Headlines
ಒಂದೇ ಒಂದು ಬೆಳ್ಳುಳ್ಳಿ ಸಾಕು; ನಾಲಿಗೆ ಚುರುಕು ಮುಟ್ಟಿಸೋ 'ಮರಿಗೆ ಗೊಜ್ಜು' ಮಾಡಬಹುದು!

ಒಂದೇ ಒಂದು ಬೆಳ್ಳುಳ್ಳಿ ಸಾಕು; ನಾಲಿಗೆ ಚುರುಕು ಮುಟ್ಟಿಸೋ 'ಮರಿಗೆ ಗೊಜ್ಜು' ಮಾಡಬಹುದು!

<p>Garlic Gojju Recipe In Kannada: &nbsp;ಮನೆಯಲ್ಲಿ ತರಕಾರಿ ಇಲ್ಲ, ಊಟಕ್ಕೆ ಏನು ಮಾಡೋದು ಎಂದು ಕೆಲವರು ಅಂದುಕೊಂಡಿರಬಹುದು. ಅದರಲ್ಲಿಯೂ ಬೇಸಿಗೆಯಲ್ಲಿ ತಂಪು ಆಹಾರವೇ ಇಷ್ಟ ಆಗುತ್ತದೆ. ಬೇಸಿಗೆಯಲ್ಲಿ ಅನ್ನ ಸಾಂಬಾರ್‌ ಊಟ ಮಾಡೋದು ಕೂಡ ಕಷ್ಟ. ಈಗ ಒಂದೇ ಬೆಳ್ಳುಳ್ಳಿಯಿಂದ ಮರಿಗೆ ಗೊಜ್ಜು ಮಾಡೋದು ಹೇಗೆ?</p><img><p>ಬೆಳ್ಳುಳ್ಳಿ ಗೊಜ್ಜನ್ನು ಮರಿಗೆ ಗೊಜ್ಜು ಎಂದು ಕೂಡ ಕರೆಯಲಾಗುವುದು. ಬೆಳ್ಳುಳ್ಳಿ ಗೊಜ್ಜಿಗೆ ಯಾಕೆ ಮರಿಗೆ ಗೊಜ್ಜು ಎನ್ನುತ್ತಾರೆ ಎಂದು ಕೆಲವರು ಪ್ರಶ್ನೆ ಕೇಳಬಹುದು. 50 ವರ್ಷದ ಹಿಂದೆ ಕುಟ್ಟಾಣಿ ಇರಲಿಲ್ಲ,…

Read More
PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಉತ್ಪನ್ನ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಅಂಗಡಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಕಾರ್ಯಾಚರಣೆಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More
PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಅಸೀಮ್ ಮುನೀರ್ ಮಿಲಿಟರಿ ಡ್ರೆಸ್ ಬಿಟ್ಟು ಸೂಟ್ ಧರಿಸಿ ಜೆಡಿ ವ್ಯಾನ್ಸ್​ಗೆ ಸ್ವಾಗತ ಕೋರಿದ್ದೇಕೆ?

ಇಸ್ಲಾಮಾಬಾದ್, ಏಪ್ರಿಲ್ 11: ಅಮೆರಿಕ ಮತ್ತು ಇರಾನ್ (ಇರಾನ್ ಯುದ್ಧ) ಎರಡು ವಾರಗಳ ಕದನ ವಿರಾಮವನ್ನು ಪ್ರಕಟಿಸಿದ ನಂತರ ಲೆಬನಾನ್ ಗಾಗಿ ಮತ್ತೆ ಎರಡೂ ಕಡೆಯವರ ನಡುವೆ ಬಿಕ್ಕಟ್ಟು ಎದುರಾಗಿತ್ತು. ಇದರಿಂದ ಇರಾನ್ ಕದನವಿರಾಮವನ್ನು ಹಿಂಪಡೆಯುವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಮಾತುಕತೆ ನಡೆಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ನೇತೃತ್ವದ ಯುಎಸ್ ನಿಯೋಗ ಮತ್ತು ಇರಾನಿನ ನಾಯಕರು ಪಾಕಿಸ್ತಾನಕ್ಕೆ ತೆರಳಿದ್ದಾರೆ. ಇಸ್ಲಾಮಾಬಾದ್‌ಗೆ ಬಂದ ಜೆ.ಡಿ. ವ್ಯಾನ್ಸ್ ಅವರನ್ನು ಸ್ವಾಗತಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿಮಾನ…

Read More
ಬೆಳಗಾವಿ: ಲೋಕಾಯುಕ್ತ ದಾಳಿಯಲ್ಲಿ ಅಧಿಕಾರಿಯ  ₹14 ಕೋಟಿ ಅಕ್ರಮ ಆಸ್ತಿ ಪತ್ತೆ! ಕೆಜಿ ಗಟ್ಟಲೆ ಚಿನ್ನ!

ಬೆಳಗಾವಿ: ಲೋಕಾಯುಕ್ತ ದಾಳಿಯಲ್ಲಿ ಅಧಿಕಾರಿಯ ₹14 ಕೋಟಿ ಅಕ್ರಮ ಆಸ್ತಿ ಪತ್ತೆ! ಕೆಜಿ ಗಟ್ಟಲೆ ಚಿನ್ನ!

<p>ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಅಜಯಸಿಂಗ್ ರಜಪೂತ ಅವರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ₹14 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ 18 ನಿವೇಶನಗಳು, ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಸೇರಿದೆ. &nbsp;</p><img><p>ಬೆಳಗಾವಿ: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಕೈಗೊಂಡ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಅಜಯಸಿಂಗ್ ಬಾಪುಸಿಂಗ್ ರಜಪೂತ ವಿರುದ್ಧ…

Read More
PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಈ ತಕ್ಷಣವೇ ರಾಜೀನಾಮೆ ನೀಡಿ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್‌ಗೆ ಸೂಚನೆ! ಮುಂದಿನ ತಲೆದಂಡ ಸಚಿವ ಜಮೀರ್?

ಬೆಂಗಳೂರು, ಏ.11 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವ ಬೆಳವಣೆಗೆಗಳು ನಡೆದಿವೆ. ಕಾಂಗ್ರೆಸ್ ಆಂತರಿಕ ಕಚ್ಚಾಟಕ್ಕೆ ರಾಜೀನಾಮೆ ಮೂಲಕ ತೆರೆ ಬೀಳುವ ಸಾಧ್ಯತೆಯಿದೆ. ದಾವಣಗೆರೆ ಚುನಾವಣಾ ಪ್ರಚಾರದಲ್ಲಿ ನಡೆದ ಘಟನೆಗಳು ಹಾಗೂ ಸಂಪೂರ್ಣ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಇದೀಗ ಈ ವರದಿ ಹೈಕಮಾಂಡ್ ಕೈಸೇರುತ್ತಿರುವ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿ ಬೆನ್ನಲ್ಲೇ, ಸಚಿವ ಜಮೀರ್ ಅಹ್ಮದ್…

Read More
ಸಂಪುಟದಿಂದ ಜಮೀರ್ ಅಹಮದ್‌ಗೆ ಕಿಕ್ಔಟ್?: ಹೈಕಮಾಂಡ್‌ಗೆ ವರದಿ ತಲುಪುತ್ತಿದ್ದಂತೆ ಜಬ್ಬಾರ್ ರಾಜೀನಾಮೆ, ನಜೀರ್‌ಗೂ ಕೊಕ್! | Karnataka Cabinet Reshuffle Zameer Ahmed Khan Removal Jabbar And Nazeer Suspend Abhishek Dutt Report

ಸಂಪುಟದಿಂದ ಜಮೀರ್ ಅಹಮದ್‌ಗೆ ಕಿಕ್ಔಟ್?: ಹೈಕಮಾಂಡ್‌ಗೆ ವರದಿ ತಲುಪುತ್ತಿದ್ದಂತೆ ಜಬ್ಬಾರ್ ರಾಜೀನಾಮೆ, ನಜೀರ್‌ಗೂ ಕೊಕ್! | Karnataka Cabinet Reshuffle Zameer Ahmed Khan Removal Jabbar And Nazeer Suspend Abhishek Dutt Report

ದಾವಣಗೆರೆ ದಕ್ಷಿಣ ಕ್ಷೇತ್ರದ ಆಂತರಿಕ ಕಲಹದ ಕುರಿತ ಎಐಸಿಸಿ ವರದಿಯು ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ. ಈ ವರದಿಯ ಆಧಾರದ ಮೇಲೆ ಹೈಕಮಾಂಡ್ ಶಿಸ್ತು ಕ್ರಮಕ್ಕೆ ಮುಂದಾಗಿದ್ದು, ಅಂತಿಮವಾಗಿ ಸಚಿವ ಜಮೀರ್ ಅಹಮದ್ ಖಾನ್ ಅವರ ಸಚಿವ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರು (ಏ.11): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆಯ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ, ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗುವ ಮುನ್ಸೂಚನೆ…

Read More
Gangs of UK Movie Review: ಪ್ರೀತಿ ಇಲ್ಲ, ಹಿಂಸೆಯೇ ಪ್ರಧಾನ, ರಕ್ತದ ಹರಿವಿನ ನಡುವೆ ಕಥೆ | Gangs Of Uk Kannada Movie Review Ravi Srivatsa Gvd

Gangs of UK Movie Review: ಪ್ರೀತಿ ಇಲ್ಲ, ಹಿಂಸೆಯೇ ಪ್ರಧಾನ, ರಕ್ತದ ಹರಿವಿನ ನಡುವೆ ಕಥೆ | Gangs Of Uk Kannada Movie Review Ravi Srivatsa Gvd

ಚಿತ್ರದ ಆರಂಭದಿಂದ ಅಂತ್ಯದವರೆಗೂ ದ್ವೇಷ, ಹಿಂಸೆ, ಕೊಲೆ, ರಕ್ತದಿಂದ ತೊಯ್ದು ಮುದ್ದೆಯಾಗಿದೆ. ಆ ಮುದ್ದೆಗಳನ್ನು ನಿರ್ದೇಶಕ ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್‌ ಆಫ್‌ ಯುಕೆ’ ಹೆಸರಿನಲ್ಲಿ ಪ್ರೇಕ್ಷಕರ ಮುಂದೆ ಸುರಿದಿದ್ದಾರೆ. ಆರ್‌ಕೆ ಚಿತ್ರದ ಆರಂಭದಿಂದ ಅಂತ್ಯದವರೆಗೂ ದ್ವೇಷ, ಹಿಂಸೆ, ಕೊಲೆ, ರಕ್ತದಿಂದ ತೊಯ್ದು ಮುದ್ದೆಯಾಗಿದೆ. ಆ ಮುದ್ದೆಗಳನ್ನು ನಿರ್ದೇಶಕ ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್‌ ಆಫ್‌ ಯುಕೆ’ ಹೆಸರಿನಲ್ಲಿ ಪ್ರೇಕ್ಷಕರ ಮುಂದೆ ಸುರಿದಿದ್ದಾರೆ. ‘ಇದು ಉತ್ತರ ಕರ್ನಾಟಕದ ಎರಡು ಕುಟುಂಬಗಳ ನಡುವೆ ನಡೆದ ರಕ್ತ ಚರಿತ್ರೆಯ ಪುಟಗಳು’…

Read More
PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

‘ಅಮೆರಿಕ-ಅಮೆರಿಕ’ಕ್ಕೆ 30 ವರ್ಷ, ಬರಲಿದೆ ‘ಅಮೆರಿಕ-ಅಮೆರಿಕ 2’

‘ಅಮೆರಿಕ-ಅಮೆರಿಕ’ (America America) ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಹಲವಾರು ಜನರ ನೆಚ್ಚಿನ ಸಿನಿಮಾಗಳಲ್ಲಿ. ಈ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಏಪ್ರಿಲ್ 11) 30 ವರ್ಷ. 1997ರ ಏಪ್ರಿಲ್ 11 ರಂದು ಸಿನಿಮಾ ಬಿಡುಗಡೆಯಾಗಿದೆ. ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ವರ್ಷಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಗೆಳತನ, ಪ್ರೀತಿ, ದೇಶ, ದೇಶಪ್ರೇಮ, ಆಧುನಿಕತೆಯ ಸೈಡ್ ಎಫೆಕ್ಟ್ಸ್ ಹೀಗೆ ಹಲವು ವಿಷಯಗಳನ್ನು ಚರ್ಚಿಸಿದ್ದ ಈ ಸಿನಿಮಾ ಹಲವು…

Read More
ನಂಗೂ ಫ್ರೀ, ನಿಂಗೂ ಫ್ರೀ ಎಂದ ರಾಮೇಶ್ವರಂ ಕೆಫೆ: ಸುಡು ಬಿಸಿಲನ್ನೂ ಲೆಕ್ಕಿಸದೆ ಪಾಪ ಹೇಗೆ ನಿಂತಿದ್ದಾರೆ ನೋಡಿ ಜನ | Complimentary Food Trial In The Rameshwaram Cafe Bangalore People Rush To Hotel Suc

ನಂಗೂ ಫ್ರೀ, ನಿಂಗೂ ಫ್ರೀ ಎಂದ ರಾಮೇಶ್ವರಂ ಕೆಫೆ: ಸುಡು ಬಿಸಿಲನ್ನೂ ಲೆಕ್ಕಿಸದೆ ಪಾಪ ಹೇಗೆ ನಿಂತಿದ್ದಾರೆ ನೋಡಿ ಜನ | Complimentary Food Trial In The Rameshwaram Cafe Bangalore People Rush To Hotel Suc

ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಹೊಸದಾಗಿ ಆರಂಭವಾದ ರಾಮೇಶ್ವರಂ ಕೆಫೆ, ಉದ್ಘಾಟನೆಯ ಅಂಗವಾಗಿ ಉಚಿತ ಊಟದ ವ್ಯವಸ್ಥೆ ಮಾಡಿತ್ತು. ಈ ಉಚಿತ ಊಟಕ್ಕಾಗಿ ಸುಡು ಬಿಸಿಲನ್ನೂ ಲೆಕ್ಕಿಸದೆ ಸಾವಿರಾರು ಜನರು ಕಿಲೋಮೀಟರ್‌ಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದು, ಈ ದೃಶ್ಯದ ವಿಡಿಯೋ ವೈರಲ್ ಆಗಿದೆ. ಉಚಿತ ಎಂದ್ರೆ ಸಾಕು ಬಹುತೇಕ ಎಲ್ಲರ ಕಿವಿಗಳೂ ನೆಟ್ಟಗಾಗುತ್ತವೆ, ಕಣ್ಣುಗಳು ಅರಳಿಬಿಡುತ್ತವೆ. ಏಕೆಂದ್ರೆ ಈ ಶಬ್ದದಲ್ಲಿಯೇ ಅದು ಏನೋ ಒಂಥರಾ ಮಾಯೆ ಇದೆ. ಇದೇ ಕಾರಣಕ್ಕೆ ಉಚಿತ ಎನ್ನೋದು ರಾಜಕಾರಣಿಗಳಿಗೆ ದೊಡ್ಡ ವರದಾನವಾಗಿಬಿಟ್ಟಿದೆ. ‘ಒಂದಿಷ್ಟು…

Read More
PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು

ಬೆಂಗಳೂರು, ಏಪ್ರಿಲ್ 11: ದಾವಣಗೆರೆ ಬೈ ಎಲೆಕ್ಷನ್ ನಂತರ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಜಬ್ಬಾರ್, ಕಾಂಗ್ರೆಸ್ ಪಕ್ಷದ ಕಚೇರಿಯ ವಿರುದ್ಧ ಇಂತಹ ಆರೋಪಗಳನ್ನು ಬಳಸಿಕೊಂಡಿರುವುದು ಆಶ್ಚರ್ಯಕರವಾಗಿದೆ. ಯಾವುದೇ ಆರೋಪಗಳನ್ನು ಮಾಡುವಾಗ ಸೂಕ್ತ ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ಸುಮ್ಮಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಬ್ಬಾರ್,…

Read More