Headlines
ವೈದ್ಯೆ ಮೇಲೆ ದಾಳಿ ಮಾಡಿ ಕೊಂದಿದ್ದ ತ್ಯಾವರೆಕೊಪ್ಪ ಸಫಾರಿ ನೀರಾನೆ ಹಂಸಿನಿಯ ಗರ್ಭದೊಳಗೆ ಮರಿ ಸಾವನ್ನಪ್ಪಿರುವ ಶಂಕೆ! | Pregnant Hippo Hamsini Under Watch In Shivamogga Calf Death Rumors Denied Amid Rising Concerns Gdp

ವೈದ್ಯೆ ಮೇಲೆ ದಾಳಿ ಮಾಡಿ ಕೊಂದಿದ್ದ ತ್ಯಾವರೆಕೊಪ್ಪ ಸಫಾರಿ ನೀರಾನೆ ಹಂಸಿನಿಯ ಗರ್ಭದೊಳಗೆ ಮರಿ ಸಾವನ್ನಪ್ಪಿರುವ ಶಂಕೆ! | Pregnant Hippo Hamsini Under Watch In Shivamogga Calf Death Rumors Denied Amid Rising Concerns Gdp

ಶಿವಮೊಗ್ಗದ ತ್ಯಾವರೆಕೊಪ್ಪ ಸಫಾರಿಯಲ್ಲಿರುವ ಗರ್ಭಿಣಿ ನೀರಾನೆ ‘ಹಂಸಿನಿ’ಯ ಗರ್ಭದಲ್ಲಿನ ಮರಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಎರಡು ಮರಿಗಳನ್ನು ಕಳೆದುಕೊಂಡಿದ್ದ ಹಂಸಿನಿಯ ಆರೋಗ್ಯದ ಮೇಲೆ ತಜ್ಞ ವೈದ್ಯರು ನಿಗಾ ಇಟ್ಟಿದ್ದು, ಪ್ರಯೋಗಾಲಯದ ವರದಿಗಾಗಿ ಕಾಯಲಾಗುತ್ತಿದೆ. ಈ ಘಟನೆಯು ಇತ್ತೀಚೆಗೆ ವೈದ್ಯೆಯೊಬ್ಬರ ಮೇಲೆ ದಾಳಿ ಮಾಡಿ ಕೊಂದಿದ್ದ ದುರಂತದ ಹಿನ್ನೆಲೆಯಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಗರ್ಭಿಣಿ ನೀರಾನೆ “ಹಂಸಿನಿ” ಕುರಿತು ಮೂಡಿರುವ ಆತಂಕ ಇದೀಗ ಮತ್ತಷ್ಟು ಚರ್ಚೆಗೆ…

Read More
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ ‘ನಿರಕ್ಷೇಪಣಾ ಪತ್ರ’ (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಟಿ20 ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ವಂಚಿತವಾಗಿದೆ. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್…

Read More
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

ಗಾಯಾಳುವಿಗೆ ನೆರವಾದ ಹೆಚ್.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು, ಏಪ್ರಿಲ್ 12: ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತ ಸಂಭವಿಸಿದ್ದ ವ್ಯಕ್ತಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಕ್ಷಣ ಮಾನವೀಯ ನೆರವು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ, ಬೆಂಗಳೂರು-ಹಾಸನ ರಸ್ತೆಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ್ದಾರೆ. ಈ ಅಪಘಾತದಲ್ಲಿ ವಿಕ್ರಂ ಎಂಬ ವ್ಯಕ್ತಿ ಗಂಭೀರವಾಗಿತ್ತು, ಸುಮಾರು ಅರ್ಧ ಗಂಟೆಯಿಂದ ರಸ್ತೆಯಲ್ಲೇ ಬಿದ್ದಿದ್ದರು. ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ, ಗಾಯಾಳುವವರನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ…

Read More
ಟ್ರಿಸ್ಟಿನ್ ಸ್ಟಬ್ಸ್‌ಗೆ ಗ್ಲೌಸ್ ಬದಲಿಸಲು ಅಂಪೈರ್ ಬಿಡಲಿಲ್ಲ ಯಾಕೆ? ಐಪಿಎಲ್ ನಿಯಮ ಏನು ಹೇಳುತ್ತೆ?

ಟ್ರಿಸ್ಟಿನ್ ಸ್ಟಬ್ಸ್‌ಗೆ ಗ್ಲೌಸ್ ಬದಲಿಸಲು ಅಂಪೈರ್ ಬಿಡಲಿಲ್ಲ ಯಾಕೆ? ಐಪಿಎಲ್ ನಿಯಮ ಏನು ಹೇಳುತ್ತೆ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಬಹಳ ರೋಚಕವಾಗಿತ್ತು. ಈ ಪಂದ್ಯದ ವೇಳೆ ಐಪಿಎಲ್‌ನ ಒಂದು ಕುತೂಹಲಕಾರಿ ನಿಯಮದ ಬಗ್ಗೆ ಚರ್ಚೆ ಶುರುವಾಗಿದೆ.<img><p>ಐಪಿಎಲ್ 2026ರಲ್ಲಿ ಸತತ ಮೂರು ಸೋಲುಗಳ ನಂತರ ಚೆನ್ನೈ ಸೂಪರ್ ಕಿಂಗ್ಸ್ ಕೊನೆಗೂ ಗೆಲುವಿನ ಹಳಿಗೆ ಮರಳಿದೆ. ತವರಿನ ಚೆನ್ನೈ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್‌ಗಳ ಜಯ ಸಾಧಿಸಿತು. 213 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಪರ…

Read More
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ ಮೂಲಕ…

Read More
Vaibhav Sooryavanshi ಅಬ್ಬರಿಸುತ್ತಿರುವ ವೈಭವ್ ಸೂರ್ಯವಂಶಿ ವಯಸ್ಸು 15 ಅನ್ನೋ ಡೌಟ್ ಇದೆಯಾ? ಈ ವಿಡಿಯೋ ನೋಡಿ | Doubts About Vaibhav Sooryavanshi Being 15 This Video Might Change Your Mind

Vaibhav Sooryavanshi ಅಬ್ಬರಿಸುತ್ತಿರುವ ವೈಭವ್ ಸೂರ್ಯವಂಶಿ ವಯಸ್ಸು 15 ಅನ್ನೋ ಡೌಟ್ ಇದೆಯಾ? ಈ ವಿಡಿಯೋ ನೋಡಿ | Doubts About Vaibhav Sooryavanshi Being 15 This Video Might Change Your Mind

ಅಬ್ಬರಿಸುತ್ತಿರುವ ವೈಭವ್ ಸೂರ್ಯವಂಶಿ ವಯಸ್ಸು 15 ಅನ್ನೋ ಡೌಟ್ ಇದೆಯಾ? ಈ ವಿಡಿಯೋ ನೋಡಿ, ಜಸ್‌‌ಪ್ರೀತ್ ಬುಮ್ರಾ ಸೇರಿದಂತೆ ವಿಶ್ವದರ್ಜೆ ಬೌಲರ್‌ಗೆ ಸಿಕ್ಸರ್ ಸಿಡಿಸುವ ಸೂರ್ಯವಂಶಿ ವಯಸ್ಸಿನ ಕುರಿತ ಗೊಂದಲಕ್ಕೆ ಇಲ್ಲಿದೆ ಉತ್ತರ.  ಹೈದರಾಬಾದ್ (ಏ.12) ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಪ್ಲೇಯರ್ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ರಂಜಿಸುತ್ತಿದ್ದಾರೆ. ಆರ್‌ಸಿಬಿ ವಿರುದ್ದ ಕೇವಲ 26 ಎಸೆತದಲ್ಲಿ 78 ರನ್ ಸಿಡಿಸಿ ಮಿಂಚಿದ್ದು ಮಾತ್ರವಲ್ಲ, ಆರ್‌ಸಿಬಿಗೆ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ…

Read More
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

Sun Transit: ಏಪ್ರಿಲ್ 14 ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಏಪ್ರಿಲ್ 14 ರಂದು ತನ್ನ ಉಚ್ಛ ರಾಶಿಯಾದ ಮೇಷ ರಾಶಿಗೆ ಸಂಚರಿಸಿದ್ದಾನೆ. ಸೂರ್ಯನ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಯವರಿಗೆ ಸವಾಲುಗಳನ್ನು ತರಲಿದೆ. ವಿಶೇಷವಾಗಿ ವಾಹನ ಚಾಲನೆ ಮತ್ತು ಪ್ರಯಾಣದ ವಿಷಯದಲ್ಲಿ ಕೆಲವು ರಾಶಿಯವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜ್ಯೋತಿಷ್ಯ ತಜ್ಞರು ಸೂಚಿಸಿದ್ದಾರೆ. ಆ ರಾಶಿಗಳು ಮತ್ತು ಯಾವ ರೀತಿಯ ಜಾಗ್ರತೆ ವಹಿಸಬೇಕು ಎಂಬ ವಿವರ ಇಲ್ಲಿದೆ: ಮೇಷ ರಾಶಿ (ಮೇಷ):…

Read More
US-Iran Talks: ಮುರಿದುಬಿದ್ದ ಮಾತುಕತೆ; ವಿಶ್ವದ ಆರ್ಥಿಕತೆಗೆ ಕಾದಿದೆಯಾ ದೊಡ್ಡ ಕಂಟಕ? | Us Iran Talks Collapse Global Economy Teeters As Failure In Islamabad Sparks Fears Of Financial Crisis Rav

US-Iran Talks: ಮುರಿದುಬಿದ್ದ ಮಾತುಕತೆ; ವಿಶ್ವದ ಆರ್ಥಿಕತೆಗೆ ಕಾದಿದೆಯಾ ದೊಡ್ಡ ಕಂಟಕ? | Us Iran Talks Collapse Global Economy Teeters As Failure In Islamabad Sparks Fears Of Financial Crisis Rav

ಅಮೆರಿಕ ಮತ್ತು ಇರಾನ್ ನಡುವಿನ ‘ಇಸ್ಲಾಮಾಬಾದ್ ಮಾತುಕತೆ’ ವಿಫಲಗೊಂಡಿದ್ದು, ಜಾಗತಿಕ ಆರ್ಥಿಕ ದುರಂತದ ಭೀತಿ ಎದುರಾಗಿದೆ. ತಜ್ಞ ರಾಬಿಂದರ್ ಸಚ್‌ದೇವ್ ಪ್ರಕಾರ, ‘ಎರಡೂ ದೇಶಗಳು ಕಠಿಣ ನಿಲುವು ತಳೆದಿವೆ’. ಇದು ವಿಶ್ವದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಯುದ್ಧದ ಸಾಧ್ಯತೆಯನ್ನೂ ಹೆಚ್ಚಿಸಿದೆ. ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ‘ಇಸ್ಲಾಮಾಬಾದ್ ಶಾಂತಿ ಮಾತುಕತೆ’ ಮುರಿದುಬಿದ್ದಿದೆ. ಈ ಬೆಳವಣಿಗೆಯಿಂದ ಅಂತಾರಾಷ್ಟ್ರೀಯ ಸಮುದಾಯಕ್ಕೆ ದೊಡ್ಡ ಆಘಾತವಾಗಿದ್ದು, ಇಡೀ ವಿಶ್ವವೇ ಜಾಗತಿಕ ಆರ್ಥಿಕ ದುರಂತದ ಅಂಚಿನಲ್ಲಿ ನಿಂತಿದೆ ಎಂದು ತಜ್ಞರು…

Read More
IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ಜನವರಿ, ಏಪ್ರಿಲ್ 12: ಕೆಲ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ರಫ್ತು ಸುಂಕವನ್ನು (ರಫ್ತು ಸುಂಕ) ಗಣನೀಯವಾಗಿ ಹೆಚ್ಚಿಸಿದೆ. ಆಂತರಿಕವಾಗಿ ಈ ಇಂಧನ ಲಭ್ಯತೆ ಕಡಿಮೆ ಆಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ಸುಂಕ ಹೆಚ್ಚಿದೆ. ಅಚ್ಚರಿ ಎಂಬಂತೆ ಪೆಟ್ರೋಲ್ ಮೇಲೆ ಯಾವುದೇ ರಫ್ತು ಸುಂಕ ಹಾಕಲಾಗಲಿಲ್ಲ. ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್‌ಗೆ 34 ರೂಗಳನ್ನು ಏರಿಸಲಾಗಿದೆ. 21.5 ರೂ ಇದ್ದ ಇದರ ರಫ್ತು ಸುಂಕವನ್ನು 55.5…

Read More
Bhagyalakshmi: ಕೊನೆಗೂ ಆದಿ-ಭಾಗ್ಯ ಮದ್ವೆ, ಮುಂದೆ ಕಾದಿದೆ ಮಾರಿಹಬ್ಬ- ತಾಳ್ಮೆಯಿಂದ ವರ್ತಿಸಲು ಮನವಿ

Bhagyalakshmi: ಕೊನೆಗೂ ಆದಿ-ಭಾಗ್ಯ ಮದ್ವೆ, ಮುಂದೆ ಕಾದಿದೆ ಮಾರಿಹಬ್ಬ- ತಾಳ್ಮೆಯಿಂದ ವರ್ತಿಸಲು ಮನವಿ

ಕಲರ್ಸ್ ಕನ್ನಡದ ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ, ಎಲ್ಲಾ ವಿರೋಧಗಳ ನಡುವೆ ಕೊನೆಗೂ ಆದಿ ಮತ್ತು ಭಾಗ್ಯಳ ಮದುವೆ ನಡೆದಿದೆ. ತಾಂಡವ್‌ನ ನಿಜಬಣ್ಣ ಬಯಲು ಮಾಡಿದ ಭಾಗ್ಯಳ ಮುಂದಿನ ಜೀವನ ಸುಖವಾಗಿರುವುದೇ ಅಥವಾ ಹೊಸ ಸವಾಲುಗಳು ಕಾದಿವೆಯೇ ಎಂಬ ಕುತೂಹಲ ವೀಕ್ಷಕರಲ್ಲಿದೆ.<img><p>ಕಲರ್ಸ್ಸ್ ಕನ್ನಡದಲ್ಲಿ ಪ್ರಸಾರ ಆಗ್ತಿರೋ ಭಾಗ್ಯಲಕ್ಷ್ಮಿ ಸೀರಿಯಲ್​ (Bhagyalakshmi Serial) ವೀಕ್ಷಕರಿಗೆ ಕೊನೆಗೂ ಗುಡ್​ನ್ಯೂಸ್​​ ಸಿಕ್ಕಿದೆ. ಭಾಗ್ಯಳ ಜೊತೆ ಆದಿಯ ಮದುವೆಯಾಗಿದೆ. ಈ ಮದುವೆಗೆ ಅಮ್ಮ ಸುನಂದ ಮತ್ತು ಮಗಳು ತನ್ವಿಯ ಭಾರಿ ವಿರೋಧವಿತ್ತು. ಅವರ ಆಸೆಯಂತೆಯೇ ತಾಂಡವ್​…

Read More