Hosapete tomato price crash ಬೆಲೆ ಕುಸಿತ: ಟೊಮೆಟೋವನ್ನು ಕುರಿ, ಮೇಕೆಗಳಿಗೆ ಹಾಕಿದ ರೈತರು! | Hospet Farmer Feed Tons Of Tomatoes To Sheep And Goats At Reduced Prices

Hosapete tomato price crash ಬೆಲೆ ಕುಸಿತ: ಟೊಮೆಟೋವನ್ನು ಕುರಿ, ಮೇಕೆಗಳಿಗೆ ಹಾಕಿದ ರೈತರು! | Hospet Farmer Feed Tons Of Tomatoes To Sheep And Goats At Reduced Prices

ಹೊಸಪೇಟೆ ಭಾಗದಲ್ಲಿ ಟೊಮ್ಯಾಟೋ ಬೆಲೆ ದಾಖಲೆ ಮಟ್ಟಕ್ಕೆ ಕುಸಿದಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಫ್ತು ವ್ಯತ್ಯಯದಿಂದಾಗಿ ಬೇಡಿಕೆ ಕಡಿಮೆಯಾಗಿದ್ದು, ಸಾಗಾಣಿಕೆ ವೆಚ್ಚವೂ ಸಿಗದ ಕಾರಣ ರೈತರು ಟೊಮ್ಯಾಟೋವನ್ನು ರಸ್ತೆಗೆ ಸುರಿದು, ಜಾನುವಾರುಗಳಿಗೆ ಆಹಾರವಾಗಿ ನೀಡುತ್ತಿದ್ದಾರೆ. ಹೊಸಪೇಟೆ (ಏ.5): ದೇಶದ ಬೆನ್ನಲುಬಾದ ರೈತರ ಬದುಕು ಈಗ ಅಕ್ಷರಶಃ ಬೀದಿಗೆ ಬಂದಿದೆ. ಬೆಲೆ ಕುಸಿತದಿಂದದ ರೈತರು ಕಂಗಾಲಾಗಿದ್ದಾರೆ. ಹೊಸಪೇಟೆ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಟೊಮ್ಯಾಟೋ ಬೆಲೆ ದಾಖಲೆ ಮಟ್ಟಕ್ಕೆ ಕುಸಿದಿದ್ದು, ಬೆಳೆ ಬೆಳೆದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್…

Read More
Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ವಿದ್ಯಾಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ…

Read More
ತನಿಮಾನಿಗ ಹೆಣ್ಣು ದೈವಕ್ಕೆ ಗಗ್ಗರ ಕಟ್ಟಿ ಭೂತ ಕೋಲ ನೆರವೇರಿಸಿದ 12 ವರ್ಷದ ಸಮರ್ಥ್ | Karkala S 12 Year Old Samarth Performed A Bhoot Kola Mrq

ತನಿಮಾನಿಗ ಹೆಣ್ಣು ದೈವಕ್ಕೆ ಗಗ್ಗರ ಕಟ್ಟಿ ಭೂತ ಕೋಲ ನೆರವೇರಿಸಿದ 12 ವರ್ಷದ ಸಮರ್ಥ್ | Karkala S 12 Year Old Samarth Performed A Bhoot Kola Mrq

ಕಾರ್ಕಳದ 12 ವರ್ಷದ ಬಾಲಕ ಸಮರ್ಥ್, ತನಿಮಾನಿಗ ಹೆಣ್ಣು ದೈವಕ್ಕೆ ಗಗ್ಗರ ಕಟ್ಟಿ ಭೂತ ಕೋಲ ನೆರವೇರಿಸಿದ್ದಾನೆ. ತನ್ನ ಅಜ್ಜ ಮತ್ತು ತಂದೆಯ ಮೂರು ತಲೆಮಾರುಗಳ ಪರಂಪರೆಯನ್ನು ಮುಂದುವರಿಸಿರುವ ಈ ಬಾಲಕನ ದೈವಾರಾಧನೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಕಳ: ಕಾರ್ಕಳ ತಾಲೂಕಿನ ಸೂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಮರ್ಥ್‌, ಕಿರಿಯ ವಯಸ್ಸಿನಲ್ಲೇ ಭೂತ ಕೋಲ ಕಟ್ಟಿದ ಘಟನೆ ಸಾಮಾಜಿಕ ಜಾಣತಾಣದಲ್ಲಿ ವೈರಲ್ ಅಗಿದೆ. ಶಿರ್ಲಾಲು ಸೂಡಿ ಪಂಗ್ಲಬೆಟ್ಟು ಮುಂಡ್ಲಿ…

Read More
Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ: ಭಾರತದಲ್ಲೇ ಸಾವಿರ ಕೋಟಿ ರೂಪಾಯಿ ಸನಿಹ

ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್ ನ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ 2’ (ಧುರಂಧರ 2) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಚಿತ್ರದ ಕಲೆಕ್ಷನ್ (ಬಾಕ್ಸ್ ಆಫೀಸ್ ಕಲೆಕ್ಷನ್) ಚೆನ್ನಾಗಿಯೇ ಆಗುತ್ತಿದೆ. ಸದ್ಯ ಈ ಚಿತ್ರವು ಭಾರತ ಬಾಕ್ಸ್ ಆಫೀಸ್ ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ವೇಗವಾಗಿ ಮುನ್ನುಗ್ಗುತ್ತಿದೆ. 985 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ರಣವೀರ್…

Read More
Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More
ಕಾಂಗ್ರೆಸ್‌ದು ಗ್ಯಾರೆಂಟಿ ಮಾಡೆಲ್, ಬಿಜೆಪಿದು ಜೇಬಿಗೆ ಕತ್ತರಿ ಹಾಕೋ ಮಾಡೆಲ್, ಯಾವುದು ಬೇಕು? ಸುರ್ಜೇವಾಲಾ | Karnataka By Election Randeep Surjala Campaigns Hard Rav

ಕಾಂಗ್ರೆಸ್‌ದು ಗ್ಯಾರೆಂಟಿ ಮಾಡೆಲ್, ಬಿಜೆಪಿದು ಜೇಬಿಗೆ ಕತ್ತರಿ ಹಾಕೋ ಮಾಡೆಲ್, ಯಾವುದು ಬೇಕು? ಸುರ್ಜೇವಾಲಾ | Karnataka By Election Randeep Surjala Campaigns Hard Rav

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಮಾಡೆಲ್ ಮತ್ತು ಜನರ ಜೇಬು ಕತ್ತರಿಸುವ ಮೋದಿ ಸರ್ಕಾರದ ಮಾಡೆಲ್ ಎಂಬ ಎರಡು ಮಾದರಿಗಳಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಬೆಲೆ ಏರಿಕೆಯಿಂದ ಬಸವಳಿದ ಜನರಿಗೆ ಗ್ಯಾರಂಟಿಗಳು ನೆರವಾಗಿವೆ ಎಂದರು. ಕಾಂಗ್ರೆಸ್‌ ಪಕ್ಷದ್ದು ಗ್ಯಾರಂಟಿ ಮಾಡೆಲ್‌ – ಬಿಜೆಪಿಗೆ ಜೇಬಿಗೆ ಕತ್ತರಿ ಹಾಕೋ ಮಾಡೆಲ್‌ ದಾವಣಗೆರೆ (ಏ.5): ರಾಜ್ಯದಲ್ಲಿ ಎರಡು ಮಾದರಿಗಳಿವೆ. ಮೊದಲನೆಯದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಮಾಡೆಲ್. ಎರಡನೆಯದು ಮೋದಿ ಸರ್ಕಾರದಿಂದ ರಾಜ್ಯದ ಜನರ…

Read More
Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಸ್ಕೆಚ್ ಹಾಕಿದ್ದ ಭೂಗಳ್ಳರು ಅಂದರ್: ಮೂವರು ಅರೆಸ್ಟ್​​

ಬೆಂಗಳೂರು, ಏಪ್ರಿಲ್ 05: ಮಲ್ಲೇಶ್ವರಂನಲ್ಲಿ ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಸ್ಕೆಚ್ ಹಾಕಿದ್ದ ಭೂಗಳ್ಳರನ್ನು ಅಂಶ ಬಂಧಿಸಿದ್ದಾರೆ. 25 ಸಾವಿರ ಚದರಡಿ ಜಾಗವನ್ನು ಲಪಟಾಯಿಸಲು ಮುಂದಾಗಿದ್ದ ವಂಚಕರು, ಅದಕ್ಕೆ ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿದ್ದಾರೆ. ಪ್ರಕರಣ ಸಂಬಂಧ ಕೃಷ್ಣ ಮೂರ್ತಿ, ಶ್ರೀನಾಥ್ ನಗರಗಡ್ಡೆ ಮತ್ತು ಕೃಷ್ಣ ಎಂಬವರನ್ನು ಬಂಧಿಸಲು ಸಾಧ್ಯವಾಗಲಿಲ್ಲ, ಇದೇ ರೀತಿ ನಗರದ ಹಲವು ಕಡೆ ಸರ್ಕಾರಿ ಜಾಗ ನುಂಗಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿಯೂ ಇದೆ. ಈ ಬಗ್ಗೆ ಮಲ್ಲೇಶ್ವರಂ ಪೊಲೀಸರು…

Read More
ಇಂದು ಶಕ್ತಿಶಾಲಿ ರಾಜಯೋಗ, ಈ ರಾಶಿಗೆ ಸಂಪತ್ತು, ಯಶಸ್ಸು

ಇಂದು ಶಕ್ತಿಶಾಲಿ ರಾಜಯೋಗ, ಈ ರಾಶಿಗೆ ಸಂಪತ್ತು, ಯಶಸ್ಸು

<p>05 april 2026 sunday lucky zodiac signs ಏಪ್ರಿಲ್ 5, 2026 ರಂದು, ಹಲವಾರು ಶಕ್ತಿಶಾಲಿ ಜ್ಯೋತಿಷ್ಯ ಜೋಡಣೆಗಳು ಮತ್ತು "ರಾಜಯೋಗಗಳು" ಸಕ್ರಿಯವಾಗಿದ್ದು, ಸಂಪತ್ತು, ಯಶಸ್ಸು ಮತ್ತು ಹೊಸ ಆರಂಭಗಳಿಗೆ ಮಹತ್ವದ ದಿನವೆಂದು ಗುರುತಿಸುತ್ತವೆ.</p><p>&nbsp;</p><img><p>ಮೇಷ ರಾಶಿ</p><p>ಮೇಷ ರಾಶಿಯವರು ಒತ್ತಡ ಮತ್ತು ದಣಿವಿನ ದಿನವನ್ನು ಅನುಭವಿಸಬಹುದು. ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ನಿಮ್ಮ ಸಂಗಾತಿಯ ಅನಾರೋಗ್ಯದ ಬಗ್ಗೆ ನೀವು ಚಿಂತಿತರಾಗಬಹುದು. ಮನಸ್ಸಿನ ಶಾಂತಿಗಾಗಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಿ.</p><p>ವೃಷಭ ರಾಶಿ</p><p>ವೃಷಭ ರಾಶಿಯವರು ಕೆಲಸದಲ್ಲಿ ಘರ್ಷಣೆಗಳಿಂದ ತೊಂದರೆ ಅನುಭವಿಸಬಹುದು….

Read More
ಮಧ್ಯಪ್ರಾಚ್ಯ ಸಂಘರ್ಷ: ಕೇಂದ್ರದ ನಿಲುವಿಗೆ ರಾಹುಲ್ ಗಾಂಧಿ ಟೀಕೆ, ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ಶಶಿ ತರೂರ್ | Middle East Conflict Rahul Gandhi Criticizes Centre But Senior Congress Leaders Stand In Support Pm Modi Rav

ಮಧ್ಯಪ್ರಾಚ್ಯ ಸಂಘರ್ಷ: ಕೇಂದ್ರದ ನಿಲುವಿಗೆ ರಾಹುಲ್ ಗಾಂಧಿ ಟೀಕೆ, ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ಶಶಿ ತರೂರ್ | Middle East Conflict Rahul Gandhi Criticizes Centre But Senior Congress Leaders Stand In Support Pm Modi Rav

ಮಧ್ಯಪ್ರಾಚ್ಯ ಸಂಘರ್ಷ ಮತ್ತು ತೈಲ ನಿರ್ವಹಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಆದರೆ, ಶಶಿ ತರೂರ್, ಆನಂದ್ ಶರ್ಮಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಕೇಂದ್ರದ ನಡೆಯನ್ನು ಬೆಂಬಲಿಸಿ, ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ. – ಕೇಂದ್ರ ವಿರುದ್ಧ ಕಿಡಿಕಾರಿದ ರಾಹುಲ್‌ ಗಾಂಧಿ – ಕೇಂದ್ರಕ್ಕೆ ತರೂರ್‌, ಶರ್ಮಾ, ತಿವಾರಿ ಬೆಂಬಲ ನವದೆಹಲಿ (ಏ.5): ಆಪರೇಷನ್ ಸಿಂದೂರ ಬಳಿಕ ಇದೀಗ ಮಧ್ಯಪ್ರಾಚ್ಯ ಯುದ್ಧದ ವಿಚಾರದಲ್ಲೂ ಕಾಂಗ್ರೆಸ್‌ ನಾಯಕತ್ವ ಮತ್ತು ಹಿರಿಯ ನಾಯಕರ ನಡುವಿನ…

Read More
ಹೋರ್ಮುಜ್ ಮುಕ್ತಗೊಳಿಸಲು ಟ್ರಂಪ್‌ 48 ತಾಸುಗಳ ಗಡುವು, ಒಪ್ಪದಿದ್ದರೆ ಇರಾನ್‌ಗೆ ನರಕದರ್ಶನ!

ಹೋರ್ಮುಜ್ ಮುಕ್ತಗೊಳಿಸಲು ಟ್ರಂಪ್‌ 48 ತಾಸುಗಳ ಗಡುವು, ಒಪ್ಪದಿದ್ದರೆ ಇರಾನ್‌ಗೆ ನರಕದರ್ಶನ!

<p><strong>ವಾಷಿಂಗ್ಟನ್‌</strong>: ‘ಹೋರ್ಮುಜ್‌ ಜಲಸಂಧಿಯ ಮೇಲಿನ ನಿರ್ಬಂಧ ಮುಂದುವರೆದರೂ ನಾವು ಯುದ್ಧದಿಂದ ನಿರ್ಗಮಿಸುತ್ತೇವೆ’ ಎಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಮತ್ತೆ ರಾಗ ಬದಲಿಸಿದ್ದು, ಆ ಜಲಮಾರ್ಗವನ್ನು ಓಡಾಟಕ್ಕೆ ಮುಕ್ತಗೊಳಿಸಲು ವಿಧಿಸಿರುವ 10 ದಿನಗಳ ಗಡುವು ಇನ್ನು 48 ತಾಸುಗಳಲ್ಲಿ ಮುಗಿಯಲಿದೆ ಎಂದು ಇರಾನ್‌ಗೆ ನೆನಪಿಸಿದ್ದಾರೆ. ಅಷ್ಟರಲ್ಲಿ ಆ ಕೆಲಸ ಆಗದಿದ್ದರೆ ನರಕ ದರ್ಶನ ಮಾಡಿಸುವ ಬೆದರಿಕೆಯನ್ನೂ ಒಡ್ಡಿದ್ದಾರೆ.</p><p>ಮಾ.26ರಂದು ತಾವು ನೀಡಿದ್ದ 10 ದಿನಗಳ(ಏ.6ರ ತನಕ) ಡೆಡ್‌ಲೈನ್‌ ಅನ್ನು ನೆನಪಿಸಿ ಟ್ರುತ್‌ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್‌,…

Read More