Kannada actor Harish death: ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ; ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು! | Horrific Road Accident In Kodagu Actor Harish Dies On The Spot Rav

Kannada actor Harish death: ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ; ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು! | Horrific Road Accident In Kodagu Actor Harish Dies On The Spot Rav

ಕೊಡಗು ಜಿಲ್ಲೆಯ ಕುಶಾಲನಗರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಡರಾತ್ರಿ ತಮ್ಮ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ರಸ್ತೆಬದಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕೊಡಗು (ಏ.12): ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ…

Read More
ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು (ಸಮಂತಾ ರುತ್ ಪ್ರಭು) ತಮ್ಮ ನಟನಾ ಕೌಶಲ್ಯಕ್ಕೆ ಕಾರಣವಾಯಿತು ಫಿಟ್‌ನೆಸ್‌ ವಿಚಾರದಲ್ಲೂ ಸಖತ್‌ ಹೆಸರುವಾಸಿಯಾಗಿದೆ. ಅವರು ತಮ್ಮ ದೇಹ ಸೌಂದರ್ಯ, ಫಿಟ್ನೆಸ್ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ವ್ಯಾಯಾಮದಿಂದ ಹಿಡಿದು ಆಹಾರ ಪದ್ಧತಿ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಅದರಲ್ಲೂ ದಿನವಿಡೀ ಫ್ರೆಶ್‌ ಮತ್ತು ಸಕ್ರಿಯವಾಗಿರಲು ಸಮಂತಾ ಪವರ್‌ ಮಾರ್ನಿಂಗ್‌ ರೂಟೀನ್ ಅನುಸರಿಸುತ್ತಾರೆ. ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿ ಎಂಬ ಮಾತಿನಂತೆ ಸಮಂತಾ ಬೆಳಗಿನ ದಿನಚರಿಯಲ್ಲಿ ಎಂಟು…

Read More
Pakistan sends troops to Saudi Arabia: ಸೌದಿ ಅರೇಬಿಯಾಗೆ ಪಾಕಿಸ್ತಾನದಿಂದ 13,000 ಸೈನಿಕರು, 18 ಜೆಟ್ ರವಾನೆ | Pakistan Sends 13000 Troops 18 Jets To Saudi Arabia

Pakistan sends troops to Saudi Arabia: ಸೌದಿ ಅರೇಬಿಯಾಗೆ ಪಾಕಿಸ್ತಾನದಿಂದ 13,000 ಸೈನಿಕರು, 18 ಜೆಟ್ ರವಾನೆ | Pakistan Sends 13000 Troops 18 Jets To Saudi Arabia

ಕಳೆದ ವರ್ಷದ ರಕ್ಷಣಾ ಒಪ್ಪಂದದ ಅನ್ವಯ, ಪಾಕಿಸ್ತಾನವು 13,000 ಸೈನಿಕರು ಮತ್ತು ಯುದ್ಧ ವಿಮಾನಗಳನ್ನು ಒಳಗೊಂಡ ಮಿಲಿಟರಿ ತುಕಡಿಯನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಿದೆ. ಈ ನಿಯೋಜನೆಯು ಉಭಯ ದೇಶಗಳ ನಡುವಿನ ಜಂಟಿ ಮಿಲಿಟರಿ ಸಹಕಾರ ಮತ್ತು ರಕ್ಷಣಾ ಬಲವರ್ಧನೆಯ ಉದ್ದೇಶವನ್ನು ಹೊಂದಿದೆ. 13,000 ಸೈನಿಕರು ಮತ್ತು18 ವಿಮಾನಗಳ ಪಾಕಿಸ್ತಾನಿ ಮಿಲಿಟರಿ ತುಕಡಿ ಸೌದಿ ಅರೇಬಿಯಾಗೆ ಲಾಹೋರ್: ಕಳೆದ ವರ್ಷದ ರಕ್ಷಣಾ ಒಪ್ಪಂದದಂತೆ 13,000 ಸೈನಿಕರು ಮತ್ತು 10 ರಿಂದ 18 ವಿಮಾನಗಳನ್ನು ಒಳಗೊಂಡ ಪಾಕಿಸ್ತಾನಿ ಮಿಲಿಟರಿ ತುಕಡಿಯು…

Read More
50 ವರ್ಷಗಳ ಬಳಿಕ ನಾಸಾದ ಯಶಸ್ವಿ ಚಂದ್ರಯಾನ ದಿಗ್ವಿಜಯದ ಹಿಂದೆ ಭಾರತೀಯ ಅಮಿತ್ ಕ್ಷತ್ರಿಯ | Indian Amit Kshatriya Behind Nasas Successful Lunar Mission After 50 Years

50 ವರ್ಷಗಳ ಬಳಿಕ ನಾಸಾದ ಯಶಸ್ವಿ ಚಂದ್ರಯಾನ ದಿಗ್ವಿಜಯದ ಹಿಂದೆ ಭಾರತೀಯ ಅಮಿತ್ ಕ್ಷತ್ರಿಯ | Indian Amit Kshatriya Behind Nasas Successful Lunar Mission After 50 Years

ನಾಸಾದ ಆರ್ಟೆಮಿಸ್-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ನಾಲ್ವರು ಗಗನಯಾನಿಗಳು ಚಂದ್ರನ ಪ್ರದಕ್ಷಿಣೆ ಹಾಕಿ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಈ ಐತಿಹಾಸಿಕ ಸಾಧನೆಯ ಹಿಂದೆ ಭಾರತೀಯ ಮೂಲದ ವಿಜ್ಞಾನಿ ಅಮಿತ್ ಕ್ಷತ್ರಿಯ ಅವರ ಪ್ರಮುಖ ಪಾತ್ರವಿದೆ. 50 ವರ್ಷಗಳ ಬಳಿಕ ಮಾನವರು ಚಂದ್ರನತ್ತ ಬೆಳೆಸಿದ್ದ ಪ್ರಯಾಣ ಯಶಸ್ವಿ ವಾಷಿಂಗ್ಟನ್: ನಾಸಾದ ಆರ್ಟೆಮಿಸ್-2 ಗಗನಯಾನಿಗಳು ಚಂದ್ರನನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಿ, ಭಾರತೀಯ ಕಾಲಮಾನ ಶನಿವಾರ ಬೆಳಿಗ್ಗೆ 5:30ಕ್ಕೆ ಕ್ಯಾಲಿಫೋರ್ನಿಯಾ ಬಳಿ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಈ ಮೂಲಕ…

Read More
ವೈಭವ್ ಸೂರ್ಯವಂಶಿ ಶಾಕಿಂದ ಹೊರಬರುವ ತವಕದಲ್ಲಿ ಆರ್‌ಸಿಬಿ, ಮುಂಬೈ! ವಾಂಖೆಡೆಯಲ್ಲಿಂದು ಹೈವೋಲ್ಟೇಜ್ ಮ್ಯಾಚ್

ವೈಭವ್ ಸೂರ್ಯವಂಶಿ ಶಾಕಿಂದ ಹೊರಬರುವ ತವಕದಲ್ಲಿ ಆರ್‌ಸಿಬಿ, ಮುಂಬೈ! ವಾಂಖೆಡೆಯಲ್ಲಿಂದು ಹೈವೋಲ್ಟೇಜ್ ಮ್ಯಾಚ್

<p>ಮುಂಬೈ: 3 ದಿನಗಳ ಅಂತರದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎರಡೂ ತಂಡಗಳು ಗುವಾಹಟಿಗೆ ತೆರಳಿ, ವೈಭವ್‌ ಸೂರ್ಯವಂಶಿ ಕೈಯಲ್ಲಿ ಚಚ್ಚಿಸಿಕೊಂಡು ವಾಪಸಾಗಿವೆ. ಈ ಎರಡು ತಂಡಗಳು ಭಾನುವಾರ ಸಂಜೆಯ ಪಂದ್ಯದಲ್ಲಿ ಪರಸ್ಪರ ಎದುರಾಗಲಿದ್ದು, ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಎದುರಾದ ಆಘಾತದಿಂದ ಹೊರಬರಲು ಸೆಣಸಲಿವೆ.</p><p>ತವರಿನಲ್ಲಿ ಎರಡು ಅಮೋಘ ಗೆಲುವುಗಳೊಂದಿಗೆ ಟೂರ್ನಿಯನ್ನು ಆರಂಭಿಸಿದ್ದ ಆರ್‌ಸಿಬಿಗೆ, ರಾಜಸ್ಥಾನ ವಿರುದ್ಧ ಎದುರಾದ ಸೋಲು ಎದುರಾದರೂ ಕೆಲ ಧನಾತ್ಮಕ ವಿಚಾರಗಳು ಮನವರಿಕೆ ಆಗಿರಲಿದೆ. 14ನೇ ಓವರಲ್ಲಿ 125ಕ್ಕೆ 6…

Read More
FIR copy for accused rights: ಆರೋಪಿಗಳಿಗೆ ಎಫ್‌ಐಆರ್‌ ಪ್ರತಿ ನೀಡದ ಪೊಲೀಸರ ವರ್ತನೆಗೆ ಹೈಕೋರ್ಟ್‌ ಗರಂ | Karnataka High Court Angered By Police Behavior For Not Providing Fir Copies To The Accused Rav

FIR copy for accused rights: ಆರೋಪಿಗಳಿಗೆ ಎಫ್‌ಐಆರ್‌ ಪ್ರತಿ ನೀಡದ ಪೊಲೀಸರ ವರ್ತನೆಗೆ ಹೈಕೋರ್ಟ್‌ ಗರಂ | Karnataka High Court Angered By Police Behavior For Not Providing Fir Copies To The Accused Rav

ಆರೋಪಿತರಿಗೆ ಎಫ್ಐಆರ್ ಪ್ರತಿ ನೀಡಲು ನಿರಾಕರಿಸುವ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಹೈಕೋರ್ಟ್ ಕಟು ಎಚ್ಚರಿಕೆ ನೀಡಿದೆ. ಡ್ರೋನ್ ಪತನ ಪ್ರಕರಣದಲ್ಲಿ ಆರೋಪಿತರಿಗೆ ಎಫ್ಐಆರ್ ಪ್ರತಿ ಪಡೆಯುವ ಹಕ್ಕಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬೆಂಗಳೂರು (ಏ.12): ಅಪರಾಧ ಪ್ರಕರಣದಲ್ಲಿ ದಾಖಲಾಗುವ ಎಫ್ಐಆರ್‌ ಪ್ರತಿಯನ್ನು ಆರೋಪಿತರಿಗೆ ಒದಗಿಸದಿರುವ ಪೊಲೀಸ್‌ ಅಧಿಕಾರಿಗಳ ನಡೆ ಇಲಾಖಾ ವಿಚಾರಣೆ ನಡೆಸಲು ಅವಕಾಶ ಸೃಷ್ಟಿಸಲಿದೆ ಎಂದು ಹೈಕೋರ್ಟ್ ಪೊಲೀಸರಿಗೆ ಕಟು ಎಚ್ಚರಿಕೆ ನೀಡಿದೆ. ತಾನು ಸಂಶೋಧಿಸಿ, ಅಭಿವೃದ್ಧಿಪಡಿಸಿದ ಡ್ರೋನ್‌ ಖಾಸಗಿ…

Read More
Actress Soumya Shetty arrest:ಉಡುಪಿ: ಪತಿ ಸುದೀಪ್ ರೈ ಆತ್ಮ*ಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿ ಬಂಧನ | Udupi Husband Sudeep Rai Death Case Actress Soumya Shetty Arrested

Actress Soumya Shetty arrest:ಉಡುಪಿ: ಪತಿ ಸುದೀಪ್ ರೈ ಆತ್ಮ*ಹತ್ಯೆ ಪ್ರಕರಣ: ನಟಿ ಸೌಮ್ಯ ಶೆಟ್ಟಿ ಬಂಧನ | Udupi Husband Sudeep Rai Death Case Actress Soumya Shetty Arrested

ಮದುವೆಯಾದ ಒಂದೇ ತಿಂಗಳಿಗೆ ಪತಿ ಸುದೀಪ್ ರೈ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕರಾವಳಿಯ ನಟಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಸುದೀಪ್ ರೈ ಅವರ ತಂದೆ ನೀಡಿದ ದೂರಿನ ಅನ್ವಯ ಈ ಬಂಧನ ನಡೆದಿದೆ. ಪತಿ ಆತ್ಮ*ಹತ್ಯೆ ಪ್ರಕರಣ ನಟಿ ಸೌಮ್ಯ ಶೆಟ್ಟಿ ಬಂಧನ ಉಡುಪಿ: ಮದುವೆಯಾದ ಒಂದೇ ತಿಂಗಳಿಗೆ ಪತಿ ವಿಷ ಸೇವಿಸಿ ಸಾವಿಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿಯ ಖ್ಯಾತ ನಟಿ ಸೌಮ್ಯ ಶೆಟ್ಟಿಯನ್ನು…

Read More
ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

Sanju Samson: ನೀವು ನನ್ನ ‘ಅದೃಷ್ಟ’, ಪ್ರತಿ ಪಂದ್ಯಕ್ಕೂ ನೀವೇ ಬನ್ನಿ!

IPL 2026: ಐಪಿಎಲ್ 2026ರ ಕಣದಲ್ಲಿ ರನ್ ಬರುತ್ತಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪ್ರದರ್ಶನವನ್ನು ಅಬ್ಬರಿಸಿದ್ದಾರೆ. ಈ ಅಮೋಘ ಶತಕದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಮಾಜಿ ಕೋಚ್ ರವಿಶಾಸ್ತ್ರಿ ಅವರ ವಿಶೇಷ ಮನವಿಯನ್ನು ಸಹ ಮಾಡಿದ್ದಾರೆ. ಏಪ್ರಿಲ್ 11 ರಂದು ಚೆಪಾಕ್‌ನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ ಸಂಜು ಸ್ಯಾಮ್ಸನ್ 56 ಕಾರ್ಯಾಚರಣೆಗಳಲ್ಲಿ ಅಜೇಯ 115 ರನ್ ಸಿಡಿಸಿದ್ದರು. ಈ ಇನಿಂಗ್ಸ್…

Read More
IPL 2026: ನಿನ್ನೆ ನಡೆದ ಸಿಎಸ್‌ಕೆ-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು? | Who Won Yesterday Csk Vs Dc And Srh And Pbks Ipl Match Kvn

IPL 2026: ನಿನ್ನೆ ನಡೆದ ಸಿಎಸ್‌ಕೆ-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು? | Who Won Yesterday Csk Vs Dc And Srh And Pbks Ipl Match Kvn

ಸಂಜು ಸ್ಯಾಮ್ಸನ್‌ರ ಸ್ಫೋಟಕ ಶತಕದ (115*) ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ 212 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌, ಕ್ರೇಗ್‌ ಓವರ್ಟನ್‌ರ (4/18) ಮಾರಕ ಬೌಲಿಂಗ್ ದಾಳಿಗೆ ನಲುಗಿ 26 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಚೆನ್ನೈ 2026ರ ಐಪಿಎಲ್‌ನಲ್ಲಿ ಮೊದಲ ಜಯ ದಾಖಲಿಸಿತು. ಚೆನ್ನೈ: ಸಂಜು ಸ್ಯಾಮ್ಸನ್‌ರ ಅಮೋಘ ಶತಕ, ಕ್ರೇಗ್‌ ಓವರ್ಟನ್‌ರ ಮಾರಕ ಬೌಲಿಂಗ್‌ ದಾಳಿ 2026ರ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಮೊದಲ ಜಯ ತಂದುಕೊಟ್ಟಿದೆ. ಶನಿವಾರ…

Read More
ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಬೀಡ್, ಏಪ್ರಿಲ್ 12: ಯಶಸ್ಸು ಯಾವಾಗಲೂ ಸಿಹಿಯಾಗಿರುತ್ತದೆ, ಆದರೆ ಈ ಯಶಸ್ಸನ್ನು ನಾವು ಪ್ರೀತಿಸುವವರೊಂದಿಗೆ ಹಂಚಿಕೊಂಡಾಗ ಅದು ಮರೆಯಲಾಗದ ನೆನಪಾಗುತ್ತದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಯುವತಿ ಸುಮೇಧಾ ಶೇಖ್ ಅವರು ಮಹಾರಾಷ್ಟ್ರ ಪೊಲೀಸ್ ಪಡೆಗೆ ಆಯ್ಕೆಯಾದ ನಂತರ ಆಚರಿಸಿದ ರೀತಿ ಈಗ ಇಡೀ ದೇಶದ ಗಮನ ಸೆಳೆದಿದೆ. ಅವರು ತನ್ನ ಯಶಸ್ಸಿಗೆ ಕಾರಣರಾದ ತಂದೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಕುಣಿಯುವ ಮೂಲಕ ಸಂಭ್ರಮಪಟ್ಟಿದ್ದಾರೆ. ಇದು ಕೇವಲ ದೈಹಿಕ ಶಕ್ತಿಯ ಪ್ರದರ್ಶನವಲ್ಲ, ಬದಲಾಗಿ ತನ್ನನ್ನು ಬೆಳೆಸಲು ತಂದೆ ಅನುಭವಿಸಿದ…

Read More