ಕಲಬುರಗಿ: ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ | Kalaburagi Devotee Dies After Hit By Chariot During Sharanabasaveshwara Rathtsava
ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದ ಶ್ರೀ ಶರಣಬಸವೇಶ್ವರ ರಥೋತ್ಸವದ ವೇಳೆ ದುರಂತವೊಂದು ಸಂಭವಿಸಿದೆ. ರಥ ಎಳೆಯುವಾಗ ನೂಕುನುಗ್ಗಲಿನಲ್ಲಿ ಆಯತಪ್ಪಿ ಬಿದ್ದ ಭಕ್ತ ವಿನೋದ ರೆಡ್ಡಿ (49) ಅವರ ಮೇಲೆ ರಥದ ಚಕ್ರ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ (ಏ.8): ರಥದ ಚಕ್ರದಡಿ ಸಿಲುಕಿ ಭಕ್ತನೋರ್ವ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಡೆದಿದೆ. ಹಾಗರ ಗುಂಡಗಿಯಲ್ಲಿ ಪ್ರತಿ ವರ್ಷದಂತೆ ಶ್ರೀ ಶರಣಬಸವೇಶ್ವರ ರಥೋತ್ಸವ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಹಬ್ಬದ…