ದೊಡ್ಡದಾಗಿ ಮದ್ವೆ ಮಾಡ್ಕೋತೀರಿ ₹10 ಸಾವಿರ ಕೊಡೋ ಯೋಗ್ಯತೆ ಇಲ್ವಾ? ಮದುವೆ ಮಂಟಪದಲ್ಲಿ ಮಂಗಳಮುಖಿಯರ ರಂಪಾಟ!
<p>ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ನುಗ್ಗಿದ ಇಬ್ಬರು ಮಂಗಳಮುಖಿಯರು, ₹10,000 ಹಣಕ್ಕಾಗಿ ಪಟ್ಟು ಹಿಡಿದು ವಧು-ವರರ ಮುಂದೆಯೇ ರಂಪಾಟ ನಡೆಸಿದ್ದಾರೆ. ಅಸಭ್ಯವಾಗಿ ವರ್ತಿಸಿ, ಪ್ರಶ್ನಿಸಿದವರಿಗೆ ಬೆದರಿಕೆ ಹಾಕಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p><img><p><strong>ಚಿಕ್ಕಮಗಳೂರು (ಫೆ.11): ಕಾ</strong>ಫಿನಾಡು ಚಿಕ್ಕಮಗಳೂರಿನಲ್ಲಿ ಮದುವೆ ಮನೆಯೊಂದಕ್ಕೆ ನುಗ್ಗಿದ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ನಡೆಸಿ, ಮದುವೆಯ ಸಂಭ್ರಮವನ್ನೇ ಕೆಡಿಸಿರುವ ಘಟನೆ ನಡೆದಿದೆ. ಕೇವಲ ಹಣಕ್ಕಾಗಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರ ನಡೆಗೆ ಮದುವೆಗೆ ಬಂದಿದ್ದ ಅತಿಥಿಗಳು ಹಾಗೂ ವಧು-ವರರ…