Headlines
ಯಾರ್ ಗುರು ಇವನು? ಅಭಿಷೇಕ್ ಶರ್ಮಾ ವಿಶ್ವದಾಖಲೆ ಕೇವಲ 44 ಎಸೆತಗಳಲ್ಲಿ ಪೀಸ್ ಪೀಸ್! | Finn Allen Smashes World Record For Fastest 5000 T20 Runs

ಯಾರ್ ಗುರು ಇವನು? ಅಭಿಷೇಕ್ ಶರ್ಮಾ ವಿಶ್ವದಾಖಲೆ ಕೇವಲ 44 ಎಸೆತಗಳಲ್ಲಿ ಪೀಸ್ ಪೀಸ್! | Finn Allen Smashes World Record For Fastest 5000 T20 Runs

55 Image Credit : X Handle – Blackcaps ಅತಿವೇಗದ 5 ಸಾವಿರ ರನ್ ದಾಖಲೆ ಅಲೆನ್ ಪಾಲು ಯುಎಇ ವಿರುದ್ಧದ ತನ್ನ ಸ್ಫೋಟಕ ಇನ್ನಿಂಗ್ಸ್‌ನಲ್ಲಿ, ಫಿನ್ ಅಲೆನ್ ಟಿ20 ಕ್ರಿಕೆಟ್‌ನಲ್ಲಿ ಎದುರಿಸಿದ ಎಸೆತಗಳ ಆಧಾರದಲ್ಲಿ ಅತಿ ವೇಗವಾಗಿ 5,000 ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಯುಎಇ ವಿರುದ್ಧದ ಪಂದ್ಯಕ್ಕೂ ಮುನ್ನ, ಫಿನ್ ಅಲೆನ್ 5,000 ರನ್‌ಗಳ ಮೈಲಿಗಲ್ಲು ತಲುಪಲು 38 ರನ್‌ಗಳ ಅಗತ್ಯವಿತ್ತು. ಆದರೆ, 84 ರನ್ ಗಳಿಸಿದ ನಂತರ, ಅವರ ಖಾತೆಯಲ್ಲಿ ಈಗ…

Read More
ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!

ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು!

ವಿಜಯನಗರ, ಫೆಬ್ರವರಿ 11: ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದರೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್‌ನಲ್ಲಿ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಜಯನಗರ (ವಿಜಯನಗರ) ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ಈ ಟ್ರ್ಯಾಪ್ ಕಾರ್ಯಾಚರಣೆ ನಡೆದಿದೆ. ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್ ಹಾಗೂ ಅಕೌಂಟೆಂಟ್…

Read More
Karnataka Politics ಕುರ್ಚಿಗೆ ಅಂಟಿಕೊಂಡ ಹೇಡಿ ಸಿದ್ದರಾಮಯ್ಯ: ಸಿಎಂ ವಿರುದ್ಧ ಜನಾರ್ದನ ರೆಡ್ಡಿ ಕಿಡಿ | Mla Janardhana Reddy Lashes Out Cm Siddaramaiah For At Hospete Rav

Karnataka Politics ಕುರ್ಚಿಗೆ ಅಂಟಿಕೊಂಡ ಹೇಡಿ ಸಿದ್ದರಾಮಯ್ಯ: ಸಿಎಂ ವಿರುದ್ಧ ಜನಾರ್ದನ ರೆಡ್ಡಿ ಕಿಡಿ | Mla Janardhana Reddy Lashes Out Cm Siddaramaiah For At Hospete Rav

ಶಾಸಕ ಜನಾರ್ದನ ರೆಡ್ಡಿ, ಹೈಕಮಾಂಡ್ ಕೃಪೆಯಿಂದ ಕುರ್ಚಿಗೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೇಡಿ ಎಂದು ಟೀಕಿಸಿದ್ದಾರೆ. ಸಿಎಂ-ಡಿಸಿಎಂ ಅಧಿಕಾರ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಸರ್ಕಾರದಿಂದ ರೋಸಿ ಹೋಗಿದ್ದಾರೆ ಎಂದರು. ಹೊಸಪೇಟೆ(ಫೆ.11): ಧೀರನಾಗಿ, ಶೂರನಾಗಿದ್ದರೆ ಸ್ವಂತ ಬಲದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಬೇಕು. ಆದರೆ, ಹೈಕಮಾಂಡ್ ಹೇಳಿದರೆ ಕುರ್ಚಿ ಬಿಟ್ಟು ಬಿಡುತ್ತೇನೆ ಎಂದು ಹೇಡಿತನದ ಮಾತನಾಡುತ್ತಾ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಲೇವಡಿ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ…

Read More
ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಮದುವೆಯಾಗಿ ಇಬ್ಬರು ಮಕ್ಕಳಿರೋದನ್ನು ಮುಚ್ಚಿಟ್ಟು ಯುವಕನೊಂದಿಗೆ ವಿವಾಹವಾದ ಮಹಿಳೆ! ಆಮೇಲೇನಾಯ್ತು ಗೊತ್ತೇ?

ಮದುವೆಯ ಹೆಸರಿನಲ್ಲಿ ನಡೆಯುವ ವಂಚನೆ ಪ್ರಕರಣಗಳ ಬಗ್ಗೆ ಹಲವು ಬಾರಿ ವರದಿಯಾಗುತ್ತಿರುತ್ತವೆ. ಆದರೆ, ಹಾವೇರಿಯಲ್ಲೊಂದು ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆ, ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಆತನ ಕೈಹಿಡಿದು 2.5 ಲಕ್ಷ ರೂ. ಪಡೆದು ಮೋಸ ಮಾಡಿದ್ದಾಳೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಘಟನೆ ತುಮ್ಮಿನಕಟ್ಟಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರವಿಚಂದ್ರ ಯುವಕ ಮೋಸಹೋದ ಅಮಾಯಕನಾಗಿದ್ದಾನೆ. ತುಮಕೂರಿನ ಪಾವಗಡ ಮೂಲದ ರೇಖಾ ಎಂಬ ಮಹಿಳೆ ಆತನನ್ನು ಮದುವೆಯಾದ್ದಲ್ಲದೆ ಸುಮಾರು 2.5 ಲಕ್ಷ ರೂಪಾಯಿ…

Read More
ಈ ಒಂದು ಕಾರ್ಡ್ ಇದ್ದರೆ OYO ರೂಮ್‌ಗೆ ಸಿಗಲ್ಲ ಎಂಟ್ರಿ! ಚೆಕ್ ಇನ್ ನಿಯಮಗಳು ಹೀಗಿವೆ | What Documents Are Required When Booking An Oyo Room Here Are Check In Rules Details Mrq

ಈ ಒಂದು ಕಾರ್ಡ್ ಇದ್ದರೆ OYO ರೂಮ್‌ಗೆ ಸಿಗಲ್ಲ ಎಂಟ್ರಿ! ಚೆಕ್ ಇನ್ ನಿಯಮಗಳು ಹೀಗಿವೆ | What Documents Are Required When Booking An Oyo Room Here Are Check In Rules Details Mrq

ಹೋಟೆಲ್ ತಲುಪಿದ ನಂತರ ಗ್ರಾಹಕರು ಚೆಕ್ ಇನ್ ಮಾಡುವಾಗ ಯಾವುದೇ ಸಮಸ್ಯೆಗಳನ್ನು ಎದುರಿಸಿದರೆ ಸ್ಥಳೀಯ ಓಯೋ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಓಯೋ ವಸತಿ ಸೌಲಭ್ಯ ನೀಡದಿದ್ರೆ ಪರಿಹಾರ ಅಥವಾ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಇನ್ನುಳಿದಂತೆ ಓಯೋ ಎಲ್ಲಾ ಕಾನೂನುಗಳು ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತದೆ.  ಹೆಚ್ಚಿನ ಮಾಹಿತಿಗಾಗಿ ಓಯೋ ವೈಬ್‌ಸೈಟ್‌ಗೆ ಭೇಟಿ ನೀಡಿ. ಇದನ್ನೂ ಓದಿ: ಓಯೋದಲ್ಲಿ ರೂಮ್‌ ಬುಕ್‌ ಮಾಡೋಕೆ ಹೈದರಾಬಾದ್‌ ನಂ.1, ಬೆಂಗಳೂರು ಕಡಿಮೆಯೇನಿಲ್ಲ! Source link

Read More
ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ

ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ

ಭಾರತೀಯರು ಬಳಸುವ ಬ್ಯಾಟ್‌ಗೆ ರಬ್ಬರ್ ಪದರ ಅನ್ವಯಿಸಲಾಗುತ್ತಿದೆ. ಇದರಿಂದ ಅವರು ಸುಲಭವಾಗಿ ರನ್ ಗಳಿಸುತ್ತಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟಿಗ ಭಾನುಕಾ ರಾಜಪಕ್ಸೆ ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಭಾನುಕಾ, ಆಟಗಾರರು ಬಳಸುವ ಬ್ಯಾಟ್ ವಿಶೇಷ. ಅಂತಹ ಬ್ಯಾಟ್‌ಗಳು ಎಲ್ಲೂ ಸಿಗುವುದಿಲ್ಲ ಎಂಬುದೇ ಅಚ್ಚರಿ. ಭಾರತೀಯ ಆಟಗಾರರ ಬಳಿ ಇರುವ ಬ್ಯಾಟ್‌ಗಳು ನಾವು ಖರೀದಿಸುವ ಅತ್ಯುತ್ತಮ ಬ್ಯಾಟ್‌ನಿಂದ ಬಹಳ ಶ್ರೇಷ್ಠವಾದ ಉತ್ಪನ್ನವಾಗಿದೆ. ಅದರ ಮೇಲೆ ರಬ್ಬರ್ ಪದರವನ್ನು ಅನ್ವಯಿಸಿದಂತೆ ಭಾಸವಾಗುತ್ತದೆ. ಅದು ಹೇಗೆ ಸಾಧ್ಯ ಎಂಬುದೇ ನನಗೆ…

Read More
ಮನೆಯಲ್ಲಿ ಒಬ್ಬಳೇ ಇದ್ದಾಗ ಸೊಸೆಗೆ ಕಿರುಕುಳ; ಕಾಮುಕ ಮಾವ ಅಬ್ದುಲ್ ಹಫೀಜ್ ವಿರುದ್ಧ FIR! | Bengaluru Crime Fir Filed Against Abdul Hafeez For Harassing Daughter In Law At Home Rt Nagar

ಮನೆಯಲ್ಲಿ ಒಬ್ಬಳೇ ಇದ್ದಾಗ ಸೊಸೆಗೆ ಕಿರುಕುಳ; ಕಾಮುಕ ಮಾವ ಅಬ್ದುಲ್ ಹಫೀಜ್ ವಿರುದ್ಧ FIR! | Bengaluru Crime Fir Filed Against Abdul Hafeez For Harassing Daughter In Law At Home Rt Nagar

ಬೆಂಗಳೂರಿನಲ್ಲಿ, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಸಂಸ್ಥಾಪಕನಾದ ಮಾವ ತನ್ನ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಸೊಸೆಯ ಸೌಂದರ್ಯದ ಬಗ್ಗೆ ಅಶ್ಲೀಲ ಪತ್ರ ಬರೆಯುವುದು ನಿರಂತರ ಕಿರುಕುಳದಿಂದ ಬೇಸತ್ತ ಸಂತ್ರಸ್ತೆ, ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು (ಫೆ.11): ಸಿಲಿಕಾನ್ ಸಿಟಿಯಲ್ಲಿ ಸಂಬಂಧಗಳಿಗೆ ಕಳಂಕ ಹಚ್ಚುವ ಆಘಾತಕಾರಿ ಘಟನೆಯೊಂದು ನಡೆದಿದೆ. ಮನೆಯಲ್ಲಿ ರಕ್ಷಣೆ ನೀಡಬೇಕಾದ ಮಾವನೇ ಸೊಸೆಯ ಮೇಲೆ ಕಣ್ಣು ಹಾಕಿ, ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಈ…

Read More
ರಕ್ಷಿತಾ ಶೆಟ್ಟಿ ಅವ್ರೇ, ಆ ಥರ ನೋಡಬೇಡಿ, ಗಿಲ್ಲಿಗೆ ಇಷ್ಟ ಆಗಲ್ಲ: ಅಭಿಮಾನಿಗಳ ಆಕ್ರೋಶ

ರಕ್ಷಿತಾ ಶೆಟ್ಟಿ ಅವ್ರೇ, ಆ ಥರ ನೋಡಬೇಡಿ, ಗಿಲ್ಲಿಗೆ ಇಷ್ಟ ಆಗಲ್ಲ: ಅಭಿಮಾನಿಗಳ ಆಕ್ರೋಶ

<p>Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ಸ್ಪರ್ಧಿಗಳೆಲ್ಲರೂ ಸೇರಿ ದೊಡ್ಮನೆ ಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದರ ಪ್ರೋಮೋ ರಿಲೀಸ್‌ ಆಗಿದ್ದು, ರಕ್ಷಿತಾ ಶೆಟ್ಟಿ ಅವರು ಎಮೋಶನಲ್‌ ಆಗಿದ್ದಾರೆ.</p><p>&nbsp;</p><img><p>ಬಿಗ್‌ ಬಾಸ್‌ ಮನೆಯಲ್ಲಿ ದಿನ ಕಳೆದಂತೆ ನಾವು ಮಕ್ಕಳಾಗುತ್ತೇವೆ ಎಂದು ಅಶ್ವಿನಿ ಗೌಡ ಅವರು ಹೇಳಿದ್ದಾರೆ. ನಾವು ಬಿಗ್‌ ಬಾಸ್‌ ಮನೆಯಲ್ಲಿ ಕಳೆದ ಕ್ಷಣಗಳನ್ನು ಮನಸ್ಸಿನಿಂದ ಜೀವಿಸಿದ್ದೇವೆ ಎಂದು ಧ್ರುವಂತ್‌ ಹೇಳಿದ್ದೇವೆ.</p><img><p>ಬಿಗ್‌ ಬಾಸ್‌ ಮುಗಿದು ತುಂಬ ದಿನ ಆಯ್ತು. ಆಗ ಒಟ್ಟಾಗಿ…

Read More
ಹೆಚ್ಚಿನ ಪುರುಷರು ಉಭಯಲಿಂಗ ಕಾಮಿಗಳಂತೆ! ಹೌದಾ? ಲೈಂಗಿಕ ಶಿಕ್ಷಕಿ ಸೀಮಾ ಆನಂದ್‌ (Seema Anand) ಹೇಳೋದೇನು? | Seema Anand Says Almost All Men Are Bisexual Bni

ಹೆಚ್ಚಿನ ಪುರುಷರು ಉಭಯಲಿಂಗ ಕಾಮಿಗಳಂತೆ! ಹೌದಾ? ಲೈಂಗಿಕ ಶಿಕ್ಷಕಿ ಸೀಮಾ ಆನಂದ್‌ (Seema Anand) ಹೇಳೋದೇನು? | Seema Anand Says Almost All Men Are Bisexual Bni

ಲೈಂಗಿಕ ಶಿಕ್ಷಕಿ ಸೀಮಾ ಆನಂದ್ (Seema Anand) ಅವರ ಪ್ರಕಾರ ಹೆಚ್ಚಿನ ಪುರುಷರು ಉಭಯಲಿಂಗಕಾಮಿಗಳು. ಇದಕ್ಕೆ ಅವರು ಕೆಲವು ಗಂಡು ವೇಶ್ಯೆಯರ ಅನುಭವಗಳನ್ನು ಉಲ್ಲೇಖವಾಗಿ ನೀಡಿದ್ದಾರೆ. ಅದು ಕುತೂಹಲಕರವಾಗಿದೆ. ಓದಿ ನೋಡಿ.  ಇತ್ತೀಚಿನ ದಿನಗಳಲ್ಲಿ ಸೋಶಿಯಲ್‌ ಮೀಡಿಯಾಗಳಲ್ಲಿ ಚಾಲ್ತಿಯಲ್ಲಿರುವ ಒಂದು ಹೆಸರೆಂದರೆ ಸೀಮಾ ಆನಂದ್.‌ ಇವರು ಮಾತಾಡಿದ ಕಂಟೆಂಟ್‌ಗಳು ವೇಗವಾಗಿ ವೈರಲ್ ಆಗುತ್ತವೆ. ಈಕೆ 63 ವರ್ಷದ ಮಹಿಳೆ- ಆದ್ರೂ ಈಕೆ ಫೇಮಸ್ಸು ಯಾಕಂದರೆ ಈಕೆ ಲೈಂಗಿಕ ಶಿಕ್ಷಕಿ, ಲೇಖಕಿ, ಕಂಟೆಂಟ್ ಕ್ರಿಯೇಟರ್. ಲೈಂಗಿಕ ವಿಚಾರಗಳ ಬಗೆಗೆ…

Read More
ಸಂಸತ್ತಿನಲ್ಲಿ ರಾಜಕೀಯ ಸಮರ, ಮಾರ್ಚ್​ 9ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಸಂಸತ್ತಿನಲ್ಲಿ ರಾಜಕೀಯ ಸಮರ, ಮಾರ್ಚ್​ 9ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಬೆಂಗಳೂರು, ಫೆಬ್ರವರಿ 11: ಲೋಕಸಭಾ ಸ್ಪೀಕರ್ ಬಿರ್ಲಾ(ಓಂ ಬಿರ್ಲಾ) ವಿರುದ್ಧದ ಅವಿಶ್ವಾಸವನ್ನು ಮಾರ್ಚ್ 9 ರಂದು ಮಂಡಿಸಬಹುದು ಓಮ್ ಬಿರ್ಲಾ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಯಿಂದ ಪದಚ್ಯುತಗೊಳಿಸುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಆರಂಭಗೊಂಡಿರುವಂತೆಯೇ ಈ ಬೆಳವಣಿಗೆ ಸಂಭವಿಸಿದೆ. ಕಾಂಗ್ರೆಸ್(ಕಾಂಗ್ರೆಸ್) ಪಕ್ಷವು ಇತರ ವಿರೋಧ ಪಕ್ಷಗಳೊಂದಿಗೆ ಲೋಕಸಭಾ ಸ್ಪೀಕರ್ ಓಮ್ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯ ನೋಟೀಸ್ ಅನ್ನು ಲೋಕಸಭಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಅವರಿಗೆ ಫೆಬ್ರವರಿ 10 ರಂದು ಸಲ್ಲಿಸಲಾಯಿತು. ಇದಾದ ಬಳಿಕ ಓಮ್ ಬಿರ್ಲಾ…

Read More