ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(ಹಾರ್ಮುಜ್ ಜಲಸಂಧಿ) ಮುಚ್ಚಿತ್ತು. ಇದು ತೈಲ ಟ್ಯಾಂಕರ್ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಜಡ ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್‌ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್‌ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ ಹಾಕಲಾದ…

Read More
ಪತ್ನಿಯ ದ್ರೋಹ: ಗಂಡನಿಗೆ ಕಾದಿತ್ತು ಭಯಾನಕ ಆಘಾತ, ಓಡಿ ಹೋದ್ರು ಬೆನ್ನು ಬಿಡದ ಹೆಂಡತಿ | Rajasthan Alwar Illicit Relationship Eloped Wife Demand Husband Rs 50 Lakh Cash Mrq

ಪತ್ನಿಯ ದ್ರೋಹ: ಗಂಡನಿಗೆ ಕಾದಿತ್ತು ಭಯಾನಕ ಆಘಾತ, ಓಡಿ ಹೋದ್ರು ಬೆನ್ನು ಬಿಡದ ಹೆಂಡತಿ | Rajasthan Alwar Illicit Relationship Eloped Wife Demand Husband Rs 50 Lakh Cash Mrq

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ. Source link

Read More
ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬೀಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗುತ್ತಿತ್ತು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುತ್ತಿದೆ, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಲು ನೌಕರರು ರಾಜ್ಯ ಸರ್ಕಾರ ಮತ್ತು ಘಟಕಕ್ಕೆ ಗಡುವು ಪ್ರಕಟಣೆ. ಬಿಸಿಲಿನಿಂದ…

Read More
ಧಾರವಾಡ ಯುವ ಕಾಂಗ್ರೆಸ್‌ ನಾಯಕನ ಬರ್ಬರ ಹ*ತ್ಯೆ, ತನ್ನ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾತ ರಾಜಕೀಯ ದ್ವೇಷಕ್ಕೆ ಬಲಿ? | Youth Congress Leader Feroz Khan Pathan Murdered In Dharwad Cctv Footage Captures Accuses Gdp

ಧಾರವಾಡ ಯುವ ಕಾಂಗ್ರೆಸ್‌ ನಾಯಕನ ಬರ್ಬರ ಹ*ತ್ಯೆ, ತನ್ನ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾತ ರಾಜಕೀಯ ದ್ವೇಷಕ್ಕೆ ಬಲಿ? | Youth Congress Leader Feroz Khan Pathan Murdered In Dharwad Cctv Footage Captures Accuses Gdp

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹ*ತ್ಯೆ ಮಾಡಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಫೈರೋಜ್ ಅವರ ಹ*ತ್ಯೆಗೆ ವೈಯಕ್ತಿಕ ದ್ವೇಷ ಹಾಗೂ ರಾಜಕೀಯ ಸಂಚಿನ ಆರೋಪಗಳು ಕೇಳಿಬಂದಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಧಾರವಾಡದಲ್ಲಿ ಯುವ ಕಾಂಗ್ರೆಸ್ ನಾಯಕನ ಬರ್ಬರ ಹ*ತ್ಯೆ ಪ್ರಕರಣ ಭಾರೀ ಸಂಚಲನ ಮೂಡಿಸಿದ್ದು, ಘಟನೆಗೆ ರಾಜಕೀಯ ಪ್ರೇರಣೆ ಇದೆ ಎಂಬ ಆರೋಪಗಳು ಕೇಳಿಬರುತ್ತಿವೆ. ನಗರದ ಹಾಸ್ಮಿ ನಗರದಲ್ಲಿ ಯೂತ್ ಕಾಂಗ್ರೆಸ್ ರಾಜ್ಯ…

Read More
'ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಕೇಸ್‌ನಿಂದ ಕೈಬಿಡಿ..' ಹೈಕೋರ್ಟ್‌ನಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನವಿ

'ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಕೇಸ್‌ನಿಂದ ಕೈಬಿಡಿ..' ಹೈಕೋರ್ಟ್‌ನಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನವಿ

<p>ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು, ತಮ್ಮ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಂಗ ಮಾಡಲು ಪಾಸ್‌ಪೋರ್ಟ್ ಸಮಸ್ಯೆ ಎದುರಿಸುತ್ತಿರುವ ಕಾರಣ, ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ ಪ್ರಕರಣದಿಂದ ಅವರ ಹೆಸರನ್ನು ಕೈಬಿಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.</p><img><p>ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಹೆಗಡೆ ಪರ ವಕೀಲರು, "ಅನಂತಕುಮಾರ್ ಅವರ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ…

Read More
ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

Sagittarius Horoscope: ಏಪ್ರಿಲ್​​ ತಿಂಗಳು ಧನು ರಾಶಿಯವರಿಗೆ ಹೇಗಿರಲಿದೆ? ಇಲ್ಲಿದೆ ಮಾಸಭವಿಷ್ಯ

ಕಾಲಜ್ಞಾನ ಶಾಸ್ತ್ರವು ಏಪ್ರಿಲ್ 2026 ರ ಗ್ರಹಗತಿಗಳನ್ನು ಗಮನಿಸಿದಾಗ, ಧನು ರಾಶಿಯವರಿಗೆ ಅಂದರೆ ಮೂಲ, ಪೂರ್ವಾಷಾಢ, ಉತ್ತರಾಷಾಢ 1ನೇ ಪಾದದ ನಕ್ಷತ್ರದವರಿಗೆ ಈ ತಿಂಗಳ ಮಿಶ್ರಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಗುರು ಮಿಥುನ ರಾಶಿಯಲ್ಲಿ, ಶನಿ ಕುಂಭದಲ್ಲಿ ಹಾಗೂ ರಾಹು-ಕೇತುಗಳು ಕುಂಭ ಮತ್ತು ಸಿಂಹ ರಾಶಿಯಲ್ಲಿದ್ದಾರೆ. ನಿಮ್ಮ ಜಾತಕದ ದಶೆ ಮತ್ತು ಗೋಚಾರ ಫಲಗಳು ಅಧಿಕಾರ ಮತ್ತು ಉದ್ಯೋಗ: ನಿಮ್ಮ ರಾಶಿಯನ್ನು ನೋಡಿದರೆ ನಿಮ್ಮ ರಾಶಿಯನ್ನು ಏಳನೇ ಮನೆಯಲ್ಲಿ ಇಟ್ಟುಕೊಂಡು ದೊಡ್ಡ ಬಲ. ಇದು ನಿಮಗೆ ಸಮಾಜದಲ್ಲಿ ಗೌರವ…

Read More
ಇನ್ನೇನು ವರ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿಯೇ ಮದುಮಗಳಿಗೆ ಮಾಜಿ ಲವರ್​ ಗುಂಡೇಟು: ಭೀವಿಡಿಯೋ ವೈರಲ್​ | On Camera Bride Shot In Stomach On Wedding Stage In Bihar Suc

ಇನ್ನೇನು ವರ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿಯೇ ಮದುಮಗಳಿಗೆ ಮಾಜಿ ಲವರ್​ ಗುಂಡೇಟು: ಭೀವಿಡಿಯೋ ವೈರಲ್​ | On Camera Bride Shot In Stomach On Wedding Stage In Bihar Suc

ಬಿಹಾರದ ಬಕ್ಸಾರ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ, ತಾಳಿ ಕಟ್ಟುವ ಕೆಲವೇ ಕ್ಷಣಗಳ ಮೊದಲು ವಧುವಿನ ಮೇಲೆ ಆಕೆಯ ಮಾಜಿ ಪ್ರಿಯಕರ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ವಧು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಆರೋಪಿ ಪರಾರಿಯಾಗಿದ್ದಾನೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮದುವೆ ಶಾಸ್ತ್ರ ಮುಗಿದಿತ್ತು. ಭಾವಿ ಪತಿಯ ಜೊತೆ ಕನಸುಗಳ ರಾಶಿಯನ್ನು ಹೊತ್ತಿದ್ದಳು ಮದುಮಗಳು. ಮದುವೆಯ ದಿನವೂ ತುಂಬಾ ಖುಷಿಯಾಗಿಯೇ ಹಸೆಮಣೆ ಏರಿದ್ದಳು. ಇನ್ನೇನು ತಾಳಿ ಕಟ್ಟುವುದು ಒಂದೇ ಬಾಕಿ ಇತ್ತು. ಅಷ್ಟರಲ್ಲಿಯೇ ನಡೆಯಬಾರದ ದುರಂತ…

Read More
ಬಿಜೆಪಿ ಕಾರ್ಪೊರೇಟರ್ ‘ಕೈ’ ಹಿಡಿದು 3 ಗಂಟೆಯಲ್ಲೇ ವಾಪಸ್, ‘ಇಡಿ’ ಫೋನ್‌ ಬಂದಿರ್ಬೇಕು ಎಂದ ನೆಟ್ಟಿಗರು! | Bhavnagar Bjp Councillor Sejal Gohel Joins Congress Returns In 3 Hours Trolls San

ಬಿಜೆಪಿ ಕಾರ್ಪೊರೇಟರ್ ‘ಕೈ’ ಹಿಡಿದು 3 ಗಂಟೆಯಲ್ಲೇ ವಾಪಸ್, ‘ಇಡಿ’ ಫೋನ್‌ ಬಂದಿರ್ಬೇಕು ಎಂದ ನೆಟ್ಟಿಗರು! | Bhavnagar Bjp Councillor Sejal Gohel Joins Congress Returns In 3 Hours Trolls San

ಗುಜರಾತ್‌ನ ಭಾವನಗರದಲ್ಲಿ, ಬಿಜೆಪಿ ಮಹಿಳಾ ಕಾರ್ಪೊರೇಟರ್ ಸೆಜಲ್ ಗೋಹೇಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಆದರೆ, ಕೇವಲ ಮೂರು ಗಂಟೆಗಳ ಅಂತರದಲ್ಲಿ, ಅವರು ಮತ್ತೆ ಬಿಜೆಪಿ ಪಾಳಯಕ್ಕೆ ಮರಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ. ಭಾವನಗರ (ಏ.11): ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನಲು ಗುಜರಾತ್‌ನ ಭಾವನಗರದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಮುಂಬರುವ ಪೌರಸಂಸ್ಥೆ ಚುನಾವಣೆಯ ಹೊತ್ತಿನಲ್ಲಿ ಬಿಜೆಪಿಯ ಮಹಿಳಾ ಕಾರ್ಪೊರೇಟರ್ ಒಬ್ಬರು ಕೇವಲ ಮೂರು ಗಂಟೆಗಳ ಅಂತರದಲ್ಲಿ ಕಾಂಗ್ರೆಸ್ ಸೇರಿ, ಮತ್ತೆ…

Read More
PBKS vs SRH IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

PBKS vs SRH IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಐಪಿಎಲ್ 2026 ರ 17 ನೇ ಕೊಡುಗೆ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ನ್ಯೂ ಚಂಡೀಗಢದಲ್ಲಿ ಶನಿವಾರ ನಡೆದ ಡಬಲ್ ಹೆಡರ್ನ ಮೊದಲ ಪಂಜಾಬ್ ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಅವಕಾಶವನ್ನು ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹಿಂದಿನ ಸಾಹಸ ಶ್ರೇಯಸ್ ಅಯ್ಯರ್ ತಂಡಕ್ಕೆ ಮಳೆ ಅವಕಾಶ ಕಸಿದುಕೊಂಡಿತು. ಆದಾಗ್ಯೂ, ಈ ಬಾರಿ ಯಾವುದೇ ಸ್ಥಾನವನ್ನು ನಿರೀಕ್ಷಿಸಲಾಗುವುದಿಲ್ಲ. ಏತನ್ಮಧ್ಯೆ, ಇಶಾನ್ ಕಿಶನ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಹಿಂದಿನ ಸೋಲನ್ನು ಅನುಭವಿಸಿದ…

Read More
Ashika Ranganath: ಸಿನಿಮಾದಿಂದ ಬ್ರೇಕ್… ಮೇಘಾಲಯ ಎಕ್ಸ್ ಪ್ಲೋರ್ ಮಾಡಿದ ನಟಿ ಆಶಿಕಾ ರಂಗನಾಥ್ | Ashika Ranganath Explores Meghalaya With Adventures Journey

Ashika Ranganath: ಸಿನಿಮಾದಿಂದ ಬ್ರೇಕ್… ಮೇಘಾಲಯ ಎಕ್ಸ್ ಪ್ಲೋರ್ ಮಾಡಿದ ನಟಿ ಆಶಿಕಾ ರಂಗನಾಥ್ | Ashika Ranganath Explores Meghalaya With Adventures Journey

ಆಶಿಕಾ ರಂಗನಾಥ್ ಮೇಘಾಲಯದ ಹಸಿರು ಸಿರಿಗಳಿಂದ ಹಿಡಿದು, ಬೆಟ್ಟ, ಗುಡ್ಡ, ಕಾಡು, ಮೇಡು, ಗುಹೆ, ಜಲಪಾತ, ನದಿ, ತೊರೆ ಎಲ್ಲವನ್ನೂ ಸಹ ಎಕ್ಸ್’ಪ್ಲೋರ್ ಮಾಡಿದ್ದಾರೆ. Source link

Read More