ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಅವರ ಮದುವೆಗಾಗಿ ಇಷ್ಟು ದಿನ ಬ್ರೇಕ್ ಆಗಿದ್ದರು. ಈಗ ಅವರ ‘ರಣಬಾಲಿ’ (ರಣಬಾಲಿ) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಲಾಗಿದೆ….

Read More
ರಕ್ತ ಕುದಿಯುತ್ತಿದೆ, ಹೃದಯ ಮಿಡಿಯುತ್ತಿದೆ: ಬೀದಿ ನಾಯಿಗಳಿಗಾಗಿ ನಟಿ ರಮ್ಯಾ ಕಣ್ಣೀರು; ಆಗಿದ್ದೇನು?

ರಕ್ತ ಕುದಿಯುತ್ತಿದೆ, ಹೃದಯ ಮಿಡಿಯುತ್ತಿದೆ: ಬೀದಿ ನಾಯಿಗಳಿಗಾಗಿ ನಟಿ ರಮ್ಯಾ ಕಣ್ಣೀರು; ಆಗಿದ್ದೇನು?

<p>ಬೆಂಗಳೂರಿನಲ್ಲಿ ಬೀದಿ ನಾಯಿಗಳನ್ನು ಅಮಾನವೀಯವಾಗಿ ಸೆರೆ ಹಿಡಿದಿದ್ದನ್ನು ಖಂಡಿಸಿ ನಟಿ ರಮ್ಯಾ ಪ್ರತಿಭಟನೆಯಲ್ಲಿ ಭಾಗವಹಿಸಿ ಕಣ್ಣೀರಿಟ್ಟಿದ್ದಾರೆ. ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಬೇಕೆಂದು ಆಗ್ರಹಿಸಿದ್ದು, ಪ್ರಾಣಿಪ್ರಿಯರು ನಾಪತ್ತೆಯಾದ ನಾಯಿಗಳ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ.</p><img><p>ಬೀದಿ ನಾಯಿಗಳ ಬಗ್ಗೆ ಹಲವು ವರ್ಷಗಳಿಂದ ಪರ-ವಿರೋಧ ನಿಲುವು ವ್ಯಕ್ತವಾಗುತ್ತಲೇ ಇವೆ. ಬೀದಿ ನಾಯಿಗಳು ಚಿಕ್ಕ ಮಕ್ಕಳು ಸೇರಿದಂತೆ ಹಲವು ಜೀವಗಳನ್ನು ಬಲಿ ಪಡೆದಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುವುದು ಒಂದೆಡೆಯಾದರೆ, ಅವುಗಳಿಗೆ ಕಲ್ಲು ಹೊಡೆಯುವುದು, ಹಿಂಸೆ ನೀಡುವುದು ಮಾಡಿದರೆ ಮಾತ್ರ ಅವು ತಿರುಗಿ ಬೀಳುತ್ತವೆ, ಬೀದಿ…

Read More
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ

ಬೆಂಗಳೂರು, ಏಪ್ರಿಲ್ 12: ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗುವುದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳೀಯ ನಿವಾಸಿಗಳಾದ ಜಾಕೀರ್ ಹುಸೇನ್ ಅವರ ಅಧಿಕಾರಿಗಳು ತಮ್ಮ ಸ್ವಂತ ವೆಚ್ಚದಲ್ಲಿ ಜೆಸಿಬಿ ಕರೆಸಿ ಕಾರ್ಯಕ್ಕೆ ಮುಂದಾಗಿದ್ದಾರೆ. ಕಸದ ರಾಶಿಗಳಿಂದ ಹುಳುಗಳು, ಸೊಳ್ಳೆಗಳ ಹಾವಳಿ…

Read More
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಎರಡನೇ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

ಇದು 2026 ರ ಏಪ್ರಿಲ್ ನ ಎರಡನೇ ವಾರದಲ್ಲಿ, ಅಭಿವೃದ್ಧಿಗೆ ಸಹಕಾರ, ಸ್ಪರ್ಧಾತ್ಮಕ ಚಿಂತೆ, ಅತ್ಯಾಪ್ತರ ಜೊತೆ ಕಲಹ, ಕ್ರಿಯಾತ್ಮಕ ಕಾರ್ಯಕ್ಕೆ ಒತ್ತು, ಅನೇಕ ದಿನದ ಕಾರ್ಯಕ್ರಮಕ್ಕೆ ವಿರಾಮ ಇವೆಲ್ಲವೂ ಈ ವಾರದಲ್ಲಿ ಆಗಲಿದೆ. ಮೇಷ: ಈ ವಾರ ನಿಮಗೆ ಮಿಶ್ರಫಲವಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಹಣಕಾಸಿನ ಹರಿವು ಸಾಧಾರಣವಾಗಿದ್ದರೂ, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದ ಕಡೆ ಗಮನವಿರಲಿ, ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ವೃಷಭ: ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ. ಸ್ಥಿರಾಸ್ತಿ ಖರೀದಿ ಅಥವಾ…

Read More
Newlywed couple killed ಮದುವೆ ಮರುದಿನವೇ ಭೀಕರ ಅಪಘಾತ, ನವ ಜೋಡಿ ಸೇರಿ ಕುಟುಂಬದ ನಾಲ್ವರ ದುರಂತ ಸಾವು | Madhya Pradesh Tragedy Newlywed Couple Among 4 Killed In Road Accident Day After Wedding

Newlywed couple killed ಮದುವೆ ಮರುದಿನವೇ ಭೀಕರ ಅಪಘಾತ, ನವ ಜೋಡಿ ಸೇರಿ ಕುಟುಂಬದ ನಾಲ್ವರ ದುರಂತ ಸಾವು | Madhya Pradesh Tragedy Newlywed Couple Among 4 Killed In Road Accident Day After Wedding

ಮದುವೆ ಮರುದಿನವೇ ಭೀಕರ ಅಪಘಾತ, ನವ ಜೋಡಿ ಸೇರಿ ಕುಟುಂಬದ ನಾಲ್ವರ ದುರಂತ ಸಾವು, ಮದುವೆ ಮರು ದಿನ ಮನೆಗೆ ತೆರಳುವಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ದುರಂತ ಅಂದರೆ ಈ ಮಡಿದವ ನಾಲ್ವರ ಪೈಕಿ ಸಂಬಂಧಿಗೆ ಇನ್ನೆರಡೇ ದಿನದಲ್ಲಿ ಎಂಗೇಜ್‌ಮೆಂಟ್ ನಡೆಯಬೇಕಿತ್ತು. ಭೋಪಾಲ್ (ಏ.12) ಸಂಪ್ರದಾಯ ಬದ್ಧವಾಗಿ ಮದುವೆ ನಡೆದಿದ್ದು. ನವ ಜೋಡಿಗಳಿಗೆ ಕುಟುಂಬಸ್ಥರು ಶುಭಹಾರೈಸಿದ್ದರು. ನವ ಜೋಡಿಗಳು ಮೊದಲ ರಾತ್ರಿಯನ್ನು ಹುಡುಗಿ ಮನೆಯಲ್ಲಿ ಕಳೆದರೆ, ಮರು ದಿನ ಆಟೋ ರಿಕ್ಷಾ ಮೂಲಕ ಗಂಡನ ಮನೆಗೆ ತೆರಳಿದ್ದರು….

Read More
Pakistani F 16 aircraft: ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕಿಸ್ತಾನದ ಎಫ್16 ವಿಮಾನದ ಬೆಂಗಾವಲು | Us President Jd Vance S Plane Escorted By Pakistani F 16 Aircraft

Pakistani F 16 aircraft: ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕಿಸ್ತಾನದ ಎಫ್16 ವಿಮಾನದ ಬೆಂಗಾವಲು | Us President Jd Vance S Plane Escorted By Pakistani F 16 Aircraft

US-Iran peace talks Islamabad: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ನಡೆಸುತ್ತಿವೆ.ಈ ಮಾತುಕತೆಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಅಮೆರಿಕಾದ ಎಫ್-16 ವಿಮಾನಗಳು ಬೆಂಗಾವಲು ಒದಗಿಸಿದ ವೀಡಿಯೋಗಳು ವೈರಲ್ ಆಗಿವೆ. ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕಿಸ್ತಾನದ ಎಫ್16 ವಿಮಾನ ಬೆಂಗಾವಲು ಇಸ್ಲಾಮಾಬಾದ್: ಇರಾನ್ ಜತೆಗಿನ ಸಂಧಾನ ಮಾತುಕತೆಗಾಗಿ ಇಸ್ಲಾಮಾಬಾದ್ ಆಗಮಿಸಿದ ಅಮೆರಿಕ ಉಪಾಧ್ಯಕ್ಷ ಜಿ.ಡಿ.ವ್ಯಾನ್ಸ್ ಅವರಿದ್ಧ ವಿಮಾನಕ್ಕೆ ಪಾಕಿಸ್ತಾನದ ಎಫ್-16ಎಸ್ ವಿಮಾನಗಳು ಬೆಂಗಾವಲು ಒದಗಿಸಿದ್ದು ವಿಶೇಷವಾಗಿತ್ತು. ಜೆ.ಡಿ.ವ್ಯಾನ್ಸ್ ಅವರಿದ್ದ ಬೋಯಿಂಗ್ ಸಿ-32ಎ…

Read More
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್

IPL 2026: ಐಪಿಎಲ್ ಎಂದರೆ ಕೇವಲ ಸಿಕ್ಸರ್-ಬೌಂಡರಿಗಳ ಅಬ್ಬರವಲ್ಲ, ಅಲ್ಲಿ ಆಟಗಾರರ ನಡವಳಿಕೆಯೂ ಅಷ್ಟೇ ಮುಖ್ಯವಾಗುತ್ತದೆ. ಪ್ರಸಕ್ತ 2026ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್, ತಮ್ಮ ಬ್ಯಾಟಿಂಗ್ ನಲ್ಲಿ ತಮ್ಮ ಸಮಾಧಾನದ ಗುಣದಿಂದಲೂ ಅಭಿಮಾನಿಗಳು ಮನ ಗೆದ್ದಿದ್ದಾರೆ. ಇತ್ತೀಚಿನ ಪಂದ್ಯವೊಂದರ ಮುಕ್ತಾಯದ ನಂತರ, ಟಿಮ್ ಡೇವಿಡ್ ಮೈದಾನದಿಂದ ಹೊರಹೋಗುತ್ತಿದ್ದಾಗ ಅಭಿಮಾನಿಗಳು ಅತೀವ ಉತ್ಸಾಹದಿಂದ ಅವರ ಬಳಿಗೆ ಬಂದು ಸೆಲ್ಫಿಗಾಗಿ ವಿನಂತಿಸಿದರು. ಈ ವೇಳೆ ಆ ಅಭಿಮಾನಿ…

Read More
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ಪ್ರಯಾಣಿಕರೇ ಗಮನಿಸಿ: ತೀರ್ಥಹಳ್ಳಿ, ಕುಂದಾಪುರ ರಾಜ್ಯ ಹೆದ್ದಾರಿ ಬಂದ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ

ಶಿವಮೊಗ್ಗ, ಏಪ್ರಿಲ್ 12: ಹುಲಿಕಲ್ ಘಾಟಿಯಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾದ ಹಿನ್ನೆಲೆ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ರಸ್ತೆಯಲ್ಲಿನ ಎಲ್ಲಾ ಬಿರುಕುಗಳು ಕಂಡು ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಘಾಟ್ನ ಹೇರ್‌ಪಿನ್ ತಿರುವಿನಲ್ಲಿ ರಕ್ಷಣಾ ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೂ ಇದು…

Read More
‘ಲೈಫ್ ವಿತೌಟ್ ವೈಫ್’ ಕ್ಲಾರಿಟಿ ಕೊಟ್ಟ ‘ರಾಪರ್ ಕಿಂಗ್’.. ಮತ್ತೆ ಮದುವೆಗೆ ರೆಡಿನಾ ಚಂದನ್ ಶೆಟ್ಟಿ? ಹುಡ್ಗಿ ಯಾರು? | Chandan Shetty Talks About His Second Marriage Plan And Life Without Wife

‘ಲೈಫ್ ವಿತೌಟ್ ವೈಫ್’ ಕ್ಲಾರಿಟಿ ಕೊಟ್ಟ ‘ರಾಪರ್ ಕಿಂಗ್’.. ಮತ್ತೆ ಮದುವೆಗೆ ರೆಡಿನಾ ಚಂದನ್ ಶೆಟ್ಟಿ? ಹುಡ್ಗಿ ಯಾರು? | Chandan Shetty Talks About His Second Marriage Plan And Life Without Wife

ಚಂದನ್ ಶೆಟ್ಟಿ ಈಗ ಕೇವಲ ಗಾಯಕನಾಗಿ ಉಳಿದಿಲ್ಲ, ಸ್ಯಾಂಡಲ್‌ವುಡ್‌ನ ಭರವಸೆಯ ನಟನಾಗಿಯೂ ಮಿಂಚಲು ಸಜ್ಜಾಗಿದ್ದಾರೆ. ಅವರು ನಾಯಕನಾಗಿ ನಟಿಸಿರುವ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದ ಟ್ರೇಲರ್ ಈಗ ಎಲ್ಲೆಡೆ ಸೌಂಡ್ ಮಾಡುತ್ತಿದೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಸಿನಿಮಾ ನಮ್ಮನ್ನು 90ರ ದಶಕದ ರೆಟ್ರೋ ಕಾಲಕ್ಕೆ ಕರೆದುಕೊಂಡು ಹೋಗಲಿದೆ. ಇದೀಗ ಮ್ಯಾರೇಜ್ ಸುದ್ದಿ ಸೌಂಡ್ ಮಾಡ್ತಿದೆ. ಚಂದನ್ ಶೆಟ್ಟಿ ಹೊಸ ಇನ್ನಿಂಗ್ಸ್‌? ಕನ್ನಡ ಚಿತ್ರರಂಗದ ‘ಮ್ಯೂಸಿಕ್ ಮಾಂತ್ರಿಕ’, ಬಿಗ್‌ಬಾಸ್ ವಿನ್ನರ್ ಚಂದನ್ ಶೆಟ್ಟಿ (Chandan Shetty) ಅಂದ್ರೆ…

Read More
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್ನ 5 ನೇ ಮಹಡಿಯಿಂದ ಹಾರಲು ಯತ್ನಿಸಿದ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಲಾಗಿದೆ. ಮಹಿಳೆಯೊಬ್ಬರು ಕೋರ್ಟ್‌ನ ಐದನೇ ಮಹಡಿಯ ತುದಿಯಲ್ಲಿ ಕೈಯಲ್ಲಿ ಎತ್ತಿಕೊಂಡು ನಿಂತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೋಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More