಾಡಿದರು, 1999 ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದ್ದಾರೆ. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಜೊತೆಗೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು. ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More
ಅಮೆರಿಕಕ್ಕೆ ಬಿಗ್ ಶಾಕ್: ಹಾರ್ಮುಜ್ ಜಲಸಂಧಿಯಲ್ಲಿ 1800 ಕೋಟಿ ರೂ. ಮೌಲ್ಯದ ಕಣ್ಗಾವಲು ಡ್ರೋನ್ ನಾಪತ್ತೆ! | Surveillance Drone Worth Rs 1800 Crore Goes Missing In The Strait Of Hormuz

ಅಮೆರಿಕಕ್ಕೆ ಬಿಗ್ ಶಾಕ್: ಹಾರ್ಮುಜ್ ಜಲಸಂಧಿಯಲ್ಲಿ 1800 ಕೋಟಿ ರೂ. ಮೌಲ್ಯದ ಕಣ್ಗಾವಲು ಡ್ರೋನ್ ನಾಪತ್ತೆ! | Surveillance Drone Worth Rs 1800 Crore Goes Missing In The Strait Of Hormuz

ಹರ್ಮುಜ್ ಜಲಸಂಧಿ ಬಳಿ ಅಮೆರಿಕದ ಅತ್ಯಂತ ದುಬಾರಿ ಕಣ್ಗಾವಲು ಡ್ರೋನ್ MQ-4C ಟ್ರೈಟಾನ್ ತುರ್ತು ಎಚ್ಚರಿಕೆ ಕಳುಹಿಸಿ  ನಾಪತ್ತೆಯಾಗಿದೆ. ಈ ಡ್ರೋನ್ ಪತನವಾಗಿದೆಯೇ ಅಥವಾ ಶತ್ರುಗಳಿಂದ ಹೊಡೆದುರುಳಿಸಲ್ಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ,  ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯ ಮಧ್ಯೆ ಈ ಘಟನೆ ನಡೆದಿದೆ. ನವದೆಹಲಿ: ಇಸ್ರೇಲ್ ಅಮೆರಿಕಾ ಇರಾನ್ ನಡುವಣ ಯುದ್ದ ನಿಂತಿದೆ ಕದನ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಾ ಬಂದಿದ್ದಾರೆ. ಇದರ ನಡುವೆ ಇತ್ತ ಇಸ್ರೇಲ್ ಲೆಬನಾನ್ ಮೇಲೆ ಭೀಕರ ದಾಳಿ ನಡೆಸಿದ್ದು,…

Read More
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

IPL 2026: ಗೆಲುವಿನ ಸಂತಸದಲ್ಲಿದ್ದ ಲಕ್ನೋ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್​ನಿಂದ ಔಟ್

2026 ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಆರಂಭ ಕಂಡಿದೆ. ಮೊದಲ ತಂಡ ಸೋತರೂ, ಮುಂದಿನ ಎರಡು ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮೂರನೇ ಪಂದ್ಯವನ್ನು ಅತ್ಯಂತ ರೋಚಕವಾಗಿ ಗೆದ್ದುಕೊಂಡಿದ್ದ ಲಕ್ನೋ ತಂಡ ಸಂತಸದ ಅಲೆಯಲ್ಲಿ ತೇಲುತ್ತಿತ್ತು. ಇದರ ನಡುವೆ ತಂಡಕ್ಕೆ ಒಂದು ಕಾಣಿಸಿಕೊಂಡಿದೆ. ತಂಡದ ಸ್ಟಾರ್ ಸ್ಪಿನ್ನರ್ ಶ್ರೀಲಂಕಾದ ವನಿಂದು ಹಸರಂಗ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಲಕ್ನೋ ತಂಡದ ನಿರ್ದೇಶಕ ಟಾಮ್ ಮೂಡಿ, ಲಂಕಾ ಆಲ್ರೌಂಡರ್ ವನಿದು ಹಸರಂಗ…

Read More
ಕೆಲವ್ರು ಬೆತ್ತಲೆ ಮೈ ತೋರಿಸಿ ದುಡ್ಡು ಮಾಡ್ತಿದ್ದಾರೆ; Instagram Subscription ಬಗ್ಗೆ ನಟನ ಆಕ್ರೋಶ | Bigg Boss Fame Rajith Kumar Alleges Body Show For Money On Instagram Subscriptions

ಕೆಲವ್ರು ಬೆತ್ತಲೆ ಮೈ ತೋರಿಸಿ ದುಡ್ಡು ಮಾಡ್ತಿದ್ದಾರೆ; Instagram Subscription ಬಗ್ಗೆ ನಟನ ಆಕ್ರೋಶ | Bigg Boss Fame Rajith Kumar Alleges Body Show For Money On Instagram Subscriptions

Body Show for Money on Instagram Subscription ಹೇಗಾದರೂ ಮಾಡಿ ಹಣ ಸಂಪಾದಿಸುವುದೇ ಕೆಲವರ ಗುರಿಯಾಗಿದೆ. ಹಣವೇ ಮುಖ್ಯ, ಹಣವಿದ್ದರೆ ಎಲ್ಲವನ್ನೂ ಸಾಧಿಸಬಹುದು ಎಂಬುದು ಕೇವಲ ತಪ್ಪು ಕಲ್ಪನೆ,” ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ರಜಿತ್ ಕುಮಾರ್ ಹೇಳಿದ್ದಾರೆ. ಕೆಲವು ಇನ್‌ಸ್ಟಾಗ್ರಾಂ ಕಂಟೆಂಟ್ ಕ್ರಿಯೇಟರ್‌ಗಳು ತಮ್ಮ ಸಬ್‌ಸ್ಕ್ರೈಬರ್‌ಗಳಿಗಾಗಿ ದೇಹ ಪ್ರದರ್ಶನ ಮಾಡುತ್ತಿದ್ದಾರೆ. ಇದು ವಿದ್ಯಾರ್ಥಿಗಳಿಗೆ ತಪ್ಪು ದಾರಿ ತೋರಿಸುತ್ತಿದೆ ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟ ರಜಿತ್ ಕುಮಾರ್ ಆರೋಪಿಸಿದ್ದಾರೆ. ‘ಹೀಗೆ…

Read More
Mysore Dining Hall: ಹಳೆ ಕಾಲ ನೆನಪಿಸುವ ಖುರ್ಚಿ, ರುಚಿಯಾದ ಆಹಾರ – ಬೆಂಗಳೂರಿನಲ್ಲಿದೆ ಮೈಸೂರು ಡೈನಿಂಗ್ ಹಾಲ್ | New Mysore Dining Hall In Bengaluru Is All About Hearty Karnataka Fare

Mysore Dining Hall: ಹಳೆ ಕಾಲ ನೆನಪಿಸುವ ಖುರ್ಚಿ, ರುಚಿಯಾದ ಆಹಾರ – ಬೆಂಗಳೂರಿನಲ್ಲಿದೆ ಮೈಸೂರು ಡೈನಿಂಗ್ ಹಾಲ್ | New Mysore Dining Hall In Bengaluru Is All About Hearty Karnataka Fare

ಪ್ರತಿ ಬಾರಿ ಒಂದೇ ಹೊಟೇಲ್, ಒಂದೇ ರುಚಿ ಬೋರಾಗಿದೆ ಎನ್ನುವವರು ಹೊಸ ರೆಸ್ಟೋರೆಂಟ್ ಹುಡುಕಾಡ್ತಾರೆ. ನೀವೂ ಇವ್ರಲ್ಲಿ ಒಬ್ಬರಾಗಿದ್ರೆ ತುಂಬಾ ಶಾಂತವಾದ, ಹಳೆ ದಿನ ನೆನಪಿಸುವ ಹೊಟೇಲ್ ಟ್ರೈ ಮಾಡ್ಬಹುದು. ಅದು ಎಲ್ಲಿದೆ? ಮೆನುವಿನಲ್ಲಿ ಏನಿದೆ?  ಬೆಂಗಳೂರಿನ ಸಹಕಾರ ನಗರದಲ್ಲಿ ಇರುವ ಮೈಸೂರು ಡೈನಿಂಗ್ ಹಾಲ್ ಗೆ ಹೋದಾಗ ಒಂದು ಕ್ಷಣ ನಾವು ಬಾಲ್ಯಕ್ಕೆ ಮರಳಿದ ಅನುಭವವಾಗುತ್ತದೆ. ಬಿಳಿ ಗೋಡೆ, ಮರದ ಕಿಟಕಿಗಳು ನಮ್ಮನ್ನು ಹಳೆ ಕಾಲಕ್ಕೆ ಕರೆದೊಯ್ಯುತ್ತೆ. ಮಧ್ಯಾಹ್ನದ ವೇಳೆಗೆ ಈ ಹೊಟೇಲ್ ನಲ್ಲಿ ಜನ…

Read More
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಬೆಂಗಳೂರು, ಏಪ್ರಿಲ್ 10: ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ (2ನೇ ಪಿಯುಸಿ ಫಲಿತಾಂಶ) ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್‌ನ ಎಡವಟ್ಟು ಬೆಳಕಿಗೆ ಬಂದಿದೆ. ಆರೂ ವಿಷಯಕ್ಕೆ 100ಕ್ಕೂ ಹೆಚ್ಚು ಅಂಕ! ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು…

Read More
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?: ಡ್ರೋನ್​​ನಲ್ಲಿ ಪತ್ತೆಯಾಯಿತು ಕೇರಳಂ ಹುಡುಗಿಯ ಶವ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಇದೆ. ಇದೀಗ ಈ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದೆ. ಇದು ಕೊಲೆಯೋ? ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿರುವುದಾ? ಎಂಬೆಲ್ಲ ಪ್ರಶ್ನೆಗಳು ಮೂಡಿವೆ. ಇನ್ನು ಬಾಲಕಿಯ ಮೃತದೇಹವನ್ನು ಡ್ರೋನ್ ಮೂಲಕ ಪತ್ತೆ ಮಾಡಲಾಗಿದೆ. ದೇಹವೂ ಗಾಯಗಳಿಂದ ಕೂಡಿದೆ. ಏಪ್ರಿಲ್ 7 ರಂದು ನಾಪತ್ತೆಯಾದಾಗ ಯಾವ ಬಟ್ಟೆಯನ್ನು…

Read More
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

Yashwant Varma: ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆ ಪ್ರಕರಣ, ಅಲಹಾಬಾದ್ ಹೈಕೋರ್ಟ್​ ನ್ಯಾ. ಯಶವಂತ್ ವರ್ಮಾ ರಾಜೀನಾಮೆ

ನವದೆಹಲಿ, ಏಪ್ರಿಲ್ 10: ಮನೆಯಲ್ಲಿ ಕಂತೆ ಕಂತೆ ನೋಟುಗಳು ಪ್ರಕರಣದಲ್ಲಿ ಸಿಲುಕಿದ್ದ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ(ಯಶವಂತ ವರ್ಮಾ) ಪ್ರಕಟಣೆ. ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಸುದೀರ್ಘ ಕಾನೂನು ಸಂಘರ್ಷದ ಬಳಿಕ ಅಂತಿಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಗೆ ನಾಂದಿ ಹಾಡಿದ್ದು ಮಾರ್ಚ್ 14, 2025 ರಂದು ನಡೆದ ಒಂದು ಸಣ್ಣ ಘಟನೆ. ಅಂದು ದೆಹಲಿಯಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದ ಸ್ಟೋರ್ ರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು….

Read More