‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ರಣವೀರ್ ಸಿಂಗ್ (ರಣವೀರ್ ಸಿಂಗ್) ನಟನೆಯ ‘ಧುರಂಧರ 2’ ಸಿನಿಮಾ ಭಾರಿ ಹಿಟ್ ಆಗಿದೆ. ಸಿನಿಮಾ, ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದೆ. ‘ಧುರಂದರ್’ ಮತ್ತು ‘ಧುರಂಧರ 2’ ಸಿನಿಮಾಗಳ ಮೂಲಕ ಆದಿತ್ಯ ಧರ್, ಭಾರತದ ಟಾಪ್ ನಿರ್ದೇಶಕರ ಸಾಲಿಗೆ ಸೇರಿಕೊಂಡಿದ್ದಾರೆ. ಇದೀಗ ಆದಿತ್ಯ ಧರ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಸಿನಿಮಾ ತೆರೆಗೆ ಮೂಡಿದೆ. ಆದಿತ್ಯ ಧರ್ ಅವರ ಮುಂದೆ ಸದ್ಯಕ್ಕೆ ಮೂರು ಹಾದಿ ಇದೆ. ಅವರು ಯಾವುದು ಆಯ್ಕೆ…

Read More
‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!

ಕೊಡಗು, ಏಪ್ರಿಲ್ 04: ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯ ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More
‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

‘ರಾಮನ ಪಾತ್ರಕ್ಕೆ ರಣಬೀರ್ ಸೂಕ್ತ ಅಲ್ಲ’; ಲಕ್ಷ್ಮಣ ಪಾತ್ರಧಾರಿಯ ನೇರ ಹೇಳಿಕೆ

ಒಂದು ಸಿನಿಮಾ ಅಥವಾ ಸೀರಿಸ್ ಮಾಡಿ ಅದು ಗಮನಸೆಳೆದರೆ ಅದು ಬ್ರ್ಯಾಂಡ್ ಆಗಿ ಬಿಡುತ್ತದೆ. ನಂತರ ಅದೇ ರೀತಿಯ ಪ್ರಾಜೆಕ್ಟ್ ಮಾಡಿದರೆ ಜನರು ಬೇಡ ಎಂದರೂ ಅದರ ಮೂಲ ಸೃಷ್ಟಿಗೆ ಹೋಲಿಕೆ ಮಾಡಿಯೇ ಮಾಡುತ್ತಾರೆ. ಈಗ ‘ರಾಮಾಯಣ’ ಸಿನಿಮಾದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಈ ಮೊದಲು ದೂರದರ್ಶನದಲ್ಲಿ ‘ರಾಮಾಯಣ’ ಸೀರಿಯಲ್ ಪ್ರಸಾರ ಕಂಡಿತ್ತು. ಈಗ ನಿತೇಶ್ ತಿವಾರಿದ ನಿರ್ದೇಶನದ ಹೊಸ ರಾಮಾಯಣವನ್ನು ಅನೇಕರು ಆಧಾರವಾಹಿಗೆ ಹೋಲಿಸುತ್ತಿದ್ದಾರೆ. ವಿಎಫ್‌ಎಕ್ಸ್ ಬಗ್ಗೆಯೂ ಕೆಲವರು ಅಪಸ್ವರ ತೆಗೆದಿದ್ದಾರೆ. ರಮಾನಂದ್ ಸಾಗರ್ ಅವರ…

Read More
‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

DC vs MI Playing XI: ಟಾಸ್ ಗೆದ್ದ ಡೆಲ್ಲಿ; ನಾಯಕ ಸೇರಿದಂತೆ ಮುಂಬೈ ತಂಡದಲ್ಲಿ 3 ಬದಲಾವಣೆ

ಐಪಿಎಲ್ 19 ನೇ ಸೀಸನ್‌ನ ಮೊದಲ ಡಬಲ್ ಹೆಡರ್ ಮೊದಲ ಮತ್ತು ಎಂಟನೇ ಫ್ಯಾಕ್ಟರಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿದೆ. ಈ ಪಂದ್ಯ ದೆಹಲಿಯ ತವರು ಮೈದಾನದಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸೀಸನ್‌ನಲ್ಲಿ ಎರಡೂ ತಂಡಗಳ ಎರಡನೇ ಪಂದ್ಯವಾಗಿದೆ. ಎರಡೂ ತಂಡಗಳು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಿವೆ. ಆದ್ದರಿಂದ, ಎರಡೂ ತಂಡಗಳು ಈ ಗೆಲುವಿನ ಓಟವನ್ನು ಮುಂದುವರೆಸಲು ಪ್ರಯತ್ನಿಸಲಿವೆ. ಟಾಸ್ ಗೆದ್ದ ಡೆಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್…

Read More
ದೀಪಾ ಸಾಲದಂತ ಈಗ ನಂದಿನಿ ಬೇರೆ! Serial ಡೈರೆಕ್ಟರ್ಸ್​ಗೆ ಪುರುಷರ ಮೇಲೆ ಕರುಣೆನೇ ಇಲ್ವಾ- ಭಾರಿ ಅಸಮಾಧಾನ | Brahmagantu And Shravani Subramanya Serial Troll For Not Recognizing Women Suc

ದೀಪಾ ಸಾಲದಂತ ಈಗ ನಂದಿನಿ ಬೇರೆ! Serial ಡೈರೆಕ್ಟರ್ಸ್​ಗೆ ಪುರುಷರ ಮೇಲೆ ಕರುಣೆನೇ ಇಲ್ವಾ- ಭಾರಿ ಅಸಮಾಧಾನ | Brahmagantu And Shravani Subramanya Serial Troll For Not Recognizing Women Suc

ಆದ್ರೆ ಇದೀಗ ಬ್ರಹ್ಮಗಂಟು ಸೀರಿಯಲ್​​ (Brahmagantu Serial) ನೋಡಿ ಹಲವರು ಸಿಕ್ಕಾಪಟ್ಟೆ ನಗುತ್ತಿದ್ದರೆ, ಮತ್ತೆ ಪುರುಷರ ಕೋಪ ಅಂತೂ ನೆತ್ತಿಗೇರಿತ್ತು. ಆದರೆ ಸ್ವಲ್ಪ ಸಮಾಧಾನ ಪಟ್ಟುಕೊಂಡಿದ್ದರು. ಇದಕ್ಕೆ ಕಾರಣ, ದೀಪಾ, ದಿಶಾ ಆಗಿ ಸ್ವಲ್ಪ ಮೇಕಪ್​ ಮಾಡಿಕೊಂಡು ಬಂದರೆ ಅವಳು ತನ್ನದೇ ಹೆಂಡತಿ ಎಂದು ಚಿರುಗೂ ಗೊತ್ತಾಗ್ತಿಲ್ಲ, ಬುದ್ಧಿವಂತ ವಿಲನ್​ ಸೌಂದರ್ಯ ಸೇರಿ ಸ್ವಂತ ಅಪ್ಪ-ಅಮ್ಮಂಗೇ ತಿಳೀತಿಲ್ಲ. ಈಗ ಅಪ್ಪ-ಅಮ್ಮಂಗೆ ದೀಪಾನೇ ಹೇಳಿದ ಬಳಿಕ ಗೊತ್ತಾಗಿದೆ ಬಿಟ್ರೆ, ದೀಪಾಳ ದನಿ, ಅವಳ ನಡತೆ ಅದೂ ಹೋಗ್ಲಿ ಅವಳ…

Read More
ಅಕ್ಷಯ ತೃತೀಯದಂದು ಅಪರೂಪದ ಡಬಲ್‌ ರಾಜಯೋಗ,  ಗಜಕೇಸರಿ ಅಕ್ಷಯ ಯೋಗದಿಂದ ಈ 5 ರಾಶಿಗೆ ಅದೃಷ್ಟ

ಅಕ್ಷಯ ತೃತೀಯದಂದು ಅಪರೂಪದ ಡಬಲ್‌ ರಾಜಯೋಗ, ಗಜಕೇಸರಿ ಅಕ್ಷಯ ಯೋಗದಿಂದ ಈ 5 ರಾಶಿಗೆ ಅದೃಷ್ಟ

<p>Akshay tritiya 2026 ರಲ್ಲಿ ಅಕ್ಷಯ ತೃತೀಯವು ಏಪ್ರಿಲ್ 19 ರಂದು ಬರುತ್ತದೆ, ಇದು ಅಪರೂಪದ ಗಜಕೇಸರಿ-ಅಕ್ಷಯ ಯೋಗದೊಂದಿಗೆ ಹೊಂದಿಕೆಯಾಗುತ್ತದೆ. ಈ ದಿನ ಈ ಐದು ರಾಶಿಗೆ ಹೆಚ್ಚು ಪ್ರಯೋಜನ.</p><p>&nbsp;</p><img><p>ಈ ಅಕ್ಷಯ ತೃತೀಯವು ವೃಷಭ ರಾಶಿಯವರಿಗೆ ಅತ್ಯಂತ ಶುಭಕರವೆಂದು ಸಾಬೀತುಪಡಿಸುತ್ತದೆ. ಗಜಕೇಸರಿ ಯೋಗವು ಸಂಪತ್ತು, ಆಸ್ತಿ ಮತ್ತು ಹೊಸ ಹೂಡಿಕೆಗಳಲ್ಲಿ ಲಾಭವನ್ನು ತರುವ ಸಾಧ್ಯತೆಯಿದೆ. ನಿಮ್ಮ ಕೆಲಸವು ಸಮರ್ಪಣೆ ಮತ್ತು ಯಶಸ್ಸಿನೊಂದಿಗೆ ಪೂರ್ಣಗೊಳ್ಳುತ್ತದೆ. ನಿಮ್ಮ ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ಹಳೆಯ ವಿವಾದಗಳು ಕೊನೆಗೊಳ್ಳುತ್ತವೆ…

Read More
‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ಓ ಮೈ ಗಾಡ್! ಭಾರತದ ಈ ಪ್ರದೇಶಗಳನ್ನು ಛಿದ್ರ ಛಿದ್ರ ಮಾಡಲು ನಡೆದಿತ್ತು ದೊಡ್ಡ ಪ್ಲಾನ್: ಪಾಕ್ ಹ್ಯಾಂಡ್ಲರ್ ಸಂಚು ಹೇಗಿತ್ತು?

ಲಖನೌ, ಏ.4: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಹೊಂಚು ಹಾಕಿದ್ದ ಭಯೋತ್ಪಾದನಾ ಜಾಲದ ಉತ್ತರ ಪ್ರದೇಶದ ETIS (ATS) ಯಶಸ್ವಿಯಾಗಿ ಭೇದಿಸಿದೆ. ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಗ್ಯಾಂಗ್‌ನ ಮುಖ್ಯಸ್ಥ ಮೀರತ್ ನಿವಾಸಿ ಸಾಕಿಬ್ ಅಲಿಯಾಸ್ ಡೆವಿಲ್ ಸೇರಿದಂತೆ ಗೌತಮ್ ಬುದ್ಧ ನಗರದ ವಿಕಾಸ್ ಗಹ್ಲಾವತ್ ಅಲಿಯಾಸ್ ರೌನಕ್, ಲೋಕೇಶ್ ಅಲಿಯಾಸ್ ಪಪ್ಲಾ ಮತ್ತು ಮೀರತ್ನ ಅರ್ಬಾಬ್ ಎಂಬುವವರನ್ನು…

Read More
‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ನಾಳೆ ಬೆಂಗಳೂರಲ್ಲಿ RCB, CSK ಮ್ಯಾಚ್​​: ಅಭಿಮಾನಿಗಳಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

ಬೆಂಗಳೂರು, ಏಪ್ರಿಲ್ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಐಪಿಎಲ್ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅಭಿಮಾನಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಐಪಿಎಲ್ ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿಗೆ ಬರುವುದು ಬೇಡ. ಒಂದೊಮ್ಮೆ ಅಯೂ ಬಂದಲ್ಲಿ, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಈ ಹಿಂದೆ ಮಾರ್ಚ್ 28 ರಂದು ಬೆಂಗಳೂರಿನಲ್ಲಿ ಮೊದಲ ಐಪಿಎಲ್ ಪಂದ್ಯ ನಡೆದ…

Read More
Girl Found Alive ನಾಪತ್ತೆಯಾದ 13ರ ಬಾಲಕಿ ಬರೋಬ್ಬರಿ 30 ವರ್ಷ ಬಳಿಕ ಜೀವಂತವಾಗಿ ಪತ್ತೆ, ಆಕೆಗೀಗ 44 ವರ್ಷ | Woman Who Disappeared As A Teenager Found Alive After 30 Years In Us

Girl Found Alive ನಾಪತ್ತೆಯಾದ 13ರ ಬಾಲಕಿ ಬರೋಬ್ಬರಿ 30 ವರ್ಷ ಬಳಿಕ ಜೀವಂತವಾಗಿ ಪತ್ತೆ, ಆಕೆಗೀಗ 44 ವರ್ಷ | Woman Who Disappeared As A Teenager Found Alive After 30 Years In Us

ನಾಪತ್ತೆಯಾದ 13ರ ಬಾಲಕಿ ಬರೋಬ್ಬರಿ 30 ವರ್ಷ ಬಳಿಕ ಜೀವಂತವಾಗಿ ಪತ್ತೆ, ಆಕೆಗೀಗ 44 ವರ್ಷ, ಮೂರು ದಶಕಗಳಿಂದ ಹುಡುಕಾಟ ನಿರಂತರವಾಗಿ ಸಾಗಿತ್ತು. ಇದೀಗ ಜೀವಂತವಾಗಿ ಪತ್ತೆಯಾಗಿದ್ದಾಳೆ. ಅರಿಜೋನಾ (ಏ.04) ಮೂರು ದಶಕಗಳ ಬಳಿಕ ನಾಪತ್ತೆಯಾಗಿದ್ದ ಹುಡುಗಿ ಪತ್ತೆಯಾಗಿದ್ದಾಳೆ. 1994ರಲ್ಲಿ ತನ್ನ 13ನೇ ವಯಸ್ಸಿನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಪೋಷಕರು ಪೊಲೀಸರಿಗೆ ದೂರು ನೀಡಿ ಹುಡುಕಾಟ ಆರಂಭಿಸಿದ್ದರು. ಕಳೆದ ಮೂರು ದಶಕಗಳಿಂದ ತೀವ್ರ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗರಿಲ್ಲ. ಇತ್ತೀಚೆಗೆ ಪೊಲೀಸರು ಎಐ ಡೇಟಾ ಬೇಸ್ ಸಂಗ್ರಹ…

Read More
‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಪರದಾಟ: ಇತ್ತ ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು

ಬೆಂಗಳೂರು, ಏಪ್ರಿಲ್ 04: ಗಲ್ಫ್ ರಾಷ್ಟ್ರದ ಯುದ್ಧದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇತ್ತ ಗ್ಯಾಸ್ ಗಾಗಿ ಬಂಕ್ಗಳ ಮುಂದೆ ಆಟೋ ಚಾಲಕರು ಕ್ಯೂನಿಂತಿದ್ದಾರೆ. ಈ ಮಧ್ಯೆ ವಿಧಾನಸೌಧದಲ್ಲಿ ಐಪಿಎಲ್ ಟಿಕೆಟ್‌ಗಾಗಿ ಶಾಸಕರ ಪಿಎಗಳು ಕ್ಯೂನಿಂತಿದ್ದಾರೆ. ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಸಿಎಸ್‌ಕೆ ನಡುವೆ ಪಂದ್ಯ ನಡೆಯಲಿದೆ. ಹೀಗಾಗಿ ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಿಸಲಾಯಿತು. ಸರತಿಸಾಲಿನಲ್ಲಿ ನಿಂತು ಶಾಸಕರ ಪಿಎಗಳು ಟಿಕೆಟ್‌ಗಾಗಿದ್ದಾರೆ. ವರದಿ:…

Read More