Numerology: ಮೊದಲ ಪ್ರೇಮವೇ ಕೊನೆಯ ಪ್ರೀತಿ: ಈ ದಿನಾಂಕದಂದು ಜನಸಿದವರಿಗೆ ಗಂಡನೇ ಸರ್ವಸ್ವ! | Kannada Numerology These Women Not Only Fully Support Their Husbands But Also Value Relationships Highly Mrq

Numerology: ಮೊದಲ ಪ್ರೇಮವೇ ಕೊನೆಯ ಪ್ರೀತಿ: ಈ ದಿನಾಂಕದಂದು ಜನಸಿದವರಿಗೆ ಗಂಡನೇ ಸರ್ವಸ್ವ! | Kannada Numerology These Women Not Only Fully Support Their Husbands But Also Value Relationships Highly Mrq

ಮೂಲಾಂಕ 4 ಹೊಂದಿರುವ ಮಹಿಳೆಯರು ಒಮ್ಮೆ ಪ್ರೀತಿಯನ್ನು ಒಪ್ಪಿಕೊಂಡ್ರೆ ಅದನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನವನ್ನು ಮಾಡ್ತಾರೆ. ಸಂಗಾತಿಯೊಂದಿಗೆ ಮಾತ್ರ ಭಾವನೆಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಯೇ ಸಂಗಾತಿಗೆ ಎಲ್ಲಾ ಸಮಯದಲ್ಲಿಯೂ ಬೆಂಬಲವಾಗಿ ನಿಲ್ಲುತ್ತಾರೆ. ಕುಟುಂಬದಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡುತ್ತಾರೆ. ಆಳವಾದ ಚಿಂತನೆ, ನಿಷ್ಠೆ ಮತ್ತು ಪ್ರೀತಿಯ ಬಗ್ಗೆ ಗಂಭೀರವಾದ ಆಲೋಚನೆಯನ್ನು ಹೊಂದಿರುತ್ತಾರೆ. ಇದನ್ನೂ ಓದಿ: ಧನವಂತರಾಗುವ ಯೋಗ..ಭರ್ಜರಿ ಲಾಟರಿ, ಇಂದು ಸರ್ವಾರ್ಥ ಸಿದ್ಧಿ ಯೋಗದಿಂದ ಈ ರಾಶಿಗೆ ಅದೃಷ್ಟ Source link

Read More
ವಿರಾಟ್ ಕೊಹ್ಲಿ ಉಡುಗೊರೆಯನ್ನ ವೈಭವ್ ಸೂರ್ಯವಂಶಿ ಗೌರವಿಸಿದ್ದು ಹೇಗೆ? ಇದೇ ಅವನನ್ನ ಬೆಳೆಸ್ತಿರೋದು ಎಂದ ನೆಟ್ಟಿಗರು! | How To Celebrate Virat Kohli Special Gift Vaibhav Sooryavanshi Ipl 2026 Orange Cap Sat

ವಿರಾಟ್ ಕೊಹ್ಲಿ ಉಡುಗೊರೆಯನ್ನ ವೈಭವ್ ಸೂರ್ಯವಂಶಿ ಗೌರವಿಸಿದ್ದು ಹೇಗೆ? ಇದೇ ಅವನನ್ನ ಬೆಳೆಸ್ತಿರೋದು ಎಂದ ನೆಟ್ಟಿಗರು! | How To Celebrate Virat Kohli Special Gift Vaibhav Sooryavanshi Ipl 2026 Orange Cap Sat

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ರಾಜಸ್ಥಾನ ರಾಯಲ್ಸ್ ತಂಡವನ್ನು ಗೆಲ್ಲಿಸಿದ 15ರ ಬಾಲಕ ವೈಭವ್ ಸೂರ್ಯವಂಶಿಗೆ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ. ಆದರೆ, ಕೊಹ್ಲಿ ವೈಭವ್‌ಗೆ ನೀಡಿದ ಗಿಫ್ಟ್ ಅನ್ನು ಹೇಗೆ ಸಂಭ್ರಮಿಸಿ, ಗೌರವಿಸಿದ್ದಾರೆ ಎಂಬುದನ್ನು ನೀವೇ ನೋಡಿ. ಆರ್‌ಸಿಬಿ ವಿರುದ್ಧ 26 ಎಸೆತಗಳಲ್ಲಿ 78 ರನ್ ಚಚ್ಚಿದ ರಾಜಸ್ಥಾನ್ ರಾಯಲ್ಸ್‌ ತಂಡದ ಕಿರಿಯ ಆಟಗಾರ ವೈಭವ್ ಸೂರ್ಯವಂಶಿಗೆ ವಿರಾಟ್ ಕೊಹ್ಲಿ ವಿಶೇಷ ಟೋಪಿ ಉಡುಗೊರೆ ನೀಡಿದ್ದಾರೆ. ವೈಭವ್ ಈ ವಿಶೇಷ ಕ್ಷಣವನ್ನು…

Read More
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

ಇಸ್ಲಾಮಾಬಾದ್, ಏಪ್ರಿಲ್ 11: ಇರಾನ್ ಜೊತೆಗಿನ ಮಾತುಕತೆಗಾಗಿ ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (ಜೆಡಿ ವ್ಯಾನ್ಸ್) ಅವರ ವಿಮಾನಕ್ಕೆ ಪಾಕಿಸ್ತಾನದ F-16 ಯುದ್ಧವಿಮಾನಗಳು ಬೆಂಗಾವಲು ಮಾಡಿವೆ. ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷದ ನಡುವೆ ಇರಾನ್‌ನೊಂದಿಗೆ ಮಾತುಕತೆ ನಡೆಸಲು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಪಾಕಿಸ್ತಾನದ F-16 ಯುದ್ಧವಿಮಾನಗಳು ಇಸ್ಲಾಮಾಬಾದ್‌ಗೆ ಬೆಂಗಾವಲು ಮಾಡಿದವು. ಇಸ್ಲಾಮಾಬಾದ್ ಬಳಿಯ ನೂರ್ ಖಾನ್ ವಾಯುನೆಲೆಯಲ್ಲಿ ಇಳಿಯುವ ಮೊದಲು ಪಾಕಿಸ್ತಾನ ವಾಯುಪ್ರದೇಶದಲ್ಲಿ 5 PAF F-16ಗಳು ಯುಎಸ್…

Read More
ಬೆಂಗಳೂರು: ಅಜ್ಜಿ ಮನೆಯಲ್ಲೇ 5 ಲಕ್ಷದ ಚಿನ್ನ ಕದ್ದ ಮೊಮ್ಮಗ! ಪೊಲೀಸರು ಬಂಧನಕ್ಕೆ ಬಂದಾಗ ಅದಾಗಲೇ ಅಪ್ರಾಪ್ತ ಜೈಲಲಿದ್ದ! | Minor Steals Gold From Grandparents In Bengaluru Juvenile Arrested After Stealing Jewellery Worth Rs5 Lakh Gdp

ಬೆಂಗಳೂರು: ಅಜ್ಜಿ ಮನೆಯಲ್ಲೇ 5 ಲಕ್ಷದ ಚಿನ್ನ ಕದ್ದ ಮೊಮ್ಮಗ! ಪೊಲೀಸರು ಬಂಧನಕ್ಕೆ ಬಂದಾಗ ಅದಾಗಲೇ ಅಪ್ರಾಪ್ತ ಜೈಲಲಿದ್ದ! | Minor Steals Gold From Grandparents In Bengaluru Juvenile Arrested After Stealing Jewellery Worth Rs5 Lakh Gdp

ಬೆಂಗಳೂರಿನಲ್ಲಿ ತನ್ನ ಅಜ್ಜಿಯ ಮನೆಯಲ್ಲೇ ₹5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಅಪ್ರಾಪ್ತ ಬಾಲಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಅಜ್ಜ-ಅಜ್ಜಿ ಆಸ್ಪತ್ರೆಗೆ ಹೋಗಿದ್ದಾಗ ಕೃತ್ಯ ಎಸಗಿದ್ದ ಈತ, ಮತ್ತೊಂದು ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಚಿಕ್ಕಮಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದನು. ಬೆಂಗಳೂರು: ತನ್ನ ಅಜ್ಜಿಯ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಅಪ್ರಾಪ್ತ ಬಾಲಕನೊಬ್ಬನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದು, ಆತನಿಂದ ₹5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಇತ್ತೀಚಿಗೆ ತಮ್ಮ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಬಗ್ಗೆ ಈರಪ್ಪ ರೆಡ್ಡಿ…

Read More
Parvathy: ಚಪ್ಪಾಳೆ ಬದಲು ಜನ ಕೂಗಿದ್ರು, ಆ 7 ನಿಮಿಷ 7 ವರ್ಷದಂತಿತ್ತು: ‘ಕಸಬ’ ವಿವಾದದ ಬಗ್ಗೆ ಮಿಲನ ನಟಿ ಮಾತು | Parvathy Thiruvothu Kasaba Controversy Mammootty Response Gvd

Parvathy: ಚಪ್ಪಾಳೆ ಬದಲು ಜನ ಕೂಗಿದ್ರು, ಆ 7 ನಿಮಿಷ 7 ವರ್ಷದಂತಿತ್ತು: ‘ಕಸಬ’ ವಿವಾದದ ಬಗ್ಗೆ ಮಿಲನ ನಟಿ ಮಾತು | Parvathy Thiruvothu Kasaba Controversy Mammootty Response Gvd

‘ಕಸಬ’ ಸಿನಿಮಾ ಬಗ್ಗೆ ಟೀಕೆ ಮಾಡಿದ ನಂತರ ನಡೆದ ವಿವಾದಗಳ ಬಗ್ಗೆ ಮಿಲನ ನಟಿ ಪಾರ್ವತಿ ತಿರುವೊತ್ತು ಮಾತನಾಡಿದ್ದಾರೆ. ಮಮ್ಮುಟ್ಟಿ ಜೊತೆ ಮಾತನಾಡಿದರೂ, ಅವರ ಪ್ರತಿಕ್ರಿಯೆ ತಡವಾದ ಕಾರಣ ಪರಿಸ್ಥಿತಿ ಕೈಮೀರಿ ಹೋಯಿತು ಎಂದು ಪಾರ್ವತಿ ಹೇಳಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ತಮ್ಮ ನಟನೆಯ ಮೂಲಕ ಮನೆಮಾತಾಗಿರುವ ನಟಿ ಪಾರ್ವತಿ ತಿರುವೊತ್ತು. ‘ಔಟ್ ಆಫ್ ಸಿಲಬಸ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇಂದು ಬಾಲಿವುಡ್‌ವರೆಗೂ ಬೆಳೆದು ನಿಂತಿದ್ದಾರೆ. ಕೆಲವು ವರ್ಷಗಳ ಹಿಂದೆ, ಪಾರ್ವತಿ ಅವರು ಮಮ್ಮುಟ್ಟಿ ನಟನೆಯ…

Read More
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲೇ ಮುದ್ದಾಗಿ ಬೆಳೆದು ಸಾಕು ಬೆಕ್ಕೊಂದು ತನ್ನ ಮಾಲೀಕನ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳೆಯ ಬೆಕ್ಕಿನ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೋಣೆಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೋಣೆಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಡಿಯೋ ಕಂಡು ನೆಟ್ಟಿಗರು…

Read More
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಹೆಣ್ಣು ಮಲಗಲು ಹಾಳೆಯಲ್ಲಿ ಸುತ್ತಿ ನವಜಾತ ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆಯಲ್ಲಿ ಸುತ್ತಿ ಮಲಗಿದ್ದ ನವಜಾತ ಶಿಶು ಕಂಡುಬಂದಿದೆ. ತಕ್ಷಣ ಎಚ್ಚೆತ್ತು ಮಕ್ಕಳ…

Read More
ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

Chanakya Niti: ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ

ಆಚಾರ್ಯ ಚಾಣಕ್ಯರು (ಆಚಾರ್ಯ ಚಾಣಕ್ಯ) ನಮ್ಮ ಜೀವನ ಸರಿಯಾದ ದಿಕ್ಕಿನಲ್ಲಿ ಸಾಗಲು ಹಲವು ಮಾರ್ಗದರ್ಶನಗಳನ್ನು ನೀಡಿದೆ. ಅವರು ಕೇವಲ ಯಶಸ್ಸಿಗೆ ಕಾರಣರಾದರು ಆರ್ಥಿಕ ಬಲಕ್ಕೆ, ಶ್ರೀಮಂತಿಕೆ ಗಳಿಸಲು, ಬಡತನದಿಂದ ಪಾರಾಗಲು ಸಾಕಷ್ಟು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಅದರಲ್ಲೂ ಇಂದಿನ ದುಬಾರಿ ದುನಿಯಾದಲ್ಲಿ ನಮಗೆ ಆರ್ಥಿಕ ಸಂಕಷ್ಟಗಳು ಎದುರಾಗುತ್ತಲೇ ಇರುತ್ತವೆ. ಈ ಆರ್ಥಿಕ ಸಂಕಷ್ಟಗಳಿಂದ ಪಾರಾಗುವುದು ಹೇಗೆ, ಆರ್ಥಿಕ ಸಂಕಷ್ಟಗಳು ಬಾರದಂತೆ ನೋಡಿಕೊಳ್ಳಲು ಯಾವ ಅಭ್ಯಾಸಗಳನ್ನು ಬೆಸೆಯಬೇಕು ಎಂದು ಸಹ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವಿವರಿಸಿದ್ದಾರೆ….

Read More
Varanasi Sadhus: ಎಲ್ಲಾ ಸುಳ್ಳು ಸ್ವಾಮಿ..! ವಾರಣಾಸಿಯ ಶೇ. 40ರಷ್ಟು ಸಾಧುಗಳು ಕ್ರಿಮಿನಲ್‌ಗಳು ಎಂದ ನಟ ಆರ್ಯ | Arya Varanasi Sadhus Criminals Statement Naan Kadavul Shoot Gvd

Varanasi Sadhus: ಎಲ್ಲಾ ಸುಳ್ಳು ಸ್ವಾಮಿ..! ವಾರಣಾಸಿಯ ಶೇ. 40ರಷ್ಟು ಸಾಧುಗಳು ಕ್ರಿಮಿನಲ್‌ಗಳು ಎಂದ ನಟ ಆರ್ಯ | Arya Varanasi Sadhus Criminals Statement Naan Kadavul Shoot Gvd

ನಟ ಆರ್ಯ ಅವರು ‘ನಾನ್ ಕಡವುಳ್’ ಸಿನಿಮಾ ಶೂಟಿಂಗ್ ಅನುಭವಗಳನ್ನು ಹಂಚಿಕೊಂಡಿದ್ದಾರೆ. ವಾರಣಾಸಿಯಲ್ಲಿರುವ ಸಾಧುಗಳಲ್ಲಿ ಶೇ. 40ರಷ್ಟು ಮಂದಿ, ಅಪರಾಧ ಮಾಡಿ ತಲೆಮರೆಸಿಕೊಂಡಿರುವ ಕ್ರಿಮಿನಲ್‌ಗಳು ಎಂದು ಆರ್ಯ ಗಂಭೀರ ಆರೋಪ ಮಾಡಿದ್ದಾರೆ. ತಮಿಳು ನಟ ಆರ್ಯ ಕನ್ನಡಿಗರಿಗೂ ಚಿರಪರಿಚಿತ. ಮೂಲತಃ ಮಲಯಾಳಿಯಾದ್ರೂ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಆರ್ಯ, ದಶಕಗಳ ಕಾಲದ ತಮ್ಮ ಸಿನಿ ಬದುಕಿನಲ್ಲಿ ಹಲವು ವಿಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಸದ್ಯ ಅವರು ‘ಮಿಸ್ಟರ್. ಎಕ್ಸ್’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಮಂಜು ವಾರಿಯರ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ….

Read More
ಮತ್ತೆ 11 ಸಾವಿರ ನೌಕರರ ಮನೆಗೆ ಕಳುಹಿಸಿದ Dell ಕಂಪೆನಿ: ರಾಜ್ಯವೂ ಸೇರಿ ವಿವಿಧೆಡೆ ಸಾಮೂಹಿಕ ವಜಾ | Dells Total Workforce Declined By About 10 Percent Or 11 Thousand Employees Suc

ಮತ್ತೆ 11 ಸಾವಿರ ನೌಕರರ ಮನೆಗೆ ಕಳುಹಿಸಿದ Dell ಕಂಪೆನಿ: ರಾಜ್ಯವೂ ಸೇರಿ ವಿವಿಧೆಡೆ ಸಾಮೂಹಿಕ ವಜಾ | Dells Total Workforce Declined By About 10 Percent Or 11 Thousand Employees Suc

ಡೆಲ್ ಕಂಪನಿಯು ಈ ವರ್ಷ 11 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸಿದ್ದು, ಒಟ್ಟು ಉದ್ಯೋಗಿಗಳ ಸಂಖ್ಯೆ 97 ಸಾವಿರಕ್ಕೆ ಇಳಿದಿದೆ. ಶಿಸ್ತುಬದ್ಧ ವೆಚ್ಚ ನಿರ್ವಹಣೆ ಮತ್ತು ಕೃತಕ ಬುದ್ಧಿಮತ್ತೆ (AI) ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿರುವುದೇ ಈ ಉದ್ಯೋಗ ಕಡಿತಕ್ಕೆ ಪ್ರಮುಖ ಕಾರಣವೆಂದು ಕಂಪನಿ ತಿಳಿಸಿದೆ. ಈ ಬೆಳವಣಿಗೆಯು ಟೆಕ್ ಉದ್ಯಮದಲ್ಲಿ AI ನಿಂದಾಗಿ ಹೆಚ್ಚುತ್ತಿರುವ ಉದ್ಯೋಗ ನಷ್ಟದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಕೋವಿಡ್​ನಿಂದಲೇ ಹಲವಾರು ಸಾಫ್ಟ್​ವೇರ್ ಉದ್ಯೋಗಿಗಳು ಕೆಲಸ ಕಳೆದುಕೊಂಡಿರುವ ಬೆನ್ನಲ್ಲೇ ಇದೀಗ ಕೃತಕ ಬುದ್ಧಿಮತ್ತೆ…

Read More