‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

ರಣ್ವೀರ್ ಸಿಂಗ್ (ರಣವೀರ್ ಸಿಂಗ್) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೇ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೇ ನಟ ರಣವೀರ್ ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್ ಎಸ್…

Read More
ಭೂಮಿಗೆ ಭಾರವಾದ ಜನಸಂಖ್ಯೆ: ನಾವಿರೋದು 8.3 ಶತಕೋಟಿ : ಆದರೆ ಭೂಮಿಯ ಸಾಮರ್ಥ್ಯ ಇರೋದೆಷ್ಟು? | What Is The Earths Capacity Of Population

ಭೂಮಿಗೆ ಭಾರವಾದ ಜನಸಂಖ್ಯೆ: ನಾವಿರೋದು 8.3 ಶತಕೋಟಿ : ಆದರೆ ಭೂಮಿಯ ಸಾಮರ್ಥ್ಯ ಇರೋದೆಷ್ಟು? | What Is The Earths Capacity Of Population

ಹಡಗಿನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಸಿದರೆ ಅದು ಹೇಗೆ ಮುಳುಗುವುದೋ ಹಾಗೆಯೇ ಭೂಮಿ ಮೇಲಿನ ಮಿತಿ ಮೀರಿದ ಜನಸಂಖ್ಯೆಯಿಂದಾಗಿ ಭೂಮಿಯ ಮೇಲೆ ಅತೀವ ಒತ್ತಡ ಉಂಟಾಗಿದೆಯಂತೆ. ಹಾಗಿದ್ದರೆ ಭೂಮಿಯ ಸಾಮರ್ಥ್ಯ ಎಷ್ಟು ಈ ಬಗ್ಗೆ ಒಂದು ಸ್ಟೋರಿ ಇಲ್ಲಿದೆ. ಪರಿಸರ ಮಿತಿ ಮೀರಿದ ಮಾನವ ಕುಲ ಎಲ್ಲದಕ್ಕೂ ಎಲ್ಲರಿಗೂ ಒಂದು ಲಿಮಿಟ್ ಅಂತ ಇರುತ್ತೆ. ವಿಮಾನದಲ್ಲಿ ಪಯಣಿಸಬೇಕಾದರೆ ಇಷ್ಟೇ ಜನ ಇರಬೇಕು ಎಂಬ ಲಿಮಿಟ್ ಇರುತ್ತೆ. ಹಾಗೆಯೇ ಬೋಟು ಹಡಗುಗಳಲ್ಲೂ ಅಷ್ಟೇ ಸಾಮರ್ಥ್ಯ ಮೀರಿದರೆ ಅನಾಹುತ ಪಕ್ಕಾ….

Read More
‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

PBKS vs SRH: ಪಂಜಾಬ್​ ಅಜೇಯ ಓಟ; ಸನ್‌ರೈಸರ್ಸ್​ಗೆ ಮೂರನೇ ಸೋಲು

ಐಪಿಎಲ್ 2026 (IPL 2026) ಟೂರ್ನಮೆಂಟ್ 17 ನೇ ಆಟಗಾರ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ (SRH vs PBKS) ಪರಸ್ಪರ ಮುಖಾಮುಖಿಯಾಗಿತ್ತು. ಈ ಅಂಗಡಿ, ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ಸರ್ಸ್ ಹೈದರಾಬಾದ್ 20 ಬ್ಯಾಟರಿಗಳಲ್ಲಿ 6 ಬಾರಿ ನಷ್ಟಕ್ಕೆ 219 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 6 ವಿಕೆಟ್‌ಗಳ ಜಯ ಸಾಧಿಸಿತು. ಎಂದಿನಂತೆ ಈ ಪಂದ್ಯದಲ್ಲೂ ಸನ್‌ರೈಸರ್ಸ್ ಹೈದರಾಬಾದ್‌ನ ಬೌಲಿಂಗ್ ತೀರ ಕಳಪೆಯಾಗಿತ್ತು. ಹೀಗಾಗಿ ಪಂಜಾಬ್ ಕಿಂಗ್ಸ್…

Read More
ಟೀಂ ಇಂಡಿಯಾ ಸೇರ್ತಾರಾ ವೈಭವ್‌ ಸೂರ್ಯವಂಶಿ? BCCIಗೆ ಹೋಯ್ತು ಹೈ ಇನ್‌ಫ್ಲುಯೆನ್ಸ್ ಮೆಸೇಜ್!

ಟೀಂ ಇಂಡಿಯಾ ಸೇರ್ತಾರಾ ವೈಭವ್‌ ಸೂರ್ಯವಂಶಿ? BCCIಗೆ ಹೋಯ್ತು ಹೈ ಇನ್‌ಫ್ಲುಯೆನ್ಸ್ ಮೆಸೇಜ್!

<p>Vaibhav Sooryavanshi: 15ನೇ ವರ್ಷದ ವೈಭವ್ ಸೂರ್ಯವಂಶಿ ಭಾರತ ತಂಡಕ್ಕೆ ಎಂಟ್ರಿ ಕೊಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಐಪಿಎಲ್ 2026ರಲ್ಲಿ ಸಂಚಲನ ಮೂಡಿಸಿದ ಬಿಹಾರದ ವೈಭವ್ ಸೂರ್ಯವಂಶಿ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಹಾಗಾದರೆ ಸತ್ಯ ಏನು?</p><img><p>ಇರ್ಫಾನ್‌ ಪಠಾಣ್‌ ಅವರು ಈ ಬಗ್ಗೆ ಮಾತನಾಡಿದಾಗಲೇ, ಅಂತಾರಾಷ್ಟ್ರೀಯ ಆಟಗಾರರು ವೈಭವ್‌ ಆಟಕ್ಕೆ ಹೆದರುತ್ತಿದ್ದಾರೆ, ಅಂತಾರಾಷ್ಟ್ರೀಯ ಆಟಗಾರರನ್ನೇ ವೈಭವ್‌ ಟಾರ್ಗೆಟ್‌ ಮಾಡುತ್ತಿದ್ದಾರೆ. ಈಗ ಅಂತಾರಾಷ್ಟ್ರೀಯ ಆಟಗಾರರು ವೈಭವ್‌ನನ್ನು ಟಾರ್ಗೆಟ್‌ ಮಾಡಿ ಎಂದು ಹೇಳಿ ನಕ್ಕಿದ್ದಾರೆ. ‌</p><p>ವೈಭವ್‌ ಎಸೆತದಿಂದ…

Read More
Sara Arjun: ಉಜ್ಜಯಿನಿ ಮಹಾಕಾಳನ ದರ್ಶನ ಪಡೆದ ಧುರಂಧರ್ ನಟಿ ಸಾರಾ ಅರ್ಜುನ್: ಭಸ್ಮಾರತಿಯಲ್ಲಿ ಭಾಗಿ | Sara Arjun Mahakaleshwar Temple Bhasma Aarti Ujjain Visit Gvd

Sara Arjun: ಉಜ್ಜಯಿನಿ ಮಹಾಕಾಳನ ದರ್ಶನ ಪಡೆದ ಧುರಂಧರ್ ನಟಿ ಸಾರಾ ಅರ್ಜುನ್: ಭಸ್ಮಾರತಿಯಲ್ಲಿ ಭಾಗಿ | Sara Arjun Mahakaleshwar Temple Bhasma Aarti Ujjain Visit Gvd

ನಟಿ ಸಾರಾ ಅರ್ಜುನ್ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪವಿತ್ರ ಭಸ್ಮಾರತಿಯಲ್ಲಿ ಭಾಗಿಯಾಗಿದ್ದಾರೆ. ಈ ಆಧ್ಯಾತ್ಮಿಕ ಅನುಭವದಿಂದ ತಮಗೆ ‘ತುಂಬಾ ಸಂತೋಷವಾಗಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಈ ದೇವಸ್ಥಾನವು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ನಟಿ ಸಾರಾ ಅರ್ಜುನ್ ಶನಿವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದಲ್ಲಿ ನಡೆದ ಪವಿತ್ರ ಭಸ್ಮಾರತಿಯಲ್ಲಿ ಭಾಗಿಯಾಗಿದ್ದರು. ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ, ಈ ಆಧ್ಯಾತ್ಮಿಕ ಅನುಭವದ ಬಗ್ಗೆ ಅವರು ಭಾವುಕರಾಗಿ ಮಾತನಾಡಿದ್ದಾರೆ. “ನನ್ನ ಬಳಿ ಹೇಳಲು ಪದಗಳೇ ಇಲ್ಲ. ‘ಬುಲಾವಾ…

Read More
ಕೊಡಗಿನ 60 ಎಕರೆ ಕಾಫಿ ತೋಟವನ್ನ ಆನಂದ್ ಮಹೀಂದ್ರಾ ಕುಟುಂಬ ಇಂದಿಗೂ ಕಾಪಾಡಿಕೊಂಡು ಬಂದಿರುವುದೇಕೆ? | The Coorg Connection Inside Anand Mahindras Family Heritage

ಕೊಡಗಿನ 60 ಎಕರೆ ಕಾಫಿ ತೋಟವನ್ನ ಆನಂದ್ ಮಹೀಂದ್ರಾ ಕುಟುಂಬ ಇಂದಿಗೂ ಕಾಪಾಡಿಕೊಂಡು ಬಂದಿರುವುದೇಕೆ? | The Coorg Connection Inside Anand Mahindras Family Heritage

Anand Mahindra Coorg connection: ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಎಂದರೆ ನಮಗೆ ತಕ್ಷಣ ನೆನಪಾಗುವುದು ಅವರ ಉದ್ಯಮ ಸಾಮ್ರಾಜ್ಯ. ಆದರೆ ಅವರ ಯಶಸ್ಸಿನ ಬೇರುಗಳು ಮತ್ತು ಬಾಲ್ಯದ ನೆನಪುಗಳು ಕರ್ನಾಟಕದ ಕೊಡಗಿನ ಮಣ್ಣಿನೊಂದಿಗೆ ಗಾಢವಾಗಿ ಬೆಸೆದುಕೊಂಡಿವೆ ಎಂಬುದು ನಿಮಗೆ ಗೊತ್ತೇ?. ಆ ಕುರಿತಾದ ಆಸಕ್ತಿದಾಯಕ ಮಾಹಿತಿ ಇಲ್ಲಿದೆ.  ಪ್ರಸಿದ್ಧ ಉದ್ಯಮಿ ಆನಂದ್ ಮಹೀಂದ್ರಾ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ (X) ತಮ್ಮ ಬಾಲ್ಯದ ಕಾಫಿ ತೋಟದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಸಾಂಪ್ರದಾಯಿಕ ಕಾಫಿ…

Read More
CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

11 ಏಪ್ರಿಲ್ 2026 07:24 PM (IST) CSK vs DC IPL 2026: ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಅಕ್ಸರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಆಕಿಬ್ ನಬಿ, ಲುಂಗಿ ಎನ್’ಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್. 11 ಏಪ್ರಿಲ್ 2026 07:23 PM (IST) CSK vs DC IPL 2026: ಚೆನ್ನೈ ತಂಡ ಸಂಜು ಸ್ಯಾಮ್ಸನ್ (ವಿಕೆಟ್…

Read More
‘ಧುರಂಧರ್ 2’ ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ರಣ್ವೀರ್ ಸಿಂಗ್ ಭೇಟಿ

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಸಿಲಿಗುರಿ, ಏಪ್ರಿಲ್ 11: ಪ್ರಧಾನ ಮಂತ್ರಿ ನರೇಂದ್ರ ಮೋದಿ (ಪ್ರಧಾನಿ ಮೋದಿ) ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬೃಹತ್ ರೋಡ್ ಶೋ ಮಾಡಿದ್ದಾರೆ. ಈ ರೋಡ್ ಶೋ ಪಶ್ಚಿಮ ಬಂಗಾಳದಲ್ಲಿ ಭಾರಿ ಜನಸಮೂಹವನ್ನು ಆಕರ್ಷಿಸಿತು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವುದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ಈ ರೋಡ್ ಶೋ ಬಂಗಾಳದಲ್ಲಿ ಚುನಾವಣೆಗೂ…

Read More
ಏಪ್ರಿಲ್ 13 ರಿಂದ 4 ರಾಶಿಗಳಿಗೆ ಕಾದಿದೆ ಕಂಟಕ! ಚಂದ್ರ-ರಾಹು ಸಂಯೋಗದಿಂದ ಗ್ರಹಣ ದೋಷ | Kannada Astrology Grahan Dosha Alert April 13 Chandra Rahu Conjunction Affects Virgo Scorpio Aries Pisces Zodiacs Mrq

ಏಪ್ರಿಲ್ 13 ರಿಂದ 4 ರಾಶಿಗಳಿಗೆ ಕಾದಿದೆ ಕಂಟಕ! ಚಂದ್ರ-ರಾಹು ಸಂಯೋಗದಿಂದ ಗ್ರಹಣ ದೋಷ | Kannada Astrology Grahan Dosha Alert April 13 Chandra Rahu Conjunction Affects Virgo Scorpio Aries Pisces Zodiacs Mrq

ಮೀನ ರಾಶಿಯವರೇ, ಪ್ರಸ್ತುತ ರಾಹು ನಿಮ್ಮ ರಾಶಿಯಲ್ಲಿ ಸಂಚರಿಸುತ್ತಿರುವುದರಿಂದ ಈ ಗ್ರಹಣ ದೋಷವು ನಿಮ್ಮ ಮೇಲೆ ನೇರ ಪರಿಣಾಮ ಬೀರುತ್ತದೆ. ಮೀನ ರಾಶಿಯಲ್ಲಿ ರಾಹು ಮತ್ತು ಕನ್ಯಾ ರಾಶಿಯಲ್ಲಿ ಕೇತು ಇರುವುದರಿಂದ ಕೆಲವು ಕೆಟ್ಟ ಪರಿಣಾಮಗಳು ಉಂಟಾಗಬಹುದು. ಈ ಅವಧಿಯಲ್ಲಿ ಅನಗತ್ಯ ಭಯ, ನಿದ್ರಾಹೀನತೆ ಮತ್ತು ಭವಿಷ್ಯದ ಬಗ್ಗೆ ಆತಂಕ ಉಂಟಾಗಬಹುದು.  ನಿಮ್ಮ ಕಲ್ಪನಾ ಶಕ್ತಿಯು ನಕಾರಾತ್ಮಕ ಆಲೋಚನೆಗಳತ್ತ ಸಾಗುವ ಸಾಧ್ಯತೆಯಿದೆ. ಏಪ್ರಿಲ್ 13ರ ನಂತರ ಕೆಲಸ ಬದಲಾವಣೆ ಅಥವಾ ಹೊಸ ಆಸ್ತಿ ಖರೀದಿ ಮಾಡುವಾಗ ಚೆನ್ನಾಗಿ…

Read More
ಚಿಕ್ಕಮಗಳೂರಲ್ಲಿ ಗೌಡರ ಕಾಫಿ ತೋಟಕ್ಕೆ ಬೆಂಕಿ; ಸುಟ್ಟು ಕರಕಲಾದ ಎಲ್ಲ ಗಿಡಕ್ಕೂ ಪರಿಹಾರ ಕೊಡಲು ಆಗ್ರಹ! | Chikkamagaluru Kadrimidri Coffee Plantation Fire Accident Dharmegowda Loss Sat

ಚಿಕ್ಕಮಗಳೂರಲ್ಲಿ ಗೌಡರ ಕಾಫಿ ತೋಟಕ್ಕೆ ಬೆಂಕಿ; ಸುಟ್ಟು ಕರಕಲಾದ ಎಲ್ಲ ಗಿಡಕ್ಕೂ ಪರಿಹಾರ ಕೊಡಲು ಆಗ್ರಹ! | Chikkamagaluru Kadrimidri Coffee Plantation Fire Accident Dharmegowda Loss Sat

ಚಿಕ್ಕಮಗಳೂರು ತಾಲೂಕಿನ ಕದ್ರಿಮಿದ್ರಿ ಗ್ರಾಮದಲ್ಲಿ ಧರ್ಮೇಗೌಡರಿಗೆ ಸೇರಿದ ಒಂದು ಎಕರೆ ಕಾಫಿ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ. ಈ ದುರ್ಘಟನೆಯಲ್ಲಿ ಕಾಫಿ ಗಿಡಗಳು, ಸಿಲ್ವರ್ ಓಕ್ ಮರಗಳು ಹಾಗೂ ಮೆಣಸಿನ ಬಳ್ಳಿಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಚಿಕ್ಕಮಗಳೂರು (ಏ.11): ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ತಾಲೂಕಿನ ಕದ್ರಿಮಿದ್ರಿ ಗ್ರಾಮದಲ್ಲಿ ಗೌಡರಿಗೆ ಕಾಫಿ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ತೋಟ ಸಂಪೂರ್ಣವಾಗಿ…

Read More