Headlines
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಹಾವೇರಿ, ಏಪ್ರಿಲ್ 10: ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮಗಳು ಇವೆ. ಅವು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿ ಬರುತ್ತವೆ ಎಂದು ಜನರ ಮೇಲೆ ಎಫ್‌ಐಆರ್ ದಾಖಲು ಮಾಡಿ ಜಾಗ ಖಾಲಿ ಮಾಡಿದ್ದಾರೆ. ಹಾವೇರಿಯ ಗುತ್ತಲ ತಾಂಡ, ಕರೂರು ಗ್ರಾಮಗಳ ನಿವಾಸಿ ವಕ್ಕಲು ಎಬ್ಬಿಸಿದ್ದಾರೆ. ಸರ್ಕಾರವೇ ಮೂರು ಸೌಲಭ್ಯದಿಂದ ಮನೆ ಮತ್ತು ಉಳುಮೆಗೆ ಅವಕಾಶ ಮಾಡಿದೆ. ಈಗ ಅರಣ್ಯ…

Read More
10 ವರ್ಷದಿಂದ ಅಂಗಲಾಚಿದ್ರೂ ಪೊಲೀಸರ ಗೋಳು ಕೇಳ್ತಿಲ್ಲ ಸರ್ಕಾರ! ಖಾಕಿಗೆ ಬೇಡಿ ಹಾಕಿತಾ ಸರ್ಕಾರ? ಇವರ ಹಿತ ಕಾಯೋರ್ಯಾರು? | Karnataka Police Transfer Issue Cops Await Transfers For 10 Years Constables Raise Concerns Over Delays Gdp

10 ವರ್ಷದಿಂದ ಅಂಗಲಾಚಿದ್ರೂ ಪೊಲೀಸರ ಗೋಳು ಕೇಳ್ತಿಲ್ಲ ಸರ್ಕಾರ! ಖಾಕಿಗೆ ಬೇಡಿ ಹಾಕಿತಾ ಸರ್ಕಾರ? ಇವರ ಹಿತ ಕಾಯೋರ್ಯಾರು? | Karnataka Police Transfer Issue Cops Await Transfers For 10 Years Constables Raise Concerns Over Delays Gdp

ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ನೂರಾರು ಪೊಲೀಸ್ ಕಾನ್‌ಸ್ಟೆಬಲ್‌ಗಳು, ವಿಶೇಷವಾಗಿ 2016ರ ಬ್ಯಾಚ್‌ನವರು, ಕಳೆದ 10 ವರ್ಷಗಳಿಂದ ಅಂತರ ಜಿಲ್ಲಾ ವರ್ಗಾವಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರದ ವಿಳಂಬ ನೀತಿ, ಕುಟುಂಬದ ಒತ್ತಡ ಮತ್ತು ಮಾನಸಿಕ ಸಂಕಷ್ಟದಿಂದಾಗಿ ಅವರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೆಲವರು ದಯಾಮರಣಕ್ಕೂ ಮನವಿ ಸಲ್ಲಿಸಿದ್ದಾರೆ. ಬೆಂಗಳೂರು ನಗರಕ್ಕೆ ಭದ್ರತೆ ಒದಗಿಸುವ ಪೊಲೀಸರೇ ಇಂದು ನೆಮ್ಮದಿ ಕಳೆದುಕೊಂಡಿರುವ ಸ್ಥಿತಿ ಎದುರಾಗಿದೆ. ನಗರವನ್ನು ಕಾಪಾಡುವ ಖಾಕಿ ಪಡೆ ಕಳೆದ 10ವರ್ಷಗಳಿಂದ ತಮ್ಮದೇ ಸಮಸ್ಯೆಗಳ ನಡುವೆ ಸಂಕಷ್ಟದ ಜೀವನ ನಡೆಸುತ್ತಿರುವುದು ಆತಂಕಕಾರಿ…

Read More
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಮೊನಾಲಿಸಾ ವಯಸ್ಸು ಕೇವಲ 16: ಗಂಡ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್

ಕುಂಭಮೇಳದ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (ಮೊನಾಲಿಸಾ ಭೋಸಲೆ) ಅವರ ವಿವಾಹ ಪ್ರಕರಣ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯಲ್ಲಿ, ಮದುವೆಯ ವೇಳೆ ಮೊನಾಲಿಸಾ ಅಪ್ರಾಪ್ತ ಬಾಲಕಿ ಆಗಿದ್ದಳು ಎಂಬ ಸಾರ್ವಜನಿಕ ಸತ್ಯ ಬಹಿರಂಗವಾಗಿದೆ. ಪ್ರಸ್ತುತ ಗಂಡ ಫರ್ಮಾನ್ ಖಾನ್ (ಫರ್ಮಾನ್ ಖಾನ್)ಕಾನೂನಿನ ಸಂಕಷ್ಟ ಎದುರಿಸಬೇಕಾಗಿದೆ. ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಂಡಿದ್ದಕ್ಕಾಗಿ ಫರ್ಮಾನ್ ಖಾನ್ ಮೇಲೆ ಪೋಕ್ಸೋ (ಪೋಕ್ಸೊ) ಕೇಸಿದೆ. ಮಾರ್ಚ್ 11…

Read More
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಜೋಂಬಿ ಡ್ರಗ್ಸ್ ಕೇಸ್​​: ವಿಡಿಯೋ ಹಂಚಿಕೊಂಡ ನಟ ಸೇರಿ ಹಲವರಿಗೆ ಸಂಕಷ್ಟ

ಬೆಂಗಳೂರು, ಏಪ್ರಿಲ್ 10: ಬೆಂಗಳೂರಿನಲ್ಲಿ ವೈರಲ್ ಜೋಂಬಿ ಡ್ರಗ್ಸ್ (ಝಾಂಬಿ ಡ್ರಗ್ಸ್ ವದಂತಿಗಳು) ಕೇಸ್ ಬೆನ್ನತ್ತಿದ್ದ ಪೊಲೀಸರು ತನಿಖೆ ನಡೆಸಿ ಜೋಂಬಿ ಡ್ರಗ್ಸ್ ಎನ್ನುವುದೇ ಇಲ್ಲಾ ಎಂಬ ಅಸಲಿ ಸತ್ಯವನ್ನು ಹೊರಗೆಳೆದಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋ ವೈರಲ್ ಮಾಡಿರುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಮಾತನಾಡಿದ್ದಾರೆ. ಇನ್ನು ಈ ಕುರಿತಾಗಿ ವಿಡಿಯೋ ಹಂಚಿಕೊಂಡಿದ್ದ ದೊಡ್ಡ ದೊಡ್ಡ ವ್ಯಕ್ತಿಗಳಿಂದ ಎಲ್ಲರಿಗೂ ಇದೀಗ ಪೊಲೀಸರಿಂದ…

Read More
ಕೊಪ್ಪಳ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತ; ಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ವಕೀಲ! | Koppal Kushtagi Senior Lawyer Ningappa Suddi Dies Of Heart Attack In Court Hall Sat

ಕೊಪ್ಪಳ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತ; ಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ವಕೀಲ! | Koppal Kushtagi Senior Lawyer Ningappa Suddi Dies Of Heart Attack In Court Hall Sat

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ, ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹಿರಿಯ ವಕೀಲ ನಿಂಗಪ್ಪ ಸುದ್ದಿ (48) ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದು, ಈ ಘಟನೆ ವಕೀಲರ ವಲಯದಲ್ಲಿ ಆಘಾತ ಮೂಡಿಸಿದೆ. ಕೊಪ್ಪಳ (ಏ.10): ನ್ಯಾಯಪೀಠದ ಮುಂದೆ ಕಕ್ಷಿದಾರನ ಪರವಾಗಿ ಗಂಭೀರವಾಗಿ ವಾದ ಮಂಡಿಸುತ್ತಿದ್ದಾಗಲೇ ಹಿರಿಯ ವಕೀಲರೊಬ್ಬರು ಹೃದಯಾಘಾತದಿಂದ ನ್ಯಾಯಾಲಯದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ. ಘಟನೆಯ ವಿವರ: ಕುಷ್ಟಗಿ ತಾಲೂಕಿನ ತಾವರಗೇರಾ ನಿವಾಸಿಯಾದ ಹಿರಿಯ ವಕೀಲ…

Read More
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು

ಬೆಂಗಳೂರು, (ಏಪ್ರಿಲ್ 10): ಜೆಡಿಎಸ್ (ಜೆಡಿಎಸ್) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (ನಿಖಿಲ್ ಕುಮಾರಸ್ವಾಮಿ) ಅವರಿಗೆ ಕ್ಷೇತ್ರದಲ್ಲೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಯಾಗಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್ ಅವರನ್ನ ಗೊಂದಲಕ್ಕೀಡು ಮಾಡಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ನಿಖಿಲ್…

Read More
ಚಿಂಪಾಂಜಿಗಳ ಸಾಮ್ರಾಜ್ಯದಲ್ಲಿ ಭೀಕರ ಅಂತರ್ಯುದ್ಧ: ಗೆಳೆಯರಾಗಿದ್ದವರೆ ಈಗ ಶತ್ರುಗಳು, 28ಕ್ಕೂ ಅಧಿಕ ಚಿಂಪಾಂಜಿ ಸಾವು | Uganda Ngogo Chimpanzee Civil War Kibale National Park Basie Death San

ಚಿಂಪಾಂಜಿಗಳ ಸಾಮ್ರಾಜ್ಯದಲ್ಲಿ ಭೀಕರ ಅಂತರ್ಯುದ್ಧ: ಗೆಳೆಯರಾಗಿದ್ದವರೆ ಈಗ ಶತ್ರುಗಳು, 28ಕ್ಕೂ ಅಧಿಕ ಚಿಂಪಾಂಜಿ ಸಾವು | Uganda Ngogo Chimpanzee Civil War Kibale National Park Basie Death San

ಉಗಾಂಡಾದ ನ್ಗೊಗೊ ಚಿಂಪಾಂಜಿ ಸಮುದಾಯವು ಎರಡು ಬಣಗಳಾಗಿ ಒಡೆದು, ದಶಕಗಳ ಗೆಳೆತನವನ್ನು ಮರೆತು ಪರಸ್ಪರ ಮಾರಣಾಂತಿಕ ಸಂಘರ್ಷದಲ್ಲಿ ತೊಡಗಿವೆ. ಈ ಅಂತರ್ಯುದ್ಧದಲ್ಲಿ ಈಗಾಗಲೇ ಹಲವು ಚಿಂಪಾಂಜಿಗಳು ಪ್ರಾಣ ಕಳೆದುಕೊಂಡಿದೆ. ಉಗಾಂಡಾ (ಏ.10): ಪ್ರಾಣಿ ಸಾಮ್ರಾಜ್ಯದಲ್ಲಿ ಎಂದೂ ಕಾಣದಂತಹ ಅಪರೂಪದ ಮತ್ತು ಭಯಾನಕ ‘ಅಂತರ್ಯುದ್ಧ’ಉಗಾಂಡಾದ ಕಿಬಾಲೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದೆ. ದಶಕಗಳ ಕಾಲ ಒಂದೇ ಕುಟುಂಬದಂತೆ ಬಾಳಿದ್ದ “ನ್ಗೊಗೊ” (Ngogo) ಚಿಂಪಾಂಜಿ ಸಮುದಾಯವು ಈಗ ಎರಡು ಬಣಗಳಾಗಿ ಸೀಳಿದ್ದು, ಪರಸ್ಪರ ಕೊಲೆ ಮಾಡುವ ಹಂತಕ್ಕೆ ತಲುಪಿದೆ. ಈ ಘಟನೆಯು…

Read More
ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ರಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ: ಇಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲವೇ?

ಜೈಪುರ, ಏ.10: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಅಣಕಿಸುವಂತಹ ಘಟನೆಯೊಂದು ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ಚಲಿಸುವ ರಸ್ತೆಯಲ್ಲಿ ಯುವತಿಯೊಬ್ಬರ ಜೊತೆ ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ಹರಿದಾಡುತ್ತಿರುವಾಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ಬ್ಯೂಸಿ ರಸ್ತೆಯಲ್ಲೇ ಯುವತಿಗೆ ಕೆಲವರು ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಈ ಘಟನೆಯು ಕೇವಲ ಮಹಿಳೆಯರ ಸುರಕ್ಷತೆಯ ಪ್ರಶ್ನೆಯನ್ನಷ್ಟೇ ಅಲ್ಲದೆ, ಆ ಸಮಯದಲ್ಲಿ ನೆರವಿಗೆ ಬಾರದ ಜನರ ಸ್ಥಿತಿಯನ್ನು ಪ್ರಶ್ನಿಸುವಂತೆ ಮಾಡಿದೆ. ಸಾರ್ವಜನಿಕ…

Read More
ಕಡಿಮೆ ಖರ್ಚು, ಹೆಚ್ಚು ಮಸ್ತಿ! ಬೆಂಗಳೂರಿಗೆ ಸಮೀಪದಲ್ಲೇ ಇವೆ ಈ 3 ತಾಣಗಳು

ಕಡಿಮೆ ಖರ್ಚು, ಹೆಚ್ಚು ಮಸ್ತಿ! ಬೆಂಗಳೂರಿಗೆ ಸಮೀಪದಲ್ಲೇ ಇವೆ ಈ 3 ತಾಣಗಳು

Best hill stations near Bangalore: ಟ್ರಾಫಿಕ್ ಇರಲ್ಲ, ಡ್ರೈವಿಂಗ್ ಟೆನ್ಷನ್‌ನಂತೂ ಇಲ್ವೆ ಇಲ್ಲ. ಮತ್ಯಾಕೆ ತಡ.. ಈ ವಾರಾಂತ್ಯದಲ್ಲಿ ಬೆಂಗಳೂರಿಗೆ ಸಮೀಪದಲ್ಲಿರುವ ಈ ಸುಂದರ ತಾಣಗಳಿಗೆ ಭೇಟಿ ನೀಡಿ ಆರಾಮವಾಗಿ ಕಾಲ ಕಳೆಯಿರಿ. Source link

Read More
ಸ್ಪ್ರೇ  ಬೇಕಾಗಿಲ್ಲ, ಅಡುಗೆ ಮನೆಯಲ್ಲಿ ಈ ವಸ್ತು ಇಟ್ನೋಡಿ ಜಿರಳೆ ಸುಳಿಯೋದಿಲ್ಲ

ಸ್ಪ್ರೇ ಬೇಕಾಗಿಲ್ಲ, ಅಡುಗೆ ಮನೆಯಲ್ಲಿ ಈ ವಸ್ತು ಇಟ್ನೋಡಿ ಜಿರಳೆ ಸುಳಿಯೋದಿಲ್ಲ

<p>kitchen home remedies for cockroaches : ಅಡುಗೆ ಮನೆಗೆ ಯಾವಾಗ ಜಿರಳೆ ನುಗ್ಗುತ್ತೆ ಗೊತ್ತೇ ಆಗೋದಿಲ್ಲ. ಬಂದ ಒಂದು ಜಿರಳೆ, ಮೂರು, ನೂರು ಆಗೋದಿದೆ. ಅದ್ರಿಂದ ಮುಕ್ತಿಬೇಕು ಅಂದ್ರೆ ಸಿಂಪಲ್ ಟಿಪ್ಸ್ ಫಾಲೋ ಮಾಡಿ.</p><p>&nbsp;</p><img><p>ಅಡುಗೆ ಮನೆ ಆಹಾರ ತಯಾರಿಸುವ ಜಾಗ ಮಾತ್ರವಲ್ಲ, ಇಡೀ ಮನೆಯವರ ಆರೋಗ್ಯ ಅಡುಗೆ ಮನೆಯಲ್ಲಿದೆ. ಅಡುಗೆ ಮನೆಯಲ್ಲಿ ಸಣ್ಣಪುಟ್ಟ ಕಸವಿದ್ರೂ ಜಿರಳೆ ಕಾಟ ಶುರುವಾಗುತ್ತದೆ. ಈ ಜಿರಳೆ ಸದ್ದಿಲ್ಲದೆ ನಾನಾ ಖಾಯಿಲೆ ಹರಡುತ್ತದೆ. ಜಿರಳೆ ಆಹಾರವನ್ನು ವಿಷಗೊಳಿಸುವುದಲ್ಲದೆ ಟೈಪಾಯಿಡ್, ಅಲರ್ಜಿಯಂತಹ ಸಮಸ್ಯೆಗೆ…

Read More