PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2026 (IPL 2026) ರ 17ನೇ ವರ್ಷದ ನಂತರ ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ (SRH vs PBKS) ತಂಡಕ್ಕೆ 220 ರನ್‌ಗಳ ಗುರಿ ನೀಡಿತು. ಇದಕ್ಕೆ ಪ್ರತಿಯಾಗಿ ಈ ಗುರಿ ಬೆನ್ನಟ್ಟಿದ ಪಂಜಾಬ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಪ್ರಿಯಾಂಶ್ ಆರ್ಯ (ಪ್ರಿಯಾಂಶ್ ಆರ್ಯ ) ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಜೋಡಿ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಎರಡು ಆರಂಭಿಕರು…

Read More
PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿ ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ಆತಂಕವೂ ಖರೀದಿಗೆ…

Read More
‘Jana Nayagan’ ಲೀಕ್ ಆಗಿದ್ದಕ್ಕೆ ಬೇಜಾರು: ದಯವಿಟ್ಟು ಥಿಯೇಟರ್‌ನಲ್ಲೇ ನೋಡಿ ಎಂದ ನಟಿ ಪೂಜಾ ಹೆಗ್ಡೆ | Pooja Hegde Reacts Jana Nayagan Movie Leak Piracy Warning Gvd

‘Jana Nayagan’ ಲೀಕ್ ಆಗಿದ್ದಕ್ಕೆ ಬೇಜಾರು: ದಯವಿಟ್ಟು ಥಿಯೇಟರ್‌ನಲ್ಲೇ ನೋಡಿ ಎಂದ ನಟಿ ಪೂಜಾ ಹೆಗ್ಡೆ | Pooja Hegde Reacts Jana Nayagan Movie Leak Piracy Warning Gvd

ನಟಿ ಪೂಜಾ ಹೆಗ್ಡೆ, ‘ಜನ ನಾಯಗನ್’ ಚಿತ್ರ ಆನ್‌ಲೈನ್‌ನಲ್ಲಿ ಲೀಕ್ ಆಗಿರೋದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರತಂಡದ ಶ್ರಮಕ್ಕೆ ಬೆಲೆ ಕೊಡಿ, ಪೈರಸಿ ಪ್ರೋತ್ಸಾಹಿಸಬೇಡಿ, ವಿಜಯ್ ಅವರ ಕೊನೆಯ ಸಿನಿಮಾವನ್ನು ಥಿಯೇಟರ್‌ನಲ್ಲೇ ನೋಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ‘ಜನ ನಾಯಗನ್’ ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ ಎಂಬ ವರದಿಗಳು ಬಂದ ಕೆಲವೇ ಗಂಟೆಗಳಲ್ಲಿ, ಚಿತ್ರದ ನಾಯಕಿ ಪೂಜಾ ಹೆಗ್ಡೆ ಪೈರಸಿ ವಿರುದ್ಧ ಧ್ವನಿ ಎತ್ತಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದ ಹಲವು ತಾರೆಯರ ಜೊತೆ ಸೇರಿರುವ ಪೂಜಾ,…

Read More
ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್ | Bagalkote Davanagere South By Election Results Are Likely To Give A New Twist To This Cm Chair Power Struggle Mrq Videoshow

ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್ | Bagalkote Davanagere South By Election Results Are Likely To Give A New Twist To This Cm Chair Power Struggle Mrq Videoshow

ಬಾಹ್ಯ ಯುದ್ಧದ ಬೆಂಕಿ.. ಧಗಧಗಿಸುತ್ತಲೇ ಇದೆ ಅಂತರ್ಯುದ್ಧದ ಜ್ವಾಲೆ..! ಆ ದಿನದ ಡೆಡ್​ಲೈನ್..​​ ಸ್ಫೋಟಿಸುತ್ತಾ ಸಿಂಹಾಸನ ಸಂಘರ್ಷ ಜ್ವಾಲಾಮುಖಿ.? ಸಿದ್ದು ಸೇನೆಯ ಪಟ್ಟು.. ಬಂಡೆ ಮೌನದ ಗುಟ್ಟು.. ಮುಗಿದಿಲ್ಲ ಪಟ್ಟದ ಫೈಟು..! ಅಧಿಕಾರ ಯುದ್ಧಕ್ಕೆ ತಿರುವು ಕೊಡುತ್ತಾ ಅವಳಿ ಅಖಾಡದ ರಿಸಲ್ಟ್​​..? Source link

Read More
ಪ್ರಧಾನಿ ಮೋದಿ ಆಹಾರ ಪ್ರಿಯರು ಮಾತ್ರವಲ್ಲ, ಅಡುಗೆ ಮಾಡೋದ್ರಲ್ಲೂ ನಿಪುಣರು

ಪ್ರಧಾನಿ ಮೋದಿ ಆಹಾರ ಪ್ರಿಯರು ಮಾತ್ರವಲ್ಲ, ಅಡುಗೆ ಮಾಡೋದ್ರಲ್ಲೂ ನಿಪುಣರು

<p>PM Narendra Modi : ಪ್ರಧಾನಿ ಮೋದಿ ಒಬ್ಬ ಉತ್ತಮ ಆಹಾರಪ್ರಿಯ ಅನ್ನೋದನ್ನು ನೀವು ಕೇಳಿರಬಹುದು. ಆದರೆ ಅವರಿಗೆ ಅಡುಗೆ ಮಾಡುವುದು ಕೂಡ ತಿಳಿದಿದೆ ಎಂದು ನಿಮಗೆ ತಿಳಿದಿದೆಯೇ? ಹೌದು ಪ್ರಚಾರಕರಾಗಿ ಕೆಲಸ ಆರಂಭಿಸಿದರಿಂದ ಹಿಡಿದು ಹಲವಾರು ಬಾರಿ ಪ್ರಧಾನಿ ತಾವೇ ಅಡುಗೆ ಮಾಡಿ ತಿನ್ನುತ್ತಿದ್ದರಂತೆ.</p><p>&nbsp;</p><img><p>ಪ್ರಧಾನಿ ನರೇಂದ್ರ ಮೋದಿಯವರ ಆಹಾರ ಪದ್ಧತಿ ಅತ್ಯಂತ ಶಿಸ್ತುಬದ್ಧ ಮತ್ತು ಸರಳ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಅವರು ಆರೋಗ್ಯಕರ ಆಹಾರವನ್ನು ಸಾಮಾನ್ಯವಾಗಿ ಸೇವಿಸುತ್ತಾರೆ. ಪ್ರಧಾನಿ ಮೋದಿಆಹಾರ ಪ್ರಿಯರು ಕೂಡ ಹೌದು,…

Read More
ಬ್ಯಾಟ್ ಬೀಸಿದರೆ ಸಿಕ್ಸರ್ ಪಕ್ಕಾ! ವೈಭವ್‌ ಸೂರ್ಯವಂಶಿ ಯಶಸ್ಸಿಗೆ ಜ್ಯೋತಿಷ್ಯದ ಕೈವಾಡವಿದೆಯೇ?‌ ಸಾಕ್ಷಿ ಸಿಕ್ತು!

ಬ್ಯಾಟ್ ಬೀಸಿದರೆ ಸಿಕ್ಸರ್ ಪಕ್ಕಾ! ವೈಭವ್‌ ಸೂರ್ಯವಂಶಿ ಯಶಸ್ಸಿಗೆ ಜ್ಯೋತಿಷ್ಯದ ಕೈವಾಡವಿದೆಯೇ?‌ ಸಾಕ್ಷಿ ಸಿಕ್ತು!

<p>Vaibhav Suryavanshi: ವೈಭವ್‌ ಸೂರ್ಯವಂಶಿ ಅವರು ಜ್ಯೋತಿಷ್ಯ ಅಥವಾ ಸಂಖ್ಯಾಶಾಸ್ತ್ರದ ಮೂಲಕ ಒಂದಿಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಆ ಬಳಿಕ ಅವರು ಐಪಿಎಲ್‌ನಲ್ಲಿ ಒಂದಿಷ್ಟು ಸಿಕ್ಸರ್‌, ಫೋರ್‌ ಹೊಡೆದು ದಾಖಲೆ ಮಾಡಿದ್ದಾರೆ ಎನ್ನಲಾಗಿದೆ. ಏನದು?</p><p>&nbsp;</p><img><p>ವೈಭವ್‌ ಸೂರ್ಯವಂಶಿ ಅವರು ಐಪಿಎಲ್‌ನಲ್ಲಿ ಭರ್ಜರಿ ಆಟ ಆಡಿದರು, ಅಂತಾರಾಷ್ಟ್ರೀಯ ಆಟಗಾರ ಬೂಮ್ರಾ ಹಾಕಿದ ಮೊದಲ ಬಾಲ್‌ಗೆ ಸಿಕ್ಸರ್‌ ಹಾಕಿರೋದು ಭಾರೀ ಅಚ್ಚರಿ ಮೂಡಿಸಿತ್ತು. ಇನ್ನು RCB ವಿರುದ್ಧದ ಆಟದಲ್ಲಿ ಭರ್ಜರಿ ಸಿಕ್ಸರ್‌, ಫೋರ್‌ಗಳ ಮಳೆ ಸುರಿಸಿದ್ದರು. 15ನೇ ವಯಸ್ಸಿಗೆ ದಿಗ್ಗಜ ಕ್ರಿಕೆಟರ್ಸ್‌ ನಡುಗುವಂತೆ…

Read More
ಆರ್‌ಡಿ ಪಾಟೀಲ್ ಜೈಲು ವರ್ಗಾವಣೆ ರದ್ದು, ಹೈಕೋರ್ಟ್ ಮಹತ್ವದ ತೀರ್ಪು ಮತ್ತೆ ಕಲಬುರಗಿಗೆ ಶಿಫ್ಟ್ | Karnataka High Court Quashes Psi Scam Accused Rd Patil Jail Transfer Order Gdp

ಆರ್‌ಡಿ ಪಾಟೀಲ್ ಜೈಲು ವರ್ಗಾವಣೆ ರದ್ದು, ಹೈಕೋರ್ಟ್ ಮಹತ್ವದ ತೀರ್ಪು ಮತ್ತೆ ಕಲಬುರಗಿಗೆ ಶಿಫ್ಟ್ | Karnataka High Court Quashes Psi Scam Accused Rd Patil Jail Transfer Order Gdp

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅವರನ್ನು ಮೈಸೂರು ಜೈಲಿಗೆ ವರ್ಗಾಯಿಸಿದ್ದ ಕೆಳಹಂತದ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ನೈಸರ್ಗಿಕ ನ್ಯಾಯತತ್ವಗಳ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟ ಪೀಠ, ಪಾಟೀಲ್ ಅವರನ್ನು ತಕ್ಷಣವೇ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಮರಳಿ ಸ್ಥಳಾಂತರಿಸಲು ಆದೇಶಿಸಿದೆ. ಕಲಬುರಗಿ: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ (ಆರ್‌ಡಿ ಪಾಟೀಲ್) ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಜೈಲಿಗೆ ವರ್ಗಾಯಿಸುವ ಕುರಿತು ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ನ ಕಲಬುರಗಿ…

Read More
ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ; ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲು! | Indian Railways Greenlights Running At 220 Kmph Train For Bengaluru City To Sss Hubballi Junction Mrq

ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ; ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲು! | Indian Railways Greenlights Running At 220 Kmph Train For Bengaluru City To Sss Hubballi Junction Mrq

ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲುಗಳು ಬಂದರೆ, ಚೆನ್ನೈನಿಂದ ಕೊಯಮತ್ತೂರು ಮತ್ತು ಮಧುರೈಗೆ 4 ಗಂಟೆಗಳಲ್ಲಿ ತಲುಪಬಹುದು. ಅಷ್ಟೇ ಅಲ್ಲ, ಚೆನ್ನೈನಿಂದ ಬೆಂಗಳೂರಿಗೆ ಕೇವಲ 2 ಗಂಟೆಗಳಲ್ಲಿ, ಹಾಗೆಯೇ ಬೆಂಗಳೂರಿನಿಂದ ಹುಬ್ಬಳ್ಳಿಗೆ ಕೇವಲ 2 ಗಂಟೆಯಲ್ಲಿ ಹೋಗಿಬಿಡಬಹುದು. ಈ ರೈಲುಗಳ ಮೂಲಕ ದೂರ ಪ್ರಯಾಣದ ಅವಧಿ ಕಡಿಮೆಯಾಗಲಿದೆ. ಸದ್ಯ ಭಾರತದ ಅತಿ ವೇಗದ ರೈಲು ‘ವಂದೇ ಭಾರತ್’ ಗರಿಷ್ಠ 160 ಕಿ.ಮೀ ವೇಗದಲ್ಲಿ ಮಾತ್ರ ಚಲಿಸುತ್ತಿದೆ. ಭವಿಷ್ಯದ ಹೈ-ಸ್ಪೀಡ್ ರೈಲು ಮಾರ್ಗಗಳಿಗೆ ಈ 220 ಕಿ.ಮೀ…

Read More
'ಹೀರೋಗಳ ಹಿಂದೆ ಬಿದ್ದು ಲೈಫ್ ಹಾಳ್ ಮಾಡ್ಕೋಬೇಡಿ': ಯುವಕರಿಗೆ ರಜನಿಕಾಂತ್ ಖಡಕ್ ಎಚ್ಚರಿಕೆ

'ಹೀರೋಗಳ ಹಿಂದೆ ಬಿದ್ದು ಲೈಫ್ ಹಾಳ್ ಮಾಡ್ಕೋಬೇಡಿ': ಯುವಕರಿಗೆ ರಜನಿಕಾಂತ್ ಖಡಕ್ ಎಚ್ಚರಿಕೆ

<p>ಅಭಿಮಾನದ ಹೆಸರಲ್ಲಿ ಅಪಾಯಕ್ಕೆ ಸಿಲುಕಬೇಡಿ ಅಂತ ರಜನಿಕಾಂತ್ ಯುವಕರಿಗೆ ಎಚ್ಚರಿಸಿದ್ದಾರೆ. ಓದು, ಭವಿಷ್ಯದ ಕಡೆ ಗಮನ ಕೊಡಿ. ಕುಡಿತ, ಡ್ರಗ್ಸ್‌ಗೆ ದಾಸರಾಗಬೇಡಿ. ಹೀರೋಗಳ ಹಿಂದೆ ಬಿದ್ದು ಏನಾದ್ರೂ ಹೆಚ್ಚು ಕಮ್ಮಿಯಾದ್ರೆ ನಷ್ಟ ನಿಮಗೇನೇ, ಹಾಗಾಗಿ ನಿಮ್ಮ ಸುರಕ್ಷತೆಗೆ ಮೊದಲ ಆದ್ಯತೆ ಕೊಡಿ ಅಂತ ಅವರು ನೆನಪಿಸಿದ್ದಾರೆ. ಸ್ಟಾರ್‌ಗಳ ಮೇಲಿನ ಅತಿಯಾದ ಅಭಿಮಾನದ ಬಗ್ಗೆ ಸೂಪರ್‌ಸ್ಟಾರ್ ರಜನಿಕಾಂತ್ ಯುವಕರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.</p><p>ಯುವಕರು ತಮ್ಮ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕು, ಡ್ರಗ್ಸ್ ಅಥವಾ ಮದ್ಯಕ್ಕೆ ಅಡಿಕ್ಟ್…

Read More
PBKS vs SRH: ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಪ್ರಿಯಾಂಶ್ ಆರ್ಯ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ: ದುಡುಕಿನ ನಿರ್ಧಾರಕ್ಕೆ ಹೆತ್ತವರು ಕಂಗಾಲು

ಹುಬ್ಬಳ್ಳಿ, ಏಪ್ರಿಲ್ 11: ಏಪ್ರಿಲ್ 09 ರಂದು ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2ನೇ ಪಿಯುಸಿ ಫಲಿತಾಂಶಗಳು) ಬಂದಿದ್ದು, ಹೆಚ್ಚು ಅಂಕ ಪಡೆದವರು ಸಂಭ್ರಮಿಸಿದ್ದಾರೆ. ಆದರೆ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ನಿರೀಕ್ಷಿತ ಬಂದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (ಸಾವು) ಶರಣಾಗಿದ್ದಾಳೆ. ಜೀವನದಲ್ಲಿ ಹತ್ತಾರು ಕಂಡವಳು ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿ ಕನಸು. ನಡೆದದ್ದೇನು? ಮೊನ್ನೆಯಷ್ಟೇ ರಾಜ್ಯದ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಸಂಭ್ರಮಿಸಿದ್ದಾರೆ….

Read More