Headlines
SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್ 03: ಎಸ್.ಎಸ್.ಎಲ್.ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪತ್ರವನ್ನು ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಈ ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ನಿರ್ಧರಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ ಒಕ್ಕೂಟ…

Read More
Ghar wapsi PoK ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ | Ghar Wapsi Soon All India Imam Chief Predicts Pak Occupied Kashmir Will Rejoin India

Ghar wapsi PoK ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ | Ghar Wapsi Soon All India Imam Chief Predicts Pak Occupied Kashmir Will Rejoin India

ಇಮಾಮ್ ಮುಖ್ಯಸ್ಥ ಉಮರ್ ಸ್ಫೋಟಕ ಭವಿಷ್ಯ, ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ ಘರ್ ವಾಪ್ಸಿ, ಆರ್ಟಿಕಲ್ 370 ತೆಗೆದು ಹಾಕಿದ ಬಳಿಕ ಕಾಶ್ಮೀರದಲ್ಲಿ ಅದ್ಭುತ ಬದಲಾವಣೆ ಆಗಿದೆ ಎಂದಿದ್ದಾರೆ.  ಶ್ರೀನಗರ (ಏ.04) ಅಖಿಲ ಭಾರತ ಇಮಾಮ್ ಮುಖ್ಯಸ್ಥ ಉಮರ್ ಅಹಮ್ಮದ್ ಇಲ್ಯಾಸಿ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಷ್ಟೇ ಇದೇ ವೇಳೆ ಕೆಲ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರದಲ್ಲೇ…

Read More
SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರಿನಲ್ಲಿ ಮೆಗಾ ಡಿಪೋರ್ಟೇಷನ್ ಆಪರೇಷನ್: ಬರೋಬ್ಬರಿ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು, ಏಪ್ರಿಲ್ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ (ಬಾಂಗ್ಲಾದೇಶಿ ಅಕ್ರಮ ವಲಸಿಗರು) ಮೇಲೆ ಸಿಸಿಬಿ ಮತ್ತು ನಗರ ಬೃಹತ್ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಇದುವರೆಗೆ ಬರೋಬ್ಬರಿ 272 ಜನರನ್ನು ಬೆಂಗಳೂರಿನಿಂದ ಯಶಸ್ವಿಯಾಗಿ ಗಡಿಪಾರು ಮಾಡಲಾಗಿದೆ. 272 ಜನರ ಗಡಿಪಾರು ಮಾರ್ಚ್ ಮೊದಲ ವಾರದಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಕೊಲ್ಕತ್ತಾದಲ್ಲಿ ಐವರು ಬಾಂಗ್ಲಾ ಮೂಲದ ಉಗ್ರರ ಬಂಧನ ಬೆನ್ನಲ್ಲೇ ದೇಶದಲ್ಲಿ ಅಕ್ರಮ ವಲಸಿಗರ ಪತ್ತೆಗೆ ಸೂಚಿಸಲಾಗಿದೆ. ಅದರಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರ…

Read More
5 ರೂಪಾಯಿಯ ಗುಟ್ಕಾಕ್ಕಾಗಿ ನಡೆದ ಭೀಕರ ಹತ್ಯೆ; ಚಾಕು ಇರಿತಕ್ಕೆ ಚಾಲಕ ಬಲಿ

5 ರೂಪಾಯಿಯ ಗುಟ್ಕಾಕ್ಕಾಗಿ ನಡೆದ ಭೀಕರ ಹತ್ಯೆ; ಚಾಕು ಇರಿತಕ್ಕೆ ಚಾಲಕ ಬಲಿ

<p>Gutkha price ದೆಹಲಿಯಲ್ಲಿ ನಡೆದ ಶಾಕಿಂಗ್ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಕೇವಲ 5 ರೂಪಾಯಿ ಗುಟ್ಕಾ ವಿಚಾರದಲ್ಲಿ ಶುರುವಾದ ಸಣ್ಣ ವಾಗ್ವಾದ, ಕೊನೆಗೆ ಭೀಕರ ಹತ್ಯೆಗೆ ತಿರುಗಿ ಒಬ್ಬನ ಜೀವ ಕಳೆದುಕೊಂಡಿದೆ.</p><p>&nbsp;</p><img><p>ಘಟನೆ ಏಪ್ರಿಲ್ 3ರ ಮುಂಜಾನೆ ದೆಹಲಿಯ ಮಹೇಂದ್ರ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಆಜಾದ್‌ಪುರ ಮಂಡಿಯ ಕಬ್ಬಿನ ಶೆಡ್ ಸಂಖ್ಯೆ 4ರ ಬಳಿ ನಡೆದಿದೆ. 35 ವರ್ಷದ ಚಾಲಕ ನಜೀಮ್ ಗುಟ್ಕಾ ಬೆಲೆ ವಿಚಾರವಾಗಿ ಚಹಾ ಮಾರಾಟಗಾರನೊಂದಿಗೆ ಜಗಳವಾಡಿದ್ದಾನೆ ಎನ್ನಲಾಗಿದೆ. ಆರಂಭದಲ್ಲಿ ಮಾತಿನ ಚರ್ಚೆಯಾಗಿದ್ದ ಈ…

Read More
SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಮೊಮ್ಮಗನ ಅಜಾಗರೂಕತೆಗೆ ಬಲಿಯಾದ ಅಜ್ಜಿ: ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ

ಫರೂಕಾಬಾದ್, ಏ.4: ಉತ್ತರ ಪ್ರದೇಶದ ಮಸಾಯಿನಿಯಲ್ಲಿ ನಡೆದ ಘಟನೆಯೊಂದು ಯಾರಿಗಾದರೂ ಎದೆ ನಡುಗಿಸುವಂತಿದೆ. ಮನೆಯೊಳಗೆ ಥಾರ್ (ಥಾರ್) ವಾಹನವನ್ನು ಪಾರ್ಕ್ ಮಾಡುವ ಸಂದರ್ಭದಲ್ಲಿ ನಡೆದ ಸಣ್ಣ ತಪ್ಪು ಒಬ್ಬ ವೃದ್ಧೆಯ ಪ್ರಾಣವನ್ನೇ ಬಲಿಪಡೆದಿದೆ. ಮನೆಯ ಆವರಣದೊಳಗೆ ಥಾರ್ ವಾಹನವನ್ನು ಪಾರ್ಕ್ ಮಾಡುವಾಗ ಈ ಘಟನೆ ಸಂಭವಿಸಿದೆ. ಚಾಲನೆ ಮಾಡುತ್ತಿರುವ ಮೊಮ್ಮಗ ಅಜಾಗರೂಕತೆಯಿಂದ ವಾಹನವನ್ನು ಒಮ್ಮೆಗೆ ರಿವರ್ಸ್ ಗೇರ್ ಹಾಕಿದ್ದಾನೆ. ಈ ವೇಳೆ ಮನೆಯ ಗೇಟ್ ಹಾಕಲು ಬಂದಿದ್ದ ವೃದ್ಧೆ, ವೇಗವಾಗಿ ಬಂದ ವಾಹನ ಮತ್ತು ಗೋಡೆಯ ನಡುವೆ…

Read More
RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌! | Kevin Pietersen Predicts Ipl 2026 Playoffs Rcb Miss Top 4 Kvn

RCB ಕೈಬಿಟ್ಟು ಈ 4 ತಂಡಗಳೇ ಐಪಿಎಲ್ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಚ್ಚರಿ ಭವಿಷ್ಯ ನುಡಿದ ಕೆವಿನ್ ಪೀಟರ್‌ಸನ್‌! | Kevin Pietersen Predicts Ipl 2026 Playoffs Rcb Miss Top 4 Kvn

ಐಪಿಎಲ್ 2026ರಲ್ಲಿ ಪ್ರತಿ ತಂಡ ಕನಿಷ್ಠ ಒಂದು ಪಂದ್ಯ ಆಡಿದ ನಂತರ, ಪೀಟರ್ಸನ್ ತಮ್ಮ ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ಗೆ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ. Source link

Read More
ಜೀನ್ಸ್ ಪ್ಯಾಂಟ್  2 ದಿನಕ್ಕೊಮ್ಮೆ ತೊಳೆಯಬೇಕಾ ಅಥವಾ ವಾರಕ್ಕೊಮ್ಮೆ? ತಜ್ಞರ ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

ಜೀನ್ಸ್ ಪ್ಯಾಂಟ್ 2 ದಿನಕ್ಕೊಮ್ಮೆ ತೊಳೆಯಬೇಕಾ ಅಥವಾ ವಾರಕ್ಕೊಮ್ಮೆ? ತಜ್ಞರ ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

<p>How to wash jeans: ಜೀನ್ಸ್ ಒಂದು ಸ್ಟೈಲಿಶ್ ಮತ್ತು ಆರಾಮದಾಯಕ ಉಡುಗೆ. ಪುರುಷರು, ಮಹಿಳೆಯರು, ಮಕ್ಕಳು ಹೀಗೆ ಎಲ್ಲರೂ ಜೀನ್ಸ್ ಧರಿಸಲು ಇಷ್ಟಪಡುತ್ತಾರೆ. ಆದರೆ, ಅವುಗಳನ್ನು ಯಾವಾಗ ತೊಳೆಯಬೇಕು ಎಂಬ ಬಗ್ಗೆ ಅನೇಕರಲ್ಲಿ ಗೊಂದಲವಿರುತ್ತದೆ. ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎಂಬ ವಿವರ ಇಲ್ಲಿದೆ…</p><img><p>ಇಂದಿನ ದಿನಗಳಲ್ಲಿ ಜೀನ್ಸ್ ಕೇವಲ ಒಂದು ಬಟ್ಟೆಯಲ್ಲ, ಅದು ಪ್ರತಿಯೊಬ್ಬರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ. ಕಾಲೇಜು, ಆಫೀಸ್ ಅಥವಾ ಸಾಮಾನ್ಯ ಹೊರಗಿನ ಓಡಾಟಕ್ಕೂ ಸರಿಯಾಗಿ ಹೊಂದಿಕೊಳ್ಳುವ ಜೀನ್ಸ್ ಪ್ಯಾಂಟ್ ಸ್ಟೈಲ್…

Read More
ಶೀಘ್ರದಲ್ಲಿ ಉಪೇಂದ್ರ ಮನೆ ಸೊಸೆಯಾಗ್ತಿದ್ದಾರೆ ಶ್ರೇಯಾಂಕ ಪಾಟೀಲ್!  ವೈರಲ್ ಸುದ್ದಿಗೆ ನಿರಂಜನ್ ತಿರುಗೇಟು

ಶೀಘ್ರದಲ್ಲಿ ಉಪೇಂದ್ರ ಮನೆ ಸೊಸೆಯಾಗ್ತಿದ್ದಾರೆ ಶ್ರೇಯಾಂಕ ಪಾಟೀಲ್! ವೈರಲ್ ಸುದ್ದಿಗೆ ನಿರಂಜನ್ ತಿರುಗೇಟು

<p>ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಕ್ರಿಕೇಟರ್ ಶ್ರೇಯಾಂಕ ಪಾಟೀಲ್ ಕೈಹಿಡಿಯಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದೆ. ಇದೀಗ ಅದಕ್ಕೆ ನಟ ನಿರಂಜನ್ ಸರಿಯಾಗಿ ತಿರುಗೇಟು ನೀಡಿದ್ದಾರೆ. ನಿರಂಜನ್ ಏನಂದ್ರು ನೋಡಿ.</p><p>&nbsp;</p><img><p>ಇತ್ತೀಚೀನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಹಾವಳಿ ಎಷ್ಟು ಹೆಚ್ಚಾಗಿದೆ ಅಂದ್ರೆ, ಯಾರ್ಯಾರಿಗೋ ಸಂಬಂಧ ಕಟ್ಟಿ, ಮದುವೇನೂ ಮಾಡಿಸುತ್ತಾರೆ. ಅದರಲ್ಲೂ ನಟ-ನಟಿಯರನ್ನು ಎಷ್ಟೋ ಸಲ ಎಷ್ಟೋ ಜನರ ಜೊತೆ ಮಾತಲ್ಲೇ, ತಮ್ಮ ಗಾಸಿಪ್ ಮೂಲಕವೇ ಮದುವೆ ಮಾಡಿಸಿ ಬಿಡುತ್ತಾರೆ. ಇದೀಗ ಉಪೇಂದ್ರ…

Read More
Ramayana Teaser: ರಣಬೀರ್ ಮುಖದಲ್ಲಿ ‘ಅದು’ ಸರಿಯಿಲ್ಲ ಎಂದು ಅಪಸ್ವರ ಎತ್ತಿದ ‘ರಾಮಾಯಣ’ದ ಲಕ್ಷ್ಮಣ ಸುನಿಲ್ ಲಹ್ರಿ | Actor Sunil Lahri Who Played Lakshman In The Classic Tv Show Has Made A Statement About Ranbir That Is Now Going Viral

Ramayana Teaser: ರಣಬೀರ್ ಮುಖದಲ್ಲಿ ‘ಅದು’ ಸರಿಯಿಲ್ಲ ಎಂದು ಅಪಸ್ವರ ಎತ್ತಿದ ‘ರಾಮಾಯಣ’ದ ಲಕ್ಷ್ಮಣ ಸುನಿಲ್ ಲಹ್ರಿ | Actor Sunil Lahri Who Played Lakshman In The Classic Tv Show Has Made A Statement About Ranbir That Is Now Going Viral

ನಿತೇಶ್ ತಿವಾರಿ ನಿರ್ದೇಶನದ ಈ ‘ರಾಮಾಯಣ’ ಕೇವಲ ಸಿನಿಮಾ ಅಲ್ಲ, ಅದೊಂದು ದೃಶ್ಯ ವೈಭವ. ಸುಮಾರು 4,000 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಇದು ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ನಟಿಸಿದರೆ, ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ. ‘ರಾಮಾಯಣ’ ಟೀಸರ್ ಔಟ್: ರಣಬೀರ್ ಕಪೂರ್ ಲುಕ್ ನೋಡಿ ‘ಲಕ್ಷ್ಮಣ’ ಸುನಿಲ್ ಲಹ್ರಿ ಹೇಳಿದ್ದೇನು? ಭಾರತೀಯ ಚಿತ್ರರಂಗದ…

Read More
ಲಾಲ್‌ಬಾಗ್ ಸುರಂಗ ರಸ್ತೆ ಮಾರ್ಗ ಕುರಿತು ಜಿಎಸ್‌ಐ ತಜ್ಞರ ಭೌಗೋಳಿಕ ಮತ್ತು ತಾಂತ್ರಿಕ ಪರಿಶೀಲನೆ | Lalbagh Tunnel Road Project Gsi Expert Team Conducts Geological Inspection In Bengaluru Gdp

ಲಾಲ್‌ಬಾಗ್ ಸುರಂಗ ರಸ್ತೆ ಮಾರ್ಗ ಕುರಿತು ಜಿಎಸ್‌ಐ ತಜ್ಞರ ಭೌಗೋಳಿಕ ಮತ್ತು ತಾಂತ್ರಿಕ ಪರಿಶೀಲನೆ | Lalbagh Tunnel Road Project Gsi Expert Team Conducts Geological Inspection In Bengaluru Gdp

ಬೆಂಗಳೂರಿನ ಪ್ರಸ್ತಾಪಿತ ಸುರಂಗ ರಸ್ತೆ ಯೋಜನೆಗಾಗಿ, ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯ (ಜಿಎಸ್‌ಐ) ತಜ್ಞರ ಸಮಿತಿಯು ಲಾಲ್‌ಬಾಗ್‌ನಲ್ಲಿ ಸ್ಥಳ ಪರಿಶೀಲನೆ ನಡೆಸಿದೆ. ಲಾಲ್‌ಬಾಗ್ ಬೆಟ್ಟದ ಕೆಳಗೆ ಸುರಂಗ ಹಾದುಹೋಗುವುದರಿಂದ ಉಂಟಾಗಬಹುದಾದ ಭೌಗೋಳಿಕ ಮತ್ತು ಪರಿಸರ ಪರಿಣಾಮಗಳ ಕುರಿತು ತಂಡವು ಅಧ್ಯಯನ ನಡೆಸಿ, ವರದಿ ಸಲ್ಲಿಸಲಿದೆ. ಈ ವರದಿಯು ಯೋಜನೆಯ ಮುಂದಿನ ಹಂತಗಳನ್ನು ನಿರ್ಧರಿಸಲಿದೆ. ಬೆಂಗಳೂರು: ನಗರದಲ್ಲಿ ಪ್ರಸ್ತಾಪಿತ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (ಜಿಎಸ್‌ಐ) ರಚಿಸಿದ ತಜ್ಞರ ಸಮಿತಿ ಲಾಲ್‌ಬಾಗ್‌ನಲ್ಲಿ ಸ್ಥಳ…

Read More