Headlines
ಬೆಂಗಳೂರಲ್ಲಿ ‘Zombie Drugs’ ವೈರಲ್, ವಿಡಿಯೋ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ ಪೊಲೀಸರು ನೋಟಿಸ್! | Bengaluru Zombie Drugs Viral Video Case Police Notice To Duniya Vijay For Sharing On Social Media

ಬೆಂಗಳೂರಲ್ಲಿ ‘Zombie Drugs’ ವೈರಲ್, ವಿಡಿಯೋ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ ಪೊಲೀಸರು ನೋಟಿಸ್! | Bengaluru Zombie Drugs Viral Video Case Police Notice To Duniya Vijay For Sharing On Social Media

Bengaluru Zombie Drugs viral video case ಬೆಂಗಳೂರಿನಲ್ಲಿ ‘ಜೋಂಬಿ ಡ್ರಗ್ಸ್’ ಹರಡಿದೆ ಎಂದು ವೈರಲ್ ಆದ ವಿಡಿಯೋ ಸುಳ್ಳು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋ ಹಂಚಿಕೊಂಡ ನಟ ದುನಿಯಾ ವಿಜಯ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ, ವಿಡಿಯೋ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಂಗಳೂರು (ಏ.10): ‘ಸಿಲಿಕಾನ್ ಸಿಟಿಗೆ ‘ಜೋಂಬಿ ಡ್ರಗ್ಸ್’ ಕಾಲಿಟ್ಟಿದೆ ಎಚ್ಚರ’ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಈಗ ದೊಡ್ಡ ಸಂಚಲನ ಸೃಷ್ಟಿಸಿದೆ. ಇದೊಂದು ಸುಳ್ಳು ವಿಡಿಯೋ ಆಗಿದ್ದು, ಸತ್ಯಾಂಶ ತಿಳಿಯದೇ ವಿಡಿಯೋವನ್ನು…

Read More
ಭಾರೀ ಯಶಸ್ಸು..ಕಷ್ಟಗಳೆಲ್ಲಾ ಅಂತ್ಯ, ಶುಕ್ರ ಮತ್ತು ಶನಿಯಿಂದ 3 ರಾಶಿಗೆ ಲಾಭ

ಭಾರೀ ಯಶಸ್ಸು..ಕಷ್ಟಗಳೆಲ್ಲಾ ಅಂತ್ಯ, ಶುಕ್ರ ಮತ್ತು ಶನಿಯಿಂದ 3 ರಾಶಿಗೆ ಲಾಭ

<p>Shani shukra ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಶುಕ್ರ ಮತ್ತು ಶನಿ ಹತ್ತನೇ ಮನೆಯಲ್ಲಿದ್ದಾಗ ಅಥವಾ ಅವುಗಳ ಪರಸ್ಪರ ಅಂತರವು ನಿಖರವಾಗಿ 36 ಡಿಗ್ರಿಗಳಿದ್ದಾಗ, ಅದನ್ನು ದಶಾಂಕ ದೃಷ್ಟಿ ಅಥವಾ ದಶಾಂಕ ಯೋಗ ಎಂದು ಕರೆಯಲಾಗುತ್ತದೆ.</p><img><p>ಈ ಅಪರೂಪದ ದಶಂಕ ಯೋಗವು ಈಗಾಗಲೇ ಏಪ್ರಿಲ್ 10, 2026 ರಂದು ರೂಪುಗೊಂಡಿದೆ. ಈ ದಿನ ಬೆಳಿಗ್ಗೆ 04:39 ಕ್ಕೆ, ಶುಕ್ರ ಮತ್ತು ಶನಿ ಪರಸ್ಪರ ನಿಖರವಾಗಿ 36 ಡಿಗ್ರಿ ಕೋನದಲ್ಲಿರುತ್ತಾರೆ, ಇದು ಈ ಶುಭ ಯೋಗವನ್ನು ಪ್ರಾರಂಭಿಸುತ್ತದೆ. ಈ ಜ್ಯೋತಿಷ್ಯ ಘಟನೆಯ…

Read More
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಉದ್ಯೋಗಕಾಂಕ್ಷಿಗಳ ಹೋರಾಟಕ್ಕೆ ಅರ್ಜಿ ಧಾರವಾಡ ವಿಭಾಗೀಯ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಏಪ್ರಿಲ್ 08 ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಯಿತು ಹೋರಾಟಕ್ಕೆ ಧಾರವಾಡ ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್ ಮೊರೆ ಹೋಗಿದೆ. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸುತ್ತಿರುವ…

Read More
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್ ಅವರು ಚಿತ್ರರಂಗದ ಹಿನ್ನೆಲೆ ಹೊಂದಿದ್ದರೂ ಅವರು ಸಾಕಷ್ಟು ಏರಿಳಿತ ಅನುಭವಿಸುತ್ತಿದ್ದಾರೆ. ಅವರನ್ನು ಅನೇಕರು ನಿರ್ಲಕ್ಷಿಸಿದ್ದರು. ಈಗ ‘ಧುರಂಧರ’ ಹಾಗೂ ‘ಧುರಂಧರ 2’ ಮೂಲಕ ಎಲ್ಲರಿಗೂ ಅವರು ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (ಶಾರುಖ್ ಖಾನ್) ಅವರನ್ನು ರಣವೀರ್ ಸಿಂಗ್ ಸಂಪೂರ್ಣವಾಗಿ ನಿರ್ಲಕ್ಷಿಸಿದರೇ ಎಂಬ ಪ್ರಶ್ನೆ ಮೂಡಿದೆ. ರಣವೀರ್ ಗೆ ಯಶಸ್ಸು ತಲೆಗೇರಿದೆ ಎಂದು ಅನೇಕರು ಮಾತನಾಡಿದ್ದಾರೆ. ಅನಂತ್ ಅಂಬಾನಿ ಗುಜರಾತ್ ನ…

Read More
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

AMFI data: ಮಾರ್ಚ್​ನಲ್ಲಿ ಈಕ್ವಿಟಿ ಫಂಡ್​ಗಳಿಗೆ ಹೂಡಿಕೆ ಸುಗ್ಗಿ; ಶೇ. 55ರಷ್ಟು ಹೆಚ್ಚಿದ ಒಳಹರಿವು

ಜನವರಿ, ಏಪ್ರಿಲ್ 10: ಕಳೆದ ಒಂದು ವರ್ಷದಿಂದ ಭಾರತದ ಈಕ್ವಿಟಿ ಮಾರುಕಟ್ಟೆ (ಸ್ಟಾಕ್ ಮಾರ್ಕೆಟ್) ಹಿನ್ನಡೆಯಲ್ಲಿದ್ದರೂ ಹೂಡಿಕೆ ಆಕರ್ಷಣೆಯ ಹಿಂದೆ ಬಿದ್ದಿಲ್ಲ. ಮ್ಯೂಚುವಲ್ ಫಂಡ್ನ ಒಟ್ಟಾರೆ ಅಸೆಟ್‌ಗಳು (ಮ್ಯೂಚುವಲ್ ಫಂಡ್ AUM ಗಳು) ಕಡಿಮೆಗೊಂಡರೂ ಈಕ್ವಿಟಿ ಸ್ಕೀಮ್‌ಗಳು ಭರ್ಜರಿ ಹೂಡಿಕೆ ಪಡೆದಿವೆ. ಭಾರತೀಯ ಮ್ಯೂಚುವಲ್ ಫಂಡ್ ಸಂಸ್ಥೆಯಾದ ಎಂಎಫ್‌ಐ ಇಂದು (ಏ. 10) ಬಿಡುಗಡೆ ಮಾಡಿದ ಮಾರ್ಚ್ ತಿಂಗಳ ದತ್ತಾಂಶದಲ್ಲಿ ಕೆಲವು ಕುತೂಹಲಕಾರಿ ಅಂಶಗಳನ್ನು ಗಮನಿಸಬಹುದು. ಮಾರ್ಚ್ ತಿಂಗಳಿನಲ್ಲಿ ಮ್ಯೂಚುವಲ್ ಫಂಡ್ ಉದ್ಯಮದ ಒಟ್ಟು ಎಯುಎಂ ಅಥವಾ…

Read More
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಹುಬ್ಬಳ್ಳಿ, ಏಪ್ರಿಲ್ 10: ರಾಜ್ಯದ ವಾಣಿಜ್ಯ ನಗರ ಹುಬ್ಬಳ್ಳಿ ಮತ್ತು ಶಿಕ್ಷಣ ಕಾಶಿ ಧಾರವಾಡದಲ್ಲಿ ಅದ್ಯಾಕೋ ಗೊತ್ತಿಲ್ಲ ಮೇಲಿಂದ ಮೇಲೆ ಲವ್ ಜಿಹಾದ್ ಆರೋಪ ಪ್ರಕರಣಗಳು ಕೇಳಿಬರುತ್ತಿವೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಇಂತಹ ನಾಲ್ಕು ಆರೋಪಗಳು ವರದಿಯಾಗಿವೆ, ಈ ಬಗ್ಗೆ ಪರ-ವಿರೋಧಗಳು ಪ್ರಾರಂಭವಾಗುತ್ತವೆ. ಇದನ್ನು ಪ್ರೇಮ ಸಂಬಂಧ ಮಾತ್ರ ಎಂದು ಕರೆದರೆ, ಇನ್ನು ಇದು ವ್ಯವಸ್ಥಿತವಾಗಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಪ್ರೀತಿ ಪ್ರೇಮದ ಹೆಸರಲ್ಲಿ ಮತಾಂತರ ಮಾಡುವ ಷಡ್ಯಂತ್ರ ಎನ್ನುತ್ತಿದ್ದಾರೆ. ಏನಿದು ಲವ್ ಜಿಹಾದ್?…

Read More
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (ಸಿದ್ದರಾಮಯ್ಯ) ಜೆಡಿಎಸ್ ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (ಎಚ್.ಡಿ.ಕುಮಾರಸ್ವಾಮಿ) ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…

Read More
ಜೇಬು ತುಂಬಾ ಹಣ.. ಶ್ರೀಮಂತಿಕೆ, ಮಹಾಲಕ್ಷ್ಮಿ ರಾಜಯೋಗದಿಂದ 3 ರಾಶಿಗೆ ಆದಾಯ ಡಬಲ್

ಜೇಬು ತುಂಬಾ ಹಣ.. ಶ್ರೀಮಂತಿಕೆ, ಮಹಾಲಕ್ಷ್ಮಿ ರಾಜಯೋಗದಿಂದ 3 ರಾಶಿಗೆ ಆದಾಯ ಡಬಲ್

<p>Mahalakshmi rajyog 2026 ಮಂಗಳ ಮತ್ತು ಚಂದ್ರರ ಸಂಯೋಗದಿಂದ ಮಹಾಲಕ್ಷ್ಮಿ ರಾಜಯೋಗ ಸೃಷ್ಟಿಯಾಗಲಿದೆ. 3 ರಾಶಿಗಳ ಜೇಬಿನಲ್ಲಿ ಹಣ ತುಂಬಿ ಹರಿಯುತ್ತದೆ. ಏಪ್ರಿಲ್ 16 ರಿಂದ ಯಾವ ರಾಶಿಚಕ್ರ ಚಿಹ್ನೆಗಳ ಜೀವನ ಬದಲಾಗುತ್ತದೆ?</p><p>&nbsp;</p><img><p>ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳು ತಮ್ಮ ಪಥವನ್ನು ಬದಲಾಯಿಸಿದಾಗ ಅಥವಾ ಒಟ್ಟಿಗೆ ಸೇರಿದಾಗ ಅನೇಕ ಶುಭ ಯೋಗಗಳು ಸೃಷ್ಟಿಯಾಗುತ್ತವೆ. ಇದರ ಪ್ರಭಾವ ಮಾನವ ಜೀವನದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಏಪ್ರಿಲ್ ತಿಂಗಳಲ್ಲಿ ಅಂತಹ ಒಂದು ವಿಶೇಷ ಸಂಯೋಗ ಸಂಭವಿಸಲಿದೆ. ಏಪ್ರಿಲ್ 16 ರಂದು ಚಂದ್ರನು ಮೀನ…

Read More
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವದಲ್ಲಿದ್ದವರು ಮರೆಯಬಾರದು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಅವರು ಮಾತನಾಡಿದರು, 1999 ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದ್ದಾರೆ. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಜೊತೆಗೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು. ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More
ಅಮೆರಿಕಕ್ಕೆ ಬಿಗ್ ಶಾಕ್: ಹಾರ್ಮುಜ್ ಜಲಸಂಧಿಯಲ್ಲಿ 1800 ಕೋಟಿ ರೂ. ಮೌಲ್ಯದ ಕಣ್ಗಾವಲು ಡ್ರೋನ್ ನಾಪತ್ತೆ! | Surveillance Drone Worth Rs 1800 Crore Goes Missing In The Strait Of Hormuz

ಅಮೆರಿಕಕ್ಕೆ ಬಿಗ್ ಶಾಕ್: ಹಾರ್ಮುಜ್ ಜಲಸಂಧಿಯಲ್ಲಿ 1800 ಕೋಟಿ ರೂ. ಮೌಲ್ಯದ ಕಣ್ಗಾವಲು ಡ್ರೋನ್ ನಾಪತ್ತೆ! | Surveillance Drone Worth Rs 1800 Crore Goes Missing In The Strait Of Hormuz

ಹರ್ಮುಜ್ ಜಲಸಂಧಿ ಬಳಿ ಅಮೆರಿಕದ ಅತ್ಯಂತ ದುಬಾರಿ ಕಣ್ಗಾವಲು ಡ್ರೋನ್ MQ-4C ಟ್ರೈಟಾನ್ ತುರ್ತು ಎಚ್ಚರಿಕೆ ಕಳುಹಿಸಿ  ನಾಪತ್ತೆಯಾಗಿದೆ. ಈ ಡ್ರೋನ್ ಪತನವಾಗಿದೆಯೇ ಅಥವಾ ಶತ್ರುಗಳಿಂದ ಹೊಡೆದುರುಳಿಸಲ್ಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ,  ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯ ಮಧ್ಯೆ ಈ ಘಟನೆ ನಡೆದಿದೆ. ನವದೆಹಲಿ: ಇಸ್ರೇಲ್ ಅಮೆರಿಕಾ ಇರಾನ್ ನಡುವಣ ಯುದ್ದ ನಿಂತಿದೆ ಕದನ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಾ ಬಂದಿದ್ದಾರೆ. ಇದರ ನಡುವೆ ಇತ್ತ ಇಸ್ರೇಲ್ ಲೆಬನಾನ್ ಮೇಲೆ ಭೀಕರ ದಾಳಿ ನಡೆಸಿದ್ದು,…

Read More