Photos: ಒಂದಲ್ಲ, ಎರಡಲ್ಲ, ಮೂರು ಮದುವೆಯಾದ ದಕ್ಷಿಣ ಭಾರತದ ನಟಿಯರು!

Photos: ಒಂದಲ್ಲ, ಎರಡಲ್ಲ, ಮೂರು ಮದುವೆಯಾದ ದಕ್ಷಿಣ ಭಾರತದ ನಟಿಯರು!

<p>Actress Who Married Thrice: ವೈಯಕ್ತಿಕ ಕಾರಣಗಳಿಂದಾಗಿ ಕೆಲವು ನಟಿಯರು ಒಂದಲ್ಲ, ಎರಡಲ್ಲ, ಮೂರು ಬಾರಿ ಮದುವೆಯಾಗಿದ್ದಾರೆ. ಇವರ ಸಿನಿಮಾ ಕರಿಯರ್‌ ಚೆನ್ನಾಗಿದ್ದರೂ ಕೂಡ, ವೈಯಕ್ತಿಕ ಜೀವನದಲ್ಲಿ ಏರಿಳಿತ, ಸೋಲು ಹೆಚ್ಚಿತ್ತು. ಹಾಗಾದರೆ ಯಾರು? ಯಾರು ಮೂರು ಮದುವೆಯಾದರು? ಇನ್ನಷ್ಟು ಮಾಹಿತಿ ಇಲ್ಲಿದೆ.</p><p>&nbsp;</p><img><p>ತಮಿಳು ನಟ ವಿಜಯಕುಮಾರ್ ಅವರ ಪುತ್ರಿ ವನಿತಾ ಅವರು ಮೂರು ಬಾರಿ ಮದುವೆಯಾಗಿದ್ದು, ಇವರ ಸಿನಿಮಾ, ಕರಿಯರ್‌ಗಿಂತ ಜಾಸ್ತಿ ವೈಯಕ್ತಿಕ ವಿಷಯವೇ ಸೌಂಡ್‌ ಮಾಡಿದೆ. ಮೊದಲು ನಟ ಆಕಾಶ್‌ ಜೊತೆ ಮದುವೆಯಾಗಿ, ಒಂದು ಗಂಡು,…

Read More
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ

ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ

ಚಿಕ್ಕಮಗಳೂರು, ಫೆಬ್ರವರಿ 11: ಮದುವೆ ಮನೆಗೆ ನುಗ್ಗಿ ಹಣ ಕೊಡುವಂತೆ ಮಂಗಳಮುಖಿಯರು ರಂಪಾಟ ಮಾಡಿರುವಂತಹ ಘಟನೆ ನಗರದ ರಂಗಣ್ಣನ ಛಾತ್ರದಲ್ಲಿ ನಡೆದಿದೆ. ಮದುವೆ ಮುಗಿದ ಬಳಿಕ ರಿಸೆಪ್ಷನ್ ನಡೆದಿತ್ತು. ವಧು, ವರ ಇದ್ದ ಸ್ಟೇಜ್ ಮೇಲೆ ಹತ್ತಿದ ಮಂಗಳಮುಖಿಯರು ನಾವು ಕೇಳಿದಷ್ಟು ಹಣ ನೀಡುವಂತೆ ರಂಪಾಟ ಮಾಡಿದ್ದಾರೆ. ಹಣ ನೀಡಿದರೂ ಹೆಚ್ಚು ಬೇಕು ಎಂದು ಕಿರಿಕ್ ಮಾಡಿದ್ದಾರೆ. ಈ ವೇಳೆ ಕ್ಲಾಸ್ ಮಂಗಳಮುಖಿಯರಿಗೆ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More
Top 8 Richest Royal Families: ನಮ್ಮ ಮೈಸೂರಿನ ಮಹಾರಾಜರ ಆಸ್ತಿ ಮೌಲ್ಯ ಎಷ್ಟಿದೆ?

Top 8 Richest Royal Families: ನಮ್ಮ ಮೈಸೂರಿನ ಮಹಾರಾಜರ ಆಸ್ತಿ ಮೌಲ್ಯ ಎಷ್ಟಿದೆ?

<p>Top 8 Richest Royal Families: ದೇಶದಲ್ಲಿ ಕೋಟ್ಯಾಧಿಪತಿಗಳಾಗಿರುವ ಉದ್ಯಮಿಗಳು ಮಾತ್ರ ಇಲ್ಲ. ಇವತ್ತಿಗೂ ಕೂಡ ಕೆಲವು ರಾಜ ವಂಶಸ್ಥರು, ಸಾವಿರಾರು ಕೋಟಿಯ ಆಸ್ತಿಯನ್ನು ಹೊಂದಿದ್ದಾರೆ. ಇಲ್ಲಿದೆ ಟಾಪ್ 8 ಶ್ರೀಮಂತ ರಾಜವಂಶಸ್ಥರ ಲಿಸ್ಟ್. ನಮ್ಮ ಮೈಸೂರಿನ ರಾಜರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.</p><p>&nbsp;</p><img><p>ನಮ್ಮ ದೇಶದಲ್ಲಿ ಇಂದಿಗೂ ಕೂಡ ರಾಜವಂಶಸ್ಥರಿದ್ದಾರೆ. ಅವರು ನಮ್ಮ ದೇಶದ ಉದ್ಯಮಿಗಳಿಗಿಂತ ಹೆಚ್ಚು ಶ್ರೀಮಂತರೂ ಕೂಡ ಆಗಿದ್ದಾರೆ. ಇಲ್ಲಿದೆ ನಮ್ಮ ದೇಶದ ಟಾಪ್ 8 ಶ್ರೀಮಂತ ರಾಜವಂಶಸ್ಥರ ಲಿಸ್ಟ್. ಜೋಧ್ ಪುರದ ಮಹಾರಾಜರಿಂದ ಹಿಡಿದು,…

Read More
ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ

ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಯಿಲ್ಲ, ಡಿಎಂಕೆ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ; ಕಾಂಗ್ರೆಸ್​ಗೆ ಸಿಎಂ ಸ್ಟಾಲಿನ್ ಸಂದೇಶ

ಚೆನ್ನೈ, ಫೆಬ್ರವರಿ 11: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (ಎಂಕೆ ಸ್ಟಾಲಿನ್) ಡಿಎಂಕೆ ಸ್ವಂತವಾಗಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷಗಳ ನಡುವಿನ ಬಿರುಕು ಬಗ್ಗೆ ಗುಸುಗುಸು ಕೇಳಿಬರುತ್ತಿರುವ ನಡುವೆಯೂ 2026 ರ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ತಾವು ರಾಹುಲ್ ಗಾಂಧಿಯೊಂದಿಗೆ ಸಹೋದರ ಬಾಂಧವ್ಯ ಹೊಂದಿರುವುದಾಗಿ ಹೇಳಿದ್ದಾರೆ. ಆದರೆ ಡಿಎಂಕೆ ತನ್ನದೇ ಆದ ಸರ್ಕಾರವನ್ನು ರಚಿಸುತ್ತದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ಡಿಎಂಕೆ ಪಕ್ಷವು 2021ಕ್ಕಿಂತ ಹೆಚ್ಚಿನ ಮುನ್ನಡೆ ಸಾಧಿಸುವ ವಿಶ್ವಾಸವಿದೆ ಎಂದು…

Read More
Amruthadhaare: ಭೂಮಿಕಾ ಪತ್ತೇದಾರಿಕೆ ಶುರು! ಕೊನೆಗೂ ಮಲ್ಲಿಗೆ ಕೂಡಿಬಂತು ಕಂಕಣ ಭಾಗ್ಯ?

Amruthadhaare: ಭೂಮಿಕಾ ಪತ್ತೇದಾರಿಕೆ ಶುರು! ಕೊನೆಗೂ ಮಲ್ಲಿಗೆ ಕೂಡಿಬಂತು ಕಂಕಣ ಭಾಗ್ಯ?

<p>ಅಮೃತಧಾರೆ ಧಾರಾವಾಹಿಯಲ್ಲಿ, ಜೈದೇವನಿಂದ ಕಳುಹಿಸಲ್ಪಟ್ಟ ಸುನಿಲ್‌ನ ಪ್ರೀತಿಯಲ್ಲಿ ಮಲ್ಲಿ ಸಿಲುಕಿದ್ದಾಳೆ. ಮಲ್ಲಿಯ ಬದಲಾದ ನಡವಳಿಕೆಯನ್ನು ಗಮನಿಸಿದ ಭೂಮಿಕಾ, ಸತ್ಯವನ್ನು ಪತ್ತೆಹಚ್ಚಲು ಮುಂದಾಗಿದ್ದಾಳೆ. ಈ ಹೊಸ ಪ್ರೇಮಕಥೆ ಮಲ್ಲಿಯ ಮರುಮದುವೆಗೆ ದಾರಿ ಮಾಡಿಕೊಡಬಹುದೇ ಎಂಬ ಕುತೂಹಲ ಮೂಡಿದೆ.</p><img><p>ಅಮೃತಧಾರೆ ಸೀರಿಯಲ್​ನಲ್ಲಿ (Amruthadhaare Serial) ಮಲ್ಲಿ ಕೊನೆಗೂ ಮಿನಿ ರೌಡಿ ಸುನಿಲ್​ ಮೋಹದ ಪಾಶದಲ್ಲಿ ಸಿಲುಕಿದ್ದಾಳೆ. ಜೈದೇವ ಅವನನ್ನು ಮೋಸ ಮಾಡಲು ಕಳಿಸಿದ್ದರೂ, ಸುನಿಲ್​ ರಿಯಲ್ಲಾಗಿಯೂ ಮಲ್ಲಿಯನ್ನು ಲವ್​ ಮಾಡ್ತಿದ್ದಾನೆ.</p><img><p>ಮಲ್ಲಿಗೆ ಇದಾಗಲೇ ಮದುವೆಯಾಗಿರುವುದು ಸುನಿಲ್​ಗೆ ಗೊತ್ತಿದೆ. ಆಕೆ ತನಗಿಂತ ದೊಡ್ಡವಳು ಎನ್ನುವುದೂ…

Read More
SA vs AFG: ಎರಡೆರಡು ಸೂಪರ್​ ಓವರ್​ಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಏನೆಲ್ಲಾ ಆಯ್ತು?

SA vs AFG: ಎರಡೆರಡು ಸೂಪರ್​ ಓವರ್​ಗೆ ಸಾಕ್ಷಿಯಾದ ಈ ಪಂದ್ಯದಲ್ಲಿ ಏನೆಲ್ಲಾ ಆಯ್ತು?

2026 ರ ಟಿ20 ಆಗಿದೆನ (2026 T20 ವಿಶ್ವಕಪ್ ) 13ನೇ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ (ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ) ನಡುವೆ. ಅಹಮದಾಬಾದ್‌ನಲ್ಲಿ ಈ ಪಂದ್ಯ ಟಿ20ನಲ್ಲಿ ನಡೆದ ಇತಿಹಾಸದಲ್ಲೇ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಏಕೆಂದರೆ 20 ವರ್ಷದ ಇತಿಹಾಸದಲ್ಲಿ ಟಿ ಪಂದ್ಯ ಎರಡರಡು ಸೂಪರ್ ಔಟ್‌ಗಳು ನಡೆದಿದ್ದು ಇದೇ ಮೊದಲ ಬಾರಿಗೆ. ಈ ದಾಖಲೆಗೆ ಕಾರಣವಾಗಿದ್ದು, ಆಫ್ರಿಕಾ ಮತ್ತು ಅಫ್ಘನ್ ತಂಡ ರಣರೋಚಕ ಹೋರಾಟ. ಹಾಗಿದ್ದರೆ ಈ ತೋರಿಕೆ ಏನೆಲ್ಲ ಆಯ್ತು?…

Read More
Valentine’s Day ವ್ಯಾಲೆಟೈನ್ಸ್ ಡೇ ಆಫರ್, ಕೈಕೊಟ್ಟ ಪ್ರೀತಿ ಸೇಡು ತೀರಿಸಲು ವಿಚಿತ್ರ ಯೋಜನೆ ಘೋಷಿಸಿದ ಝೂ | Valentines Day Turn Heartbreak Into Hilarity Maryland Zoo Dollars For Dung Breakup Revenge

Valentine’s Day ವ್ಯಾಲೆಟೈನ್ಸ್ ಡೇ ಆಫರ್, ಕೈಕೊಟ್ಟ ಪ್ರೀತಿ ಸೇಡು ತೀರಿಸಲು ವಿಚಿತ್ರ ಯೋಜನೆ ಘೋಷಿಸಿದ ಝೂ | Valentines Day Turn Heartbreak Into Hilarity Maryland Zoo Dollars For Dung Breakup Revenge

ವ್ಯಾಲೆಟೈನ್ಸ್ ಡೇ ಆಫರ್, ಕೈಕೊಟ್ಟ ಪ್ರೀತಿ ಸೇಡು ತೀರಿಸಲು ವಿಚಿತ್ರ ಯೋಜನೆ ಘೋಷಿಸಿದ ಝೂ, ತಮಾಷೆಯಾಗಿದ್ದರೂ ಇದು ನಿಜ. ಮಾಜಿ ಲವರ್ ಮೇಲೆ ಕೋಪ ಇದ್ದರೆ, ಸೇಡು ತೀರಿಸುವ ಬಯಕೆ ಇದ್ದರೆ ಮೃಗಾಲಯ ವಿಶೇಷ ಆಫರ್ ನೀಡಿದೆ.  ಪ್ರೇಮಿಗಳ ದಿನ ಹತ್ತಿರಬರುತ್ತಿದೆ. ಪ್ರಣಯ ಹಕ್ಕಿಗಳಂತೆ ಸುತ್ತಾಡುತ್ತಿರುವ ಜೋಡಿಗಳ ಉಲ್ಲಾಸ, ಉತ್ಸಾಹ ಹೆಚ್ಚಾಗಿದೆ. ಇತ್ತ ಪ್ರಪೋಸ್ ಮಾಡಲು ದಿನ ಕಾಯುತ್ತಿರುವ ಒನ್ ಸೈಡೆಡ್ ಪ್ರೇಮಿಗಳು ಭಾರಿ ತಯಾರಿ ನಡೆಸುತ್ತಿದ್ದಾರೆ. ವ್ಯಾಲೆಂಟೈನ್ಸ್ ದಿನ ರೆಸ್ಟೋರೆಂಟ್, ಐಸ್ ಕ್ರೀಂ ಪಾರ್ಲರ್, ಜ್ಯೂಸ್…

Read More
ಈ ಸಿಂಪಲ್‌ ಟಿಪ್ಸ್‌ನಿಂದ ಹಸಿರು ಮೆಣಸಿನಕಾಯಿ ತಿಂಗಳಾದ್ರು ಫ್ರೆಶ್ ಆಗಿರ್ತವೆ.. ಖಾರ ಹಾಗೇ ಇರುತ್ತೆ!

ಈ ಸಿಂಪಲ್‌ ಟಿಪ್ಸ್‌ನಿಂದ ಹಸಿರು ಮೆಣಸಿನಕಾಯಿ ತಿಂಗಳಾದ್ರು ಫ್ರೆಶ್ ಆಗಿರ್ತವೆ.. ಖಾರ ಹಾಗೇ ಇರುತ್ತೆ!

<p>How to keep green chillies fresh: ನೀವು ಅವುಗಳನ್ನು ಒಂದು ಅಥವಾ ಎರಡು ದಿನವಲ್ಲ, ಬರೋಬ್ಬರಿ ಒಂದು ತಿಂಗಳು ತಾಜಾವಾಗಿರಲು ಬಯಸಿದರೆ ಸರಿಯಾಗಿ ಸಂಗ್ರಹಿಸುವುದೂ ಬಹಳ ಮುಖ್ಯ. ಮೊದಲನೆಯದಾಗಿ ಹಸಿರು ಮೆಣಸಿನಕಾಯಿಗಳನ್ನು ನೇರವಾಗಿ ಫ್ರಿಜ್‌ನಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಇಡುವುದು ದೊಡ್ಡ ತಪ್ಪು.&nbsp;</p><img><p>ಕೆಲವೊಮ್ಮೆ ಹಸಿರು ಮೆಣಸಿನಕಾಯಿಯನ್ನ ಫ್ರಿಜ್‌ನಲ್ಲಿಟ್ರೂ ಒಣಗಿಬಿಡುತ್ತೆ. ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುತ್ತೆ ಅಥವಾ ಕೊಳೆಯುತ್ತೆ. ಇದನ್ನೇ ಅಡುಗೆಗೆ ಬಳಸಿದಾಗ ಅಡುಗೆಯೂ ರುಚಿಯಾಗಿ ಬರಲ್ಲ. ಇದಕ್ಕೆ ಮುಖ್ಯ ಕಾರಣವೆಂದರೆ ಸರಿಯಾಗಿ ಸಂಗ್ರಹಿಸದಿರುವುದು. ಆರ್ದ್ರತೆ, ಗಾಳಿ ಮತ್ತು ತಾಪಮಾನದಲ್ಲಿ…

Read More
Tejaswini weds Virat: ಸೀರಿಯಲ್​ನಲ್ಲಿ ಲವ್​-  ರಿಯಲ್ಲಾಗಿ ಸಪ್ತಪದಿ ತುಳಿದ ತಾರಾ ಜೋಡಿ; ಸುಂದರ ಫೋಟೋಗಳು

Tejaswini weds Virat: ಸೀರಿಯಲ್​ನಲ್ಲಿ ಲವ್​- ರಿಯಲ್ಲಾಗಿ ಸಪ್ತಪದಿ ತುಳಿದ ತಾರಾ ಜೋಡಿ; ಸುಂದರ ಫೋಟೋಗಳು

ಕನ್ನಡ ಕಿರುತೆರೆ ನಟಿ ತೇಜಸ್ವಿನಿ ಆಚಾರ್ ಅವರು ಸಹನಟ ವಿರಾಟ್ ವತ್ಸಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ‘ಸಂಘರ್ಷ’ ಧಾರಾವಾಹಿಯ ಸೆಟ್‌ನಲ್ಲಿ ಪ್ರೀತಿಸಿ, ಇದೀಗ ದಾವಣಗೆರೆಯಲ್ಲಿ ವಿವಾಹವಾಗಿದ್ದಾರೆ. ಈ ಜೋಡಿ ‘ರಾಧಿಕಾ’ ಧಾರಾವಾಹಿಯಲ್ಲಿಯೂ ಒಟ್ಟಿಗೆ ನಟಿಸಿದ್ದರು.<img><p>ಕನ್ನಡ ಕಿರುತೆರೆ ನಟಿ, ಮೈಸೂರಿನ ಬೆಡಗಿ ನಟಿ ತೇಜಸ್ವಿನಿ ಆಚಾರ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೀರಿಯಲ್​ ನಟ ವಿರಾಟ್ ವತ್ಸಲ್ ಜೊತೆ ನಿನ್ನೆ ಅಂದರೆ ಫೆಬ್ರುವರಿ 10ರಂದು ನಟಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.</p><img><p>ಸ್ಟಾರ್ ಸುವರ್ಣ ವಾಹಿನಿಯ ‘ಸಂಘರ್ಷ’ ಧಾರಾವಾಹಿಯಲ್ಲಿ ತೇಜಸ್ವಿನಿ…

Read More
ಸಾರಿ ಮಮ್ಮಿ, ಪಾಪ…ಐ ಲವ್ ಯು, ನವೋದಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ! | Tragic Incident In Bidar 16 Year Old Class 10 Student Dies At Navodaya Hostel

ಸಾರಿ ಮಮ್ಮಿ, ಪಾಪ…ಐ ಲವ್ ಯು, ನವೋದಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ! | Tragic Incident In Bidar 16 Year Old Class 10 Student Dies At Navodaya Hostel

ಬೀದರ್ ಜಿಲ್ಲೆಯ ಬಸವಕಲ್ಯಾಣದ ನವೋದಯ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿ ಶರತ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ “ಸಾರಿ ಮಮ್ಮಿ, ಪಾಪ… I love you” ಎಂದು ಬರೆದ ಡೆತ್‌ನೋಟ್ ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ನವೋದಯ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಡೆತ್‌ನೋಟ್ ಬರೆದಿಟ್ಟು ಆತ್ಮ*ಹತ್ಯೆಗೆ ಶರಣಾದ ಈ ಘಟನೆ ಕುಟುಂಬಸ್ಥರು, ಸಹಪಾಠಿಗಳು ಹಾಗೂ ಸ್ಥಳೀಯರನ್ನು ತೀವ್ರವಾಗಿ…

Read More