ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ, ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ | Karnataka Governor Opposes Sslc Grading System Krv Raj Bhavan To Be Besieged Tomorrow Rav

ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ, ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ | Karnataka Governor Opposes Sslc Grading System Krv Raj Bhavan To Be Besieged Tomorrow Rav

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಇದನ್ನು ಹಿಂದಿ ಹೇರಿಕೆಯ ಯತ್ನ ಎಂದು ಖಂಡಿಸಿರುವ ಕರವೇ ‘ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ರಾಜಭವನ ಮುತ್ತಿಗೆ. ಬೆಂಗಳೂರು (ಏ.5): ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ವಿರುದ್ಧ ಏ.6ರಂದು ಬೆಳಗ್ಗೆ 10ಕ್ಕೆ ‘ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ’ ಘೋಷಣೆಯೊಂದಿಗೆ ರಾಜಭವನ…

Read More
RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ 11ನೇ ವರ್ಷದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿವೆ. ಬಹುನಿರೀಕ್ಷಿತ ಈ ಪಂದ್ಯದಿಂದ 6 ಆಟಗಾರರು ಹೊರಗುಳಿಯುವುದು ಖಚಿತವಾಗಿದೆ. ಆ ಆಟಗಾರರು ಯಾರೆಂದರೆ… ಮಹೇಂದ್ರ ಸಿಂಗ್ ಧೋನಿ: ಅಭಿಮಾನಿಗಳ ನೆಚ್ಚಿನ ‘ಥಲಾ’ ಸ್ನಾಯು ಸೆಳೆತದ (ಕಾಲ್ಫ್ ಸ್ಟ್ರೈನ್) ಸಮಸ್ಯೆಯಿಂದಾಗಿ ಚೇತರಿಸಿಕೊಂಡಿದೆ, ಹೀಗಾಗಿ ಆರ್ಸಿಬಿ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದೆ ಎಂದು ವರದಿಯಾಗಿದೆ. ಮ್ಯಾಥ್ಯೂ ಶಾರ್ಟ್: ಆಸ್ಟ್ರೇಲಿಯಾದ ಆಲ್‌ರೌಂಡರ್ ಮ್ಯಾಥ್ಯೂ ಶಾರ್ಟ್ ಹೆಬ್ಬೆರಳು ಮುರಿತಕ್ಕೆ…

Read More
ಯಾರ ಕಣ್ಣಿಗೂ ಕಾಣದ ಅಮೆರಿಕದ ಅತ್ಯಾಧುನಿಕ F-35 ಯುದ್ಧ ವಿಮಾನ ಇರಾನ್‌ಗೆ ಕಂಡಿದ್ದೇಗೆ? | Iran Shot Down The Advanced American F 35 Fighter Jet That No One Could See Mrq

ಯಾರ ಕಣ್ಣಿಗೂ ಕಾಣದ ಅಮೆರಿಕದ ಅತ್ಯಾಧುನಿಕ F-35 ಯುದ್ಧ ವಿಮಾನ ಇರಾನ್‌ಗೆ ಕಂಡಿದ್ದೇಗೆ? | Iran Shot Down The Advanced American F 35 Fighter Jet That No One Could See Mrq

ಅಮೆರಿಕದ ಅತ್ಯಾಧುನಿಕ ಎಫ್‌-35 ಯುದ್ಧ ವಿಮಾನವನ್ನು ಇರಾನ್‌ ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ. ರಾಡಾರ್‌ಗೆ ಕಾಣದ ಈ ವಿಮಾನದ ಇಂಜಿನ್‌ನಿಂದ ಹೊರಹೊಮ್ಮುವ ಉಷ್ಣತೆಯನ್ನು ಪತ್ತೆಹಚ್ಚಲು ಇರಾನ್ ಸರಳವಾದ ಐಆರ್‌ಎಸ್‌ಟಿ ತಂತ್ರಜ್ಞಾನ ಬಳಸಿದೆ.  ಇರಾನ್: ತನ್ನ ಅತ್ಯಾಧುನಿಕ ಸ್ಟೆಲ್ತ್‌ (ರಾಡಾರ್‌ ಕಣ್ಣಿಂದ ತಪ್ಪಿಸಿಕೊಳ್ಳುವ) ತಂತ್ರಜ್ಞಾನದಿಂದಲೇ ಖ್ಯಾತವಾಗಿರುವ ಅಮೆರಿಕ ಎಫ್‌-35 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಇರಾನ್‌ ಹೇಳಿಕೊಂಡಿದೆ. ಎಫ್‌ 35 ಮೇಲೆ ಶತ್ರು ದಾಳಿ ಇದೇ ಮೊದಲು. 2019ರಲ್ಲಿ ಅಮೆರಿಕ ವಾಯುಪಡೆಗೆ ಸೇರಿದ 950 ಕೋಟಿ ರು. ಮೌಲ್ಯದ ಈ ವಿಮಾನವು,…

Read More
RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಉದ್ಯಮಿ ಅರೆಸ್ಟ್​​

ಬೆಂಗಳೂರು, ಏಪ್ರಿಲ್ 05: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ದೌರ್ಜನ್ಯ ಎಸಗಿದ್ದಲ್ಲದೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡಿರುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆಗೊಂಡಿತ್ತು. ಈ…

Read More
Hosapete tomato price crash ಬೆಲೆ ಕುಸಿತ: ಟೊಮೆಟೋವನ್ನು ಕುರಿ, ಮೇಕೆಗಳಿಗೆ ಹಾಕಿದ ರೈತರು! | Hospet Farmer Feed Tons Of Tomatoes To Sheep And Goats At Reduced Prices

Hosapete tomato price crash ಬೆಲೆ ಕುಸಿತ: ಟೊಮೆಟೋವನ್ನು ಕುರಿ, ಮೇಕೆಗಳಿಗೆ ಹಾಕಿದ ರೈತರು! | Hospet Farmer Feed Tons Of Tomatoes To Sheep And Goats At Reduced Prices

ಹೊಸಪೇಟೆ ಭಾಗದಲ್ಲಿ ಟೊಮ್ಯಾಟೋ ಬೆಲೆ ದಾಖಲೆ ಮಟ್ಟಕ್ಕೆ ಕುಸಿದಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಫ್ತು ವ್ಯತ್ಯಯದಿಂದಾಗಿ ಬೇಡಿಕೆ ಕಡಿಮೆಯಾಗಿದ್ದು, ಸಾಗಾಣಿಕೆ ವೆಚ್ಚವೂ ಸಿಗದ ಕಾರಣ ರೈತರು ಟೊಮ್ಯಾಟೋವನ್ನು ರಸ್ತೆಗೆ ಸುರಿದು, ಜಾನುವಾರುಗಳಿಗೆ ಆಹಾರವಾಗಿ ನೀಡುತ್ತಿದ್ದಾರೆ. ಹೊಸಪೇಟೆ (ಏ.5): ದೇಶದ ಬೆನ್ನಲುಬಾದ ರೈತರ ಬದುಕು ಈಗ ಅಕ್ಷರಶಃ ಬೀದಿಗೆ ಬಂದಿದೆ. ಬೆಲೆ ಕುಸಿತದಿಂದದ ರೈತರು ಕಂಗಾಲಾಗಿದ್ದಾರೆ. ಹೊಸಪೇಟೆ ಜಿಲ್ಲೆಯ ಮಾರುಕಟ್ಟೆಗಳಲ್ಲಿ ಟೊಮ್ಯಾಟೋ ಬೆಲೆ ದಾಖಲೆ ಮಟ್ಟಕ್ಕೆ ಕುಸಿದಿದ್ದು, ಬೆಳೆ ಬೆಳೆದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್…

Read More
RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

Daily Devotional: ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ವಿದ್ಯಾಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಶುಭ ಸಮಾರಂಭದಲ್ಲಿ ಒಳ್ಳೆಯ ಆಹಾರ ಸೇವನೆಯ ನಂತರ ತಾಂಬೂಲ ಸೇವಿಸುವುದು ವಾಡಿಕೆ. ಇದು ಜೀರ್ಣಕ್ರಿಯೆಗೆ ಸಹಕಾರಿ ಹಾಗೂ ಮಹಾಲಕ್ಷ್ಮಿ, ಐಶ್ವರ್ಯ ಮತ್ತು ಸಂತೋಷದ ಸಂಕೇತವಾಗಿದೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಸೇವನೆಯಿಂದ ದೂರವಿರಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಬ್ರಹ್ಮಚಾರಿಗಳು ಕೂಡ ಇದನ್ನು ಸೇವಿಸಬಾರದು. ತಾಂಬೂಲದಲ್ಲಿ ವೀಳ್ಯದೆಲೆ, ಅಡಿಕೆ, ಸುಣ್ಣ, ಏಲಕ್ಕಿ, ಕಸ್ತೂರಿ, ಜಾಜಿ, ಜಾಪತ್ರೆ ಇರುತ್ತವೆ. ಇದನ್ನು ಸೇವಿಸುವುದರಿಂದ…

Read More
ತನಿಮಾನಿಗ ಹೆಣ್ಣು ದೈವಕ್ಕೆ ಗಗ್ಗರ ಕಟ್ಟಿ ಭೂತ ಕೋಲ ನೆರವೇರಿಸಿದ 12 ವರ್ಷದ ಸಮರ್ಥ್ | Karkala S 12 Year Old Samarth Performed A Bhoot Kola Mrq

ತನಿಮಾನಿಗ ಹೆಣ್ಣು ದೈವಕ್ಕೆ ಗಗ್ಗರ ಕಟ್ಟಿ ಭೂತ ಕೋಲ ನೆರವೇರಿಸಿದ 12 ವರ್ಷದ ಸಮರ್ಥ್ | Karkala S 12 Year Old Samarth Performed A Bhoot Kola Mrq

ಕಾರ್ಕಳದ 12 ವರ್ಷದ ಬಾಲಕ ಸಮರ್ಥ್, ತನಿಮಾನಿಗ ಹೆಣ್ಣು ದೈವಕ್ಕೆ ಗಗ್ಗರ ಕಟ್ಟಿ ಭೂತ ಕೋಲ ನೆರವೇರಿಸಿದ್ದಾನೆ. ತನ್ನ ಅಜ್ಜ ಮತ್ತು ತಂದೆಯ ಮೂರು ತಲೆಮಾರುಗಳ ಪರಂಪರೆಯನ್ನು ಮುಂದುವರಿಸಿರುವ ಈ ಬಾಲಕನ ದೈವಾರಾಧನೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಕಳ: ಕಾರ್ಕಳ ತಾಲೂಕಿನ ಸೂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಮರ್ಥ್‌, ಕಿರಿಯ ವಯಸ್ಸಿನಲ್ಲೇ ಭೂತ ಕೋಲ ಕಟ್ಟಿದ ಘಟನೆ ಸಾಮಾಜಿಕ ಜಾಣತಾಣದಲ್ಲಿ ವೈರಲ್ ಅಗಿದೆ. ಶಿರ್ಲಾಲು ಸೂಡಿ ಪಂಗ್ಲಬೆಟ್ಟು ಮುಂಡ್ಲಿ…

Read More
RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ: ಭಾರತದಲ್ಲೇ ಸಾವಿರ ಕೋಟಿ ರೂಪಾಯಿ ಸನಿಹ

ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್ ನ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ 2’ (ಧುರಂಧರ 2) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಚಿತ್ರದ ಕಲೆಕ್ಷನ್ (ಬಾಕ್ಸ್ ಆಫೀಸ್ ಕಲೆಕ್ಷನ್) ಚೆನ್ನಾಗಿಯೇ ಆಗುತ್ತಿದೆ. ಸದ್ಯ ಈ ಚಿತ್ರವು ಭಾರತ ಬಾಕ್ಸ್ ಆಫೀಸ್ ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ವೇಗವಾಗಿ ಮುನ್ನುಗ್ಗುತ್ತಿದೆ. 985 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ರಣವೀರ್…

Read More
RCB vs CSK ಪಂದ್ಯಕ್ಕೆ 6 ಆಟಗಾರರು ಅಲಭ್ಯ

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More
ಕಾಂಗ್ರೆಸ್‌ದು ಗ್ಯಾರೆಂಟಿ ಮಾಡೆಲ್, ಬಿಜೆಪಿದು ಜೇಬಿಗೆ ಕತ್ತರಿ ಹಾಕೋ ಮಾಡೆಲ್, ಯಾವುದು ಬೇಕು? ಸುರ್ಜೇವಾಲಾ | Karnataka By Election Randeep Surjala Campaigns Hard Rav

ಕಾಂಗ್ರೆಸ್‌ದು ಗ್ಯಾರೆಂಟಿ ಮಾಡೆಲ್, ಬಿಜೆಪಿದು ಜೇಬಿಗೆ ಕತ್ತರಿ ಹಾಕೋ ಮಾಡೆಲ್, ಯಾವುದು ಬೇಕು? ಸುರ್ಜೇವಾಲಾ | Karnataka By Election Randeep Surjala Campaigns Hard Rav

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಮಾಡೆಲ್ ಮತ್ತು ಜನರ ಜೇಬು ಕತ್ತರಿಸುವ ಮೋದಿ ಸರ್ಕಾರದ ಮಾಡೆಲ್ ಎಂಬ ಎರಡು ಮಾದರಿಗಳಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಬೆಲೆ ಏರಿಕೆಯಿಂದ ಬಸವಳಿದ ಜನರಿಗೆ ಗ್ಯಾರಂಟಿಗಳು ನೆರವಾಗಿವೆ ಎಂದರು. ಕಾಂಗ್ರೆಸ್‌ ಪಕ್ಷದ್ದು ಗ್ಯಾರಂಟಿ ಮಾಡೆಲ್‌ – ಬಿಜೆಪಿಗೆ ಜೇಬಿಗೆ ಕತ್ತರಿ ಹಾಕೋ ಮಾಡೆಲ್‌ ದಾವಣಗೆರೆ (ಏ.5): ರಾಜ್ಯದಲ್ಲಿ ಎರಡು ಮಾದರಿಗಳಿವೆ. ಮೊದಲನೆಯದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಮಾಡೆಲ್. ಎರಡನೆಯದು ಮೋದಿ ಸರ್ಕಾರದಿಂದ ರಾಜ್ಯದ ಜನರ…

Read More