Headlines
ಗೋಲ್ಡನ್‌ ಟೈಮ್‌.. ಐಷಾರಾಮಿ ಜೀವನ, ಮುಂದಿನ ವಾರ 3 ರಾಶಿ ಆದಾಯದಲ್ಲಿ ದೊಡ್ಡ ಏರಿಕೆ

ಗೋಲ್ಡನ್‌ ಟೈಮ್‌.. ಐಷಾರಾಮಿ ಜೀವನ, ಮುಂದಿನ ವಾರ 3 ರಾಶಿ ಆದಾಯದಲ್ಲಿ ದೊಡ್ಡ ಏರಿಕೆ

<p>Budh gochar 2026 ಬುಧನು ತನ್ನ ನಕ್ಷತ್ರಪುಂಜವನ್ನು ಬದಲಾಯಿಸುತ್ತಾನೆ, ಇದು ಅನೇಕ ರಾಶಿ ಭವಿಷ್ಯವನ್ನು ಬದಲಾಯಿಸಬಹುದು. ಈ ಸಂಯೋಗದ ಪ್ರಭಾವವು ವೃತ್ತಿ, ಸಂಪತ್ತು ಮತ್ತು ಜೀವನದಲ್ಲಿ ಹೊಸ ಅವಕಾಶಗಳನ್ನು ತರಬಹುದು.</p><p>&nbsp;</p><img><p>ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿ ಮತ್ತು ನಕ್ಷತ್ರಪುಂಜಗಳನ್ನು ಬದಲಾಯಿಸುತ್ತವೆ, ಇದು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಏಪ್ರಿಲ್ 2026 ರಲ್ಲಿ ಬುಧ ಗ್ರಹವು ಗಮನಾರ್ಹ ಬದಲಾವಣೆಗೆ ಒಳಗಾಗಲಿದೆ. ಏಪ್ರಿಲ್ 11 ರಂದು ಬುಧವು ಮೀನ ರಾಶಿಯನ್ನು ಪ್ರವೇಶಿಸುತ್ತದೆ ಮತ್ತು ನಂತರ ಏಪ್ರಿಲ್…

Read More
ಟ್ರಾಫಿಕ್ ಚಲನ್ ನೀಡಿದ ಸುಳಿವು: ಕದ್ದ ವಾಹನವನ್ನು ರಾಜಾರೋಷವಾಗಿ ಓಡಿಸ್ತಿದ್ದ ಕಳ್ಳನ ಕಡೆಗೂ ಬಂಧಿಸಿದ ಪೊಲೀಸರು | Hyderabad Police Finally Arrested Scooter Thief By Traffic Challan

ಟ್ರಾಫಿಕ್ ಚಲನ್ ನೀಡಿದ ಸುಳಿವು: ಕದ್ದ ವಾಹನವನ್ನು ರಾಜಾರೋಷವಾಗಿ ಓಡಿಸ್ತಿದ್ದ ಕಳ್ಳನ ಕಡೆಗೂ ಬಂಧಿಸಿದ ಪೊಲೀಸರು | Hyderabad Police Finally Arrested Scooter Thief By Traffic Challan

ಕೆಲ ದಿನಗಳ ಹಿಂದೆ ಹೈದರಾಬಾದ್ ವ್ಯಕ್ತಿಯೊಬ್ಬರು ಹಾಕಿದ್ದ ಟ್ವಿಟ್ಟರ್ ಪೋಸ್ಟ್ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ತಮ್ಮ ಮೂರು ತಿಂಗಳ ಹಿಂದೆ ಕಳವಾದ ಸ್ಕೂಟರ್‌ಗೆ ಸಂಬಂಧಿಸಿದಂತೆ ಅವರಿಗೆ ಬಂದ ಟ್ರಾಫಿಕ್ ಚಲನ್‌ಗೆ ಸಂಬಂಧಿಸಿದ ಪೋಸ್ಟ್ ಅದಾಗಿತ್ತು. ಇದಾದ ಬಳಿಕ ಈಗ ಕಡೆಗೂ ಕಳ್ಳನ ಬಂಧನವಾಗಿದೆ. ಟ್ರಾಫಿಕ್ ಚಲನ್ ನೀಡಿದ ಸುಳಿವು: ಹೈದರಾಬಾದ್: ಕೆಲ ದಿನಗಳ ಹಿಂದೆ ಹೈದರಾಬಾದ್ ವ್ಯಕ್ತಿಯೊಬ್ಬರು ಹಾಕಿದ್ದ ಟ್ವಿಟ್ಟರ್ ಪೋಸ್ಟ್ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ತಮ್ಮ ಮೂರು ತಿಂಗಳ ಹಿಂದೆ ಕಳವಾದ ಸ್ಕೂಟರ್‌ಗೆ…

Read More
ಬಂಗಾರ ದುಪ್ಪಟ್ಟು ಉತ್ಪಾದನೆ ದಾಖಲೆ ಬರೆದ ದ. ಏಷ್ಯಾದ ಪ್ರತಿಷ್ಠಿತ ಏಕೈಕ ಸರ್ಕಾರಿ ಸ್ವಾಮ್ಯದ ರಾಯಚೂರು ಹಟ್ಟಿ ಗಣಿ!

ಬಂಗಾರ ದುಪ್ಪಟ್ಟು ಉತ್ಪಾದನೆ ದಾಖಲೆ ಬರೆದ ದ. ಏಷ್ಯಾದ ಪ್ರತಿಷ್ಠಿತ ಏಕೈಕ ಸರ್ಕಾರಿ ಸ್ವಾಮ್ಯದ ರಾಯಚೂರು ಹಟ್ಟಿ ಗಣಿ!

<p>ವರದಿ: ಬಲಭೀಮರಾವ್ ಕುಲಕರ್ಣಿ</p><p>ದಕ್ಷಿಣ ಏಷ್ಯಾದ ಪ್ರತಿಷ್ಠಿತ ಹಟ್ಟಿ ಚಿನ್ನದಗಣಿ ಕಂಪನಿಯು 2025-26ನೇ ಸಾಲಿನಲ್ಲಿ 1691.575 ಕೆಜಿ ಚಿನ್ನ ಉತ್ಪಾದಿಸಿ ದಾಖಲೆ ನಿರ್ಮಿಸಿದೆ. ಕೊನೆಯ ನಾಲ್ಕು ತಿಂಗಳಲ್ಲಿ ಉತ್ಪಾದನೆ ಭಾರಿ ಚೇತರಿಕೆ ಕಂಡು, ಕಳೆದ ವರ್ಷದ ₹430 ಕೋಟಿ ಲಾಭವನ್ನು ದುಪ್ಪಟ್ಟುಗೊಳಿಸಿದೆ.</p><img><p><strong>ರಾಯಚೂರು: </strong>2025-26 ನೇ ಆರ್ಥಿಕ ವರ್ಷಕ್ಕೆ ದಕ್ಷಿಣ ಏಷ್ಯಾದ ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಏಕೈಕ ಹಟ್ಟಿ ಚಿನ್ನದಗಣಿ ಕಂಪನಿ 1691 ಕೆಜಿ 575 ಗ್ರಾಂ ಚಿನ್ನ ಉತ್ಪಾದಿಸಿ ದಾಖಲೆ ಮೆರೆದಿದೆ. 6 ಲಕ್ಷ 49 ಸಾವಿರ 690…

Read More
ಬೆಂಗಳೂರಿನಲ್ಲಿ ಆಸ್ಟ್ರಾಜೆನೆಕಾ ಭಾರಿ ಡೀಲ್: 64 ಎಕರೆ ಭೂಮಿಯನ್ನು ಭಾರೀ ಬೆಲೆಗೆ ಮಾರಲಿರುವ ಫಾರ್ಮಾ ಕಂಪನಿ | Astrazeneca Bengaluru 64 Acre Land Sale 3400 Crore Real Estate Deal San

ಬೆಂಗಳೂರಿನಲ್ಲಿ ಆಸ್ಟ್ರಾಜೆನೆಕಾ ಭಾರಿ ಡೀಲ್: 64 ಎಕರೆ ಭೂಮಿಯನ್ನು ಭಾರೀ ಬೆಲೆಗೆ ಮಾರಲಿರುವ ಫಾರ್ಮಾ ಕಂಪನಿ | Astrazeneca Bengaluru 64 Acre Land Sale 3400 Crore Real Estate Deal San

ಜಾಗತಿಕ ಬಯೋಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ, ಉತ್ತರ ಬೆಂಗಳೂರಿನಲ್ಲಿರುವ ತನ್ನ 64 ಎಕರೆ ಉತ್ಪಾದನಾ ಘಟಕದ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ. ಸುಮಾರು ₹3,400 ಕೋಟಿ ಮೌಲ್ಯದ ಈ ಭೂಮಿಗಾಗಿ ಸತ್ತ್ವ ಗ್ರೂಪ್, ಅರಬಿಂದೋ ಫಾರ್ಮಾ ಮತ್ತು ಆರ್‌ಎಂಝಡ್‌ ಕಂಪನಿಗಳು ತೀವ್ರ ಆಸಕ್ತಿ ತೋರಿಸಿವೆ.  ಬೆಂಗಳೂರು (ಏ.10): ಜಾಗತಿಕ ಬಯೋಫಾರ್ಮಾಸ್ಯುಟಿಕಲ್ ದೈತ್ಯ ಅಸ್ಟ್ರಾಜೆನೆಕಾ (AstraZeneca) ಸಂಸ್ಥೆಯ ಭಾರತೀಯ ಘಟಕವು ಉತ್ತರ ಬೆಂಗಳೂರಿನಲ್ಲಿರುವ ತನ್ನ 64 ಎಕರೆ ವಿಸ್ತೀರ್ಣದ ಉತ್ಪಾದನಾ ಘಟಕದ ಭೂಮಿಯನ್ನು ಮಾರಾಟ ಮಾಡಲು ಸಜ್ಜಾಗಿದೆ. ತನ್ನ ಜಾಗತಿಕ…

Read More
ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಹುಬ್ಬಳ್ಳಿ, ಏಪ್ರಿಲ್ 10: ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಳಿಬರುತ್ತಿರುವ ಲವ್ ಜಿಹಾದ್ ಪ್ರಕರಣಗಳಲ್ಲಿ ಜಿಮ್ ಗೂ ನಂಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಜಿಮ್ ನೇಮಕ ಮತ್ತು ಟ್ರೈನ್‌ಗಳ ಜೊತೆ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದು, ಕೆಲವು ನಿಯಮಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಸೂಚನೆಯನ್ನು ನೀಡಲಾಗಿದೆ. ಮತ್ತೊಂದೆಡೆ ಯಾರಾದರೂ ಜಿಮ್‌ಗಳಲ್ಲಿ ಬೇರೆ ಕೆಲಸ ಮಾಡಿದ್ರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂಬ ಆಗ್ರಹದಿಂದ ಕೂಡಿದೆ. ಲವ್ ಜಿಹಾದ್ ಆರೋಪ ಹೊಂದಿರೋ ಸಮೀರ್ ಮುಲ್ಲಾಜಿಮ್ ಟ್ರೈನರ್ ಆಗಿದ್ದ….

Read More
ಮಿನಿ ಸ್ಕರ್ಟ್ ಧರಿಸಿ ಮಿಂಚಿದ ಆರಾಧನಾ ರಾಮ್… ಕಾಮೆಂಟ್ ಸೆಕ್ಷನ್ ಪೂರ್ತಿ ಕೆಂಪಾಯ್ತು

ಮಿನಿ ಸ್ಕರ್ಟ್ ಧರಿಸಿ ಮಿಂಚಿದ ಆರಾಧನಾ ರಾಮ್… ಕಾಮೆಂಟ್ ಸೆಕ್ಷನ್ ಪೂರ್ತಿ ಕೆಂಪಾಯ್ತು

ನಟಿ ಆರಾಧನಾ ರಾಮ್ ಮಿನಿ ಸ್ಕರ್ಟ್ ಧರಿಸಿ, ಸ್ಟೈಲಿಶ್ ಆಗಿ ಪೋಸ್ ಕೊಟ್ಟಿದ್ದಾರೆ. ಇವರ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಮನ ಸೋತಿದ್ದು, ಕಾಮೆಂಟ್ ಸೆಕ್ಷನ್ ಪೂರ್ತಿಯಾಗಿ ಹಾರ್ಟ್ ಇಮೋಜಿಗಳು ತುಂಬಿವೆ. Source link

Read More
ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

Optical Illusion: ಕಳ್ಳಿ ಸಸ್ಯಗಳ ನಡುವೆ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ (ಆಪ್ಟಿಕಲ್ ಇಲ್ಯೂಷನ್) ಸೇರಿದಂತೆ ಕಠಿಣ ಸವಾಲಿನ ಒಗಟಿನ ಚಿತ್ರಗಳು ಸಾಕಷ್ಟು ಜನಪ್ರಿಯವಾಗಿವೆ. ಮೆದುಳಿಗೆ ಕೆಲಸ ನೀಡುವ ಇಂತಹ ಒಗಟಿನ ಚಿತ್ರವನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುತ್ತದೆ. ಇದೀಗ ನಿಮ್ಮ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಕಳ್ಳಿ ಸಸ್ಯಗಳ ನಡುವೆ ಜಿಂಕೆಯೊಂದು ಅಡಗಿ ಕುಳಿತಿದ್ದು, ಈ ಪ್ರಾಣಿಯನ್ನು ಹದಿನೈದು ಸೆಕೆಂಡುಗಳ ಒಳಗೆ ಗುರುತಿಸಬೇಕು. ಜಿಂಕೆಯನ್ನು ಹಚ್ಚಿ ಈ ಒಗಟು ಬಿಡಿಸಿದರೆ ನೀವು ಜಾಣರು ಎಂದರ್ಥ….

Read More
ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

2000 ಅಡಿ ಆಳದ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ

ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (ಶ್ರೀನಂದ) ಮೃತದೇಹ ಇದೆ. ಮೂರು ದಿನದ ಬಳಿಕ ಚಿಕ್ಕಮಗಳೂರಿನ (ಚಿಕ್ಕಮಗಳೂರು) ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಶ್ರೀನಂದಾ ಶವ ಇದೆ. ಇನ್ನು ಶ್ರೀನಂದಾ ಮೃತದೇಹ ಸಿಕ್ಕ ಸ್ಥಳ ನೋಡಿದ್ರೆ ಕೈ ಕಾಲು ನಡುಗುತ್ತವೆ. ಹೌದು… ಆಕೆ ಬಿದ್ದ ಜಾಗ ಅಷ್ಟೊಂದು ಭಯಾನಕವಾಗಿದೆ. ದೊಡ್ಡ ದೊಡ್ಡ ಗಿಡ ಮರಳು, ಬೃಹತ್ ಆಕಾದರ ಕಲ್ಲು ಬಂಡೆಯ ಸುಮಾರು 2000 ಅಡಿ ಆಳಕ್ಕೆ ಶ್ರೀನಂದಾ ಬಿದ್ದಿದ್ದಾಳೆ. ನೀವು…

Read More
ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಬಂಟ್ವಾಳ: ಮಗಳ ಜೊತೆಗೇ ತಾಯಿ ಕೂಡ ಪಿಯುಸಿ ಪಾಸ್​​! ಪತ್ನಿಯ ಕನಸಿಗೆ ಸೇತುವೆಯಾದ ಪತಿ

ಬಂಟ್ವಾಳ, ಏ.10: ನೆನ್ನೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ದಕ್ಷಿಣ ಕನ್ನಡ ಈ ಹಿಂದೆ ಮೊದಲ ಸ್ಥಾನವನ್ನು ಸೇರಿಸಿತ್ತು. ಇದೀಗ ಇದರ ನಡುವೆ ಒಂದು ಅಪರೂಪದ ಸಾಧನೆಯೊಂದು ವೈರಲ್ ಆಗಿದೆ. ಅಮ್ಮ ಮತ್ತು ಮಗಳು ಇಬ್ಬರು ಪರೀಕ್ಷೆ ಬರೆದು ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ…

Read More
ಲವ್ ಜಿಹಾದ್ ಪ್ರಕರಣಗಳಿಗೂ ಜಿಮ್​​ಗೂ ನಂಟು?: ಸಭೆ ನಡೆಸಿ ಖಾಕಿ ಖಡಕ್​​ ಕ್ಲಾಸ್​​; ಏನೆಲ್ಲ ಎಚ್ಚರಿಕೆ?

ಕಾಡುಪ್ರಾಣಿಗಳ ಜೀವ ತೆಗೆಯುತ್ತಿವೆ ವಾಹನಗಳು; ಮಧ್ಯಪ್ರದೇಶದಲ್ಲಿ 14 ತಿಂಗಳಲ್ಲಿ 149 ಚಿರತೆಗಳು ಸಾವು

ಭೋಪಾಲ್, ಏಪ್ರಿಲ್ 10: ಕಾಡುಪ್ರಾಣಿಗಳ ಪಾಲಿಗೆ ಮನುಷ್ಯರು ಯಮಕಿಂಕರರಾಗುತ್ತಿದ್ದಾರೆ. ಇತ್ತೀಚೆಗೆ ಅಭಯಾರಣ್ಯದ ರಸ್ತೆಯೊಂದರಲ್ಲಿ ಚಿರತೆ ನಡೆದು ಹೋಗುವಾಗ ಅದರ ಪಕ್ಕದವರೆಗೂ ಸಾಲುಗಟ್ಟಿ ವಾಹನಗಳನ್ನು ನಿಲ್ಲಿಸಿಕೊಂಡು ಫೋಟೋ ಕ್ಲಿಕ್ಕಿಸುತ್ತಾ, ಆ ಚಿರತೆಗೆಚಿರತೆ) ಹೋಗಲು ದಾರಿಯನ್ನೂ ಬಿಡದೆ ಗೊಂದಲವನ್ನುಂಟುಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ. ಕಾಡುಪ್ರಾಣಿಗಳ ಖಾಸಗಿತನಕ್ಕೆ ಸಫಾರಿಯ ಹೆಸರಿನಲ್ಲಿ ಯಾವ ರೀತಿ ತೊಂದರೆಯಾಗುತ್ತಿದೆ ಎಂಬ ಕುರಿತು ಸಾಕಷ್ಟು ಚರ್ಚೆಗಳಿಗೆ ಈ ವಿಡಿಯೋ ಕಾರಣವಾಗಿದೆ. ಇದೀಗ ಮಾಹಿತಿ ಹಕ್ಕಿನಡಿ ಪಡೆದ ಮಾಹಿತಿಯ ಪ್ರಕಾರ ಮಧ್ಯಪ್ರದೇಶದಲ್ಲಿ ಕಳೆದ 14 ರಂದು 149 ಚಿರತೆಗಳು…

Read More