ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಮೇಲೆ ₹10 ಕೋಟಿ ವಂಚನೆ ಆರೋಪ: ಹೈದರಾಬಾದ್‌ನಲ್ಲಿ ಪ್ರಕರಣ ದಾಖಲು! | Singer Mangli Booked Rs 10 Crore Cheating Case In Hyderabad Life Threat Alleged Sat

ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಮೇಲೆ ₹10 ಕೋಟಿ ವಂಚನೆ ಆರೋಪ: ಹೈದರಾಬಾದ್‌ನಲ್ಲಿ ಪ್ರಕರಣ ದಾಖಲು! | Singer Mangli Booked Rs 10 Crore Cheating Case In Hyderabad Life Threat Alleged Sat

ಖ್ಯಾತ ಗಾಯಕಿ ಮಂಗ್ಲಿ ಮತ್ತು ಇತರ ಮೂವರ ವಿರುದ್ಧ 10 ಕೋಟಿ ರೂ. ಮೈಕ್ರೋಫೈನಾನ್ಸ್ ವಂಚನೆ ಆರೋಪದ ಮೇಲೆ ಹೈದರಾಬಾದ್‌ನಲ್ಲಿ ಎಫ್‌ಐ‌ಆರ್ ದಾಖಲಾಗಿದೆ. ವಕೀಲರೊಬ್ಬರು ನೀಡಿದ ದೂರಿನಲ್ಲಿ ಹಣ ಹಿಂದಿರುಗಿಸದೆ ವಂಚಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ (Mangli) ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಮೈಕ್ರೋಫೈನಾನ್ಸ್ ವ್ಯವಹಾರದಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಹೈದರಾಬಾದ್‌ನ ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಮತ್ತು…

Read More
ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ನವದೆಹಲಿ, ಏಪ್ರಿಲ್ 11: ಸಂಸತ್ತಿನ ಇಂದು ನಡೆದ ಘಟನೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಗಮನ ಸೆಳೆದಿದೆ. ಸದಾ ಒಬ್ಬರ ಮೇಲೆ ಪ್ರಧಾನಿ ಕೆಸರೆರಚಿಕೊಳ್ಳುತ್ತಿದ್ದ ನರೇಂದ್ರ ಮೋದಿ (ಪ್ರಧಾನಿ ಮೋದಿ) ಮತ್ತು ರಾಹುಲ್ ಗಾಂಧಿ ಇಂದು ಬಹಳ ಆತ್ಮೀಯವಾಗಿ ಮಾತುಕತೆ ನಡೆಸಿದ ವಿಡಿಯೋವೊಂದು ವೈರಲ್ ಆಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿಸುತ್ತಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೆಲ ಸಮಯ ಆಪ್ತ ಮಾತುಕತೆ ನಡೆಸಿದರು….

Read More
ಮಧುಗಿರಿ ತಾ.ಪಂ.ನಲ್ಲಿ ₹4.27 ಕೋಟಿ ಲೂಟಿ: ಕಾಂಗ್ರೆಸ್ ಮುಖಂಡ, ಎಸ್‌ಡಿಎ ಸೇರಿ 6 ಜನರ ವಿರುದ್ಧ FIR ದಾಖಲು! | Madhugiri Taluk Panchayat Rs 4 Crore Scam Sda Soumya Congress Leader Fir Sat

ಮಧುಗಿರಿ ತಾ.ಪಂ.ನಲ್ಲಿ ₹4.27 ಕೋಟಿ ಲೂಟಿ: ಕಾಂಗ್ರೆಸ್ ಮುಖಂಡ, ಎಸ್‌ಡಿಎ ಸೇರಿ 6 ಜನರ ವಿರುದ್ಧ FIR ದಾಖಲು! | Madhugiri Taluk Panchayat Rs 4 Crore Scam Sda Soumya Congress Leader Fir Sat

ತುಮಕೂರಿನ ಮಧುಗಿರಿ ತಾಲ್ಲೂಕು ಪಂಚಾಯ್ತಿಯಲ್ಲಿ ‘ಗಳಿಕೆ ರಜೆ ನಗದೀಕರಣ’ ಹಣವನ್ನು ದುರ್ಬಳಕೆ ಮಾಡಿಕೊಂಡ 4.27 ಕೋಟಿ ರೂ. ಹಗರಣ ಬೆಳಕಿಗೆ ಬಂದಿದೆ. ಈ ಸಂಬಂಧ, ತಾಲ್ಲೂಕು ಪಂಚಾಯ್ತಿಯ ದ್ವಿತೀಯ ದರ್ಜೆ ಸಹಾಯಕಿ ಮತ್ತು ಕಾಂಗ್ರೆಸ್ ಮುಖಂಡ ಸೇರಿದಂತೆ ಆರು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತುಮಕೂರು (ಏ.11): ಜಿಲ್ಲೆಯ ಮಧುಗಿರಿ ತಾಲ್ಲೂಕು ಪಂಚಾಯ್ತಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಕ್ರಮವಾಗಿ ಲೂಟಿ ಮಾಡಿರುವ ಬೃಹತ್ ಹಗರಣವೊಂದು ಬಯಲಿಗೆ ಬಂದಿದೆ. ಸುಮಾರು 4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ…

Read More
ಈ ಹೊಟೇಲ್ ಉಳಿದ ಫುಡ್ ಬಳಸೋ ರೀತಿಗೆ ನೆಟ್ಟಿಗರು ಫುಲ್ ಖುಷ್, ಎಲ್ರೂ ಹಿಂಗ್ ಮಾಡಿದ್ರೆ ಬಡವರ ಹೊಟ್ಟೆ ತುಂಬುತ್ತೆ | Viral Video This Jaipur Hotel Wins Hearts Online For Distributing Leftover Food

ಈ ಹೊಟೇಲ್ ಉಳಿದ ಫುಡ್ ಬಳಸೋ ರೀತಿಗೆ ನೆಟ್ಟಿಗರು ಫುಲ್ ಖುಷ್, ಎಲ್ರೂ ಹಿಂಗ್ ಮಾಡಿದ್ರೆ ಬಡವರ ಹೊಟ್ಟೆ ತುಂಬುತ್ತೆ | Viral Video This Jaipur Hotel Wins Hearts Online For Distributing Leftover Food

ಹೊಟೇಲ್ ಗಳು ಮಿಕ್ಕ ಆಹಾರವನ್ನು ಕಸಕ್ಕೆ ಎಸೆಯೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ಆಹಾರ ಇಲ್ದೆ ಜನ ಪರದಾಡ್ತಿದ್ದರೆ ಇನ್ನೊಂದು ಕಡೆ ಹೆಚ್ಚಾದ ಆಹಾರ ಕಸ ಸೇರ್ತಿದೆ. ಇದಕ್ಕೆ ಜೈಪುರ ಹೊಟೇಲ್ ಒಂದು ಪರಿಹಾರ ಕಂಡ್ಕೊಂಡಿದೆ.  ಆಹಾರ ವ್ಯರ್ಥವಾಗೋದು ದೊಡ್ಡ ಸಮಸ್ಯೆಯಾಗಿದೆ. ಪ್ರತಿ ದಿನ ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ಮಾತ್ರವಲ್ಲ ಮನೆಯಲ್ಲೂ ಒಂದಿಷ್ಟು ಆಹಾರ (Food)ವನ್ನು ಕಸಕ್ಕೆ ಹಾಕ್ತೇವೆ. ಮನೆಯಲ್ಲಿ ಎಷ್ಟೇ ಕಡಿಮೆ ಪ್ರಮಾಣದಲ್ಲಿ ಆಹಾರ ತಯಾರಿಸಿದ್ರೂ ಹೆಚ್ಚಾಗ್ಬಿಡುತ್ತೆ. ಇನ್ನು ಹೊಟೇಲ್ ಕಥೆ ಕೇಳ್ಬೇಕಾ? ಒಂದ್ಕಡೆ ಒಂದು ಹೊತ್ತಿನ…

Read More
ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (ಲವ್ ಜಿಹಾದ್)ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣದ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲಾ ವಿಡಿಯೋಗಳು ಪತ್ತೆ ಆಗಿವೆ. ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ…

Read More
ಪಾರ್ಟಿಗಳಲ್ಲಿ ರಾಯಲ್ ಆಗಿ ಕಾಣಬೇಕಾ? ರಾಧಿಕಾ ಮರ್ಚೆಂಟ್‌ರ ಈ 7 ಸೀರೆಗಳನ್ನು ನೋಡಿ

ಪಾರ್ಟಿಗಳಲ್ಲಿ ರಾಯಲ್ ಆಗಿ ಕಾಣಬೇಕಾ? ರಾಧಿಕಾ ಮರ್ಚೆಂಟ್‌ರ ಈ 7 ಸೀರೆಗಳನ್ನು ನೋಡಿ

ಪಾರ್ಟಿಗಳಲ್ಲಿ ಎಲ್ಲರಿಗಿಂತ ಭಿನ್ನವಾಗಿ, ರಾಯಲ್ ಆಗಿ ಕಾಣಿಸಿಕೊಳ್ಳಬೇಕೆಂಬ ಆಸೆ ಇದೆಯಾ? ಹಾಗಿದ್ರೆ ಅನಂತ್ ಅಂಬಾನಿ ಪತ್ನಿ ರಾಧಿಕಾ ಮರ್ಚೆಂಟ್ ಅವರ ಸೀರೆಗಳಿಂದ ಸ್ಫೂರ್ತಿ ಪಡೆಯಿರಿ. ರಾಧಿಕಾ ಬಳಿ ಅದ್ಭುತ ಸೀರೆ ಕಲೆಕ್ಷನ್ ಇದೆ. ನಿಮ್ಮ ಪತಿಯ ಹುಟ್ಟುಹಬ್ಬದಂತಹ ವಿಶೇಷ ದಿನಗಳಲ್ಲಿ ಈ ರೀತಿ ರೆಡಿಯಾಗಬಹುದು. Source link

Read More
ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(ಹಾರ್ಮುಜ್ ಜಲಸಂಧಿ) ಮುಚ್ಚಿತ್ತು. ಇದು ತೈಲ ಟ್ಯಾಂಕರ್ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಜಡ ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್‌ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್‌ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ ಹಾಕಲಾದ…

Read More
ಪತ್ನಿಯ ದ್ರೋಹ: ಗಂಡನಿಗೆ ಕಾದಿತ್ತು ಭಯಾನಕ ಆಘಾತ, ಓಡಿ ಹೋದ್ರು ಬೆನ್ನು ಬಿಡದ ಹೆಂಡತಿ | Rajasthan Alwar Illicit Relationship Eloped Wife Demand Husband Rs 50 Lakh Cash Mrq

ಪತ್ನಿಯ ದ್ರೋಹ: ಗಂಡನಿಗೆ ಕಾದಿತ್ತು ಭಯಾನಕ ಆಘಾತ, ಓಡಿ ಹೋದ್ರು ಬೆನ್ನು ಬಿಡದ ಹೆಂಡತಿ | Rajasthan Alwar Illicit Relationship Eloped Wife Demand Husband Rs 50 Lakh Cash Mrq

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ. Source link

Read More
ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬೀಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗುತ್ತಿತ್ತು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುತ್ತಿದೆ, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಲು ನೌಕರರು ರಾಜ್ಯ ಸರ್ಕಾರ ಮತ್ತು ಘಟಕಕ್ಕೆ ಗಡುವು ಪ್ರಕಟಣೆ. ಬಿಸಿಲಿನಿಂದ…

Read More
ಧಾರವಾಡ ಯುವ ಕಾಂಗ್ರೆಸ್‌ ನಾಯಕನ ಬರ್ಬರ ಹ*ತ್ಯೆ, ತನ್ನ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾತ ರಾಜಕೀಯ ದ್ವೇಷಕ್ಕೆ ಬಲಿ? | Youth Congress Leader Feroz Khan Pathan Murdered In Dharwad Cctv Footage Captures Accuses Gdp

ಧಾರವಾಡ ಯುವ ಕಾಂಗ್ರೆಸ್‌ ನಾಯಕನ ಬರ್ಬರ ಹ*ತ್ಯೆ, ತನ್ನ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾತ ರಾಜಕೀಯ ದ್ವೇಷಕ್ಕೆ ಬಲಿ? | Youth Congress Leader Feroz Khan Pathan Murdered In Dharwad Cctv Footage Captures Accuses Gdp

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹ*ತ್ಯೆ ಮಾಡಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಫೈರೋಜ್ ಅವರ ಹ*ತ್ಯೆಗೆ ವೈಯಕ್ತಿಕ ದ್ವೇಷ ಹಾಗೂ ರಾಜಕೀಯ ಸಂಚಿನ ಆರೋಪಗಳು ಕೇಳಿಬಂದಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಧಾರವಾಡದಲ್ಲಿ ಯುವ ಕಾಂಗ್ರೆಸ್ ನಾಯಕನ ಬರ್ಬರ ಹ*ತ್ಯೆ ಪ್ರಕರಣ ಭಾರೀ ಸಂಚಲನ ಮೂಡಿಸಿದ್ದು, ಘಟನೆಗೆ ರಾಜಕೀಯ ಪ್ರೇರಣೆ ಇದೆ ಎಂಬ ಆರೋಪಗಳು ಕೇಳಿಬರುತ್ತಿವೆ. ನಗರದ ಹಾಸ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ರಾಜ್ಯ…

Read More